ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ನಗರಸಭೆ ಹಾಗೂ ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿಗೆ ನಡೆದ ಚುನಾವಣೆಯ ಮತ ಎಣಿಕೆ ಎ. 30 ರಂದು ನಡೆಯಿತು. ಎರಡು ಕಡೆ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಸಂಪಾದಿಸಿದೆ. ಅಧಿಕಾರದ ಗದ್ದುಗೆಯೇರಿದೆ. ಬಿಜೆಪಿ ಹಾಗೂ ಜೆಡಿಎಸ್ ತೀವ್ರ ಹಿನ್ನಡೆ ಸಾಧಿಸಿವೆ. ಭದ್ರಾವತಿ: ನಗರಸಭೆಯ 35 ರಲ್ಲಿ, 34 ವಾರ್ಡ್ ಗಳಿಗೆ ಚುನಾವಣೆ ನಡೆದಿತ್ತು. ಇದರಲ್ಲಿ ಕಾಂಗ್ರೆಸ್ ಪಕ್ಷ 18 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಮತ್ತೆ …
Read More »ಕೊರೋನಾ ಕರ್ತವ್ಯ ನಿರತರಿಗಾಗಿ ಸಾರಿಗೆ ಸೌಲಭ್ಯ – ಡಿಸಿಎಂ ಲಕ್ಷ್ಮಣ್ ಸವದಿ
ಬೆಂಗಳೂರು : ಕೋವಿಡ್ 2ನೇ ಅಲೆಯನ್ನು ನಿಯಂತ್ರಿಸಲು ಸರ್ಕಾರ ಲಾಕ್ ಡೌನ್ ವಿಧಿಸಿದ್ದರು ಸಹ ಕೋವಿಡ್ ಗೆ ಸಂಬಂಧಪಟ್ಟ ಸೇವಾ ಚಟುವಟಿಕೆಗಳಿಗೆ ಮತ್ತು ಕೋವಿಡ್ ವಾರಿಯರ್ಸ್ ಗಳ ಸೇವೆಗೆ ಅಗತ್ಯವಾದಲ್ಲಿ ಬಸ್ಸುಗಳನ್ನು ಒದಗಿಸಲು ನಾಲ್ಕೂ ನಿಗಮಗಳಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿಯವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಪ್ರಸ್ತುತ ಇಡೀ ರಾಜ್ಯವೇ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ …
Read More »ನಿವೃತ್ತ ನ್ಯಾಯಮೂರ್ತಿಯೊಬ್ಬರು ರಾಜ್ಯಪಾಲರ ಹುದ್ದೆಗಾಗಿ ಲಂಚ ನೀಡಿರುವುದು ದುರದೃಷ್ಟಕರ!
ಬೆಂಗಳೂರು: ಉನ್ನತ ಹುದ್ದೆಗಳನ್ನು ಕೊಡಿಸುವುದಾಗಿ ಗಣ್ಯ ವ್ಯಕ್ತಿಗಳನ್ನು ನಂಬಿಸಿ ವಂಚಿಸಿದ್ದ ಆರೋಪದಲ್ಲಿ ಬಂಧಿತನಾಗಿರುವ ಯುವರಾಜ್ ಸ್ವಾಮಿಯ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠ, ಜಾಮೀನು ನೀಡಲು ನಿರಾಕರಿಸಿದೆ. ಅಲ್ಲದೆ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರೇ ರಾಜ್ಯಪಾಲರ ಹುದ್ದೆಗಾಗಿ ಅರ್ಜಿದಾರನಿಗೆ ಲಂಚ ನೀಡಿರುವುದು ದುರದೃಷ್ಟಕರ, ಇದರಿಂದ ನ್ಯಾಯಮೂರ್ತಿಯ ಹುದ್ದೆಯ ಘನತೆ ಕುಗ್ಗಿರುವುದಲ್ಲದೆ, ರಾಜ್ಯಪಾಲರ ಹುದ್ದೆಯ ಘನತೆಗೂ ಕುಂದಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಪೊಲೀಸರು …
Read More »ಕೋವಿಡ್ ರೋಗಿಗಳ ಪಾಲಿಗೆ ‘ಹೀರೋ’ : ಆಯಂಬುಲೆನ್ಸ್ ಚಾಲಕನಾದ ಖಳನಟ ಅರ್ಜುನ್ ಗೌಡ
ಬೆಂಗಳೂರು: ಕೋವಿಡ್ ಸೃಷ್ಟಿಸಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಕೆಲವು ಬಾಲಿವುಡ್ ಸೆಲೆಬ್ರಿಟಿಗಳು ದೇಶ ಬಿಟ್ಟು ಬೇರೆ ಕಡೆ ಹೋಗುತ್ತಿದ್ದಾರೆ. ಆದರೆ, ಇಲ್ಲೊಬ್ಬ ಚಂದನವನದ ನಟ ಆಯಂಬುಲೆನ್ಸ್ ಚಾಲಕನಾಗಿ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಶಿವರಾಜ್ ಕುಮಾರ್ ನಟನೆಯ ರುಸ್ತುಂ, ಯುವರತ್ನ ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿರುವ ಅರ್ಜುನ್, ಈಗ ರಿಯಲ್ ಲೈಫಿನಲ್ಲಿ ಹೀರೋ ಆಗಿದ್ದಾನೆ. ಇವರು ಕೋವಿಡ್ ಸೋಂಕಿತರಿಗೆ ಸಹಾಯ ಮಾಡಲು ಆಯಂಬುಲೆನ್ಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ …
Read More »18 ವರ್ಷ ಮೇಲ್ಪಟ್ಟವರು ನಾಳೆ ಲಸಿಕೆಗಾಗಿ ಆಸ್ಪತ್ರೆಗೆ ಬರಬೇಡಿ: ಸಚಿವ ಸುಧಾಕರ್
ಬೆಂಗಳೂರು: 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮೇ.1ರಿಂದಲೇ ಕೋವಿಡ್ ಲಸಿಕೆ ನೀಡಲಾಗುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 18 ವರ್ಷಕ್ಕಿಂತ ಮೇಲ್ಪಟ್ಟವರು ಲಸಿಕೆ ಪಡೆಯಲು ನಾಳೆ ಆಸ್ಪತ್ರೆಗಳಿಗೆ ಬರಬೇಡಿ. ನಮಗೆ ಕಂಪೆನಿಯಿಂದ ಇದುವರೆಗೆ ಯಾವುದೇ ಮಾಹಿತಿ ಬಂದಿಲ್ಲ. ಬೇಕಾದಷ್ಟು ಲಸಿಕೆ ತಲುಪಿಲ್ಲ. ಯಾವಾಗ ಲಸಿಕೆ ಬರುತ್ತಿದೆ ಎಂಬ ಮಾಹಿತಿಯೂ ಇಲ್ಲ ಎಂದರು. ಹೀಗಾಗಿ ಲಸಿಕೆ ಪಡೆಯಲು 18ರಿಂದ 45 ವರ್ಷದವರೆಗಿನವರು ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡವರು …
Read More »ಗಮನಿಸಿ: ವಾಹನ ತೆರಿಗೆ ಪಾವತಿಸಲು ಅವಧಿ ವಿಸ್ತರಣೆ
ಬೆಂಗಳೂರು: ಕೋವಿಡ್ -19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಿ, ವಾಹನ ತೆರಿಗೆ ಪಾವತಿಸಲು ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಈ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ಎಪ್ರಿಲ್ 15 ರೊಳಗಾಗಿ …
Read More »ಪ್ರಾಣ ಉಳಿಸಬೇಕಾದವನೇ ರೆಮಿಡಿಸಿವಿರ್ ಬ್ಲಾಕ್ ಮಾಡಿ ಅರೆಸ್ಟ್ ಆದ
ಬೆಂಗಳೂರು: ಕೊರೊನಾ ಸೋಂಕಿತರ ಚಿಕಿತ್ಸೆಗೆ ಪರಿಣಾಮಕಾರಿಯಾಗಿರುವ ರೆಮಿಡಿಸಿವಿರ್ಅನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಆರು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಯಲಹಂಕ ಆಸ್ಪತ್ರೆಯ ಸ್ಟಾಪ್ ನರ್ಸ್ ಮತ್ತು ಆಯುರ್ವೇದ ಆಸ್ಪತ್ರೆಯ ವೈದ್ಯನೊಬ್ಬನ ಸೇರಿದಂತೆ ಆರು ಮಂದಿಯ ಬಂಧನವಾಗಿದ್ದು, ಒಟ್ಟು 18 ರೆಮಿಡಿಸಿವಿರ್ ಇಂಜಕ್ಷನ್ಗಳನ್ನು ಸಿಸಿಬಿ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ದೇಶದಲ್ಲಿ ಕೊರೊನಾ ಸುನಾಮಿ ದಿನೇ ದಿನೇ ವ್ಯಪಿಸುತ್ತಿದ್ದು, ವೈದ್ಯರು, ರೋಗಿಗಳು ರೆಮ್ಡೆಸಿವಿರ್ ಪಡೆಯಲು ಪರದಾಡುವಂತಾಗಿದೆ. ವಾರಗಳ ಕಾಲ ಅಲೆದರೂ ಔಷಧಿ …
Read More »ಆಸ್ಪತ್ರೆಯಲ್ಲೇ ರೆಮಿಡಿಸಿವಿರ್ ಬಳಸಿ
ಹೊಸದಿಲ್ಲಿ: ದೇಶದಲ್ಲಿ ಸೋಂಕು ಪರಿಸ್ಥಿತಿ ಬಿಗಡಾಯಿಸುತ್ತಿರುವಂತೆ ಕೇಂದ್ರ ಸರಕಾರ ಹೋಮ್ ಐಸೊಲೇಶನ್ನ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ವಿಶೇಷವಾಗಿ ರೋಗಲಕ್ಷಣ ರಹಿತ ಮತ್ತು ಅಲ್ಪ ಪ್ರಮಾಣದ ಲಕ್ಷಣಗಳು ಇರುವವರಿಗೆ ಇದರಿಂದ ಅನುಕೂಲವಾಗಲಿದೆ. ಮನೆಯಲ್ಲಿ ರೆಮಿಡಿಸಿವಿರ್ ಇಂಜೆಕ್ಷನ್ ಪಡೆಯುವುದನ್ನು ನಿಷೇಧಿಸಲಾಗಿದ್ದು, ಆಸ್ಪತ್ರೆಯಲ್ಲಿ ಮಾತ್ರ ಪಡೆಯಬೇಕು ಎಂದು ಸಲಹೆ ಮಾಡಲಾಗಿದೆ. ಮತ್ತೂಂದು ಗಮನಾರ್ಹ ಅಂಶವೆಂದರೆ ಸೋಂಕು ದೃಢಪಟ್ಟವರು ಮನೆಯಲ್ಲಿರುವಾಗ ಕೂಡ ಮೂರು ಪದರಗಳ ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಲಾಗಿದೆ. ಇನ್ನಿತರ ಸಲಹೆಗಳು …
Read More »ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್: ಮೇ ತಿಂಗಳಿಂದ ರೇಷನ್ ಸ್ಥಗಿತ
ಬೆಂಗಳೂರು: ಆಹಾರ ಇಲಾಖೆ ವತಿಯಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳ ಪರಿಶೀಲನೆ ಕಾರ್ಯ ಆರಂಭಿಸಿದ್ದು, 1.31 ಲಕ್ಷ ಪಡಿತರ ಚೀಟಿಗಳು ಅನರ್ಹ ಎಂದು ಗುರುತಿಸಿದೆ. ಇಂತಹ ಕಾರ್ಡ್ ಗಳಿಗೆ ಮೇ ತಿಂಗಳಿನಿಂದ ಪಡಿತರ ವಿತರಣೆ ನಿಲ್ಲಿಸಲು ತೀರ್ಮಾನಿಸಲಾಗಿದೆ. ರೇಷನ್ ಪಡೆಯುವ ಅರ್ಹರ ಪಟ್ಟಿಯಲ್ಲಿ ಮೃತಪಟ್ಟ 4.43 ಲಕ್ಷ ಫಲಾನುಭವಿಗಳು ಇರುವುದು ಕಂಡುಬಂದಿದೆ. ಬಿಪಿಎಲ್ ಮತ್ತು ಅಂತ್ಯೋದಯ ಅನ್ನ ಯೋಜನೆ ಅಡಿ ಕಾರ್ಡ್ ಪಡೆದುಕೊಂಡಿರುವ ಅನರ್ಹರನ್ನು ಗುರುತಿಸುವ ಕಾರ್ಯ ಮುಂದುವರೆದಿದೆ. …
Read More »ಸಚಿವರ ಹಾಗೂ 1 ವರ್ಷದ ಸಂಬಳ, ಶಾಸಕರ 1 ತಿಂಗಳ ಸಂಬಳ ಕೋವಿಡ್ ನಿಯಂತ್ರಣಕ್ಕಾಗಿ.”: ಆರ್.ಅಶೋಕ್
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ, ಲಸಿಕೆ ಹಾಗೂ ಆಕ್ಸಿಜನ್ ವ್ಯವಸ್ಥೆಗಳ ನಿರ್ವಹಣೆಗೂ ಕೂಡ ಯಾವೆಲ್ಲ ರೀತಿಯ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಸಿಎಂ ನಿರ್ದೇಶನ ನೀಡಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ನಿಯಂತ್ರಣಕ್ಕಾಗಿ ಸಚಿವರ 1 ವರ್ಷದ ಸಂಬಳ ಹಾಗೂ ಶಾಸಕರ 1 ತಿಂಗಳ …
Read More »
Laxmi News 24×7