Breaking News

ಬೆಂಗಳೂರು

ಏನಯ್ಯ ಸತೀಶ್ ಟೆನ್ಷನ್ ಕೊಡ್ತಿದಿಯಲ್ಲಪ್ಪ ಇಲ್ಲಾ ಸಾರ್ 30 ಸಾವಿರ ಓಟ್‍ನಲ್ಲಿ ಗೆಲ್ಲುತ್ತೇನೆ ಎಂದ ಸತೀಶ್ ಜಾರಕಿಹೊಳಿ

ಬೆಂಗಳೂರು: ಏನಯ್ಯ ಸತೀಶ್ ಟೆನ್ಷನ್ ಕೊಡ್ತಿದಿಯಲ್ಲಪ್ಪ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬೆಳಗಾವಿ ಕ್ಷೇತ್ರದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರಿಗೆ ಹೇಳಿದ್ದಾರೆ ಉಪಚುನಾವಣೆಯಲ್ಲಿ ಇಗಾಗಲೇ ಮಸ್ಕಿ ಕ್ಷೇತ್ರದಲ್ಲಿ ಗೆಲುವಿನ ನಗೆಬೀರಿರುವ ಕಾಂಗ್ರೆಸ್ ಬೆಳಗಾವಿ ಕ್ಷೇತ್ರದ ರಿಸಲ್ಟ್‍ಗಾಗಿ ಕಾಯುತ್ತಿದೆ. ಏನಯ್ಯ ಸತೀಶ್ ಟೆನ್ಷನ್ ಕೊಡ್ತಿದಿಯಲ್ಲಪ್ಪ. ಇಲ್ಲಾ ಸಾರ್ 30 ಸಾವಿರ ಓಟ್‍ನಲ್ಲಿ ಗೆಲ್ಲುತ್ತೇನೆ ಎಂದ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಒಳ್ಳೆದಾಗಲಿ ಗೆದ್ದು ಬಾ ಎಂದ ಸಿದ್ದರಾಮಯ್ಯ ಹೇಳಿದ್ದಾರೆ. ಉಪಚುನಾವಣೆಯಲ್ಲಿ ಮಸ್ಕಿ …

Read More »

B negative ಪ್ಲಾಸ್ಮಾಗಾಗಿ ಡಿಸಿಪಿ ಇಶಾ ಪಂತ್ ಹುಡುಕಾಟ.. ಸಹಾಯಕ್ಕಾಗಿ ಮನವಿ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ರಣಕೇಕೆ ಹಾಕುತ್ತಿದೆ. ಬೆಡ್ ಇಲ್ಲ, ಆಕ್ಸಿಜನ್ ಕೊರತೆ ಮುಂತಾದ ಸಮಸ್ಯೆಗಳಿಂದ ಕೊರೊನಾ ವಾರಿಯರ್ಸ್ ಪರದಾಡುವಂತಾಗಿದೆ. ಇದೀಗ ಸ್ವತಃ ಐಪಿಎಸ್​ ಅಧಿಕಾರಿ ಇಶಾ ಪಂತ್​ ಅವರಿಗೂ ಸೂಕ್ತ ಪ್ಲಾಸ್ಮಾ ದಾನಿಗಳು ಸಿಗುತ್ತಿಲ್ಲ. ಕಮಾಂಡ್ ಸೆಂಟರ್ ಡಿಸಿಪಿ‌ ಇಶಾ ಪಂತ್ ಕಳೆದ ಎರಡು ದಿನಗಳಿಂದ B-(ಬಿ ನೆಗೆಟಿವ್) ಪ್ಲಾಸ್ಮಾಗಾಗಿ ಹುಡುಕಾಟ‌ ನಡೆಸುತ್ತಿದ್ದಾರೆ. ಆದ್ರೆ ಎಲ್ಲಿಯೂ ಕೂಡ ಸಿಕ್ತಿಲ್ಲವಂತೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್​ ಮಾಡಿ …

Read More »

ಉಪ ಚುನಾವಣೆ ಮತ ಎಣಿಕೆ ದಿನವೇ ಬೆಳಗಾವಿ ನಾಯಕರಿಗೆ ಸಿಎಂ ಶಾಕ್

ಬೆಂಗಳೂರು: ಉಪಚುನಾವಣೆ ಮತ ಎಣಿಕೆಯ ದಿನವೇ ಬೆಳಗಾವಿಯ ನಾಯಕರಿಗೆ ಸಿಎಂ ಯಡಿಯೂರಪ್ಪ ಬಿಗ್ ಶಾಕ್ ನೀಡಿದ್ದಾರೆ. ಕರ್ನಾಟಕ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಇಂದು ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿಯಾಗಿ ಗೋವಿಂದ ಕಾರಜೋಳ, ಉಮೇಶ್ ಕತ್ತಿಗೆ ಬಾಗಲಕೋಟೆ, ಅರವಿಂದ ಲಿಂಬಾವಳಿಗೆ ಬೀದರ್, ಮುರುಗೇಶ್ ನಿರಾಣಿಗೆ ಕಲಬುರಗಿ, ಅಂಗಾರಗೆ ಚಿಕ್ಕಮಗಳೂರು, ಎಂಟಿಬಿ ನಾಗರಾಜ್ ಅವರಿಗೆ ಕೋಲಾರ ಜಿಲ್ಲೆಯ ಉಸ್ತುವಾರಿಯನ್ನು ನೀಡಲಾಗಿದೆ. ವಿಶೇಷ ಏನೆಂದರೆ ಬೆಳಗಾವಿ ಜಿಲ್ಲೆಯ 4 …

Read More »

ಉಪಮುಖ್ಯಮಂತ್ರಿಯೂ ಆಗಿರುವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶ

ಬೆಂಗಳೂರು – ಉಪಮುಖ್ಯಮಂತ್ರಿಯೂ ಆಗಿರುವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ರಮೇಶ ಜಾರಕಿಹೊಳಿ ರಾಜಿನಾಮೆಯಿಂದ ಈ ಸ್ಥಾನ ತೆರವಾಗಿತ್ತು. ಉಮೇಶ ಕತ್ತಿ ಅವರಿಗೆ ಬಾಗಲಕೋಟೆಯ ಉಸ್ತುವಾರಿ ವಹಿಸಲಾಗಿದೆ. ಅರವಿಂದ ಲಿಂಬಾವಳಿ ಬೀದರ್, ಎಂಟಿಬಿ ನಾಗರಾಜ ಕೋಲಾರ, ಮುರುಗೇಶ ನಿರಾಣಿ ಕಲಬುರಗಿ, ಎಸ್.ಅಂಗಾರ ಚಿಕ್ಕಮಗಳೂರು ಉಸ್ತುವಾರಿ ಸಚಿವರಾಗಿದ್ದಾರೆ.

Read More »

ಅನಗತ್ಯವಾಗಿ ಹೊರಬಂದವರಿಗೆ ಬಿಗ್ ಶಾಕ್: ವಾಹನ ಬಿಡುಗಡೆ ಸದ್ಯಕ್ಕಿಲ್ಲ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಜನತಾ ಕರ್ಫ್ಯೂ ಜಾರಿಯಾಗಿದ್ದು, ನಿಯಮ ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುತ್ತಿದ್ದವರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಸುಮಾರು 7000 ವಾಹನಗಳನ್ನು ಜಪ್ತಿ ಮಾಡಲಾಗಿದೆ. ರಾಜ್ಯ ವಿವಿಧ ಕಡೆಗಳಲ್ಲೂ ನೂರಾರು ಸಂಖ್ಯೆಯ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ದಂಡ ಹಾಕಲಾಗಿದೆ. ಜಪ್ತಿ ಮಾಡಿರುವ ವಾಹನಗಳನ್ನು ಸದ್ಯಕ್ಕೆ ಬಿಡುಗಡೆ ಮಾಡುವುದಿಲ್ಲ ಎನ್ನಲಾಗಿದೆ. ಜಪ್ತಿ ಮಾಡಿದ ವಾಹನಗಳನ್ನು ಠಾಣೆಗೆ ಸಾಗಿಸಿದ್ದು, ಅವುಗಳ ರಕ್ಷಣೆ, ಸುರಕ್ಷತೆ ಪೊಲೀಸರಿಗೆ ಸವಾಲಾಗಿದೆ. ಬಹುತೇಕ …

Read More »

ಕೊರೊನಾ ಸ್ಫೋಟ, ಮುಂದಿನ 15 ದಿನ ಎಚ್ಚರ: ಕೊಡಗು ಜಿಲ್ಲಾ ವೈದ್ಯಾಧಿಕಾರಿ ಆತಂಕ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಮುಂದಿನ 15 ದಿನ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಕೊಡಗು ಜಿಲ್ಲಾ ವೈದ್ಯಾಧಿಕಾರಿ ಮೋಹನ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. ಕೊರೊನಾ ಸ್ಫೋಟ ಸಾಧ್ಯತೆ: ಮುಂದಿನ ಹದಿನೈದು ದಿನ ಕೊಡಗಿಗೆ ಕಂಟಕ ಎದುರು ಅಗುತ್ತದೆ. ಕೊಡಗು ಜಿಲ್ಲೆಯಲ್ಲಿರುವ ಜನಸಂಖ್ಯೆ ಸುಮಾರು ಆರೂವರೆ ಲಕ್ಷ. ಆದ್ರೆ ಬೆಂಗಳೂರಿನಿಂದ ಬಂದಿರುವ ಜನರು ಹಳ್ಳಿ ಸೇರಿಕೊಂಡಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ …

Read More »

ಉಮೇಶ್ ಜಾಧವ್ ಗೆ ಮೂಟೆಗಟ್ಟಲೇ ಲಸಿಕೆ; ಎಲ್ಲಿಂದ ಬಂತು :ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ಆರಂಭಿಸಿದೆ. ಆದರೆ ಲಸಿಕೆ ಲಭ್ಯತೆಯೇ ಇಲ್ಲದೇ ಅಭಿಯಾನ ಆರಂಭಿಸಿರುವುದಾದರೂ ಯಾಕೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಕೇರ್ಸ್ ಅಭಿಯಾನದಡಿ ಕೋವಿಡ್ ಸೋಂಕಿತರ ನೆರವಿಗೆ ಆಂಬುಲೆನ್ಸ್ ಗಳಿಗೆ ಚಾಲನೆ ನೀಡಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಯಾವುದೇ ಪೂರ್ವತಯಾರಿಯಿಲ್ಲದೇ ಲಸಿಕೆ ಅಭಿಯಾನ ಘೋಷಿಸಿದ್ದಾರೆ. ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ವ್ಯಾಕ್ಸಿನ್ ಸಿಗಬೇಕೆಂದರೆ ಆರುವರೆ ಕೋಟಿ ವ್ಯಾಕ್ಸಿನ್ ಬೇಕು. ರಾಜ್ಯದಲ್ಲಿ …

Read More »

ಅಪ್ಪ ತೀರಿಕೊಂಡ 3 ದಿನಕ್ಕೆ ತಾಯಿ ಕೋವಿಡ್​​ಗೆ ಬಲಿ: ಶವ ಪಡೆಯಲು 30,000ಕ್ಕೆ ಆಸ್ಪತ್ರೆ ಡಿಮ್ಯಾಂಡ್

ಬೆಂಗಳೂರು: ಕೊರೊನಾ ಮಾಹಾಮಾರಿಯಿಂದ ಎಂಥ ಘನಘೋರ ಸ್ಥಿತಿ ಎದುರಾಗಿದೆ ಅನ್ನೋದಕ್ಕೆ ಈ ಪ್ರಕರಣ ಸಾಕ್ಷಿ. ಈ ಸ್ಟೋರಿ ನೋಡಿದ್ರೆ ಎಂಥವ್ರಿಗೂ ಕಣ್ಣೀರು ಬರುತ್ತೆ. ವ್ಯಕ್ತಿಯೊಬ್ಬರು ಒಂದೇ ವಾರದ ಅಂತರದಲ್ಲಿ ಕೋವಿಡ್​ನಿಂದ ತಾಯಿ ಹಾಗೂ ನಾನ್-ಕೋವಿಡ್ ನಿಂದ ತಂದೆಯನ್ನ ಕಳೆದುಕೊಂಡಿದ್ದಾರೆ.ಆಸ್ಪತ್ರೆಗಳ ಧನದಾಹಕ್ಕೆ ನನ್ನ ತಾಯಿಯನ್ನ ಕಳೆದುಕೊಂಡೆ ಅಂತ ಮೃತ ಸೋಂಕಿತ ಮಹಿಳೆಯ ಮಗ ಕಣ್ಣೀರು ಹಾಕಿದ್ದಾರೆ. ಅಂಬೇಡ್ಕರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯದಿಂದಲೇ ನನ್ನ ತಾಯಿ ಸಾವನ್ನಪ್ಪಿದ್ರು ಅಂತ ಅವರು …

Read More »

ವೆಂಟಿಲೇಟರ್‌ನಲ್ಲಿರುವ ಕೊರೊನಾ ಸೋಂಕಿತರೊಬ್ಬರಿಗೆ ಗೋಮೂತ್ರ ಕುಡಿಸಿದ ರಾಜಕಾರಣಿ

ನವದೆಹಲಿ, : ವೆಂಟಿಲೇಟರ್‌ನಲ್ಲಿರುವ ಮಹಿಳಾ ಕೊರೊನಾ ಸೋಂಕಿತರೊಬ್ಬರಿಗೆ ರಾಜಕಾರಣಿಯೊಬ್ಬರು ಒತ್ತಾಯಪೂರ್ವಕವಾಗಿ ಗೋಮೂತ್ರ ಕುಡಿಸಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಮಹಿಳೆಯನ್ನು ವೆಂಟಿಲೇಟರ್‌ನಲ್ಲಿಡಲಾಗಿತ್ತು, ಆವರಿಗೆ ರಾಜಕಾರಣಿಯೊಬ್ಬರು ಗೋಮೂತ್ರ ಕುಡಿಸಿದ್ದರು. ಈ ಶಾಕಿಂಗ್ ವಿಡಿಯೋವನ್ನು ಸೂರತ್ ಬಿಜೆಪಿಯ ಜನರಲ್ ಸೆಕ್ರೆಟರಿ ಕಿಶೋರ್ ಬಿಂದಾಲ್ ಅವರು ಪೋಸ್ಟ್‌ ಮಾಡಿದ್ದರು. 80 ಸಾವಿರ ಮಂದಿ ಈ ವಿಡಿಯೋ ವೀಕ್ಷಿಸಿದ್ದರು, ಬಳಿಕ ಈ ವಿಡಿಯೋವನ್ನು ಡಿಲೀಟ್ ಮಾಡಲಾಗಿತ್ತು. ಮಾರಕ ಕೊರೋನಾ ವೈರಸ್ ಗುಣಪಡಿಸಲು ಇಡೀ …

Read More »

ಮುಂದಿನ 3 ತಿಂಗಳ ಸಂಬಳವನ್ನು ಆಶಾ ಕಾರ್ಯಕರ್ತೆಯರಿಗೆ ನೀಡುತ್ತೇನೆ: ಶಾಸಕ ಗಣೇಶ್ ಹುಕ್ಕೇರಿ

ಬೆಂಗಳೂರು: ಕಾರ್ಮಿಕರ ದಿನಾಚರಣೆಯಂದು ಕೊವಿಡ್ ವಾರಿಯರ್​ಗಳಿಗೆ ನೆರವಾಗಲು ಮುಂದಾದ ಸದಲಗಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಗಣೇಶ್ ಹುಕ್ಕೇರಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ, ನನ್ನ 3 ತಿಂಗಳ ಸಂಬಳವನ್ನು ಆಶಾ ಕಾರ್ಯಕರ್ತೆಯರಿಗೆ ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಈಗಾಗಲೇ ತಮ್ಮ ಸ್ವಂತ ಹಣದಲ್ಲಿ 120 ಬೆಡ್‌ಗಳ ಆಸ್ಪತ್ರೆ ನಿರ್ಮಾಣ ಮಾಡಿರುವ ಶಾಸಕ ಗಣೇಶ್ ಹುಕ್ಕೇರಿ ಉಚಿತ ಆಯಂಬುಲೆನ್ಸ್ ವ್ಯವಸ್ಥೆ ಕೂಡ ಮಾಡಿದ್ದಾರೆ. ಮುಖ್ಯಮಂತ್ರಿಗಳ ಮನವಿಯಂತೆ ಒಂದು ತಿಂಗಳ ಸಂಬಳವನ್ನ ಕೊವಿಡ್ ನಿಧಿಗೆ ನೀಡಿದ್ದೇನೆ. …

Read More »