Breaking News

ಬೆಂಗಳೂರು

ಲಸಿಕೆ ವಿತರಣೆಯಲ್ಲೂ ರಾಜಕೀಯ ಇದು ಅತ್ಯಂತ ಕೀಳಮಟ್ಟದ ನಡೆಯಾಗಿದ್ದು ನಿತ್ಯ ಸುಳ್ಳು ಹೇಳಿಕೆ ಕೊಡುವ ನಾಲಾಯಕ್ಕು ಆರೋಗ್ಯ ಸಚಿವ : ಸುಧಾಕರ್ ವಿರುದ್ದ ಗುಂಡುರಾವ್ ಕಿಡಿ

ಬೆಂಗಳೂರು: ಲಸಿಕೆ ವಿತರಣೆಯಲ್ಲೂ ರಾಜಕೀಯ ಇದು ಅತ್ಯಂತ ಕೀಳಮಟ್ಟದ ನಡೆಯಾಗಿದ್ದು ನಿತ್ಯ ಸುಳ್ಳು ಹೇಳಿಕೆ ಕೊಡುವ ನಾಲಾಯಕ್ಕು ಆರೋಗ್ಯ ಸಚಿವ ತಕ್ಷಣ ವಜಾಗೊಳಿಸಿ ಎಂದು ಸುಧಾಕರ್ ವಿರುದ್ದ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ. ಆರೋಗ್ಯ ಸಚಿವರ ಸ್ವ ಕ್ಷೇತ್ರ ಚಿಕ್ಕಬಳ್ಳಾಪುರ ಜಿಲ್ಲೆಗೆ ಇತರೆ ಜಿಲ್ಲೆಗಳಿಗಿಂತ ಹೆಚ್ಚು ಲಸಿಕೆ ಪಡೆದಿರೋದಾಗಿ ತಿಳಿದು ಬಂದಿವ ವಿಚಾರವಾಗಿ ಟ್ವೀಟ್ ಮಾಡಿರುವ ಅವರು , ” ಸಚಿವ ಸುಧಾಕರ್ ಅವರೇ ಲಸಿಕೆ ವಿತರಣೆಯಲ್ಲೂ …

Read More »

ಬೆಡ್‌, ಆಕ್ಸಿಜನ್‌ ಕೊರತೆಗೆ ಕಾಂಗ್ರೆಸ್‌ ಕಾರಣ :ಕಟೀಲ್‌”

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ, ಅದರ ನಿಯಂತ್ರಣಕ್ಕೆ ಆಡಳಿತ ಪಕ್ಷವಾಗಿ ಕೋವಿಡ್ ನಿಯಂತ್ರಿಸಲು ಮಾಡುತ್ತಿರುವ ಕೆಲಸ, ಜಿಂದಾಲ್‌ ಸಂಸ್ಥೆಗೆ ಸರ್ಕಾರ ಜಮೀನುನೀಡಲು ಮುಂದಾಗಿರುವುದಕ್ಕೆ ಸ್ವಪಕ್ಷೀಯ ಶಾಸಕರ ವಿರೋಧ, ನಾಯಕತ್ವ ಬದಲಾವಣೆ ಈ ಎಲ್ಲ ವಿಚಾರಗಳ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷನಳಿನ್‌ ಕುಮಾರ್‌ ಕಟೀಲ್‌” ಮುಕ್ತವಾಗಿ ಮಾತನಾಡಿದ್ದಾರೆ. ಕೋವಿಡ್ ನಿಯಂತ್ರಿಸಲು ಬಿಜೆಪಿ ಏನು ಮಾಡುತ್ತಿದೆ? ನಾವು ಕೋವಿಡ್ ಮೊದಲು ಬಂದಾಗಲೂ ಸೇವಾ ಹಿ ಸಂಘಟನೆ ಮಾಡಿದ್ದೆವು. ಈಗಲೂ ಪಕ್ಷದ 37 ಜಿಲ್ಲಾ ಘಟಕಗಳಲ್ಲಿ …

Read More »

ಬೆಂಗಳೂರಿಗೆ ಮೊದಲ ಬಾರಿಗೆ ರೈಲಿನ ಮೂಲಕ ಆಕ್ಸಿಜನ್ ಆಗಮನ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಆಕ್ಸಿಜನ್ ಅಭಾವ ಹೆಚ್ಚಾಗಿದ್ದು ಅನೇಕ ದೇಶಗಳು ಸಹಾಯಕ್ಕಾಗಿ ಮುಂದೆ ಬಂದಿವೆ. ಸದ್ಯ ಇಂದು ಇದೇ ಮೊದಲ ಬಾರಿಗೆ ರೈಲಿನ ಮೂಲಕ ಆಕ್ಸಿಜನ್ ಬಂದಿದೆ. ಜಮ್ಶೆಡ್ಪುರದಿಂದ ಬೆಂಗಳೂರಿಗೆ ಎಕ್ಸ್‌ಪ್ರೆಸ್ ರೈಲಿನಲ್ಲಿ 6 ಆಕ್ಸಿಜನ್ ಕಂಟೇನರ್‌ಗಳು ತಲುಪಿವೆ. ತಲಾ 20 ಟನ್ ಇರುವ ಆಕ್ಸಿಜನ್ ಕಂಟೇನರ್‌ಗಳು ಈಗ ವೈಟ್‌ಫೀಲ್ಡ್‌ನಲ್ಲಿರುವ ಕಾರ್ಪೊರೇಷನ್ ಆಫ್ ಇಂಡಿಯಾ ಡಿಪೋಗೆ ಆಗಮಿಸಿವೆ. ಜಮ್ಶೆಡ್ಪುರದಿಂದ ನಿನ್ನೆ ಮುಂಜಾನೆ 3ಕ್ಕೆ ಹೊರಟಿದ್ದ ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲು 30 …

Read More »

ರೆಮಿಡಿಸಿವರ್ ಅಕ್ರಮ ಮಾರಾಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಇನ್ನೂ ಇಬ್ಬರನ್ನು ಬಂಧಿಸಿದ್ದಾರೆ.

ಬೆಂಗಳೂರು – ರೆಮಿಡಿಸಿವರ್ ಅಕ್ರಮ ಮಾರಾಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಇನ್ನೂ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರು ಪ್ರಸಿದ್ಧ ಖಾಸಗಿ ಆಸ್ಪತ್ರೆಯೊಂದರ ಸ್ಟಾಪ್ ನರ್ಸ್ ಹಾಗೂ ಓರ್ವ ಅಂಬುಲೆನ್ಸ್ ಚಾಲಕ. ಇವರು ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ರೆಮ್ ಡಿಸಿವರ್ ವಾಯೆಲ್ಸ್ ಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಸಿಸಿಬಿ ಅಧಿಕಾರಿ ಸಂದೀಪ್ ಪಾಟೀಲ ತಿಳಿಸಿದ್ದಾರೆ. ರಾಜ್ಯದಲ್ಲಿ ಕಳೆದ ಸುಮಾರು 15 ದಿನಗಳಿಂದ ರೆಮ್ ಡಿಸಿವರ್ ಕಾಳಸಂತೆಕೋರರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿದೆ.  …

Read More »

ಜೂನಿಯರ್ ಆರ್ಟಿಸ್ಟ್‌ಗಳಿಗೆ ಪಡಿತರ ಕಿಟ್ ವಿತರಣೆ; ಮಾನವೀಯತೆ ಮೆರೆದ ಹಿರಿಯ ನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್

ಬೆಂಗಳೂರು: ಕೊರೊನಾ ದೇಶದೆಲ್ಲೇಡೆ ಹಬ್ಬಿದ್ದು, ಸಾವು-ನೋವು ಸಂಭವಿಸಿದೆ. ಹೀಗಿರುವಾಗಲೇ ರಾಜ್ಯ ಸರ್ಕಾರ ಪತಿಸ್ಥಿತಿಯನ್ನು ಹತೋಟಿಗೆ ತರಲು ಲಾಕ್​ಡೌನ್ ಘೋಷಣೆ ಮಾಡಿದ್ದು, ಜನರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಸಿನಿಮಾ ರಂಗದವರು ಕೂಡ ಈ ಸಂಕಷ್ಟದಿಂದ ಹೊರತಾಗಿಲ್ಲ. ಹೀಗಾಗಿ ಅನೇಕರು ಸಾಮಾಜಿಕ ಕಾರ್ಯಕ್ಕೆ ಮುಂದಾಗಿದ್ದು, ಸಹಾಯ ಹಸ್ತ ನೀಡುತ್ತಿದ್ದಾರೆ. ಈ ರೀತಿ ನೆರವಿಗೆ ದಾವಿಸಿದವರಲ್ಲಿ ಹಿರಿಯ ನಟಿ ಲೀಲಾವತಿ ಹಾಗೂ ಅವರ ಪುತ್ರ ನಟ ವಿನೋದ್ ರಾಜ್ ಕೂಡ ಒಬ್ಬರು. ಇದೀಗ ಸಿನಿಮಾ …

Read More »

ಸರಿಗಮಪ ಶೋ ಮೂಲಕ ಫೇಮಸ್ ಆಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸುಬ್ರಮಣಿ ಪತ್ನಿ ಕೊರೊನಾ ಸೋಂಕಿಗೆ ಬಲಿ

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಕಾರ್ಯಕ್ರಮ ಸರಿಗಮಪ ಶೋ ಮೂಲಕ ಫೇಮಸ್ ಆಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸುಬ್ರಮಣಿ ಪತ್ನಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ ಸುಬ್ರಮಣಿ ಪತ್ನಿಯವರಿಗೆ ಕೊರೊನಾ ಧೃಡಪಟ್ಟಿದ್ದು, ಎರಡು ದಿನದ ಹಿಂದೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಪತ್ನಿಗೆ ಚಿಕಿತ್ಸೆ ಕೊಡಿಸಲು ಸುಬ್ರಮಣಿ ಬೆಂಗಳೂರಿನಲ್ಲಿ ಆಸ್ಪತ್ರೆಗಳನ್ನು ಸುತ್ತಾಡಿದ್ದರು. ಆದ್ರೆ ಬೆಂಗಳೂರಿನ ಯಾವುದೇ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಬೆಡ್ ಸಿಕ್ಕಿರಲಿಲ್ಲ. ಕೊನೆಗೆ ಹೊಸಕೋಟೆಯ …

Read More »

ಲಾಠಿ ಪ್ರಹಾರಕ್ಕೆ ಬ್ರೇಕ್ ಹಾಕಿದ ಕಮಲ್ ಪಂತ್

ಬೆಂಗಳೂರು: ಕೊರೊನಾದಿಂದ ಲಾಕ್‍ಡೌನ್ ಘೋಷಿಸಿದ್ದರು ರಸ್ತೆಗಳಿದವರ ಮೇಲೆ ಬಲ ಪ್ರಯೋಗ ಮಾಡಿದ್ದರಿಂದ ಜನರು ಪೊಲೀಸರ ಮೇಲೆ ಆಕ್ರೋಶಗೊಂಡಿದ್ದಾರೆ. ಹೀಗಾಗಿ ಪೊಲೀಸ್ ಆಯುಕ್ತ ಕಮಲ್ ಪಂತ್‍ರವರು ಸಾರ್ವಜನಿಕರ ಮೇಲೆ ಪೊಲೀಸರು ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಸೂಚಿಸಿದ್ದಾರೆ. ಈ ಬಗ್ಗೆ ಕಮಲ್ ಪಂತ್‍ರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಒಂದು ವೇಳೆ ಸಾರ್ವಜನಿಕರು ಲಾಕ್‍ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿ ಕ್ರಮ ಕೈಗೊಳ್ಳಬೇಕು ಹೊರತು …

Read More »

ಪ್ಲೀಸ್ ಲಸಿಕೆ ಕೊಡಿ- ಆಸ್ಪತ್ರೆ ಮುಂದೆ ಸಾಲು ನಿಂತ 800ಕ್ಕೂ ಹೆಚ್ಚು ಜನ

ಬೆಂಗಳೂರು: ನಗರ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಲಸಿಕೆ ಹಾಕಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ. ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಸಿಗಲಿದೆ ಎಂದು ಪ್ರಕಟಿಸಿದ ಬೆನ್ನಲ್ಲೇ ಒಂದೇ ಬಾರಿಗೆ 800ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ಲಗ್ಗೆ ಇಟ್ಟಿದ್ದಾರೆ. ಕೆಲವರು ಆನ್‍ಲೈನ್ ಮೂಲಕ ನೋಂದಣಿ ಮಾಡಿದ್ದರೆ ಇನ್ನು ಕೆಲವರು ಎರಡನೇ ಡೋಸ್ ಪಡೆಯಲು ಆಸ್ಪತ್ರೆಗೆ ಸೇರಿದ್ದರು. ಬೆಳಗ್ಗಯಿಂದಲೂ ಜನ ಲಸಿಕೆ ಹಾಕಿಸಿಕೊಳ್ಳಲು ಸರದಿಯಲ್ಲಿ ನಿಂತಿದ್ದರು. ಈ ಸಾಲಿನಲ್ಲಿ  45 …

Read More »

ಬಡವರಿಗೆ ಉಚಿತ ದಿನಸಿ ವಿತರಿಸಿ, ಟೋಟಲ್​ ಲಾಕ್​ಡೌನ್​ಗೆ ಒತ್ತಾಯಿಸಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ವೇಗವಾಗಿ ಹರಡುತ್ತಿರುವ ಕೊರೊನಾ ಎರಡನೇ ಅಲೆಯನ್ನ ನಿಯಂತ್ರಣಕ್ಕೆ ತರಲು ಲಾಕ್​ಡೌನ್ ವಿಧಿಸಲಾಗಿದೆ. ಈ ಹಿನ್ನಲೆ ಇಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಪುಲಿಕೇಶಿನಗರದ ಬಡ ಜನರಿಗೆ ಉಚಿತ ದಿನಸಿ ವಿತರಣೆ ಕಾರ್ಯಕ್ರಮ ಆಯೋಜಿಸಿದ್ದರು. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ದಿನಸಿ ಸಾಮಗ್ರಿಗಳನ್ನ ಹಂಚಿದರು. ಈ ವೇಳೆ ಮಾಜಿ ಸಚಿವ ಕೃಷ್ಣ ಭೈರೇಗೌಡ ಹಾಗೂ ಶಾಸಕ ಜಮೀರ್ ಅಹ್ಮದ್ ಖಾನ್ ಉಪಸ್ಥಿತರಿದ್ದರು. ಬಳಿಕ ಮಾತನಾಡಿದ ಸಿದ್ದರಾಮಯ್ಯ, ಪುಲಿಕೇಶಿನಗರದ ಶಾಸಕ …

Read More »

ಜೂನಿಯರ್ ಆರ್ಟಿಸ್ಟ್‌ಗಳಿಗೆ ಪಡಿತರ ಕಿಟ್ ವಿತರಣೆ; ಮಾನವೀಯತೆ ಮೆರೆದ ಹಿರಿಯ ನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್

ಬೆಂಗಳೂರು: ಕೊರೊನಾ ದೇಶದೆಲ್ಲೇಡೆ ಹಬ್ಬಿದ್ದು, ಸಾವು-ನೋವು ಸಂಭವಿಸಿದೆ. ಹೀಗಿರುವಾಗಲೇ ರಾಜ್ಯ ಸರ್ಕಾರ ಪತಿಸ್ಥಿತಿಯನ್ನು ಹತೋಟಿಗೆ ತರಲು ಲಾಕ್​ಡೌನ್ ಘೋಷಣೆ ಮಾಡಿದ್ದು, ಜನರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಸಿನಿಮಾ ರಂಗದವರು ಕೂಡ ಈ ಸಂಕಷ್ಟದಿಂದ ಹೊರತಾಗಿಲ್ಲ. ಹೀಗಾಗಿ ಅನೇಕರು ಸಾಮಾಜಿಕ ಕಾರ್ಯಕ್ಕೆ ಮುಂದಾಗಿದ್ದು, ಸಹಾಯ ಹಸ್ತ ನೀಡುತ್ತಿದ್ದಾರೆ. ಈ ರೀತಿ ನೆರವಿಗೆ ದಾವಿಸಿದವರಲ್ಲಿ ಹಿರಿಯ ನಟಿ ಲೀಲಾವತಿ ಹಾಗೂ ಅವರ ಪುತ್ರ ನಟ ವಿನೋದ್ ರಾಜ್ ಕೂಡ ಒಬ್ಬರು. ಇದೀಗ ಸಿನಿಮಾ …

Read More »