Breaking News

ಬೆಂಗಳೂರು

ಬಾರ್ಬಿಕ್ಯೂ ನೇಷನ್‌ ಐಪಿಒ ಇಂದಿನಿಂದ ಶುರು: ಬೆಲೆ 498-500 ರೂಪಾಯಿ

ದೇಶಾದ್ಯಂತ ಅನೇಕ ರೆಸ್ಟೋರೆಂಟ್‌ಗಳನ್ನು ಹೊಂದಿರುವ ಬಾರ್ಬಿಕ್ಯೂ ನೇಷನ್‌ ಹಾಸ್ಪಿಟಲಿಟಿ ಐಪಿಒ ಬುಧವಾರದಿಂದ ಆರಂಭವಾಗಿದ್ದು, ಆರಂಭಿಕ ಪ್ರೈಸ್ ಬ್ಯಾಂಡ್‌ ಅನ್ನು 498-500 ರೂಪಾಯಿ ನಿಗದಿಪಡಿಸಲಾಗಿದೆ. ಮಾರ್ಚ್‌ 24ರಿಂದ ಆರಂಭಗೊಂಡಿರುವ ಐಪಿಒ, ಮಾರ್ಚ್‌ 26ರಂದು ಮುಕ್ತಾಯವಾಗಲಿದೆ. 15 ಪ್ರಮುಖ ಹೂಡಿಕೆದಾರರನ್ನು ಒಳಗೊಂಡಿರುವ ಬಾರ್ಬಿಕ್ಯೂ ನೇಷನ್‌ 202 ಕೋಟಿ ರೂಪಾಯಿ ಸಂಗ್ರಹಿಸಲು 40,57,861 ಷೇರುಗಳನ್ನು ಮಾರಾಟ ಮಾಡಲಿದೆ. ನವೆಂಬರ್ 30, 2019 ರ ಹೊತ್ತಿಗೆ ಬಾರ್ಬಿಕ್ಯೂ ನೇಷನ್‌ ಭಾರತದ 73 ನಗರಗಳಲ್ಲಿ ಮತ್ತು ವಿದೇಶದಲ್ಲಿ …

Read More »

ಹಣ-ಆಭರಣ ಸುಲಿಗೆ ಮೂವರ ಬಂಧನ

ಬೆಂಗಳೂರು, ಮಾ.23- ಸ್ಕೂಟರ್‍ನಲ್ಲಿ ಬಂದು ಬೆದರಿಸಿ ಹಣ-ಆಭರಣ ಸುಲಿಗೆ ಮಾಡಿದ್ದ ಮೂವರನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿ 3 ಲಕ್ಷ ರೂ. ಬೆಲೆಬಾಳುವ 102 ಗ್ರಾಂ ಚಿನ್ನದ ಆಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ವಶಪಡಿಸಿಕೊಂಡಿದ್ದಾರೆ. ಕೆಜಿ ಹಳ್ಳಿ, ಪಿಳ್ಳಣ್ಣ ಗಾರ್ಡನ್ ನಿವಾಸಿ ಜಾಕೀರ್ ಹುಸೇನ್ (30), ವೆಂಕಟೇಶಪುರಂನ ಶಾಬಾಜ್‍ಖಾನ್ (25), ಫಾಜಿಲ್ (23) ಬಂಧಿತರು. ಭೈರವೇಶ್ವರನಗರ 9ನೆ ಕ್ರಾಸ್‍ನಲ್ಲಿ ಸಾರ್ವಜನಿಕರೊಬ್ಬರು ಮಾ.13ರಂದು ಹೋಗುತ್ತಿದ್ದಾಗ ಮೂವರು ಸುಲಿಗೆಕೋರರು ಸ್ಕೂಟರ್‍ನಲ್ಲಿ ಬಂದು …

Read More »

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು, 530 ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಪ್ರಕ್ರಿಯೆ ಮಾಡಲಾಗುತ್ತಿದೆ ಎಂದು ಪೌರಾಡಳಿತ ಮತ್ತು ಸಕ್ಕರೆ ಸಚಿವ ಎಂ.ಟಿ.ಬಿ. ನಾಗರಾಜು ತಿಳಿಸಿದ್ದಾರೆ.   ಪೌರಾಡಳಿತ ಇಲಾಖೆಯಲ್ಲಿ 9972 ಹುದ್ದೆಗಳು ಖಾಲಿ ಇವೆ. ಗ್ರೂಪ್ ಸಿ ವೃಂದದ ಖಾಲಿ ಹುದ್ದೆಗಳನ್ನು ಸರ್ಕಾರದ ಹಂತದಲ್ಲಿ ಹಾಗೂ ಗ್ರೂಪ್ …

Read More »

ಪೊಲೀಸರಿಗೆ ಭರ್ಜರಿ ಸಿಹಿಸುದ್ದಿ : ಕಡ್ಡಾಯ ವಾರದ ರಜೆಗೆ ಮತ್ತೊಮ್ಮೆ ಆದೇಶ

ಬೆಂಗಳೂರು : ಪೊಲೀಸರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಗೆ ಕಡ್ಡಾಯ ವಾರದ ರಜೆ ನೀಡುವಂತೆ ಎಲ್ಲ ಠಾಣಾಧಿಕಾರಿಗಳಿಗೆ ನಗರ ಪೊಲೀಸ್ ಆಯುಕ್ತ ಕಚೇರಿ ಆಡಳಿತ ವಿಭಾಗ ಡಿಸಿಪಿ ನಿಶಾ ಜೇಮ್ಸ್ ಆದೇಶ ಹೊರಡಿಸಿದ್ದಾರೆ.   ಡಿಸಿಪಿ ನಿಶಾ ಜೇಮ್ಸ್ ಹೊರಡಿಸಿರುವ ಆದೇಶದ ಪ್ರಕಾರ, ವಿಪತ್ತು, ಚುನಾವಣೆ ಮತ್ತು ಬಂದೋಬಸ್ತ್ ಕರ್ತವ್ಯ ಹೊರತು ಪಡಿಸಿ ಉಳಿದ ಎಲ್ಲ ಸಮಯದಲ್ಲಿ ಸಿಬ್ಬಂದಿಗೆ ಕಡ್ಡಾಯವಾಗಿ ರಜೆ ನೀಡಬೇಕು. ಇದಕ್ಕಾಗಿ ಆಯಾ ಠಾಣಾಧಿಕಾರಿಗಳು ಸಿಬ್ಬಂದಿಯ …

Read More »

BPL’ ಕಾರ್ಡ್ : ಟ್ಯಾಕ್ಸಿ, ಟ್ರ್ಯಾಕ್ಟರ್ ಹೊಂದಿದವರಿಗೆ ರಾಜ್ಯ ಸರ್ಕಾರದಿಂದ ಶುಭಸುದ್ದಿ

ಬೆಂಗಳೂರು : ಜೀವನೋಪಾಯಕ್ಕಾಗಿ ಟ್ಯಾಕ್ಸಿ, ಟ್ರಾಕ್ಟರ್ ಹೊಂದಿರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಟ್ಯಾಕ್ಸಿ, ಟ್ರಾಕ್ಟರ್ ಹೊಂದಿರುವವರಿಗೆ ಬಿಪಿಎಲ್ ಕಾರ್ಡ್ ವಿತರಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸುವುದಾಗಿ ತಿಳಿಸಿದೆ.   ವಿಧಾನಪರಿಷತ್ ನಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ಶಾಂತರಾಮ ಸಿದ್ದಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜೀವನೋಪಾಯಕ್ಕಾಗಿ ಟ್ಯಾಕ್ಸಿ, ಟ್ರಾಕ್ಟರ್ ಇರುವ ಕುಟುಂಬಸ್ಥರಿಗೆ ಬಿಪಿಎಲ್ ಕಾರ್ಡ್ ನೀಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದಾಗಿ ಈ ಕುಟುಂಬಗಳು ಸಂಕಷ್ಟದಲ್ಲಿ …

Read More »

ಸಿಡಿ ವಿಚಾರದಲ್ಲಿ ನಾನೂ ಕೂಡಾ ಸದನದ ಚರ್ಚೆಯಲ್ಲಿ ಭಾಗವಹಿಸಬೇಕಿತ್ತು, ಆದರೆ ಹಿರಿಯರು ಬೇಡ ಎಂದಿದ್ದಕ್ಕೆ ಸುಮ್ಮನಾದೆ: ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ಸಿಡಿ ವಿಚಾರದಲ್ಲಿ ನಾನೂ ಕೂಡಾ ಸದನದ ಚರ್ಚೆಯಲ್ಲಿ ಭಾಗವಹಿಸಬೇಕಿತ್ತು, ಆದರೆ ಹಿರಿಯರು ಬೇಡ ಎಂದಿದ್ದಕ್ಕೆ ಸುಮ್ಮನಾದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಆ ಹುಡುಗಿ ಒಂದು ವಿಡಿಯೋ ಬಿಡುಗಡೆ ಮಾಡಿದ್ದಾಳೆ. ಆಕೆ ಒತ್ತಾಯದಿಂದ ಮಾತನಾಡಿದ್ದಾಳೋ, ಅಥವಾ ಸ್ವ-ಇಚ್ಛೆಯಿಂದ ಮಾತನಾಡಿದ್ದಾಳೋ ಗೊತ್ತಿಲ್ಲ. ಆದರೆ ಸಿಡಿಯಲ್ಲಿ ಇರುವ ದೃಶ್ಯ ಅಸಲಿಯೋ, ನಕಲಿಯೋ ಗೊತ್ತಿಲ್ಲ ಎಂದರು. ತನಿಖೆ ಆಗುವವರೆಗೂ ವಿರೋಧ ಪಕ್ಷ ಕೂಡ ಸಹಕರಿಸಬೇಕು. ಜನರ ಸಮಸ್ಯೆಗಳ …

Read More »

ಪೊಲೀಸರಿಂದ ತಪ್ಪಿಸಿಕೊಳ್ಳಲು ಸಿಗ್ನಲ್ ಆಯಪ್ ಬಳಸುತ್ತಿರುವ ಸಿಡಿ ಪ್ರಕರಣದ ಕಿಂಗ್‌ಪಿನ್‌ಗಳು!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಅಶ್ಲೀಲ ಸಿಡಿ ಪ್ರಕರಣ ಬಹಿರಂಗವಾದ ಬಂದ ಬಳಿಕ 20 ದಿನಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿರುವ ಕಿಂಗ್‌ಪಿನ್‌ಗಳು ಗೌಪ್ಯ ಸಂವಹನಕ್ಕೆ ‘ಸಿಗ್ನಲ್’ ಆಯಪ್ ಮೆಸೆಂಜರ್ ಬಳಸುತ್ತಿದ್ದಾರೆ ಎಂಬ ಸಂಗತಿ ವಿಶೇಷ ತನಿಖಾ ದಳದ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸಿಡಿ ಸ್ಫೋಟದ ಮಾಸ್ಟರ್ ಮೈಂಡ್ ಎನ್ನಲಾದ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತರು ಮತ್ತು ವಿವಾದಿತ ಯುವತಿ ಎಸ್‌ಐಟಿ ಗಾಳಕ್ಕೆ ಸಿಲುಕದಂತೆ ಹೊರ ರಾಜ್ಯಗಳಲ್ಲಿ …

Read More »

ಸಿಡಿ ಲೀಕ್​ ಆದಾಗಿನಿಂದ ಊರೂರು ಸುತ್ತುತ್ತಿರುವ ಕಿಂಗ್​ಪಿನ್, ಹ್ಯಾಕರ್​, ಯುವತಿ ಸದ್ಯ ರಾಜಸ್ಥಾನದಲ್ಲಿದ್ದಾರೆ ಎನ್ನಲಾಗಿದೆ.?

ಬೆಂಗಳೂರು: ಬಗೆದಷ್ಟೂ ಆಳ ಎಂಬಂತೆ ತನಿಖೆ ಮುಂದುವರಿದಂತೆ ಮಾಜಿ ಸಚಿವ ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್​ ಸಿಡಿ ಕೇಸ್​ನ ಲೀಕಾಸುರರ ಎಕ್ಸ್​ಕ್ಲೂಸಿವ್​ ಮಾಹಿತಿ ಲಭ್ಯವಾಗುತ್ತಲೇ ಇದೆ. ಸಿಡಿ ಲೀಕ್​ ಆದಾಗಿನಿಂದ ಊರೂರು ಸುತ್ತುತ್ತಿರುವ ಕಿಂಗ್​ಪಿನ್, ಹ್ಯಾಕರ್​, ಯುವತಿ ಸದ್ಯ ರಾಜಸ್ಥಾನದಲ್ಲಿದ್ದಾರೆ ಎನ್ನಲಾಗಿದೆ. ಇನ್ನು ಸಿಡಿ ಬಹಿರಂಗದ ಬಳಿಕ ಸಿಡಿ ಗ್ಯಾಂಗ್ ನಡೆಸಿದ್ದ ತಂತ್ರ ಏನು? ಹ್ಯಾಕರ್ ಶ್ರವಣ್ ಯಾವ ರೀತಿ ಪ್ಲಾನಿಂಗ್ ಮಾಡಿಕೊಂಡಿದ್ದ? ಅನ್ನೋದ್ರ ಕಂಪ್ಲೀಟ್​ ಡಿಟೇಲ್ಸ್ ಇಲ್ಲಿದೆ.  ಎಸ್‌ಐಟಿ …

Read More »

ಬಿಎಸ್ವೈ ಬೆನ್ನಿಗೆ ನಿಂತರೇ ಡಿಕೆಶಿ? ಏನಿದು ರಮೇಶ್ ಕುಮಾರ್ ಮಾತಿನ ಮರ್ಮ!

ಬೆಂಗಳೂರು ಮಾರ್ಚ್ 23: ಸೋಮವಾರ (ಮಾ 22) ವಿಧಾನಸಭೆಯ ಬಜೆಟ್ ಅಧಿವೇಶನದ ವೇಳೆ, ರಮೇಶ್ ಜಾರಕಿಹೊಳಿ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಚರ್ಚೆಯಲ್ಲಿ ಬೆಂಕಿಯುಂಡೆಯಂತಹ ಭಾಷಣ ಮಾಡಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು. ಇವರ ಅಬ್ಬರದ ಭಾಷಣದ ಮಧ್ಯೆ ಮಾಜಿ ಸ್ಪೀಕರ್, ಶ್ರೀನಿವಾಸಪುರದ ಶಾಸಕ ರಮೇಶ್ ಕುಮಾರ್ ಆಡಿದ ಮಾತು ಸದನವನ್ನು ನಗೆಗಡಲಲ್ಲಿ ತೇಲಿಸಿದ್ದು ಒಂದು ಕಡೆಯಾದರೆ, ಅವರ ಮಾತಿನ ಹಿಂದಿನ ಮರ್ಮವೇನು ಎನ್ನುವುದು ಸದ್ಯಕ್ಕೆ ಚರ್ಚೆಯ ವಿಷಯವಾಗಿದೆ.   …

Read More »

ಸಿದ್ದು-ಡಿಕೆಶಿ ಜತೆ ಲಕ್ಷ್ಮೀ ಏಕಾಂತ ಮಾತುಕತೆ! ಸಿಎಂಗೆ ಲಕ್ಷ್ಮೀ ಬ್ಲಾಕ್​ಮೇಲ್​ ಮಾಡ್ತಾರಾ..?

ಬೆಂಗಳೂರು: ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಅಶ್ಲೀಲ ಸಿಡಿ ಪ್ರಕರಣ ಹಾಗೂ 6 ಸಚಿವರು ಕೋರ್ಟ್​ಗೆ ಮೊರೆ ಹೋಗಿ ನಿರ್ಬಂಧಕಾಜ್ಞೆ ತಂದ ವಿಚಾರವಾಗಿ ಮೇಲ್ಮನೆಯಲ್ಲಿ ಸೋಮವಾರ ಪ್ರತಿಪಕ್ಷಗಳ ನಾಯಕರು ಆಕ್ಷೇಪಿಸಿದರು. ಎಸ್​ಐಟಿ ಸಿಡಿ ಪ್ರಚಾರಕರ ಬೆನ್ನುಹಿಂದೆ ಬಿದ್ದಿದೆ, ಸಂತ್ರಸ್ತ ಯುವತಿಗೆ ಅನ್ಯಾಯ ಆಗಿದೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿಲ್ಲ. ಈ ಸಿಡಿ ಅಸಲಿಯೋ- ನಕಲಿಯೋ ಮೊದಲು ಆ ಬಗ್ಗೆ ತನಿಖೆ ಮಾಡಿಸಿ ಎಂದು ತರಾಟೆಗೆ ತೆಗೆದುಕೊಂಡಿದ್ದರು. ಇದಾದ ಬಳಿಕ ಮಾಜಿ ಸಿಂ …

Read More »