ಬೆಂಗಳೂರು: ಕೊರೊನಾ ಬಿಕ್ಕಟ್ಟು ಕೆಲ ಖದೀಮರ ಪಾಲಿಗೆ ಬಂಡವಾಳವಾಗಿ ಬಿಟ್ಟಿದ್ದೆ. ರಾಜ್ಯದಲ್ಲಿ ಬೆಡ್ ಹಾಗೂ ರೆಮಿಡಿಸಿವರ್ನ್ನ ಕಾಳಸಂತೆಯಲ್ಲಿ ಮಾರಿದ್ದಾಯ್ತು. ಇದೀಗ ಪ್ರಾಣವಾಯುವಿನ ಮೇಲೆ ಖದೀಮರ ಕಣ್ಣು ಬಿದ್ದಿದೆ. ನಗರದಲ್ಲಿ ದುಬಾರಿ ಬೆಲೆಗೆ ಆಕ್ಷಿಜನ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರವಿಕುಮಾರ್ ಬಂಧಿತ ಆರೋಪಿ ಖಾಸಗಿ ಗ್ಯಾಸ್ ಏಜೆನ್ಸಿಯಲ್ಲಿ ಬ್ರಾಂಚ್ ಇನ್ಚಾರ್ಜ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಆಕ್ಸಿಜನ್ನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. 47ಲೀಟರ್ ಆಕ್ಸಿಜನ್ಗೆ …
Read More »18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಸ್ಥಗಿತ – ಸಿಎಂ ಮನೆಗೆ ಸಂಸದ ಸಿದ್ದೇಶ್ವರ್ ಮುತ್ತಿಗೆ ಎಚ್ಚರಿಕೆ
ಬೆಂಗಳೂರು: ದೇಶದಲ್ಲಿ ಇಲ್ಲಿವರೆಗೆ 16 ಕೋಟಿ 49 ಲಕ್ಷದ 73 ಸಾವಿರದ 058 ಜನರಿಗೆ ವ್ಯಾಕ್ಸಿನೇಷನ್ ಆಗಿದೆ. ಆದರೆ ವ್ಯಾಕ್ಸಿನ್ ಕೊರತೆ ಹೆಚ್ಚಾಗ್ತಿದೆ. ಈ ಹಿನ್ನೆಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡದಂತೆ ಆಸ್ಪತ್ರೆಗಳಿಗೆ ಬಿಬಿಎಂಪಿ ಆದೇಶಿಸಿದೆ. 2ನೇ ಡೋಸ್ ನೀಡೋವ್ರಿಗೆ ಅಗತ್ಯ ವ್ಯಾಕ್ಸಿನ್ ಕೊರತೆ ಆಗಬಹುದು. ಹಾಗಾಗಿ ಮುಂದಿನ ಆದೇಶದವರೆಗೂ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ಕೊಡಬೇಡಿ ಅಂತ ಸೂಚಿಸಿದೆ. ವ್ಯಾಕ್ಸಿನ್ ಕೊರತೆ ಇದೆ ಅನ್ನೋದು ಗೊತ್ತಿದ್ದರೂ ಕೂಡ …
Read More »ಸಂಸದ ತೇಜಸ್ವಿ ವಿರುದ್ಧ ಕಂಪ್ಲೆಂಟ್ – ತನಿಖೆಗೆ ಆಗ್ರಹಿಸಿ ಕಾಂಗ್ರೆಸ್ನಿಂದಲೂ ದೂರು
ಬೆಂಗಳೂರು: ಸೌತ್ ಝೋನ್ನಲ್ಲಿ ಬೆಡ್ಬ್ಲಾಕ್ ದಂಧೆ ಪ್ರಕರಣದಲ್ಲಿ ಕೋಮು ವೈಷಮ್ಯ ಬಿತ್ತುವ ಯತ್ನ ಆರೋಪ ಕೇಳಿ ಬಂದಿದೆ. ಐಎಎಸ್ ಅಧಿಕಾರಿ ಮೇಲಿನ ದೌರ್ಜನ್ಯ, ಬೆಡ್ಗಳ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಿದ ತೇಜಸ್ವಿ ಸೂರ್ಯ ಹಾಗೂ ಸತೀಶ್ ರೆಡ್ಡಿ ವಿರುದ್ಧ ಪೊಲೀಸ್ ಆಯುಕ್ತರು, ಬಿಬಿಎಂಪಿ ಚೀಪ್ ಗೌರವ್ ಗುಪ್ತಾಗೆ ಕಾಂಗ್ರೆಸ್ ನಿಯೋಗ ದೂರು ಕೊಟ್ಟಿದೆ. ಇನ್ನೊಂದೆಡೆ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್ಗೆ ಕೋರಿ ಜೆಡಿಎಸ್ ಸ್ಟೇಟ್ ಕಮಿಟಿ ಅಬ್ಸರ್ವರ್ ನಜ್ಮಾ ಜನೀರ್ …
Read More »ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಬೇಸಿಗೆ ರಜೆಯಲ್ಲೂ ಪಡಿತರ ವಿತರಣೆ!
ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಶಾಲಾ ಮಕ್ಕಳಿಗೆ ಶೈಕ್ಷಣಿಕ ವರ್ಷದ ಆರಂಭದಿಂದಲೂ ಬಿಸಿಯೂಟದ ಬದಲಿಗೆ ಆಹಾರ ಧಾನ್ಯವನ್ನೇ ನೀಡಲಾಗುತ್ತಿದ್ದು, ಬೇಸಿಗೆ ರಜೆಯಲ್ಲೂ ಬಿಸಿಯೂಟದ ಬದಲು ಪಡಿತರ ನೀಡಲು ನಿರ್ಧರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಇಲ್ಲದೇ ತೇರ್ಗಡೆ ಮಾಡಿ ಬೇಸಿಗೆ ರಜೆ ಪ್ರಕಟಿಸಿದೆ. …
Read More »ಎಲ್ಲಾ ಶುರು ಆದ್ರೂ ಎಲ್ಲ ಬಂದ್ ಅಂತೆ ಇದು ಯಾವ ಸೀಮೆ ಲಾಕ್ ಡೌನ್ ಎಂದು ಜನರ ಪ್ರಶ್ನೆ…?
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹಾಗೂ ಮೃತರ ಸಂಖ್ಯೆ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿರುವುದರಿಂದ, ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೇ 10ರಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ. ಸಚಿವರು ಮತ್ತು ಅಧಿಕಾರಿಗಳೊಂದಿಗಿನ ಹಲವು ಸುತ್ತಿನ ಸಭೆಯ ನಂತರ ಸಿಎಂ ಯಡಿಯೂರಪ್ಪ ಅಧಿಕೃತ ನಿರ್ಧಾರವನ್ನು ಇಂದು ಸಂಜೆ 7:30ಕ್ಕೆ ಪ್ರಕಟಿಸಿದ್ದಾರೆ. ಕರ್ನಾಟಕದಲ್ಲಿ ದಿನವೊಂದಕ್ಕೆ ಅರ್ಧ ಲಕ್ಷದಷ್ಟು ಕೋವಿಡ್ …
Read More »ಸಂಪೂರ್ಣ ಲಾಕ್ಡೌನ್ಗೆ ಸಿದ್ಧತೆ: 2 ತಿಂಗಳು ಹೆಚ್ಚುವರಿ ಪಡಿತರ ವಿತರಣೆಗೆ ಪ್ಲಾನ್..?
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕರ್ಫ್ಯೂ ಹೆಸರಿನ ಸೆಮಿ ಲಾಕ್ಡೌನ್ನಿಂದ ಸೋಂಕು ಕಂಟ್ರೋಲ್ ಬರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಲಾಕ್ಡೌನ್ ಮೊರೆ ಹೋಗುತ್ತಿದೆ. ಉನ್ನತ ಮೂಲಕ ಮಾಹಿತಿಗಳ ಪ್ರಕಾರ ರಾಜ್ಯಾದ್ಯಂತ ಕಠಿಣ ಲಾಕ್ಡೌನ್ ಜಾರಿಗೊಳಿಸಲು ಸಿದ್ಧತೆಗಳು ನಡೆಯುತ್ತಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಸರ್ಕಾರ ಲಾಕ್ಡೌನ್ಗೆ ಸಮ್ಮತಿ ಸೂಚಿಸಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಲಾಕ್ಡೌನ್ ಸಮಯದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಪಡಿತರ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಎರಡು ತಿಂಗಳ …
Read More »ಅಂತರ್ ಜಿಲ್ಲಾ, ಅಂತರ್ ರಾಜ್ಯ ಓಡಾಟವೂ ಬಂದ್!
ಬೆಂಗಳೂರು: ಕೊರೊನಾ ರೂಪಾಂತರಿಯ ಅಬ್ಬರಕ್ಕೆ ರಾಜ್ಯ ತತ್ತರಿಸಿ ಹೋಗಿದೆ. ದಿನೇ ದಿನೇ ಕೊರೊನಾ ಹೆಚ್ಚಳವಾಗುತ್ತರಿಂದ ರಾಜ್ಯ ಸರ್ಕಾರ 10 ದಿನಗಳ ಕಾಲ ಇಡೀ ರಾಜ್ಯವನ್ನ ಕಠಿಣ ಕ್ರಮಗಳೊಂದಿಗೆ ಲಾಕ್ ಡೌನ್ ಮಾಡಲು ನಿರ್ಧರಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸೋಮವಾರದಿಂದ(ಮೇ 10) 10 ದಿನಗಳ ಕಾಲ ಇಡೀ ರಾಜ್ಯ ಸ್ತಬ್ಧವಾಗಿರುತ್ತೆ. ಹೀಗಾಗಿ ಸರ್ಕಾರ ಎಲ್ಲವನ್ನೂ ಬಂದ್ ಮಾಡಲು ನಿರ್ಧರಿಸಿದೆ. ವಿಮಾನ, ರೈಲು, ಆಫೀಸ್ ಎಲ್ಲಾ ಬಂದ್! ಅಂತರ್ ಜಿಲ್ಲಾ, ಅಂತರ್ ರಾಜ್ಯ …
Read More »ಮತ್ತೆ ಬೆಂಗಳೂರು ವಾರ್ ರೂಮ್ ಗೆ ತೆರಳಿ ಕ್ಷಮೆ ಕೇಳಿದ ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು : ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು, ನಗರವು ಕೋವಿಡ್-19 ರ ಭೀಕರ ಸ್ಫೋಟದ ಸಂಕಟದಲ್ಲಿರುವಾಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಸಿಗೆ ಹಂಚಿಕೆ ಕಾರ್ಯಾಚರಣೆಯನ್ನು ಕೋಮುವಾದಗೊಳಿಸಿದ ಬಳಿಕ, ಕೆಂಗಣ್ಣಿಗೆ ಗುರಿಯಾದ ಬಳಿಕ, ಗುರುವಾರ ಮತ್ತೆ ಬೆಂಗಳೂರು ದಕ್ಷಿಣ ವಲಯದ ವಾರ್ ರೂಮ್ ಗೆ ಹಿಂತಿರುಗಿ ಬಾರಿ ಕ್ಷಮೆಯಾಚಿಸಿದ್ದಾರೆ. ಸೂರ್ಯನ ಎರಡು ದಿನಗಳ ಹಳೆಯ ವೀಡಿಯೊ ವೈರಲ್ ಆದ ಕೆಲವು ಗಂಟೆಗಳ ನಂತರ ಇದು ಬಂದಿದೆ. …
Read More »ಹಾಸಿಗೆ ಬ್ಲಾಕಿಂಗ್ ಪ್ರಕರಣ: ಬಿಜೆಪಿ ಶಾಸಕ ಎಂ.ಸತೀಶ್ ರೆಡ್ಡಿ ಹಸ್ತಕ್ಷೇಪ
ಬೆಂಗಳೂರು: ‘ಸರ್ಕಾರಿ ಕೋಟಾದ ಹಾಸಿಗೆ ಹಂಚಿಕೆ ಮಾಡುವ ಬಿಬಿಎಂಪಿಯ ಕೋವಿಡ್ ವಾರ್ ರೂಂ ಸಿಬ್ಬಂದಿ ಹಾಸಿಗೆ ಮಾರಾಟ ದಂಧೆ ನಡೆಸುತ್ತಿದ್ದಾರೆ’ ಎಂದು ಧ್ವನಿ ಎತ್ತಿದ್ದ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಸತೀಶ್ ರೆಡ್ಡಿ ಅವರೇ ಈಗ ಹಾಸಿಗೆ ಹಂಚಿಕೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ ಆರೋಪ ಎದುರಿಸುತ್ತಿದ್ದಾರೆ. ಸತೀಶ್ ರೆಡ್ಡಿ ತಮ್ಮ ಬೆಂಬಲಿಗ ಬಾಬು ಎಂಬವರನ್ನು ಎಚ್ಎಸ್ಆರ್ ಬಡಾವಣೆಯಲ್ಲಿರುವ ಬೊಮ್ಮನಹಳ್ಳಿ ವಲಯ ದ ವಾರ್ ರೂಂಗೆ ಕಳುಹಿಸಿ ಅವರ ಮೂಲಕ ಹಾಸಿಗೆ …
Read More »ದೇಶದಲ್ಲಿ ಒಂದೇ ದಿನ 4,14,188 ಹೊಸ ಕೇಸ್, 3,915 ಸಾವು..!
ನವದೆಹಲಿ, ಮೇ 7 – ಒಂದು ದಿನದಲ್ಲಿ ದಾಖಲೆಯ 4,14,188 ಹೊಸ ಕೊರೊನಾವೈರಸ್ ಸೋಂಕಿತರು ಭಾರತದಲ್ಲಿ ಪತ್ತೆಯಾಗಿದೆ , 3,915 ಮಂದಿ ಸಾವನ್ನಪ್ಪಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಭಾರತದ ಒಟ್ಟು ಕೋವಿಡ್ ಪ್ರಕರಣಗಳು 2,14,91,598 ಕ್ಕೆ ಏರಿದರೆ, ಸಕ್ರಿಯ ಪ್ರಕರಣಗಳು 36 ಲಕ್ಷ ದಾಟಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 1,76,12,351 ಕ್ಕೆ ಏರಿದರೆ ಆದರೆ ಪ್ರಸ್ತುತ ಚೇತರಿಕೆ ಪ್ರಮಾಣವು ಶೇಕಡಾ 81.95 ಕ್ಕೆ ಇಳಿದಿದೆ. ಮಹಾರಾಷ್ಟ್ರದಲ್ಲಿ 853, …
Read More »