ಬೆಂಗಳೂರು: ಪೆಟ್ರೋಲ್-ಡೀಸೆಲ್, ಗ್ಯಾಸ್ ಸಿಲಿಂಡರ್ ದರ ದಿನದಿಂದ ದಿನಕ್ಕೆ ಗಗನಮುಖಿಯಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣಿಕರಿಗೆ ಶಾಕ್ ನೀಡಲು ಮುಂದಾಗಿದೆ. ಬಸ್ ಟಿಕೆಟ್ ದರ ಹೆಚ್ಚಳ ಮಾಡಲು ಸಾರಿಗೆ ಇಲಾಖೆ ಮುಂದಾಗಿದ್ದು, ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಮುಂದೆ ಪ್ರಸ್ತಾಪ ಇಡಲು ನಿರ್ಧರಿಸಿದೆ. ಬಸ್ ಪ್ರಯಾಣ ದರ ಹೆಚ್ಚಳ ಕುರಿತು ಸುಳಿವು ನೀಡಿದ ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಹಾಗಾಗಿ ಬಸ್ …
Read More »ಪಂಚಮಸಾಲಿ ಸಮುದಾಯಕ್ಕೆ ಬಿಗ್ ಶಾಕ್: ʼಮೀಸಾಲಾತಿ ಸಾಧ್ಯವಿಲ್ಲʼ ಎಂದ ರಾಜ್ಯ ಸರ್ಕಾರ..!
ಬೆಂಗಳೂರು: ಪಂಚಮಸಾಲಿ ಸಮುದಾಯವನ್ನ ಪ್ರವರ್ಗ 2ಎ ಸೇರಿಸಬೇಕು ಎಂದು ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ಮುಂದುವರೆದಿದೆ. ಈ ಮಧ್ಯೆ ರಾಜ್ಯ ಸರ್ಕಾರ ಶಾಕ್ ಪಂಚಮಸಾಲಿ ಸಮುದಾಯಕ್ಕೆ ಬಿಗ್ ಶಾಕ್ ನೀಡಿದ್ದು, ಮೀಸಲಾತಿ ಕಲ್ಪಿಸಲು ಸಾಧ್ಯವಿಲ್ಲ ಎಂದು ಸಚಿವರ ಮೂಲಕ ಸ್ಪಷ್ಟ ಸಂದೇಶ ರವಾನಿಸಿದೆ. ಹೌದು, ಸರ್ಕಾರದ ನಿಲುವನ್ನ ಧರಣಿ ನಿರತ ಮುಖಂಡರಿಗೆ ತಿಳಿಸಿದ್ದು, ನೀವು ಪಟ್ಟು ಕದಿಲಿಸದೇ ಈ ರೀತಿ ಹೋರಾಟ ಮಾಡಿದ್ರೆ ಪ್ರಯೋಜನೆ ಇಲ್ಲ. ಹೋರಾಟ …
Read More »ಬಿಎಂಟಿಸಿ ಟಿಕೆಟ್ ದರ ಏರಿಕೆ ಸುಳಿವು ನೀಡಿದ ಸಚಿವ ಲಕ್ಷಣ ಸವದಿ
ಬೆಂಗಳೂರು (ಫೆ. 25): ಕೋವಿಡ್ನಿಂದಾಗಿ ಬಿಎಂಟಿಸಿ ನಷ್ಟ ಅನುಭವಿಸುತ್ತಿದ್ದು, ಟಿಕೆಟ್ ದರ ಏರಿಕೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ಚಿಂತನೆ ನಡೆಸಲಾಗಿದ್ದು, ದರ ಏರಿಕೆ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿಗಳೇ ನಿರ್ಧರಿಸಲಿದ್ದಾರೆ ಎಂದು ಸಾರಿಗೆ ಸಚಿವರಾಗಿರುವ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಈ ಮೂಲಕ ಈ ಬಾರಿ ಬಜೆಟ್ನಲ್ಲಿ ಬಿಎಂಟಿಸಿ ದರ ಏರಿಕೆ ಪ್ರಸ್ತಾಪ ಮುಂದಿಡುವ ಸುಳಿವು ನೀಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳ ಹಿಂದೆ ಕೆಎಸ್ಆರ್ಟಿಸಿ …
Read More »ಅಭಿಮಾನಿಗಳ ವರ್ತನೆಗೆ ಕ್ಷಮೆ ಕೋರಿದ ‘ಡಿ ಬಾಸ್’
ಬೆಂಗಳೂರು: ಅಭಿಮಾನಿಗಳ ವರ್ತನೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ಷಮೆ ಕೇಳಿದ್ದು, ನವರಸ ನಾಯಕ ಜಗ್ಗೇಶ್ ಮತ್ತು ಡಿ ಬಾಸ್ ಅಭಿಮಾನಿಗಳ ವಿವಾದ ಸುಖಾಂತ್ಯ ಕಂಡಿದೆ. ಜಗ್ಗೇಶ್ ಅವ್ರು ಹಿರಿಯರು. ಅವರೇ ಮುಂದಿರಲಿ. ಅವರ ಮೇಲೆ ಅಭಿಮಾನಿಗಳು ಮುತ್ತಿಗೆ ಹಾಕಿರೋದು ನನಗೆ ಗೊತ್ತಿರಲಿಲ್ಲ. ಅದು ಹೇಗೆ ಶುರುವಾಯ್ತು ಎಂಬುದೂ ನನಗೆ ಗೊತ್ತಿಲ್ಲ ಎಂದ ದರ್ಶನ್, ನನ್ನ ಫ್ಯಾನ್ಸ್ ನಿಂದ ನಿಮಗೆ ನೋವಾಗಿದೆ. ಅವರ ಪರವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ದರ್ಶನ್ …
Read More »Alert : ‘FDA ಸ್ಪರ್ಧಾತ್ಮಕ ಪರೀಕ್ಷೆ’ ಬರೆಯುತ್ತಿರುವ ‘ಅಭ್ಯರ್ಥಿ’ಗಳಿಗೆ ‘ಬಹುಮುಖ್ಯ ಸೂಚನೆ’ಗಳು ಹೀಗಿದೆ ನೋಡಿ, ತಪ್ಪದೇ ಪಾಲಿಸಿ
ಬೆಂಗಳೂರು : ಫೆಬ್ರವರಿ 28ರ, ಭಾನುವಾರದಂದು ಈಗಾಗಲೇ ಮುಂದೂಡಿಕೆಯಾಗಿದ್ದಂತ ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಇಂತಹ ಪರೀಕ್ಷೆಗೆ ಹಳೆಯ ಪ್ರವೇಶ ಪತ್ರ ರದ್ದು ಪಡಿಸಲಾಗಿದ್ದು, ಹೊಸ ಪ್ರವೇಶ ಪತ್ರ ಡೌನ್ ಲೋಡ್ ಗೆ ಕೆಪಿಎಸ್ಸಿ ಅನುಮತಿಸಿದೆ. ಇದೇ ಸಂದರ್ಭದಲ್ಲಿ ಪರೀಕ್ಷೆಗೆ ಹಾಜರಾಗುತ್ತಿರುವಂತ ಅಭ್ಯರ್ಥಿಗಳು ಪಾಲಿಸಬೇಕಾದಂತ ಸೂಚನೆಗಳನ್ನು ಕರ್ನಾಟಕ ಲೋಕಸೇವಾ ಆಯೋಗವು ತಿಳಿಸಿದೆ. ಅಂತಹ ಅಭ್ಯರ್ಥಿಗಳ ಸೂಚನೆಗಳು ಈ ಕೆಳಗಿನಂತಿವೆ. ಎಫ್.ಡಿ.ಎ …
Read More »ಕ್ವಾರಿ ಸ್ಪೋಟ ಪಿಎಸ್ಐ ಅಮಾನತ್
ಬೆಂಗಳೂರು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆ ಪಿಎಸ್ ಐ ಆರ್ ಗೋಪಾಲ ರೆಡ್ಡಿ ಅಮಾನತು ಮಾಡಲಾಗಿದೆ. ,ಈ ಕುರಿತಂತೆ ಗೃಹ ಇಲಾಖೆ ಆದೇಶ ಜಾರಿ ಮಾಡಿದೆ ಕ್ವಾರಿಯ ಮೇಲೆ ದಾಳಿ ನಡೆದ ನಂತರ ಆರೋಪಿಗಳನ್ನು ದಸ್ತಗಿರಿ ಮಾಡಲು psi ಗೋಪಾಲ ರೆಡ್ಡಿ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಪ್ರಕರಣ ದಾಖಲಿಸಿದ ಬಗ್ಗೆ ಪೊಲೀಸ್ ಐಟಿ ತಂತ್ರಾಂಶದಲ್ಲಿ ನಮೂದಿಸಿಲ್ಲ ಎಂದು ಹೇಳಲಾಗಿದೆ ಪ್ರಕರಣದ …
Read More »ಪೊಗರು’ ವಿವಾದಕ್ಕೆ ತೆರೆ: ವಿವಾದಿತ ದೃಶ್ಯಕ್ಕೆ ಕತ್ತರಿ ಹಾಕುತ್ತೇವೆ ಎಂದ ನಿರ್ದೇಶಕ ನಂದ ಕಿಶೋರ್
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಇದೇ ವಿಚಾರವಾಗಿ ಹೋರಾಟ ನಡೆಸುವುದಾಗಿಯೂ ಬ್ರಾಹ್ಮಣ ಸಮುದಾಯದ ಸಂಘದ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಎಚ್ಚರಿಕೆ ನಿಡಿದ್ದರು. ಇದರ ಬೆನ್ನಲ್ಲೇ ಇದೀಗ ವಿವಾದಕ್ಕೆ ತೆರೆಯೆಳೆಯುವ ಯತ್ನ ನಡೆದಿದೆ. ಪೊಗರು ಚಿತ್ರ ವಿವಾದ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿದ ನಿರ್ದೇಶಕ ನಂದ ಕಿಶೋರ್, ಯಾವುದೇ ಸಮುದಾಯಕ್ಕೆ ನೋವುಂಟು ಮಾಡಲು ಸೀನ್ ಮಾಡಿಲ್ಲ. ಬ್ರಾಹ್ಮಣರಿಗೆ …
Read More »ಮೀಟರ್ ದರ ಏರಿಸುವಂತೆ ಆಟೋ ಚಾಲಕರ ಪ್ರತಿಭಟನೆ
ಬೆಂಗಳೂರು, ಫೆ.23- ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಎಲ್ಲಾ ಬೆಲೆಗಳು ಹೆಚ್ಚುತ್ತಿವೆ. ಅದಕ್ಕೆ ಅನುಗುಣವಾಗಿ ಆಟೋ ಮೀಟರ್ ದರವನ್ನು ಏರಿಕೆ ಮಾಡುವಂತೆ ಒತ್ತಾಯಿಸಿ ಆಟೋ ಚಾಲಕರು ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು. ಸಿಐಟಿಯು ನೇತೃತ್ವದ ಆಟೋರಿಕ್ಷಾ ಯೂನಿಯನ್ ಇಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದೆ. ಎಂಟು ವರ್ಷಗಳ ಹಿಂದೆ 2013ರಲ್ಲಿ ಆಟೋ ಮೀಟರ್ ದರ ಪರಿಷ್ಕರಣೆಯಾಗಿದೆ. ಅಲ್ಲಿಂದ ಈವರೆಗೂ ದರ ಇದ್ದಷ್ಟೇ ಇದೆ. ಗ್ಯಾಸ್, ಪೆಟ್ರೋಲ್, ಅಡುಗೆ ಎಣ್ಣೆ, …
Read More »ಮುರುಗೇಶ್ ನಿರಾಣಿಗೆ ಅಮಿತ್ ಶಾ ದಿಢೀರ್ ಬುಲಾವ್
ಬೆಂಗಳೂರು: ರಾಜ್ಯ ಗಣಿ ಸಚಿವ ಮುರುಗೇಶ್ ನಿರಾಣಿ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಲ್ಲಿಗೆ ಕರೆಸಿದ್ದು, ನಿರಾಣಿ ತನ್ನ ಮೈಸೂರು ಪ್ರವಾಸವನ್ನು ಮೊಟಕುಗೊಳಿಸಿ ದಿಲ್ಲಿಗೆ ದೌಡಾಯಿಸಿದ್ದಾರೆ. ಮುರುಗೇಶ್ ನಿರಾಣಿ ಅವರು ಅವರು ಇಂದು ಮೈಸೂರು ಪ್ರವಾಸದ ಯೋಜನೆ ಮಾಡಿಕೊಂಡಿದ್ದರು. ಆದರೆ ಅಮಿತ್ ಶಾ ಕರೆಯ ಬೆನ್ನಲ್ಲೇ ಪ್ರವಾಸ ಮೊಟಕುಗೊಳಿಸಿ ದಿಲ್ಲಿ ವಿಮಾನ ಏರಿದ್ದಾರೆ. ಮೈಸೂರು ಪ್ರವಾಸ ಮುಗಿಸಿ ಸಂಜೆ ದಿಲ್ಲಿಗೆ ಬರುತ್ತೇನೆ ಎಂದು ನಿರಾಣಿ ಹೇಳಿದರೂ …
Read More »ಆರ್ಥಿಕ ಮಾನದಂಡದ ಮೇಲೆ ಮೀಸಲಾತಿ ನಿರ್ಧರಿಸಿ : ಹೊರಟ್ಟಿ
ಬೆಂಗಳೂರು,ಫೆ.23- ಯಾವುದೇ ಸಮುದಾಯಕ್ಕೆ ಮೀಸಲಾತಿ ಸಿಗುವುದಾದರೆ ಅರ್ಥಿಕ ಮಾನದಂಡದ ಮೇಲೆ ನಿರ್ಧಾರವಾಗಬೇಕೆಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲೇ 1.36 ಕೋಟಿ ಬಡತನರೇಖೆಗಿಂತ ಕೆಳಗಿರುವ ಬಡವರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಇದರಲ್ಲಿ ಎಷ್ಟು ಮಂದಿ ಬಡವರಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ. ಆರ್ಥಿಕ ವ್ಯವಸ್ಥೆ ನೋಡಿಕೊಂಡು ಮೀಸಲಾತಿ ನೀಡುವುದು ಸೂಕ್ತ ಎಂದು ಸಲಹೆ ಮಾಡಿದರು. ಇತ್ತೀಚೆಗೆ ದೇಶದ ವಿವಿಧ ಭಾಗಗಳಲ್ಲಿ ಮೀಸಲಾತಿಗಾಗಿ ಹೋರಾಟಗಳು …
Read More »