Breaking News

ಬೆಂಗಳೂರು

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ, ಯಾವ ನಗರದಲ್ಲಿ ಎಷ್ಟು?

ನವದೆಹಲಿ, ಮಾರ್ಚ್ 30: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮಂಗಳವಾರ (ಮಾರ್ಚ್ 30)ದಂದು ಬದಲಾವಣೆಯಾಗಿದೆ. ದೇಶದೆಲ್ಲೆಡೆ ಪೆಟ್ರೋಲ್ ಬೆಲೆ 19 ರಿಂದ 22 ಪೈಸೆ ಪ್ರತಿ ಲೀಟರ್ ಹಾಗೂ ಡೀಸೆಲ್ ಬೆಲೆ 21 ರಿಂದ 23 ಪೈಸೆ ಪ್ರತಿ ಲೀಟರ್ ಇಳಿಕೆಯಾಗಿದೆ. ಫೆಬ್ರವರಿ 27ರ ಬಳಿಕ ಮತ್ತೆ ಇಂಧನ ದರ ಪರಿಷ್ಕರಣೆಗೊಂಡಿರಲಿಲ್ಲ. ನಂತರ ಸತತ ಎರಡು ದಿನ ಸರ್ಕಾರಿ ಸ್ವಾಮ್ಯದ ಮೂರು ತೈಲ ಕಂಪನಿಗಳು ಬೆಲೆ ಇಳಿಕೆ …

Read More »

ಉಸ್ತುವಾರಿ ಸಚಿವರನ್ನು ಬದಲಿಸಿ ಸಿಎಂ ಆದೇಶ, ಇಲ್ಲಿದೆ ಡೀಟೇಲ್ಸ್

ಬೆಂಗಳೂರು,ಮಾ.30-ಆಡಳಿತದಲ್ಲಿ ಅಮೂಲಾಗ್ರ ಬದಲಾವಣೆ ಮಾಡಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಉಸ್ತುವಾರಿ ಸಚಿವರ ಜಿಲ್ಲೆಗಳನ್ನು ಬದಲಾಯಿಸಿ ಅಸೂಚನೆ ಹೊರಡಿಸಲಿದ್ದಾರೆ. ಇದೇ ಮೊದಲ ಬಾರಿಗೆ ತವರು ಜಿಲ್ಲೆಯನ್ನು ಹೊರತುಪಡಿಸಿ ಜಿಲ್ಲೆಗಳಿಗೆ ಬೇರೊಬ್ಬ ಸಚಿವರಿಗೆ ಉಸ್ತುವಾರಿ ವಹಿಸಲು ಚಿಂತನೆ ನಡೆದಿದೆ. ಕಲ್ಯಾಣ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದ ಸಚಿವರು ಹಳೇಮೈಸೂರು ಭಾಗದ ಉಸ್ತುವಾರಿಯಾಗಿ ನೇಮಕ ಮಾಡಲಿದ್ದಾರೆ.ಹಳೆ ಮೈಸೂರು ಭಾಗದ ಸಚಿವರನ್ನು ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ ಭಾಗಕ್ಕೆ, ಕರಾವಳಿ ಭಾಗದ ಸಚಿವರನ್ನು …

Read More »

ಇನ್ನೊಂದು ಗಂಟೆಯಲ್ಲಿ ಯುವತಿ ಹಾಜರು :ವಕೀಲ ಜಗದೀಶ್

ಬೆಂಗಳೂರು:‌ ಯುವತಿ ಹಾಜರುಪಡಿಸುವ ವಿಚಾರದಲ್ಲಿ ನ್ಯಾಯಾಲಯದ ಕಾನೂನು ಪ್ರಕ್ರಿಯೆ ಮುಗಿದ ಬಳಿಕ ಯುವತಿ ಹಾಜರು ಪಡಿಸಲಾಗುವುದು ಎಂದು ಯುವತಿ ಪರ ವಕೀಲ ಕೆ‌.ಎನ್.ಜಗದೀಶ್ ತಿಳಿಸಿದ್ದಾರೆ‌. ತಮ್ಮ ನಿವಾಸದ ಎದುರು ಮಾಧ್ಯಮಗಳೊಂದಿಗೆ ಮಾತನಾಡಿದ ಜಗದೀಶ್, ಸಂತ್ರಸ್ತ ಯುವತಿ ಕೋರ್ಟ್ ಮುಂದೆ ಹಾಜರಾಗಿ ಸಿಆರ್​​​ಪಿಸಿ 164 ರಡಿ ಹೇಳಿಕೆ ದಾಖಲಿಸಿಕೊಳ್ಳಲು ನ್ಯಾಯಾಲಯ ಈಗಾಗಲೇ ಅನುಮತಿ ನೀಡಿದೆ‌. ಆದರೆ, ಎಲ್ಲಿ ಮತ್ತು ಯಾವ ಸಮಯದಲ್ಲಿ ಹಾಜರುಪಡಿಸಬೇಕು ಎಂದು ಸ್ಪಷ್ಟವಾಗಿ ತಿಳಿಸಿರಲಿಲ್ಲ. ಹೀಗಾಗಿ ಕೋರ್ಟ್​ಗೆ ತೆರಳುವುದಾಗಿ …

Read More »

ಸಿಡಿ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ: ಯಾವುದೇ ಕ್ಷಣದಲ್ಲೂ ಯುವತಿ ಕೋರ್ಟ್ ಮುಂದೆ ಹಾಜರು?

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದೆನ್ನಲಾದ ಸಿಡಿ ಪ್ರಕರಣದಲ್ಲಿನ ಯುವತಿ ಇಂದು ಯಾವುದೇ ಕ್ಷಣದಲ್ಲೂ ಕೋರ್ಟ್ ಗೆ ಹಾಜರಾಗುವ ಸಾಧ್ಯತೆಯಿದೆ. ಯುವತಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಕೋರ್ಟ್ ಅನುಮತಿ ನೀಡಿದ್ದು, ಯಾವುದೇ ಕ್ಷಣದಲ್ಲೂ ಹಾಜರಾಗಬಹುದು ಎಂದು ಯುವತಿ ಪರ ವಕೀಲ ಜಗದೀಶ್ ಹೇಳಿದ್ದಾರೆ. 24ನೇ ಎಪಿಎಂಸಿ ನ್ಯಾಯಾಲಯದಲ್ಲಿ ಇಂದು , ಎಸ್ ಐಟಿ ಮತ್ತು ತನಿಖಾಧಿಕಾರಿ ಮೇಲೆ ಯುವತಿಗೆ ಯಾವುದೇ ನಂಬಿಕೆಯಿಲ್ಲ ಎಂದು ಜಗದೀಶ್ ನ್ಯಾಯಾಧೀಶರ ಮುಂದೆ ಹೇಳಿದ್ದಾರೆ. ಮೊದಲು ಯುವತಿಯ ಹೇಳಿಕೆ …

Read More »

BMTC’ ನೌಕರರಿಗೆ ಶುಭಸುದ್ದಿ : ಆರೋಗ್ಯ ವಿಮೆಗೆ ನೌಕರರ ಕುಟುಂಬ ಸೇರ್ಪಡೆ

ಬೆಂಗಳೂರು : ರಾಜ್ಯ ಸರ್ಕಾರವು ಬಿಎಂಟಿಸಿ ನೌಕರರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಬಿಎಂಟಿಸಿ ನೌಕರರಿಗೆ ಆರೋಗ್ಯ ವಿಮೆ ಮಾಡಿಸುವುದರ ಜೊತೆ ಆರೋಗ್ಯ ವಿಮಾ ಕಾರ್ಡ್ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ. 28 ಸಾವಿರಕ್ಕೂ ಹೆಚ್ಚಿನ ನೌಕರರಿಗೂ ಇದು ಅನ್ವಯವಾಗಲಿದ್ದು, ಸರ್ಕಾರಿ ನೌಕರರಿಗಿರುವಂತೆ ಆರೋಗ್ಯ ವಿಮೆ ಮಾಡಿಸಲಾಗುತ್ತದೆ. ವಿಮೆಯಲ್ಲಿ ಸಿಬ್ಬಂದಿ ಹಾಗೂ ಅವರ ಕುಟುಂಬದವರು ಸೇರ್ಪಡೆಯಾಗಲಿದ್ದಾರೆ ಹೀಗಾಗಿ ಅಧಿಕಾರಿ ಮತ್ತು ನೌಕರರು ಪತಿ/ಪತ್ನಿ 24 ವರ್ಷದೊಳಗಿನ ಮಕ್ಕಳು ತಂದೆ ಮತ್ತು ತಾಯಿಯ ವಿವರ …

Read More »

ಕೆಎಎಸ್‌ ಅಧಿಕಾರಿಗಳ ಸಂಘಕ್ಕೆ ಎಲಿಷ ಆಂಡ್ರೂಸ್‌ ಅಧ್ಯಕ್ಷ

ಬೆಂಗಳೂರು: ಕರ್ನಾಟಕ ಆಡಳಿತ ಸೇವೆ (ಕೆಎಎಸ್‌) ಅಧಿಕಾರಿಗಳ ಸಂಘದ ನೂತನ ಅಧ್ಯಕ್ಷರಾಗಿ ಎಲಿಷ ಆಂಡ್ರೂಸ್‌ ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಚುನಾವಣಾ ಪ್ರಕ್ರಿಯೆ ಜರುಗಿದ್ದು, ಉಪಾಧ್ಯಕ್ಷರಾಗಿ ಅನಿತಾಲಕ್ಷ್ಮಿ, ಕಾರ್ಯದರ್ಶಿಯಾಗಿ ಸಿ.ಎಲ್‌. ಶಿವಕುಮಾರ್‌, ಜಂಟಿ ಕಾರ್ಯದರ್ಶಿಯಾಗಿ ಬಿ.ಸಿ. ಶಿವಾನಂದಮೂರ್ತಿ ಮತ್ತು ಖಜಾಂಚಿಯಾಗಿ ಬಿ.ಎಸ್‌. ರಾಜೀವ್‌ ಅವರನ್ನು ಆಯ್ಕೆ ಮಾಡಲಾಗಿದೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬಿ.ಎನ್‌. ವರಪ್ರಸಾದ್ ರೆಡ್ಡಿ, ಎ. ದೇವರಾಜ್‌, ನಾಗೇಂದ್ರ ಎಫ್‌. ಹೊನ್ನಳ್ಳಿ, ಎಚ್‌. …

Read More »

ಜಾರಕಿಹೊಳಿ ಟೀಂ ಹತ್ತಿಕ್ಕುವ ಯೋಜನೆ ಬಿಜೆಪಿಯದ್ದು, ಸಿಎಂ ಮೌನ ಮುರಿಯಲಿ: ಮೋಟಮ್ಮ, ಜಯಮಾಲ, ಉಮಾಶ್ರೀ ಆಗ್ರಹ

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವರಾದ ಮೊಟಮ್ಮ, ಜಯಮಾಲ ಮತ್ತು ಉಮಾಶ್ರೀ, ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ ಸಂಬಂಧ ಸಿಎಂ ವಿರುದ್ಧ ಕಿಡಿಕಾರಿದ್ದಾರೆ. 27 ದಿನದ ಹಿಂದೆ ಸಿಡಿ ಕೇಸ್​ ಬೆಳಕಿಗೆ ಬಂತು. ಅಂದಿನಿಂದಲೂ ಸುದ್ದಿ ಆಗುತ್ತಿದೆ. ಆದ್ರೆ ಆ ಹೆಣ್ಣು ಮಗಳನ್ನು ರಕ್ಷಣೆ ಮಾಡಬೇಕಾದ ಸರ್ಕಾರ ಒಂದೇಒಂದು ಹೇಳಿಕೆಯನ್ನೂ ಕೊಡ್ತಿಲ್ಲ. ಸಿಎಂ ಯಡಿಯೂರಪ್ಪ ಮೌನ ವಹಿಸಿದ್ದಾರೆ. ಮಾತ್ತೆತ್ತಿದ್ರೆ ರಾಮರಾಜ್ಯ ಎಂದು ಹೇಳ್ತಾರೆ. ಆದ್ರೆ ಹೆಣ್ಣು …

Read More »

ಸಾರಿಗೆ ನೌಕರರು ಪ್ರತಿಭಟನೆ ಮಾಡಿದ್ರೆ ಖಾಸಗಿ ಬಸ್ ಬಳಕೆ ಮಾಡುತ್ತೇವೆ : ಡಿಸಿಎಂ

ಬೆಂಗಳೂರು: ಸಾರಿಗೆ ಇಲಾಖೆಗೆ ಬರುವ ಆದಾಯ ಇಂಧನ, ವೇತನಕ್ಕೆ ಸಾಲುತ್ತಿಲ್ಲ. ಇಂತಹ ಕಷ್ಟಕಾಲದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸದೇ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು. ಇಲಾಖೆಯ ಹಣಕಾಸು ವೃದ್ಧಿಯಾಗುತ್ತಿದ್ದಂತೆಯೇ ಸಾರಿಗೆ ನೌಕರರ ಬೇಡಿಕೆ ಈಡೇರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಭರವಸೆ ನೀಡಿದ್ದಾರೆ. ಏಪ್ರಿಲ್ 7 ರಿಂದ ಬೇಡಿಕೆ ಈಡೇರಿಕೆಗಾಗಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುವುದಾಗಿ ಹೇಳಿದ್ದು, ಈ ಹಿನ್ನಲೆಯಲ್ಲಿಂದು ಸಚಿವ ಲಕ್ಷ್ಮಣ್ ಸವದಿ ಮುಖ್ಯಮಂತ್ರಿ …

Read More »

ಉಪಚುನಾವಣೆಯಿಂದ ದೂರ ಉಳಿಯುವರೇ ಸಿಡಿ ಭಯದಲ್ಲಿರುವ 6 ಸಚಿವರು..?

ಬೆಂಗಳೂರು,ಮಾ.29- ನ್ಯಾಯಾಲಯದಿಂದ ತಡೆ ತಂದು ಸರ್ಕಾರಕ್ಕೆ ತೀವ್ರ ಮುಜುಗರ ಸೃಷ್ಟಿಸಿದ ಕಾರಣ ಉಪಚುನಾವಣೆಯಲ್ಲಿ ಆರು ಸಚಿವರು ಪ್ರಚಾರದಿಂದ ದೂರ ಉಳಿಯುವ ಸಾಧ್ಯತೆ ಇದೆ. ಈ ಸಚಿವರು ಪ್ರಚಾರಕ್ಕೆ ಬಂದರೆ ಪ್ರತಿಪಕ್ಷಗಳು ಇದನ್ನೇ ಅಸ್ತ್ರ ಮಾಡಿಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಬಹುದೆಂಬ ಭೀತಿಯಿಂದಾಗಿ ಸದ್ಯಕ್ಕೆ ದೂರ ಉಳಿಯುವಂತೆ ಪಕ್ಷ ಸೂಚಿಸಿದೆ ಎನ್ನಲಾಗುತ್ತಿದೆ. ಸಚಿವರಾದ ಬಿ.ಸಿ.ಪಾಟೀಲ್, ಕೆ.ಸಿ.ನಾರಾಯಣಗೌಡ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಭೈರತಿ ಬಸವರಾಜ್ ಸೇರಿದಂತೆ ಒಟ್ಟು 6 ಸಚಿವರು ಪ್ರಚಾರದಿಂದ ದೂರ ಉಳಿಯಲಿದ್ದಾರೆ …

Read More »

ವಾಹನ ಸವಾರ’ರೆಲ್ಲರೂ ತಿಳಿದಿರಲೇ ಬೇಕಾದ ವಿಷಯಗಳು ಇವು.!

ನಾವು ವಾಹನಗಳ ಬಗ್ಗೆ ಗಮನ ಕೊಡುತ್ತೇವೆ ವಿನಹ, ಬಹುತೇಕ ಸಂದರ್ಭದಲ್ಲಿ ನಮ್ಮ ವಾಹನ ತಡೆಯುವಂತ, ತಡೆದು ವಿಚಾರಣೆ, ಮಾಹಿತಿ ಕೇಳುವಂತ ಸಂದರ್ಭದಲ್ಲಿ ನಾವು ಅವರನ್ನು ಪ್ರಶ್ನಿಸಬಹುದು. ಕೆಲ ದಾಖಲೆ, ಮಾಹಿತಿಯನ್ನು ಅವರಿಂದಲೂ ಪಡೆದ ನಂತ್ರ, ನಮ್ಮ ವಾಹನದ ಮಾಹಿತಿ ಅವರಿಗೆ ನೀಡಬಹುದು ಎನ್ನುವ ಬಗ್ಗೆ ತಿಳಿದೇ ಇರೋದಿಲ್ಲ. ಹಾಗಾದ್ರೇ.. ವಾಹನ ಸವಾರರೆಲ್ಲರೂ ತಿಳಿದಿರಲೇ ಬೇಕಾದ ವಿಷಯಗಳು ಏನ್ ಅಂತ ಮುಂದೆ ಓದಿ..   ಹೌದು.. ವಾಹನ ಸವಾರರಾದಂತ ನಾವು ಸಂಚಾರಿ …

Read More »