Breaking News

ಬೆಂಗಳೂರು

ಗಣೇಶ ಹಬ್ಬದ ಬಳಿಕ ಯಡಿಯೂರಪ್ಪ ರಾಜ್ಯ ಪ್ರವಾಸ

ಬೆಂಗಳೂರು: ‘ಪಕ್ಷದ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದು, ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿ ಮತ್ತೆ ಅಧಿಕಾರಕ್ಕೆ ತರುವ ತನಕ ವಿಶ್ರಮಿಸುವುದಿಲ್ಲ’ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ನಡೆದ ಕೊಳ್ಳೇಗಾಲ ಕ್ಷೇತ್ರದ ಬಿಎಸ್‌ಪಿ ಶಾಸಕ ಎನ್‌.ಮಹೇಶ್‌ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗಣೇಶ ಹಬ್ಬದ ಬಳಿಕ ರಾಜ್ಯ ಪ್ರವಾಸ ಆರಂಭಿಸುವರು ಎಂದು ಮೂಲಗಳು ತಿಳಿಸಿವೆ. ‘ರಾಜ್ಯದಲ್ಲಿ ಪಕ್ಷದ ಸಂಘಟನೆ ದುರ್ಬಲವಾಗಿರುವ ಭಾಗದಲ್ಲಿ ಓಡಾಡಿ ಬಲಪಡಿಸುತ್ತೇನೆ. …

Read More »

ಕೇಳಿದ ಪ್ರಶ್ನೆಯನ್ನೇ ಪದೇ ಪದೇ ಕೇಳಿ ಕಾಲಹರಣ ಮಾಡಿದರು: ಇ.ಡಿ ದಾಳಿ ಬಗ್ಗೆ ಬೇಗ್‌

ಬೆಂಗಳೂರು: ಮಾಜಿ ಸಚಿವ ರೋಷನ್‌ ಬೇಗ್‌ ಮತ್ತು ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ನಡೆಸಿದ್ದ ದಾಳಿ ಶುಕ್ರವಾರ ಬೆಳಗಿನ ಜಾವ ಮುಕ್ತಾಯಗೊಂಡಿದೆ. ಸತತ 23 ಗಂಟೆಗಳ ಕಾಲ ದಾಖಲೆಗಳ ಹುಡುಕಾಟ, ವಿಚಾರಣೆ ನಡೆಸಿ ಬೆಳಗಿನ ಜಾವ ಅಧಿಕಾರಿಗಳ ವಾಪಸ್ ಹೋಗಿದೆ. ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ದಾಳಿ ಬಗ್ಗೆ ಪ್ರತಿಕ್ರಿಯಿಸಿದ ರೋಷನ್ ಬೇಗ್‌, ‘ಅಕ್ರಮ ಹಣಕಾಸು ವ್ಯವಹಾರ(ಮನಿ ಲಾಂಡ್ರಿಂಗ್) …

Read More »

ಬಿಎಸ್​ವೈ ಬ್ಲೂಪ್ರಿಂಟ್​ಗೆ ವಿರೋಧಿ ಬಣ ತತ್ತರ; ವಿರೋಧಿಗಳಿಗೆ ರಾಜಾಹುಲಿ ಕೊಟ್ಟ ಏಟು ಹೇಗಿದೆ?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನೂತನವಾಗಿ ರಾಜ್ಯ ಸಚಿವ ಸಂಪುಟ ರಚನೆ ಹಾಗೂ ಹೊಸ ಕ್ಯಾಬಿನೆಟ್ ಗಮನಿಸಿದರೆ ಪ್ರಮುಖವಾಗಿ ಒಂದು ವಿಚಾರ ಎದ್ದು ಕಾಣುತ್ತದೆ. ಅದೇನೆಂದರೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರವರು ಅಡಿರುವ ಗೇಮ್​ನಿಂದ ಬಿಎಸ್​ವೈ ವಿರೋಧಿ ಬಣ ಸದ್ಯಕ್ಕೆ ಪುಲ್ ಸೈಡ್ ಲೈನ್ ಆಗಿದೆ. ರಾಜಾಹುಲಿಯ ಬ್ಲೂಪ್ರಿಂಟ್​ಗೆ ಕಕ್ಕಾಬಿಕ್ಕಿಯಾಗಿ ಅಡ್ರೆಸ್ ಕಳೆದುಕೊಂಡು ಆಫೋಸಿಟ್ ಗ್ಯಾಂಗ್​ನವರು ಈಗ ಎಲ್ಲಿ ಇದ್ದಾರೆ ಅನ್ನೋದೇ ಗೊತ್ತಾಗ್ತಾ ಇಲ್ಲ. ರಾಜ್ಯ ಬಿಜೆಪಿಯ …

Read More »

ಎಸ್‌ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು: ಬಹು ನಿರೀಕ್ಷಿತ 2021ರ ಎಸ್​ಎಸ್​​ಎಲ್​ಸಿ ಪರೀಕ್ಷೆಯ ಫಲಿತಾಂಶ ಪ್ರಕಟಣೆ ಕುರಿತು ಈಗಾಗಲೇ ಬಹುತೇಕ ಒಂದು ನಿರ್ಧಾರ ತಳೆಯಲಾಗಿದೆ. ಫಲಿತಾಂಶವನ್ನು ಆಗಸ್ಟ್ 10ರೊಳಗೆ ಪ್ರಕಟಿಸುವುದಾಗಿ ಈ ಹಿಂದೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿದ್ದ ಎಸ್.ಸುರೇಶ್ ಕುಮಾರ್ ಹೇಳಿದ್ದರು. ಆದರೆ, ಇದೀಗ ಸಚಿವ ಸಂಪುಟ ಬದಲಾಗಿದ್ದು, ಸಚಿವರ ನೇಮಕವಾಗಬೇಕಿದೆ. ಈ ಮಧ್ಯೆ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಗುರುವಾರ ಮಂಡಳಿ ಸದಸ್ಯರ ಸಭೆ ನಡೆಸಿದ್ದು, ಈ ಸಭೆಯಲ್ಲಿ ಫಲಿತಾಂಶವನ್ನು ಪ್ರಕಟಿಸಲು …

Read More »

ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ `ED’ ದಾಳಿ ಅಂತ್ಯ : ದಾಳಿ ಬಗ್ಗೆ ಕೈ ಶಾಸಕ ಹೇಳಿದ್ದೇನು?

ಬೆಂಗಳೂರು : ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ ಅಂತ್ಯವಾಗಿದ್ದು, ಇಡಿ ದಾಳಿ ಕುರಿತಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್ ಖಾನ್, ನನ್ನ ಮನೆ ವಿಚಾರವಾಗಿ ಯಾರೋ ದೂರು ಕೊಟ್ಟಿದ್ದಾರಂತೆ ಹೀಗಾಗಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಾನು ನೀಡಿದ ದಾಖಲೆಗಳು ಸರಿಯಿದ್ದ ಕಾರಣ ನನ್ನ ಮನೆಯಿಂದ ಇಡಿ ಅಧಿಕಾರಿಗಳು ವಾಪಸ್ …

Read More »

ಜನತಾ ದರುಶನವನ್ನೇ ಮರೆತ ಸಿಎಂ ಬಸವರಾಜ್ ಬೊಮ್ಮಾಯಿ: ಮುಖ್ಯಮಂತ್ರಿ ನಡೆ ವಿರುದ್ದ ರೈತರ ಆಕ್ರೋಶ

ಬೆಂಗಳೂರು: ಸಿಎಂ ಆಗಿ ಒಂದು ವಾರ ಕಳೆದರೂ ಜನತಾ ದರ್ಶನದ ಕಡೆ ಗಮನ ಹರಿಸಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಸದಾಗಿ ನೇಮಕಗೊಂಡ ಸಿಎಂ ಬಸವರಾಜ ಬೊಮ್ಮಾಯಿ ಜನತಾ ದರ್ಶನದ ಕಡೆ ಗಮನ ಹರಿಸಿಲ್ಲವೆಂದು ಆರ್ ಟಿ ನಗರದ ನಿವಾಸದ ಬಳಿ ಬೊಮ್ಮಾಯಿ ನಡೆ ವಿರುದ್ದ ರೈತರು ಆಕ್ರೋಶಗೊಂಡಿದ್ದಾರೆ. ಸಿಎಂ ಭೇಟಿ ಸಾಧ್ಯವಾಗದೇ ಇರುವುದಕ್ಕೆ ಕೋಪಗೊಂಡ ರೈತರು, ನಾವು ಎಲ್ಲೆಲ್ಲಿಂದಲೂ ಇಲ್ಲಿಗೆ ಬಂದಿದೇವೆ, ಆದರೆ ಮುಖ್ಯಮಂತ್ರಿಗಳು ನಮ್ಮ ಅಹವಾಲು ಕೇಳುತ್ತಿಲ್ಲ …

Read More »

ಳಿನ್‌ ಕುಮಾರ್‌ ಕಟೀಲ್‌ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ

ಬೆಂಗಳೂರು: ನೂತನ ಸಚಿವ ಸಂಪುಟ ರಚನೆ ಬೆನ್ನಲ್ಲೆ ಬಿಜೆಪಿ ಕಚೇರಿಗೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಭೇಟಿ ನೀಡಿ, ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಜೊತೆ ಚರ್ಚೆ ನಡೆಸಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಅನೌಪಚಾರಿಕವಾಗಿ ಮಾತನಾಡುತ್ತ ನನಗೂ ಒಳ್ಳೆಯ ಕಾಲ ಬರುತ್ತದೆ ಎಂದು ಹೇಳಿಕೊಂಡಿದ್ದಾರೆ. ಮಲ್ಲೇಶ್ವರಂ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುಮಾರು 15 ನಿಮಿಷಗಳ ಕಾಲ ನಳಿನಕುಮಾರ್‌ ಕಟೀಲ್‌ ಅವರ ಜೊತೆಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. …

Read More »

‘ನನಗೂ ಒಳ್ಳೆಯ ಕಾಲ ಬರಲಿದೆ. ನಮ್ಮ ಅಧ್ಯಕ್ಷರನ್ನ ಭೇಟಿಯಾಗಲು ಬಂದಿದ್ದೆ.:ರಮೇಶ್​ ಜಾರಕಿಹೊಳಿ

ಬೆಂಗಳೂರು: ಕುಮಾರಸ್ವಾಮಿ ನೇತೃತ್ವದ ಜೆಡಿಎಸ್​ ಮತ್ತು ಕಾಂಗ್ರೆಸ್​ ಸಮ್ಮಿಶ್ರ ಸರ್ಕಾರವನ್ನು ಕೆಳಗಿಸಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದ ರಮೇಶ್​ ಜಾರಕಿಹೊಳಿ ಇದೀಗ, ನನಗೂ ಒಳ್ಳೆಯ ಕಾಲ ಬರಲಿದೆ. ನಾನೀಗ ಪ್ರತಿ ದಿನ ಬ್ಯಾಡ್ಮಿಂಟನ್ ಆಡುತ್ತಿದ್ದೇನೆ… ಎಂದಿದ್ದಾರೆ. ಬಿಎಸ್​ವೈ ಸಂಪುಟದಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ್​ ಜಾರಕಿಹೊಳಿ, ಸಚಿವ ಸ್ಥಾನ ಕಳೆದುಕೊಂಡರು. ಇದೀಗ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟದಲ್ಲೂ ಇವರಿಗೆ ಸ್ಥಾನ ಸಿಕ್ಕಿಲ್ಲ. ಇವರ ಸಹೋದರ ಬಾಲಚಂದ್ರ ಜಾರಕಿಹೊಳಿಗೆ ಅವಕಾಶ …

Read More »

ಅಣ್ಣಾಮಲೈ ಪ್ರತಿಭಟನೆಗೆ ಐ ಡೋಂಟ್ ಕೇರ್; ಅವನನ್ನು ಅಷ್ಟು ದೊಡ್ಡ ವ್ಯಕ್ತಿ ಮಾಡುವ ಅವಶ್ಯಕತೆಯಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ಕಾವೇರಿ ನದಿಗೆ ಅಡ್ಡಲಾಗಿ ಮೇಕೆ ದಾಟು ಯೋಜನೆಯನ್ನು ಕರ್ನಾಟಕ ಅರ್ಹವಾಗಿ ರೂಪಿಸಿಕೊಂಡಿದೆ. ಈ ಬಗ್ಗೆ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದ್ದು, ಯೋಜನೆ ವಿರೋಧಿಸಿ ಧರಣಿ ನಡೆಸುತ್ತಿರುವ ಕರ್ನಾಟಕ ಕೇಡರ್​ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಗ್ಗೆ ಪ್ರತ್ರಿಕ್ರಿಯೆ ನೀಡಿದ್ದಾರೆ. ಅಣ್ಣಾಮಲೈ ಪ್ರತಿಭಟನೆಗೆ ಐ ಡೋಂಟ್ ಕೇರ್. ಅವನನ್ನು ಅಷ್ಟು ದೊಡ್ಡ ವ್ಯಕ್ತಿ ಮಾಡುವ ಅವಶ್ಯಕತೆಯಿಲ್ಲ ಎಂದು ಸಿಎಂ ಬೊಮ್ಮಾಯಿ ಗುಡುಗಿದ್ದಾರೆ. ಮೇಕೆದಾಟು ಯೋಜನೆ ವಿರೋಧಿಸಿ …

Read More »

ಕಣ್ಣು ಕುಕ್ಕುವಂತಿದೆ ಶಾಸಕ ಜಮೀರ್‌ ಬಂಗಲೆ! ಅರೇಬಿಯನ್‌ ಶೈಲಿಯ ಅರಮನೆಗೆ ಚಿನ್ನದ ಲೇಪನ.

ಬೆಂಗಳೂರು: ನೋಡುಗರ ಕಣ್ಣು ಕುಕ್ಕುವಂತಿದೆ ಶಾಸಕ ಜಮೀರ್‌ ಅಹ್ಮದ್​ರ ಭವ್ಯ ಬಂಗಲೆ! ಇಂದು ಬೆಳ್ಳಂಬೆಳಗ್ಗೆ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಕಚೇರಿ, ಪ್ಲ್ಯಾಟ್​ಗಳು, ನಿವಾಸ ಸೇರಿ ಇತ್ತೀಚಿಗೆ ನಿರ್ಮಿಸಿದ್ದ ಐಷಾರಾಮಿ ಬಂಗಲೆ ಮೇಲೂ ಇಡಿ(ಜಾರಿ ನಿರ್ದೇಶನಾಲಯ) ದಾಳಿ ಮಾಡಿದೆ. ಈ ವೇಳೆ ಅವರ ಭವ್ಯ ಬಂಗಲೆಯ ಪೋಟೋಗಳು ವೈರಲ್​ ಆಗಿವೆ. ಕಂಟೊನ್ಮೆಂಟ್ ರೈಲ್ವೇ ಸ್ಟೇಷನ್ ಬಳಿ ಇರುವ ಈ ಮನೆಯನ್ನು ಅರೇಬಿಯನ್‌ ಶೈಲಿಯಲ್ಲಿ ನಿರ್ಮಿಸಲಾಗಿದ್ದು, ಚಿನ್ನದ ಬಣ್ಣ …

Read More »