ಬೆಂಗಳೂರು: ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ನೀರು ಬಿಡುವುದಕ್ಕೆ ರೈತರಿಂದ ವ್ಯಕ್ತವಾಗಿರುವ ವಿರೋಧ ವಿಚಾರವಾಗಿ ಅಲ್ಲಿನ ಸರ್ಕಾರದ ಜತೆ ಮಾತನಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ನೀರು ಬಿಡಲು ಮಹಾರಾಷ್ಟ್ರ ರೈತರ ವಿರೋಧ ವಿಚಾರ ಕೇಳಿದ ಪ್ರಶ್ನೆಗೆ ಉತ್ತರಿಸಿ, ಈ ವಿಚಾರವಾಗಿ ಮಹಾರಾಷ್ಟ್ರದ ರೈತರ ಜೊತೆ ಮಾತನಾಡೋಕೆ ಆಗುತ್ತಾ? ಮಹಾರಾಷ್ಟ್ರ ಸಿಎಂ ಜೊತೆ ಮಾತನಾಡುತ್ತೇನೆ ಎಂದರು. ಇದೇ ವೇಳೆ, ಮಹದಾಯಿ ವಿಷಯದಲ್ಲಿ ಗೋವಾ …
Read More »ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಕಚೇರಿಗೆ ಸ್ವತಹ ತಾವೇ ಬೆಟ್ಟಿ ನೀಡಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ವಿಚಾರಿಸಿದ ಸತೀಶ್ ಜಾರಕಿಹೊಳಿಯವರು
ದಿನಾಂಕ 17-06-2023 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರು ಬೆಂಗಳೂರಿನ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಕಚೇರಿಗೆ ಸ್ವತಹ ತಾವೇ ಬೆಟ್ಟಿ ನೀಡಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ವಿಚಾರಿಸಿದರು ಈ ಸಂದರ್ಭದಲ್ಲಿ ಅವರ ಬೆಂಬಲಿಗರಾದ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್ ಟಿ ಅಧ್ಯಕ್ಷರಾದ ಶ್ರೀ ಬಾಳೇಶ ದಾಸನಟ್ಟಿ. ಯಮಕನಮರಡಿ ಎಸ್ ಟಿ …
Read More »GST ಕೌನ್ಸಿಲ್ ಸದಸ್ಯರಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ನೇಮಕ
ಬೆಂಗಳೂರು : ಜಿಎಸ್ಟಿ ಕೌನ್ಸಿಲ್ಗೆ ರಾಜ್ಯ ಸರ್ಕಾರದ ಪರವಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 2013 ರಿಂದ 2018ರವರೆಗೂ ಕೃಷ್ಣಭೈರೇಗೌಡ ಕೌನ್ಸಿಲ್ನ ಸದಸ್ಯರಾಗಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಲ್ಲೂ ಸದಸ್ಯರಾಗಿದ್ದರು. ಇದೇ ಅನುಭವದ ಆಧಾರದ ಮೇಲೆ ಮತ್ತೊಮ್ಮೆ ಕೃಷ್ಣಭೈರೇಗೌಡರನ್ನೇ ಜಿಎಸ್ಟಿ ಕೌನ್ಸಿಲ್ಗೆ ನಾಮನಿರ್ದೇಶನ ಮಾಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಸದಸ್ಯರಾಗಿದ್ದರು. …
Read More »ಇಂಧನ ಸಚಿವರ ಹೇಳಿಕೆ ಆಶ್ಚರ್ಯ ತಂದಿದೆ: ಎಲ್ಲರಿಗೂ 200 ಯೂನಿಟ್ ವಿದ್ಯುತ್ ಕೊಡಬೇಕೆಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗ್ರಹ
ಬೆಂಗಳೂರು: ”ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿಕೆ ಬಹಳ ಆಶ್ಚರ್ಯ ಉಂಟುಮಾಡಿದೆ” ಎಂದು ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ”ಹೊಸದಾಗಿ ಮನೆ ಕಟ್ಟಿದವರು ಹಾಗೂ ಹೊಸ ಬಾಡಿಗೆದಾರರಿಗೆ 58 ಯೂನಿಟ್ ಉಚಿತ ಅಂತ ಹೇಳಿದ್ದಾರೆ. ಆದರೆ, ಸಿಎಂ ಸಿದ್ದರಾಮಯ್ಯ ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತವೆಂದು ಹೇಳಿದ್ದಾರೆ. ನೀವು ಕೊಟ್ಟಿರುವ ಭರವಸೆ ಹಿನ್ನೆಲೆಯಲ್ಲಿ ಜನರು ನಿಮಗೆ ವೋಟ್ ಕೊಟ್ಟಿದ್ದಾರೆ. …
Read More »ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಇಂದು ಚಾಲನೆ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಐದು ಗ್ಯಾರಂಟಿಗಳಲ್ಲೊಂದಾದ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. ವಿಧಾನಸೌಧದ ಮುಂಭಾಗ ಭಾನುವಾರ ಬೆಳಗ್ಗೆ 12 ಗಂಟೆಗೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ಧೂರಿಯಾಗಿ ಚಾಲನೆ ನೀಡಲಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಶಕ್ತಿ ಯೋಜನೆಗೆ ಭಾನುವಾರ (ಜೂ. 11) ಚಾಲನೆ ಸಿಗಲಿದೆ. ಐದು ಗ್ಯಾರಂಟಿಗಳ ಪೈಕಿ ಮೊದಲನೆಯದಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ …
Read More »ಇವರು ಲಿಂಗಾಯತ ಸಮುದಾಯ ಮುಗಿಸಬೇಕು ಎಂದುಕೊಂಡಿದ್ದಾರೆ: ಬಿಜೆಪಿ ಪ್ರಬಲ ನಾಯಕನ ಹೇಳಿಕೆ
ಬೆಂಗಳೂರು, ಏಪ್ರಿಲ್ 20: ಜಗದೀಶ್ ಶೆಟ್ಟರ್ ಸೇರಿದಂತೆ ಬಿಜೆಪಿಯ ಹಲವು ಪ್ರಬಲ ಲಿಂಗಾಯತ ನಾಯಕರಿಗೆ ಬಿಜೆಪಿ ಟಿಕೆಟ್ ನೀಡದ ಬೆನ್ನಲ್ಲೇ ಲಿಂಗಾಯತ ಸಮುದಾಯದ ಬಿಜೆಪಿಯಲ್ಲಿರುವ ಹಲವು ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದು ಕರ್ನಾಟಕದ ಬಹುದೊಡ್ಡ ಮತದಾರ ಸಮುದಾಯವಾದ ಯಾವುದೇ ಪಕ್ಷವಾದರೂ ಅದರಲ್ಲೂ ಬಿಜೆಪಿಗೆ ಮುಳುವಾಗಬಹುದು ಎನ್ನಲಾಗಿದೆ. ಈಗಾಗಲೇ ಕರ್ನಾಟಕದ ಬಿಜೆಪಿ ಮುಖವೇ ಆಗಿದ್ದ ಬಿಎಸ್ ಯಡಿಯೂರಪ್ಪ ಅವರನ್ನು ರಾಜಕೀಯ ನಿವೃತ್ತಿಗೊಳಿಸಿದ್ದು, ಲಿಂಗಾಯತ ಸಮುದಾಯಕ್ಕೆ ನುಂಗಲಾರದ ತುತ್ತಾಗಿದೆ. ಇದರಿಂದ ಅನೇಕ …
Read More »ಇಂದು ಸಂಜೆಯೇ ಕಾಂಗ್ರೆಸ್ ಸೇರುತ್ತೇನೆ:ಲಕ್ಷ್ಮಣ ಸವದಿ
ಬೆಂಗಳೂರು – ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುವುದಕ್ಕೆ ಮುಹೂರ್ತ ಫಿಕ್ಸ ಆಗಿದೆ. ಇಂದು ಸಂಜೆ 4.30ಕ್ಕೆ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ. ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆ ಚರ್ಚೆಯ ಬಳಿಕ ಲಕ್ಷ್ಮಣ ಸವದಿ ಉಪಸ್ಥಿತಿಯಲ್ಲಿ ಶಿವಕುಮಾರ ಈ ಕುರಿತು ಮಾಹಿತಿ ನೀಡಿದರು. ಲಕ್ಷ್ಮಣ ಸವದಿ ಯಾವುದೇ ಷರತ್ತಿಲ್ಲದೇ …
Read More »ಕೆಲಸದ ಆಮಿಷವೊಡ್ಡಿ ವಂಚನೆ: ಇಂಡಿಯನ್ ಮನಿ ಫ್ರೀಡಂ ಕಂಪನಿ ಸಿಇಒ ಸುಧೀರ್ ವಿಚಾರಣೆ
ಬೆಂಗಳೂರು: ಅರೆಕಾಲಿಕ ಕೆಲಸ ಕೊಡುವ ಆಮಿಷವೊಡ್ಡಿ ತಮ್ಮ ಆಯಪ್ ಪ್ರಚಾರಕ್ಕೆ ಬಳಸಿಕೊಂಡು ಹಣ ನೀಡದೇ ವಂಚಿಸಿರುವ ಆರೋಪದಡಿ ಇಂಡಿಯನ್ ಮನಿ ಫ್ರೀಡಂ ಕಂಪನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸಿ.ಎಸ್. ಸುಧೀರ್ ಅವರನ್ನು ಬನಶಂಕರಿ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ‘ವಂಚನೆಗೀಡಾಗಿರುವ ಯುವತಿ ಸೇರಿ 21 ಮಂದಿ ದೂರು ನೀಡಿದ್ದಾರೆ. ಅದರನ್ವಯ ಕಂಪನಿಯ ಸಂಸ್ಥಾಪಕರಾದ ಸುಧೀರ್ ಸೇರಿ 23 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು. ‘ಪ್ರಕರಣ …
Read More »ಲಕ್ಷ್ಮಣ ಸವದಿ ಟಿಕೇಟ್ ವಿಷಯದಲ್ಲಿ ಮುನಿಸಿಕೊಂಡಿದ್ದು ಕಾಂಗ್ರೆಸ್ ಸೇರ್ಪಡೆಗೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಬಿಜೆಪಿ ಸಭೆ ನಡೆಸುತ್ತಿದ್ದು, ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ನಡುವೆಯೇ ಬಿಜೆಪಿ ಹಿರಿಯ ಮುಖಂಡ ಲಕ್ಷ್ಮಣ ಸವದಿ ಟಿಕೇಟ್ ವಿಷಯದಲ್ಲಿ ಮುನಿಸಿಕೊಂಡಿದ್ದು ಕಾಂಗ್ರೆಸ್ ಸೇರ್ಪಡೆಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗಾಗಿ ಪೈಪೋಟಿ ಆರಂಭವಾಗಿದ್ದು, ಟಿಕೆಟ್ ಗಾಗಿ ಬಿಜೆಪಿ ಹಿರಿಯ …
Read More »ಅಂತಿಮಗೊಳ್ಳದ Congress ತೃತೀಯ ಪಟ್ಟಿ
ಬೆಂಗಳೂರು: ಕಾಂಗ್ರೆಸ್ನ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಅಂತಿಮಗೊಳಿಸಲು ರವಿವಾರ ಹೊಸದಿಲ್ಲಿ ಯಲ್ಲಿ ಹಿರಿಯ ನಾಯಕರ ಸಭೆ ನಡೆದರೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಕೆಲವು ಪ್ರತಿಷ್ಠಿತ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಬಾಕಿ 58 ಕ್ಷೇತ್ರ ಗಳಿಗೆ ಈ ಪಟ್ಟಿಯಲ್ಲಿ ಟಿಕೆಟ್ ಘೋಷಿಸಲಾಗುತ್ತದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಳ್ಳುತ್ತಿರುವಂತೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಸಭೆ ಕಾಂಗ್ರೆಸ್ನ ಮೂರನೇ ಮತ್ತು ಅಂತಿಮ …
Read More »