ಬೆಂಗಳೂರು: ಈ ತಿಂಗಳಲ್ಲೇ ರಾಜ್ಯಕ್ಕೆ 58 ಲಕ್ಷ ಡೋಸ್ ವ್ಯಾಕ್ಸಿನ್ ಬರುತ್ತದೆ ಅಂತ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ಕೇಂದ್ರದಿಂದ ರಾಜ್ಯಕ್ಕೆ ವ್ಯಾಕ್ಸಿನ್ ಪೂರೈಕೆಯ ವಿಚಾರದ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ. ಈ ತಿಂಗಳಲ್ಲೇ ರಾಜ್ಯಕ್ಕೆ 58 ಲಕ್ಷ ಡೋಸ್ ವ್ಯಾಕ್ಸಿನ್ ಬರುತ್ತದೆ ಎಂದು ಕೇಂದ್ರ ಹೇಳಿದೆ. ಅದರಲ್ಲಿ 44 ಲಕ್ಷಕ್ಕೂ ಹೆಚ್ಚು ವ್ಯಾಕ್ಸಿನ್ ಉಚಿತವಾಗಿ ಕೇಂದ್ರ ಸರ್ಕಾರ ಕೊಡುತ್ತಿದೆ. ರಾಜ್ಯ ಸರ್ಕಾರ ಖರೀದಿ …
Read More »ಭಾವನೆಗಳಿಗೆ ಧಕ್ಕೆಯಾಗಿದ್ದರೆ ಕ್ಷಮೆ ಯಾಚಿಸುತ್ತಿದ್ದೇವೆ -ಕನ್ನಡದಲ್ಲೇ ಕ್ಷಮೆ ಕೇಳಿದ ಗೂಗಲ್
ಬೆಂಗಳೂರು: ಕನ್ನಡ ಭಾಷೆಗೆ ಅವಮಾನ ಮಾಡಿದ ಗೂಗಲ್ ಕೊನೆಗೂ ಕನ್ನಡಿಗರ ಆಗ್ರಹಕ್ಕೆ ಮಣಿದಿದ್ದು, ಸಮಸ್ತ ಕನ್ನಡಿಗರಲ್ಲಿ ಕ್ಷಮೆ ಯಾಚನೆ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಗೂಗಲ್.. ಹುಡುಕುವುದು ಯಾವಾಗಲೂ ಪರಿಪೂರ್ಣವಾಗಿರುವುದಿಲ್ಲ. ಕೆಲವೊಮ್ಮೆ, ಇಂಟರ್ನೆಟ್ನಲ್ಲಿ ನಿರ್ದಿಷ್ಟವಾದ ಹುಡುಕಾಟಗಳಿಗೆ ಬರುವ ಫಲಿತಾಂಶ ಆಶ್ಚರ್ಯವನ್ನುಂಟು ಮಾಡುತ್ತದೆ. ಇದು ಸೂಕ್ತವಲ್ಲ ಎಂಬುದು ನಮಗೆ ಗೊತ್ತು, ಆದರೆ ಯಾವುದೇ ಒಂದು ಸಮಸ್ಯೆ ಎದುರಾದಾಗ ಮತ್ತು ನಮ್ಮ ಗಮನಕ್ಕೆ ಬಂದಾಗ ಕ್ಷಿಪ್ರವಾಗಿ ಸಮರ್ಪಕ ಕ್ರಮ ತೆಗೆದುಕೊಳ್ಳುತ್ತೇವೆ ಮತ್ತು …
Read More »ಹಾಲು ಸಂಗ್ರಹ 89 ಲಕ್ಷ ಲೀಟರ್ಗೆ ಏರಿಕೆ
ಬೆಂಗಳೂರು: ಲಾಕ್ಡೌನ್ ನಡುವೆ ಹಾಲು ಉತ್ಪಾದನೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೆಎಂಎಫ್ (ಕರ್ನಾಟಕ ಹಾಲು ಮಹಾಮಂಡಳ) ದಿನಕ್ಕೆ ಸಂಗ್ರಹಿಸುತ್ತಿರುವ ಒಟ್ಟು ಹಾಲಿನ ಪ್ರಮಾಣ 89 ಲಕ್ಷ ಲೀಟರ್ಗೆ ಏರಿಕೆಯಾಗಿದೆ. ಮೇ ಮೊದಲ ವಾರದಲ್ಲಿ 70 ಲಕ್ಷ ಲೀಟರ್ ಹಾಲನ್ನು ಒಕ್ಕೂಟಗಳಿಗೆ ರೈತರು ಪೂರೈಸುತ್ತಿದ್ದರು. ಒಂದೇ ವಾರದಲ್ಲಿ ಅದರ ಪ್ರಮಾಣ 82 ಲಕ್ಷ ಲೀಟರ್ಗೆ ಏರಿಕೆಯಾಗಿತ್ತು. ಈಗ 89 ಲಕ್ಷ ಲೀಟರ್ಗೆ ಮುಟ್ಟಿದೆ. ಜೂನ್ ಮತ್ತು ಜುಲೈನಲ್ಲಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ …
Read More »ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತಿದೆ: ಎಚ್ ಡಿಕೆ
ಬೆಂಗಳೂರು: ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ‘The ugliest language in India’ ಎಂಬ ಹುಡುಕಾಟಕ್ಕೆ ‘ಕನ್ನಡ’ ಎಂದು ಉತ್ತರ ನೀಡುತ್ತಿದ್ದ ವೆಬ್ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು ಗೂಗಲ್ ಗೆ ಅಸಾಧ್ಯವೇ ಎಂದು ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ. …
Read More »ಕೇರಳ ರಾಜ್ಯದ ಪಾಲಾದ KSRTC ಟ್ರೇಡ್ ಮಾರ್ಕ್! ಬರೀ ಹೆಸರಲ್ಲ, ಎಮೋಷನ್ ಎಂದ ನೆಟ್ಟಿಗರು
ಬೆಂಗಳೂರು, ಜೂನ್ 03: ಏಳು ವರ್ಷಗಳ ಕಾನೂನು ಹೋರಾಟದ ಬಳಿಕ ಕೆಎಸ್ಆರ್ಟಿಸಿ ಬ್ರ್ಯಾಂಡ್ ಕೇರಳಕ್ಕೆ ಸೇರಿಕೊಂಡಿದೆ. ಕೆಎಸ್ಆರ್ಟಿಸಿ ಹೆಸರನ್ನು ಕರ್ನಾಟಕ ಬಳಕೆ ಮಾಡುವಂತಿಲ್ಲ ಎಂದು ಬುಧವಾರ ಆದೇಶ ಹೊರಡಿಸಲಾಗಿದೆ. ಟ್ರೇಡ್ ಮಾರ್ಕ್ ರಿಜಿಸ್ಟರಿ ಬೌದ್ಧಿಕ ಆಸ್ತಿ ಹಕ್ಕುಗಳ (ಐಪಿಆರ್) ಆಧಾರದ ಮೇಲೆ ತೀರ್ಪು ನೀಡಿದ್ದು, Karnataka State Road Transport Corporation (KSRTC) ವಿಸ್ತೃತ ರೂಪವನ್ನು ಕರ್ನಾಟಕ ಬಳಕೆ ಮಾಡುವಂತಿಲ್ಲ ಎಂದು ಆದೇಶಿಸಲಾಗಿದೆ. ಈ ಬೆಳವಣಿಗೆ ಕುರಿತು ಸಾಮಾಜಿಕ ಜಾಲತಾಣದಲ್ಲಿ …
Read More »ರಾಜ್ಯದಲ್ಲಿ 1 ವಾರ ಲಾಕ್ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ 1 ವಾರ ಲಾಕ್ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದು, ಜೂನ್ 14ರವರೆಗೆ ಲಾಕ್ಡೌನ್ ಜಾರಿಯಲ್ಲಿರಲಿದೆ. ಅಲ್ಲದೇ 500 ಕೋಟಿ ರೂಪಾಯಿಗಳ ಲಾಕ್ಡೌನ್ ಪ್ಯಾಕೇಜ್ನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಮೀನುಗಾರರಿಗೆ, ಮುಜರಾಯಿ ಇಲಾಖೆ ನೋಂದಾಯಿತ ಅರ್ಚಕರು, ಮಸೀದಿಗಳ ಧಾರ್ಮಿಕ ಪೂಜಾರಿಗಳು, ಚಲನಚಿತ್ರ ಕಾರ್ಮಿಕರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಪ್ಯಾಕೇಜ್ ಘೋಷಿಸಲಾಗಿದೆ. ಎರಡನೇ ಹಂತದಲ್ಲಿ ಸುಮಾರು ₹500 ಕೋಟಿ ಪ್ಯಾಕೇಜ್ ಘೋಷಿಸಿರುವ ಸಿಎಂ ಯಡಿಯೂರಪ್ಪ, ತಲಾ 3000ದಂತೆ …
Read More »ಪ್ಯಾಕೇಜ್ ನೀಡಿದ ನಂತರವೇ ಲಾಕ್ ಡೌನ್ ಘೋಷಿಸಿ: ಕಾಂಗ್ರೆಸ್
ಬೆಂಗಳೂರು: ಸರಕಾರ ಲಾಕ್ಡೌನ್ ವಿಸ್ತರಿಸುವ ಚಿಂತನೆ ನಡೆಸಿದೆ ಎಂದರೆ ಕಳೆದ ಒಂದು ತಿಂಗಳಿಂದ ಲಾಕ್ಡೌನ್ ವಿಫಲವಾಗಿದೆ ಎಂದರ್ಥ. ಆಗಿರುವ ಲೋಪದ ಬಗ್ಗೆ ಸರಕಾರ ತಜ್ಞರೊಂದಿಗೆ ವಿಮರ್ಶೆ ನಡೆಸದೆ ತನ್ನ ಮನಸಿಗೆ ತೋಚಿದ್ದನ್ನ ಮಾಡುತ್ತಿದೆ. ವೈದ್ಯಕೀಯ ತಜ್ಞರಷ್ಟೇ ಅಲ್ಲ ಆರ್ಥಿಕ ತಜ್ಞರಲ್ಲಿಯೂ ಲಾಕ್ಡೌನ್ ಬಗ್ಗೆ ಚರ್ಚಿಸುವ ಅಗತ್ಯವಿದೆ ಯಡಿಯೂರಪ್ಪ ಅವರೇ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ತಿಳಿಸಿದೆ. ಈಗಾಗಲೇ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಜನತೆ ಲಾಕ್ಡೌನ್ ವಿಸ್ತರಣೆಯನ್ನು ಭರಿಸುವ ಶಕ್ತಿ ಹೊಂದಿದ್ದರೆಯೇ …
Read More »ಎಸ್ಸೆಸ್ಸೆಲ್ಸಿ, ಪಿಯು ಪರೀಕ್ಷೆ, ರಾಜ್ಯದಲ್ಲಿ ಜಿಜ್ಞಾಸೆ
ಬೆಂಗಳೂರು: ಕೇಂದ್ರ ಸರ್ಕಾರ ಸಿಬಿಎಸ್ಇ ಹಾಗೂ ಐಸಿಎಸ್ಇ ಪಠ್ಯಕ್ರಮದ 12ನೇ ತರಗತಿ ಪರೀೆ ರದ್ದು ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀೆ ನಡೆಯಬೇಕೇ? ಬೇಡವೇ? ಎಂಬ ಬಗ್ಗೆ ಜಿಜ್ಞಾಸೆ ಮೂಡಿದೆ. ಶಿಕ್ಷಣ ತಜ್ಞರು, ಪಾಲಕರ ಸಂಟನೆಗಳು ಪರೀೆ ನಡೆಸಬಾರದೆಂದು ಒತ್ತಾಯಿಸಿದರೆ, ಖಾಸಗಿ ಸಂಟನೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ಪರೀೆ ರದ್ದಾಗಬಾರದೆಂದು ಪಟ್ಟು ಹಿಡಿದಿವೆ. ಇನ್ನು, ಯಾವುದೇ ಅಭಿಪ್ರಾಯ ಮುಂದಿಡದ ಶಿಕ್ಷಕ ವರ್ಗ ಸರ್ಕಾರ ಕೈಗೊಳ್ಳುವ …
Read More »ಮಾಜಿ ಶಾಸಕ ಎನ್.ಎಸ್.ಖೇಡ ನಿಧನ
ವಿಜಯಪುರ: ಮಾಜಿ ಶಾಸಕ ಎನ್.ಎಸ್.ಖೇಡ ಅವರು ನಿಧನರಾದರು. ಇಂಡಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿದ್ದ ಅವರು ಸಮಾಜಮುಖಿ ಚಟುವಟಿಕೆಯಿಂದ ಹೆಸರುವಾಸಿಯಾಗಿದ್ದರು. ನೀರಿನ ಗಾಂಧಿ ರಾಜೇಂದ್ರಸಿಂಗ್ ತಂಡದೊಂದಿಗೆ ಖೇಡ ಅವರು ಜಲಬಿರಾದಾರ್ ಆಗಿದ್ದರು. ಜ್ಞಾನಯೋಗಾಶ್ರಮದ ಬುದ್ಧಿಜಿ ಸಾಮಿಪ್ಯದಲ್ಲಿ ಸದಾಕಾಲ ಜನಹಿತ ಚಿಂತನೆಯಲ್ಲಿ ತೊಡಗಿದ್ದರು. ಖೇಡರ ಅಗಲಿಕೆಯಿಂದ ಮೌಲ್ಯಾಧಾರಿತ ರಾಜಕಾರಣದ ಕೊಂಡಿಯೊಂದು ಕಳಚಿದಂತಾಗಿದೆ. ಎನ್.ಎಸ್. ಖೇಡ ನಿಧನಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸೇರಿದಂತೆ ಹಲವರು ಸಂತಾಪ …
Read More »ತಂದೆಗೆ ಮಗುವನ್ನು ನೋಡಲು ಬಿಡದ IPS ಅಧಿಕಾರಿ..? ಪತಿಯಿಂದ ಆರೋಪ.. ಡಿಜಿಪಿಗೆ ದೂರು
ಬೆಂಗಳೂರು: ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಡಿಜಿ&ಐಜಿಪಿ ಪ್ರವೀಣ್ ಸೂದ್ಗೆ ದೂರು ನೀಡಲಾಗಿದೆ. ವರ್ತಿಕಾ ಅವರು ತನ್ನ ಪತಿಗೆ ಮಗುವನ್ನ ನೋಡಲು ಬಿಡ್ತಿಲ್ಲ ಎಂದು ಆರೋಪಿಸಲಾಗಿದೆ. ತನ್ನ ಅಧಿಕಾರ ಬಳಸಿಕೊಂಡು ವರ್ತಿಕಾ ಕಟಿಯಾರ್ ತಮ್ಮ ಪತಿಗೆ ಮಗು ನೋಡದಂತೆ ತಡೆದಿದ್ದಾರೆ.. ಹೀಗಾಗಿ ಅವರ ವಿರುದ್ಧ ಕ್ರಮ ಜರುಗಿಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಐಎಫ್ಎಸ್ ಅಧಿಕಾರಿಯಾಗಿರುವ ವರ್ತಿಕಾ ಅವರ ಪತಿ ನಿತಿನ್ ಶುಭಾಶ್, ತನಗೆ …
Read More »