Breaking News

ಬೆಂಗಳೂರು

ಅಂತಿಮ ಹಂತಕ್ಕೆ ಬಂದು ನಿಂತ ರೇಣುಕಾಸ್ವಾಮಿ ಕೊಲೆ ಪ್ರಕರಣ, ನಟ ದರ್ಶನ್​ಗೆ ಶಿಕ್ಷೆ ಗ್ಯಾರಂಟಿ; ಸ್ಫೋಟಕ ವರದಿ​​?

  ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಕಾಯುತ್ತಿದ್ದ ವರದಿ ಸದ್ಯ ಅವರ ಕೈ ಸೇರಿದೆ. ಚಾರ್ಜ್​ಶೀಟ್​ ಸಿದ್ಧತೆಯಲ್ಲಿರುವ ತನಿಖಾಧಿಕಾರಿಗಳು CSFL ಅಂದ್ರೆ ಕೇಂದ್ರೀಯ ವಿಧಿವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಕಾಯುತ್ತಿದ್ದರು. ಸದ್ಯ ಅದು ತನಿಖಾಧಿಕಾರಿಗಳ ಕೈಸೇರಿದೆ. ದರ್ಶನ್, ಪವಿತ್ರಾಗೌಡ ಸೇರಿ ಒಟ್ಟು 13 ಮಂದಿ ಆರೋಪಿಗಳ ಮೊಬೈಲ್ ರಿಟ್ರೀವ್​ಗೆ ಹೈದ್ರಾಬಾದ್​ನ CSFLಗೆ ಕಳುಹಿಸಿಕೊಡಲಾಗಿತ್ತು. ಸದ್ಯ ಬಂದಿರುವ ವರದಿಯನ್ನು ತನಿಖಾ ತಂಡ ಪರಿಶೀಲಿಸುತ್ತಿದೆ. 13 ಮಂದಿಯ ಮೊಬೈಲ್ ಸೇರಿ ಕೆಲವು …

Read More »

ಇಂದಿನಿಂದ ಗೇಟ್ ಅಳವಡಿಕೆ ಕೆಲಸ ಆರಂಭ,

ಬೆಂಗಳೂರು, ಆಗಸ್ಟ್ 14: ಕೊಪ್ಪಳದ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಿಂಕ್ ಕಟ್ಟಾಗಿ ಕೊಚ್ಚಿ ಹೋಗಿತ್ತು. ಹೀಗಾಗಿ ಅಪಾರ ಪ್ರಮಾಣದ ನೀರನ್ನು ಹೊರ ಬಿಡಲಾಯಿತು. ಈ ಸ್ಥಳಕ್ಕೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ಸದ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಇಂದು ಬುಧವಾರದಿಂದ ಜಲಾಶಯಕ್ಕೆಂದೆ ಸಿದ್ದಪಡಿಸಲಾದ ಗೇಟ್‌ಗಳನ್ನು ಅಳವಡಿಸುವ ಕಾರ್ಯ ಶುರುವಾಗಲಿದೆ ಎಂದು ಮಾಹಿತಿ ನೀಡಿದರು. ತುಂಗಭದ್ರಾ ಜಲಾಶಯದ ಗೇಟ್ ಕೊಚ್ಚಿ ಹೋದ ಬಳಿಕ ಇತರ ಗೇಟ್‌ಗಳ ಮೇಲೆ …

Read More »

ಮುಡಾ’ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಖಾಸಗಿ ದೂರು

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಪ್ಪುವ ಹಾಗೆ ಕಾಣುತ್ತಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಟಿಜೆ ಅಬ್ರಹಾಂ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿದ್ದಾರೆ.   ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ. ಈಗಾಗಲೇ ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ …

Read More »

‘KSRTC’ಗೆ ಮತ್ತೊಂದು ಗರಿಮೆ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಕೆ ಎಸ್ ಆರ್ ಟಿಸಿಗೆ ಈಗಾಗಲೇ ಅನೇಕ ರಾಷ್ಟ್ರೀಯ ಪ್ರಶಸ್ತಿಗಳು ಬಂದಿವೆ. ರಾಜ್ಯದ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುತ್ತಿರುವಂತ ನಿಗಮಕ್ಕೆ, ಈಗ ಮತ್ತೊಂದು ಗರಿಮೆ ಸಂದಿದೆ. ಅದೇ ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ 2024 ಅನ್ನು ತನ್ನದಾಗಿಸಿಕೊಂಡಿದೆ. ಈ ಕುರಿತಂತೆ ನಿಗಮದವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕೆ.ಎಸ್.ಆರ್.ಟಿ.ಸಿ ಗೆ ಟಿವಿ-9 ನೆಟ್ವರ್ಕ್‌ ನ ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ-2024 …

Read More »

ಯಶ್ ಕಾರಿನ ಸಂಖ್ಯೆ ವೈರಲ್ ಕರ್ನಾಟಕಕ್ಕೆ ನಾನೇ ನಂಬರ್ 1 ಬಾಸ್’ ಎಂಬ ರೀತಿಯಲ್ಲಿ ಆ ನಂಬರ್ ಪ್ಲೇಟ್

ಹೀರೋಗಳ ಕಾರು ಎಷ್ಟು ಗಮನ ಸೆಳೆಯುತ್ತದೆಯೋ ಅವರ ಕಾರಿನ ನಂಬರ್​ಪ್ಲೇಟ್ ಕೂಡ ಗಮನ ಸೆಳೆಯುತ್ತವೆ. ಈಗ ಯಶ್ ಅವರ ಕಾರಿನ ಸಂಖ್ಯೆ ವೈರಲ್ ಆಗುತ್ತಿದೆ. ‘ಕರ್ನಾಟಕಕ್ಕೆ ನಾನೇ ನಂಬರ್ 1 ಬಾಸ್’ ಎಂಬ ರೀತಿಯಲ್ಲಿ ಆ ನಂಬರ್ ಪ್ಲೇಟ್ ಇದೆ. ಈ ಮಾತನ್ನು ಅನೇಕರು ಒಪ್ಪಿದ್ದಾರೆ. ಸದ್ಯ ನಂಬರ್​ಪ್ಲೇಟ್ ವೈರಲ್ ಆಗುತ್ತಿದೆ. ಬಾಸ್ ಯಾರು ಎನ್ನುವ ಬಗ್ಗೆ ಚರ್ಚೆ ಮೊದಲಿನಿಂದಲೂ ಇದೆ. ದರ್ಶನ್ ಅಭಿಮಾನಿಗಳು ತಮ್ಮ ಹೀರೋ ಬಾಸ್ ಎನ್ನುತ್ತಾರೆ. …

Read More »

CMಗೆ ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಸಂಪುಟದಿಂದ ರಾಜ್ಯಪಾಲರಿಗೆ ಸಲಹೆ

ಬೆಂಗಳೂರು: “ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಟಿ.ಜೆ ಅಬ್ರಾಹಂ ಅವರ ದೂರಿನನ್ವಯ ಮಾನ್ಯ ಮುಖ್ಯಮಂತ್ರಿಗಳಿಗೆ ಜುಲೈ 26ರಂದು ನೀಡಿರುವ ಶೋಕಾಸ್ ನೋಟಿಸ್ ಅನ್ನು ಹಿಂಪಡೆಯಬೇಕು ಎಂದು ರಾಜ್ಯ ಸಚಿವ ಸಂಪುಟ ಮಾನ್ಯ ರಾಜ್ಯಪಾಲರಿಗೆ ಸಲಹೆ ನೀಡಲು ತೀರ್ಮಾನಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಗುರುವಾರ ಹೇಳಿದ್ದಾರೆ. ಸಚಿವ ಸಂಪುಟ ಸಭೆಯ ತೀರ್ಮಾನದ ಬಗ್ಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಸಿಎಂ “ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಡಾ ಪ್ರಕರಣಕ್ಕೆ …

Read More »

ಬಿಸಿನೀರಿಗಾಗಿ ʻವಾಟರ್‌ ಹೀಟರ್‌ʼ ಬಳಸುವವರೇ ಎಚ್ಚರ

ಬೆಂಗಳೂರು : ಒಂದು ಕಾಲದಲ್ಲಿ, ಸ್ನಾನ ಮಾಡಲು ನೀರನ್ನು ಬಿಸಿ ಮಾಡಲು ಉರುವಲು ಒಲೆಗಳನ್ನು ಹೆಚ್ಚಾಗಿ ಬಳಸಲಾಗುತ್ತಿತ್ತು. ನಂತರ, ಅವರು ಅದನ್ನು ಗ್ಯಾಸ್ ಸ್ಟವ್ ಮೇಲೆ ಇರಿಸುತ್ತಾರೆ ಮತ್ತು ಈಗ ಹೆಚ್ಚಾಗಿ ಎಲೆಕ್ಟ್ರಿಕ್ ಹೀಟರ್ ಗಳನ್ನು ಬಳಸಲಾಗುತ್ತದೆ. ಆದಾಗ್ಯೂ, ಎಲೆಕ್ಟ್ರಿಕ್ ಹೀಟರ್ ಗಳಿಂದಾಗಿ ನೀರನ್ನು ಬಿಸಿ ಮಾಡುವ ಮೂಲಕ ಸ್ನಾನ ಮಾಡಿದರೆ ಸಾಕಷ್ಟು ಅಪಾಯವಿದೆ ಎಂದು ತಜ್ಞರು ಹೇಳುತ್ತಾರೆ. ಹೀಟರ್ ನಲ್ಲಿರುವ ತಾಪನ ಅಂಶವು ವಿದ್ಯುತ್ ಪ್ರತಿರೋಧಕವಾಗಿದ್ದು, ಇದು ಜೂಲ್ …

Read More »

ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮ

ಬೆಂಗಳೂರು : ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ನಕಲಿ ವೈದ್ಯರೆಂದು ಕಂಡುಬಂದರೆ ₹25 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ವಿಧಾನ ಮಂಡಲ ಕಲಾಪದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ದಿನೇಶ್‌ ಗುಂಡೂರಾವ್‌, ರಾಜ್ಯದಲ್ಲಿ ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಕನಿಷ್ಠ 3 ವರ್ಷ ಜೈಲು ಶಿಕ್ಷೆಯಾಗುವಂತೆ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುತ್ತಿದೆ. ನಕಲಿ …

Read More »

ಒಂದನೇ ತರಗತಿಗೆ ಪ್ರವೇಶ: ಗರಿಷ್ಠ ವಯೋಮಿತಿ 8 ವರ್ಷಕ್ಕೆ ಏರಿಕೆ

ಬೆಂಗಳೂರು: ಒಂದನೇ ತರಗತಿ ಪ್ರವೇಶಕ್ಕೆ ಇದ್ದ ಮಕ್ಕಳ ಗರಿಷ್ಠ ವಯೋಮಿತಿಯನ್ನು ಎಂಟು ವರ್ಷಕ್ಕೆ ಹೆಚ್ಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. 2025 -26 ನೇ ಸಾಲಿನಿಂದ ಈ ನಿಯಮ ಅನ್ವಯವಾಗುತ್ತದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ಕನಿಷ್ಠ ವಯೋಮಿತಿಯನ್ನು ಆರು ವರ್ಷಗಳಿಗೆ ಕಡ್ಡಾಯಗೊಳಿಸಿದ ಕಾರಣ ಗರಿಷ್ಠ ವಯೋಮಿತಿಯಲ್ಲಿಯೂ ಹೆಚ್ಚಳ ಮಾಡಲಾಗಿದೆ. ಎಲ್ಕೆಜಿ ಪ್ರವೇಶಕ್ಕೆ 4 ವರ್ಷ, ಯುಕೆಜಿಗೆ 5 ವರ್ಷ ಕನಿಷ್ಠ …

Read More »

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. #AparnaVastarey #Aparna #Death

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. #AparnaVastarey #Aparna #Death

Read More »