Breaking News
Home / ಜಿಲ್ಲೆ / ಬೆಂಗಳೂರು

ಬೆಂಗಳೂರು

ದೇಶದಲ್ಲಿ ಸಂವಿಧಾನ ಬದಲಿಸಿದ್ರೆ ರಕ್ತಪಾತವಾಗುತ್ತೆ : ಸಿಎಂ

ಬೆಂಗಳೂರು : ಜೆಪಿಯವರು ಸಂವಿಧಾನ ಬದಲಾವಣೆ ಮಾಡುವ ಒಳಸಂಚು ರೂಪಿಸಿದ್ದಾರೆ. ಆದರೆ ದೇಶದಲ್ಲಿ ಸಂವಿಧಾನ ಬದಲಿಸಿದ್ರೆ ರಕ್ತಪಾತವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುವ ಒಳಸಂಚು ರೂಪಿಸಿದ್ದಾರೆ.ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗಿಂತ ಸಂವಿಧಾನ ಬದಲಿಸಲು ಬಹುಮತ ಬೇಕಾಗಿದೆ. ಒಂದೇ ವೇಳೆ ಸಂವಿಧಾನ ಬದಲಾವಣೆ ಮಾಡಿದ್ರೆ ದೇಶದಲ್ಲಿ ರಕ್ತಪಾತವಾಗುತ್ತದೆ ಎಂದು ಹೇಳಿದ್ದಾರೆ.   ಬಿಜೆಪಿಯ ಹಾಲಿ ಸಂಸದ, ಮಾಜಿ …

Read More »

ಅಂತಿಮವಾಯ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ!

ಬೆಂಗಳೂರು, ಮಾರ್ಚ್ 12: ಲೋಕಸಭಾ ಚುನಾವಣೆಗೆ ಮೈತ್ರಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು 28 ಲೋಕಸಭಾ ಕೇತ್ರಗಳನ್ನ ಗೆಲ್ಲುವ ಮೂಲಕ ಆಡಳಿತರೂಢ ಕಾಂಗ್ರೆಸ್‌ ಠಕ್ಕರ್‌ ಕೊಡಲು ಮುಂದಾಗಿದೆ. 28 ಲೋಕಸಭಾ ಕ್ಷೇತ್ರಗಳ ಫೈಕಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್‌ ಸಂಸದರಿದ್ದಾರೆ.   ಆದರೆ, ಈ ಬಾರಿ ಈ ಕ್ಷೇತ್ರವನ್ನ ಗೆಲ್ಲಲು ದಳಪತಿಗಳು ಮಾಸ್ಟರ್‌ ಪ್ಲಾನ್‌ ಮಾಡಿದ್ದಾರೆ.ಹೌದು, ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಅವರನ್ನು …

Read More »

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

ಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು ತೂಗಿ ಲೋಕಸಭಾ ಟಿಕೆಟ್ ನೀಡಲು ಮುಂದಾಗಿದೆ. ಚಿಕ್ಕೋಡಿ ಕ್ಷೇತ್ರಕ್ಕೆ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ‌ ಹಾಘೂ ಪ್ರಕಾಶ್ ಹುಕ್ಕೇರಿ ಪುತ್ರ ಗಣೇಶ್ ಹುಕ್ಕೇರಿ ಅವರ ಹೆಸರುಗಳು ಕೇಳಿ ಬಂದಿವೆ. ಬಿಜೆಪಿ ಪಕ್ಷದತ್ತ ವಾಲುತ್ತಿರುವ ಸವದಿಯನ್ನ ಪಕ್ಷದಲೇ ಉಳಿಸಿಕೊಳ್ಳಲು ಪುತ್ರನಿಗೆ ಟಿಕೆಟ್ ನೀಡಬಹುದು ಎನ್ನಲಾಗುತ್ತಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ …

Read More »

ರಾಜ್ಯದಲ್ಲಿ ಅಪಘಾತಗಳಿಗೆ ನಿತ್ಯ 30 ಸಾವು

ಬೆಂಗಳೂರು : ರಸ್ತೆ ಅಪಘಾತಗಳಲ್ಲಿ ಸಂಭವಿಸುವ ನಾವು ನೋವುಗಳ ಶ್ರೀ ಸಂಖ್ಯೆ ಹೆಚ್ಚಾಗುತ್ತಲೇ ಸಾಗಿವೆ. ರಾಜ್ಯದಲ್ಲಿ ಸರಾಸರಿ ನಿತ್ಯ 32 ಮಾರಣಾಂತಿಕ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಇದರಲ್ಲಿ 30 ಮಂದಿ ಪ್ರಾಣ ಕಳೆದುಕೊಂಡರೆ, 96 ಮಂದಿ ಗಾಯಗೊಳ್ಳುತ್ತಿದ್ದಾರೆ.   ಬೆಂಗಳೂರಿನಲ್ಲಿ ದಿನಕ್ಕೆ 2- 3 ರಸ್ತೆ ಅಪಘಾಗತಗಳು ಸಾಮಾನ್ಯಎಂಬಂತಾಗಿದ್ದು, ಕನಿಷ್ಠ ಇಬ್ಬರು ಅಥವಾ ಮೂವರು ಸಾವನ್ನಪ್ಪುತ್ತಿದ್ದಾರೆ. ಇದು ರಾಜ್ಯ ಅಪರಾಧ ದಾಖಲಾತಿ ವಿಭಾಗ (ಎಸ್.ಸಿ.ಆ‌ರ್.ಐ) ಬಿಡುಗಡೆ ಮಾಡಿರುವ ಅಂಕಿ ಅಂಶಗಳಿಂದ …

Read More »

ಲೋಕಸಭೆ ಚುನಾವಣೆ ಕಲಬುರಗಿಗೆ ಖರ್ಗೆ ಅಳಿಯ, ಮೈಸೂರು-ಕೊಡಗು ಕ್ಷೇತ್ರಕ್ಕೆ ಯತೀಂದ್ರ?

ಮುಂಬರುವ ಲೋಕಸಭೆ ಚುನಾವಣೆ ಹಾಗೂ ಭಾರತ್ ನ್ಯಾಯ ಯಾತ್ರೆಗಾಗಿ ಪಕ್ಷದ ಸಿದ್ಧತೆ ಕುರಿತು ಚರ್ಚಿಸಲು ಕಾಂಗ್ರೆಸ್ ಮಹತ್ವದ ಸಭೆ ನಡೆಸುತ್ತಿದೆ. ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯುವ ಈ ಸಭೆಯ ಅಧ್ಯಕ್ಷತೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಹಿಸಲಿದ್ದಾರೆ. ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದ ಆಡಳಿತರೂಢ ಕಾಂಗ್ರೆಸ್ ಗೆ 2024 ರ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಈ ಹಿನ್ನಲೆ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳನ್ನಾದರೂ …

Read More »

ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ವಿಧೇಯಕ ಅಂಗೀಕಾರ-ಕನಿಷ್ಠ 500 ಕೋಟಿ ರೂ

ಬೆಂಗಳೂರು : ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ವಿಧೇಯಕ- 2023ನ್ನು ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ ಅವರು ವಿಧಾನ ಪರಿಷತ್ತಿನಲ್ಲಿ ಮಂಡಿಸಿದರು. ಸಭಾಪತಿ ಬಸವರಾಜ ಹೊರಟ್ಟಿ ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದಾಗ ಸದಸ್ಯರು ಸರ್ವಾನುಮತದಿಂದ ಮೇಜು ಕುಟ್ಟಿ ತಮ್ಮ ಬೆಂಬಲ ವ್ಯಕ್ತಪಡಿಸಿದರು. ವಿಧೇಯಕವು ವಿಧಾನಪರಿಷತ್ತಿನಲ್ಲಿ ಅಂಗೀಕಾರ ಪಡೆಯಿತು. ಸದಸ್ಯ ರವಿಕುಮಾರ್ ಮಾತನಾಡಿ, ಪ್ರಾಧಿಕಾರ ರಚಿಸುತ್ತಿರುವುದು ಸ್ವಾಗತಾರ್ಹ. ಕನಿಷ್ಠ 500 ಕೋಟಿ ರೂ.ಮೀಸಲಿಟ್ಟು …

Read More »

ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ನಕಲಿ ವಾಟ್ಸ್​ಆಯಪ್ ಖಾತೆ ಸೃಷ್ಟಿ: ಪ್ರಕರಣ ದಾಖಲು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜಕೀಯ ನಾಯಕರು, ಸಿನಿಮಾ ತಾರೆಯರು ಹಾಗೂ ಪೊಲೀಸ್​ ಅಧಿಕಾರಿಗಳು ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಜಿಲ್ಲಾಧಿಕಾರಿಗಳ ಹೆಸರು ಬಳಸಿಕೊಂಡು ಹಣಕ್ಕೆ ಬೇಡಿಕೆ ಇಡುತ್ತಿರುವ ಪ್ರಕರಣಯೊಂದು ಬೆಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರ ಫೋಟೋ ಬಳಸಿಕೊಡು ಅವರ ಹೆಸರಿನಲ್ಲಿ ವಾಟ್ಸ್​ಆಯಪ್ ಖಾತೆ ತೆರೆದಿರುವ ಆರೋಪಿ ಇಲಾಖೆಯ ಹಲವು ಅಧಿಕಾರಿಗಳಿಗೆ ಹಣ ನೀಡುವಂತೆ ಸಂದೇಶ ಕಳುಹಿಸಿದ್ದಾನೆ. ತುರ್ತು …

Read More »

ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಚೈತ್ರಾಗೆ ಜಾಮೀನು ಮಂಜೂರು

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಬಂಧಿತಳಾಗಿದ್ದ ಚೈತ್ರಾ ಸೇರಿದಂತೆ ಇಬ್ಬರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ವಂಚನೆ ಆರೋಪ ಪ್ರಕರಣ ಸಂಬಂಧ ಕಳೆದ ಸೆಪ್ಟೆಂಬರ್​ನಲ್ಲಿ ಚೈತ್ರಾ ಬಂಧನವಾಗಿತ್ತು. ಉದ್ಯಮಿ ಗೋವಿಂದ್ ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಜೈಲು ಸೇರಿದ್ದರು. ಈ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ …

Read More »

ಸಿದ್ಧಿ ಬುಡಕಟ್ಟು ಸಮುದಾಯದ ಪೌಷ್ಟಿಕಾಹಾರ ಸ್ಥಗಿತ: ಸರ್ಕಾರದ ವಿರುದ್ಧ ಯತ್ನಾಳ್ ಆಕ್ರೋಶ

ಬೆಂಗಳೂರು, ನವೆಂಬರ್ 22: ಉತ್ತರಕನ್ನಡ ಜಿಲ್ಲೆಯ ಸಿದ್ಧಿ ಬುಡಕಟ್ಟು ಸಮುದಾಯಕ್ಕೆ (Siddi community) ವಿಶೇಷ ಗಿರಿಜನ ಯೋಜನೆಯಡಿ ನೀಡಲಾಗುತ್ತಿದ್ದ ಪೌಷ್ಠಿಕಾಹಾರವನ್ನು ಅನುದಾನ ಕೊರತೆಯ ಕಾರಣ ಸ್ಥಗಿತಗೊಳಿಸಿರುವುದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ಧಿ ಬುಡಕಟ್ಟು ಸಮುದಾಯದ ಪೌಷ್ಟಿಕಾಹಾರ ಸ್ಥಗಿತಗೊಂಡ ವಿಷಯಕ್ಕೆ ಸಂಬಂಧಿಸಿದ ವರದಿಯೊಂದನ್ನು ಲಗತ್ತಿಸಿ ಸಾಮಾಜಿಕ ಮಾಧ್ಯಮ ಎಕ್ಸ್​​ ಪೋಸ್ಟ್​​ನಲ್ಲಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಸಿದ್ಧಿ ಬುಡಕಟ್ಟು ಸಮುದಾಯಕ್ಕೆ …

Read More »

ರಾಯಬಾಗ ಶಾಲೆಯ ಕೊಳವೆಬಾವಿಯಲ್ಲಿ ಕಲುಷಿತ ನೀರು: ಸರ್ಕಾರಕ್ಕೆ ಹೈಕೋರ್ಟ್​​ ನೋಟಿಸ್

ಬೆಂಗಳೂರು: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹುಬ್ಬಾರವಾಡಿ ಗ್ರಾಮದಲ್ಲಿ ಖಾಸಗಿ ಕಂಪೆನಿಯೊಂದರ ರಾಸಾಯನಿಕ ಗೊಬ್ಬರ ಸಂಗ್ರಹಣಗಾರದಿಂದಾಗಿ ಪಕ್ಕದಲ್ಲಿರುವ ಪ್ರಾಥಮಿಕ ಮತ್ತು ಅಂಗನವಾಡಿ ಕೇಂದ್ರದ ಕೊಳವೆಬಾವಿಯ ನೀರು ಕಲುಷಿತಗೊಳ್ಳುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸ್ಥಳೀಯ ನಿವಾಸಿ ಪಾಂಡುರಂಗ ಮಹದೇವ ಕಾಂಬ್ಳೆ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ …

Read More »