ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಎಸ್ ಬೊಮ್ಮಾಯಿ (Basavaraj S Bommai) ಆಯ್ಕೆಯಾಗಿದ್ದಾರೆ. ಜನತಾದಳದಿಂದ ಬಂದು ಬಿಜೆಪಿಯಲ್ಲಿ ಮುಖ್ಯಮಂತ್ರಿ ಸ್ಥಾನ ಗಿಟ್ಟಿಸಿಕೊಂಡ ಅವರಿಗೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಶುಭಕೋರಿದ್ದು, ನನ್ನ ಸ್ನೇಹಿತ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗುತ್ತಿದ್ದಾರೆ (Chief Minister of Karnataka), ಅವರಿಗೆ ಶುಭವಾಗಲಿ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಸಹಕಾರದ ಭರವಸೆ ನೀಡುತ್ತೇನೆ ಎಂದು ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡುವ ಮೂಲಕ ಅಭಿನಂದನೆ …
Read More »ಕಾಲಿಗೆ ಗುಂಡು ಹಾರಿಸಿ ಕಿಡ್ನ್ಯಾಪ್, ಕೊಲೆ ಆರೋಪಿಗಳ ಬಂಧನ
ಬೆಂಗಳೂರು: ಕಾಲಿಗೆ ಗುಂಡು ಹಾರಿಸಿ ಕಿಡ್ನ್ಯಾಪ್, ಕೊಲೆ ಆರೋಪಿಗಳನ್ನು ಸೆರೆ ಹಿಡಿದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಅಂಬರೀಶ್, ಕವಿರಾಜ್ ಬಂಧಿತ ಆರೋಪಿಗಳು. ಇಂದಿರಾನಗರ ಫೈನಾನ್ಸಿಯರ್ ವಿಜಯ್ಕುಮಾರ್ ಎಂಬುವವರನ್ನು ಅಪಹರಿಸಿ ಹತ್ಯೆಗೈದಿದ್ದರು. ಕೇಸ್ ಸಂಬಂಧ ಆರೋಪಿಗಳ ಬಂಧನಕ್ಕೆ ಎಸಿಪಿ ಕುಮಾರ್, ಇನ್ಸ್ಪೆಕ್ಟರ್ ಹರೀಶ್ ತಂಡ ತೆರಳಿತ್ತು. ಈ ವೇಳೆ ಬೆಳಗ್ಗೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಅಂಬರೀಶ್, …
Read More »ಕರ್ನಾಟಕಕ್ಕೆ ಮತ್ತೆ ಮೂವರು ಉಪ-ಮುಖ್ಯಮಂತ್ರಿಗಳು
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ನಂತರ, ನೂತನ ಉಪ ಮುಖ್ಯಮಂತ್ರಿಗಳಾಗಿ ಆರ್ ಅಶೋಕ್, ಬಿ.ಶ್ರೀರಾಮುಲು ಹಾಗೂ ಗೋವಿಂದ ಕಾರಜೋಳ ಅವರನ್ನು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆನೀಡಿದ ನಂತ್ರ, ಕರ್ನಾಟಕ ನೂತನ ಮುಖ್ಯ ಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಒಕ್ಕೊರಲಿನಿಂದ ಘೋಷಣೆ ಮಾಡಲಾಗಿದೆ. ಈ ಮೂಲಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ನೇಮಕಗೊಂಡಿದ್ದಾರೆ
Read More »ನಿಜವಾಯ್ತು ಬಿಜೆಪಿ ಶಾಸಕ ಯತ್ನಾಳ್ ಭವಿಷ್ಯ
ಬೆಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಭವಿಷ್ಯ ನಿಜವಾಗಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಮುಂದಿನ ಮುಖ್ಯಮಂತ್ರಿ ಬಗ್ಗೆ ಅವರು ನೀಡಿದ್ದ ಹೇಳಿಕೆ ನಿಜವಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಬಗ್ಗೆ ಮೊದಲೇ ಸುಳಿವು ನೀಡಿ, ಉತ್ತರ ಕರ್ನಾಟಕದ ಲಿಂಗಾಯತ ನಾಯಕರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಯತ್ನಾಳ್ ಹೇಳಿದ್ದರು. ಅವರ ಭವಿಷ್ಯ ನಿಜವಾಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಉತ್ತರ ಕರ್ನಾಟಕದ ಲಿಂಗಾಯಿತ ಸಮುದಾಯದ ಬಸವರಾಜ ಬೊಮ್ಮಾಯಿ …
Read More »ಬಸವರಾಜ ಬೊಮ್ಮಾಯಿ ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ
ಬೆಂಗಳೂರು – ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಶಾಸಕಾಂಗ ಸಭೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೊಮ್ಮಾಯಿ ಹೆಸರನ್ನು ಸೂಚಿಸಿದರು. ಗೋವಿಂದ ಕಾರಜೋಳ ಅನುಮೋದಿಸಿದರು. ಬಸವರಾಜ ಬೊಮ್ಮಾಯಿ ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
Read More »ಬಿಎಸ್ ವೈ ಬಲಗೈ ಬಂಟ ಬಸವರಾಜ ಬೊಮ್ಮಾಯಿ..ಕರ್ನಾಟಕದ ನೂತನ ಮುಖ್ಯಮಂತ್ರಿ..
ಬೆಂಗಳೂರು – ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಎಂದು ಗೊತ್ತಾಗಿದೆ. ಅಧಿಕೃತವಾಗಿ ಘೋಷಣೆ ಇನ್ನೂ ಆಗಬೇಕಿದೆ. ಬೆಂಗಳೂರಿನ ಕ್ಯಾಪಿಟಲ್ ಹೊಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪಕ್ಷದ ವೀಕ್ಷಕರ ಉಪಸ್ಥಿತಿಯಲ್ಲಿ ಈ ಘೋಷಣೆಯಾಗಿದೆ. ಬಿ.ಎಸ್.ಯಡಿಯೂರಪ್ಪ ರಾಜಿನಾಮೆಯಿಂದಾಗಿ ತೆರವಾಗಿರುವ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ಬಂದಿದೆ. ಬಸವರಾಜ ಬೊಮ್ಮಾಯಿ ಯಡಿಯೂರಪ್ಪ ಸಂಪುಟದಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಬಸವರಾಜ …
Read More »ಸಂಸದೀಯ ಮಂಡಳಿಯಲ್ಲೇ ಸಿಎಂ ಹೆಸರು ಫೈನಲ್, ನೆಪ ಮಾತ್ರಕ್ಕೆ ಶಾಸಕಾಂಗ ಸಭೆ
ಬೆಂಗಳೂರು, ಜು.27- ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟ್ಟಾಗಿರುವುದರಿಂದ ದೆಹಲಿ ವರಿಷ್ಠರೇ ಪಕ್ಷದ ಸಂಸದೀಯ ಮಂಡಳಿಯಲ್ಲೇ ಒಬ್ಬರನ್ನು ಆಯ್ಕೆ ಮಾಡುವುದು ಖಚಿತವಾಗಿದೆ. ಸಿಎಂ ಸ್ಥಾನ ಅಲಂಕರಿಸಲು ಸುಮಾರು ಒಂದು ಡಜನ್ಗೂ ಅಧಿಕ ಆಕಾಂಕ್ಷಿಗಳು ಇರುವುದರಿಂದ ಸಂಸದೀಯ ಮಂಡಳಿಯಲ್ಲೇ ಹೆಸರು ಅಂತಿಮಗೊಳಿಸಿ ನೆಪಮಾತ್ರಕ್ಕೆ ಶಾಸಕಾಂಗ ಸಭೆ ನಡೆಯಲಿದೆ. ವರಿಷ್ಠರ ಸೂಚನೆಯನ್ನು ವಿಧಿಯಿಲ್ಲದೆ ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ. ಶಾಸಕರ ಅಭಿಪ್ರಾಯದಂತೆ ಶಾಸಕಾಂಗ ಪಕ್ಷದ ನಾಯಕನ್ನು ಆಯ್ಕೆ ಮಾಡಲು ಹೋದರೆ ನೂರೆಂಟು ತಾಪತ್ರಯಗಳು ಎದುರಾಗಬಹುದೆಂಬ ಹಿನ್ನೆಲೆಯಲ್ಲಿ ವರಿಷ್ಠರೇ …
Read More »ಮತ್ತೆ ಹೋರಾಟಕ್ಕೆ ಸಜ್ಜಾದ ಸಾರಿಗೆ ನೌಕರರು, ಫ್ರೀಡಂ ಪಾರ್ಕ್ನಲ್ಲಿ ಧರಣಿ
ಬೆಂಗಳೂರು, ಜು.27- ರಾಜ್ಯದ 4 ಸಾರಿಗೆ ನಿಗಮಗಳು ಮತ್ತೆ ಹೋರಾಟಕ್ಕೆ ಮುಂದಾಗಿದ್ದು, ಜುಲೈ 29 ರಂದು ನಗರದ ಫ್ರೀಡಂ ಪಾರ್ಕ್ನಲ್ಲಿ ನಡೆಸಲಿವೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ಅಧ್ಯಕ್ಷ ಹೆಚ್.ಡಿ.ರೇವಪ್ಪ, ಕಳೆದ ಏಪ್ರಿಲ್ನಲ್ಲಿ ಸಾರಿಗೆ ನೌಕರರ ಮುಷ್ಕರ ನಿರತರ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿಲ್ಲ, ಮುಷ್ಕರದಲ್ಲಿ ಪಾಲ್ಗೊಂಡಿದ್ದ ಕಾರ್ಮಿಕರನ್ನು ತೀವ್ರವಾದ ಶಿಕ್ಷೆಗೆ ಗುರಿಪಡಿಸಲಾಗಿದೆ. 4 ಸಾರಿಗೆ ನಿಗಮಗಳಲ್ಲಿ ಸಾವಿರಾರು ಕಾರ್ಮಿಕರನ್ನು ವಜಾ, ವರ್ಗಾವಣೆ , …
Read More »ಇಂದೇ ಸಿಎಂ ಆಯ್ಕೆ, ನಾಳೆ ಪ್ರಮಾಣವಚನ ಸ್ವೀಕಾರ ಸಾಧ್ಯತೆ
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಸ್ಥಾನಕ್ಕೆ ನೂತನ ಸಿಎಂ ಅನ್ನು ಆಯ್ಕೆ ಮಾಡುವ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಆಗಮಿಸಿದ್ದು, ಇವರಿಬ್ಬರೂ ಕೆಲ ಕಾಲ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಹಸ್ಯ ಮಾತುಕತೆ ನಡೆಸಿದರು. ಇದೇ ವೇಳೆ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಸಿಂಗ್, ಧರ್ಮೇಂದ್ರ ಪ್ರಧಾನ್ ಮತ್ತು ಕಿಶಾನ್ ರೆಡ್ಡಿ ಬರ್ತಿದ್ದಾರೆ. ಕೇಂದ್ರ …
Read More »ಇವತ್ತಿಂದ ಬಿಜೆಪಿ ಅವನತಿ ಆರಂಭ, ಪಕ್ಷ ಸರ್ವನಾಶ: ರುದ್ರಮುನಿ ಸ್ವಾಮೀಜಿ
ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ವೀರಶೈವ- ಲಿಂಗಾಯತ ನಾಯಕ ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ಮುಂದುವರಿಸಬೇಕು. ಈಗ ಪಡೆದಿರುವ ರಾಜಿನಾಮೆಯನ್ನು ವಾಪಸ್ ಪಡೆಯಬೇಕು ಎಂದು ರುದ್ರಮುನಿ ಸ್ವಾಮೀಜಿ ಮಂಗಳವಾರ ಬಿಜೆಪಿಯ ಹೈಕಮಾಂಡ್ ವಿರುದ್ದ ಗುಡುಗಿದ್ದಾರೆ. ಮುಖ್ಯಮಂತ್ರಿಸ್ಥಾನದಿಂದ ಬಿಎಸ್ ಯಡಿಯೂರಪ್ಪ ಅವರನ್ನು ಇಳಿಸಿ ಇಡೀ ರಾಜ್ಯದಲ್ಲೇ ಅತ್ಯಂತ ಪ್ರಬಲ ಸಮುದಾಯವನ್ನು ಎದುರು ಹಾಕಿಕೊಳ್ಳಲಾಗಿದೆ. ಈ ಕಾರಣದಿಂದ ಪಕ್ಷಕ್ಕೆ ನಷ್ಟವಾಗುತ್ತದೆ ಎಂದು ಹೇಳಿದರು. ಯಡಿಯೂರಪ್ಪ ಅವರು ಕೇವಲ ಲಿಂಗಾಯತರ ನಾಯಕರಾಗಿ ಮಾತ್ರ ಇರಲಿಲ್ಲ, …
Read More »
Laxmi News 24×7