ಬೆಂಗಳೂರು : ರಾಜ್ಯದಲ್ಲಿ ಯಾವುದೇ ಹೊಸ ಲೈಸನ್ಸ್ ನೀಡುವ ಪ್ರಸ್ತಾವ ಇಲಾಖೆ ಮುಂದಿಲ್ಲ. ಈಗಾಗಲೇ ಹಳೆ ನಿಯಮದಂತೆ CL-07 ಲೈಸನ್ಸ್ ನೀಡುತ್ತಿದ್ದು, ಕಾನೂನು ಮೀರಿ ಲೈಸನ್ಸ್ ನೀಡಿದ್ದರೆ ಅದನ್ನು ರದ್ದು ಮಾಡಿ, ಅಧಿಕಾರಿಗಳನ್ನು ಅಮಾನತು ಮಾಡಲಾಗುತ್ತದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಒಂದು ಲೈಸನ್ಸ್ ಪಡೆದು ಮೂರ್ನಾಲ್ಕು ಬಾರ್ಗಳನ್ನು ನಡೆಸುತ್ತಿರುವ ವಿಚಾರದ ಬಗ್ಗೆ ಸಚಿವರ ಗಮನ ಸೆಳೆದಾಗ, ಆ ರೀತಿ ಯಾವುದೇ ದೂರುಗಳು ನನ್ನ ಗಮನಕ್ಕೆ …
Read More »ಖೋಡೇಸ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ: ರೂ.878 ಕೋಟಿ ಅಕ್ರಮ ಆಸ್ತಿ ಪತ್ತೆ
ಬೆಂಗಳೂರು: ಮದ್ಯ ತಯಾರಿಕಾ ಕ್ಷೇತ್ರದ ಪ್ರಮುಖ ಕಂಪನಿ ಖೋಡೇಸ್ ಗ್ರೂಪ್ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿ ವೇಳೆ ರೂ.878.82 ಕೋಟಿಗಳಷ್ಟು ಅಘೋಷಿತ ಆದಾಯ ಪತ್ತೆ ಹಚ್ಚಿದ್ದಾರೆ. ಖೋಡೇಸ್ ಗ್ರೂಪ್’ನ ಮಾಲೀಕರ ಮನೆ, ಕಚೇರಿ ಸೇರಿದಂತೆ ಒಟ್ಟು 26 ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆದ್ದರು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದ ಅಧಿಕಾರಿಗಳು ಅವುಗಳನ್ನು ಪರಿಶೀಲನೆ ನಡೆಸಿದಾಗ ರೂ.878 ಕೋಟಿಯಷ್ಟು ಅಘೋಷಿತ ಆದಾಯ …
Read More »ಸಿದ್ದರಾಮಯ್ಯ ಜೊತೆಗೂಡಿ ಮತ್ತೆ ಹೋರಾಟಕ್ಕೆ ಮರಳಿದ್ದೇನೆ: ಡಾ.ಎಚ್.ಸಿ. ಮಹದೇವಪ್ಪ
ಬೆಂಗಳೂರು: ಪ್ರಜಾಪ್ರಭುತ್ವಕ್ಕೆ ಧಕ್ಕೆ ಆದಾಗ ಹೋರಾಟ ಸೃಷ್ಟಿಯಾಗುತ್ತೆ. ಅಂತಹ ಚಳವಳಿಗಳಿಗೆ ನಾವು ಬೆಂಬಲ ನೀಡುತ್ತೇವೆ. ಆದರೆ, ಅಹಿಂದ ವೇದಿಕೆಯನ್ನು ನಾವೇ ಸೃಷ್ಟಿ ಮಾಡುವುದಿಲ್ಲ ಎಂದು ಮಾಜಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ನಿವಾಸಕ್ಕೆ ಬುಧವಾರ ಭೇಟಿ ನೀಡಿ, ಮಾತುಕತೆ ನಡೆಸಿದರು. ಈ ಕುರಿತು ಫೇಸ್ಬುಕ್ನಲ್ಲಿ ಪ್ರತಿಕ್ರಿಯಿಸಿರುವ ಮಹದೇವಪ್ಪ, ‘ನಾನು ಮತ್ತು ಸಿದ್ದರಾಮಯ್ಯ 1989 ರಿಂದಲೂ ಆತ್ಮೀಯರು. …
Read More »ಹೆಚ್ಚುವರಿ ₹534 ಕೋಟಿಗೆ ಬೇಡಿಕೆ: ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಾಡುತ್ತಿರುವ ಅಪೌಷ್ಟಿಕತೆ ಮತ್ತು ರಕ್ತಹೀನತೆ ಸಮಸ್ಯೆಗಳನ್ನು ಹೋಗಲಾಡಿಸಲು ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು. ಇದಕ್ಕಾಗಿ ಬಜೆಟ್ನಲ್ಲಿ ₹534 ಕೋಟಿ ಹೆಚ್ಚುವರಿ ಹಣ ನೀಡಲು ಮುಖ್ಯಮಂತ್ರಿಯವರಿಗೆ ಮನವಿ ಮಾಡಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ಇಲಾಖೆಗೆ ಪ್ರತಿ ವರ್ಷ ಸುಮಾರು ₹5,000 ಕೋಟಿ ಬಜೆಟ್ನಲ್ಲಿ ನೀಡಲಾಗುತ್ತದೆ. ಇದಲ್ಲದೇ ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರವೇ ಅನುದಾನ ನೀಡುತ್ತದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ …
Read More »ಪಿಎಂ ಆವಾಸ್ ಯೋಜನೆ, ಪಿಎಂ ಸ್ವನಿಧಿ ಯೋಜನೆ: ತ್ವರಿತ ಸಾಲ ವಿತರಣೆಗೆ ಸಿಎಂ ಸೂಚನೆ
ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳಡಿ ಬ್ಯಾಂಕುಗಳು ವಿಳಂಬ ಧೋರಣೆ ಅನುಸರಿಸದೆ ತ್ವರಿತವಾಗಿ ಸಾಲ ವಿತರಣೆ ಮಾಡಲು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವ ನಿಧಿ ಯೋಜನೆಗಳ ಪ್ರಗತಿ ಕುರಿತು ಬ್ಯಾಂಕರುಗಳೊಂದಿಗೆ ಚರ್ಚಿಸಿದರು. ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಗಳು ಪ್ರಧಾನಿ ನರೇಂದ್ರ ಮೋದಿಯವರು …
Read More »ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ ಸಂಪ್ಲಿಮೆಂಟರಿ ಚಾರ್ಜಶೀಟ್ ನಲ್ಲಿ ಕೊಲೆಗೆ ಸಂಬಂಧಿಸಿದಂತೆ ಇಂಚಿಂಚು ಮಾಹಿತಿ
ಧಾರವಾಡ(ಫೆ. 10): ಜಿಲ್ಲಾ ಪಂಚಾಯತ ಸದಸ್ಯ ಯೋಗೇಶಗೌಡ ಹತ್ಯೆ ಸಿಬಿಐ ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಈಗಾಗಲೇ ನ್ಯಾಯಾಲಯಕ್ಕೆ ಸಂಪ್ಲಿಮೆಂಟರಿ ಚಾರ್ಜಶೀಟ್ ಸಲ್ಲಿಸಿದ್ದಾರೆ. ಚಾರ್ಜಶೀಟ್ ನಲ್ಲಿರು ಏನಿದೆ ಎಂಬುದರ ಪ್ರತಿ ಇದೀಗ ಲಭ್ಯವಾಗಿದೆ. ಸಿಬಿಐ ತನಿಖೆ ಕೈಗೆತ್ತಿಕೊಂಡ ಬಳಿಕ ನಡೆದ ಎಲ್ಲ ಮಾಹಿತಿಯನ್ನು ಕಲೆಹಾಕಿದ್ದಾರೆ. ಯೋಗೇಶಗೌಡ ಕೊಲೆಗೆ ಸಂಬಂಧಿಸಿದಂತೆ ಹಲವರನ್ನು ಕರೆಸಿ ತನಿಖೆ ಆರಂಭ ಮಾಡಿದ್ದರು. ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ ಸಂಪ್ಲಿಮೆಂಟರಿ ಚಾರ್ಜಶೀಟ್ ನಲ್ಲಿ ಕೊಲೆಗೆ ಸಂಬಂಧಿಸಿದಂತೆ …
Read More »ಜಾನುವಾರು ಹತ್ಯೆ ಪ್ರತಿಬಂಧಕ ಮಸೂದೆ ಅಂಗೀಕಾರ ಸರಿಯಾಗಿದೆ: ಸಭಾಪತಿ ರೂಲಿಂಗ್
ಬೆಂಗಳೂರು: ಕಾಂಗ್ರೆಸ್ ಸದಸ್ಯರ ಧರಣಿ ಮಧ್ಯೆಯೇ, ‘ಧ್ವನಿ ಮತದಿಂದ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಮಸೂದೆಗೆ ನೀಡಿರುವ ಅನುಮೋದನೆ ಸರಿಯಾಗಿದೆ’ ಎಂದು ಸಭಾಪತಿ ಬಸವರಾಜ ಹೊರಟ್ಟಿ ರೂಲಿಂಗ್ ನೀಡಿದರು. ಅಲ್ಲದೆ, ಕಾಂಗ್ರೆಸ್ ಸದಸ್ಯ ಧಿಕ್ಕಾರ ಘೋಷಣೆಯ ನಡುವೆಯೇ ರಾಜ್ಯಪಾಲರ ಭಾಷಣ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಉತ್ತರ ನೀಡಿದರು. ಆ ಬಳಿಕ, ಕಲಾಪವನ್ನು ಸಭಾಪತಿ ಅನಿರ್ದಿಷ್ಟ ಅವಧಿಗೆ ಮುಂದೂಡಿದರು. …
Read More »ನರ್ಸಿಂಗ್: ಸಿಗದ ಆನ್ಲೈನ್ ಅರ್ಜಿ, ‘ಸರ್ಕಾರಿ ಕೋಟ’ ವಿದ್ಯಾರ್ಥಿಗಳಿಗೆ ಅನ್ಯಾಯ!
ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯು ನರ್ಸಿಂಗ್ ಕೋರ್ಸ್ಗ ಳಿಗಾಗಿ ‘ಸರ್ಕಾರಿ ಕೋಟಾ’ದಡಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆದರೆ, ಅರ್ಜಿ ಸಲ್ಲಿಕೆಗೆ ಎರಡೇ ದಿನಗಳು ಬಾಕಿ ಉಳಿದಿದ್ದರೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ನಲ್ಲಿ (kea.kar.nic.in) ಆನ್ಲೈನ್ ಅರ್ಜಿ ನಮೂನೆ, ಮಾಹಿತಿ ಪತ್ರ ಸೇರಿ ಯಾವುದೂ ಲಭ್ಯವಿಲ್ಲ! ಇದರಿಂದ ನರ್ಸಿಂಗ್ ಕೋರ್ಸ್ಗಳಿಗೆ ದಾಖಲಾಗಬೇಕು ಎಂದು ಬಯಸಿರುವ ರಾಜ್ಯದ ಗ್ರಾಮಾಂತರ ಪ್ರದೇಶದ ಸಾವಿರಾರು ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ. ಪರೀಕ್ಷಾ ಪ್ರಾಧಿಕಾರದ ಸಿಬ್ಬಂದಿ ತಮ್ಮ ಅಳಲಿಗೆ ಕಿವಿಗೊಡುತ್ತಿಲ್ಲ …
Read More »ಮತ್ತೆ 10 ದಿನ ಪ್ರಕೃತಿ ಚಿಕಿತ್ಸೆ ಕೇಂದ್ರ ಸೇರಲಿದ್ದಾರೆ ಸಿದ್ದರಾಮಯ್ಯ..!
ಬೆಂಗಳೂರು, ಫೆ.10- ವಿಧಾನ ಮಂಡಲ ಅವೇಶನದ ಬಳಿಕ ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅದಕ್ಕೂ ಮೊದಲು ಸದೃಢ ಆರೋಗ್ಯಕ್ಕಾಗಿ 10 ದಿನಗಳ ಕಾಲ ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ. ಇಂದು ಸಂಜೆಯಿಂದ ಎರಡು ದಿನಗಳ ಕಾಲ ಸ್ವಕ್ಷೇತ್ರ ಬಾದಾಮಿಯಲ್ಲಿ ಪ್ರವಾಸ ನಡೆಸಲಿರುವ ಸಿದ್ದರಾಮಯ್ಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಅನಂತರ ಫೆ.25ರಿಂದ 10 ದಿನಗಳ ಕಾಲ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ …
Read More »ಸಿಐಡಿ ಡಿಐಜಿ ದಿಲೀಪ್ ವಿರುದ್ಧಲೈಂಗಿಕ ಕಿರುಕುಳ ಆರೋಪ
ಬೆಂಗಳೂರು: ಸಿಐಡಿ ಡಿಐಜಿ ದಿಲೀಪ್ ವಿರುದ್ಧ ಪ್ರತಿಷ್ಠಿತ ಸಾರಿಗೆ ಮತ್ತು ಲಾಜಿಸ್ಟಿಕ್ಸ್ ಕಂಪನಿಯ ಮಹಿಳಾ ಉದ್ಯೋಗಿ ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಈ ಸಂಬಂಧ ಮಹಿಳಾ ಉದ್ಯೋಗಿ ಗೃಹ ಇಲಾಖೆಗೆ ದೂರು ನೀಡಿದ್ದಾರೆ. ಸಿಐಡಿ ಡಿಐಜಿ ದಿಲೀಪ್, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿದ್ದ ಸಂದರ್ಭದಲ್ಲಿ ಮಹಿಳೆ ಪ್ರತಿಷ್ಠಿತ ಸಾರಿಗೆ ಮತ್ತು ಲಾಜೆಸ್ಟಿಕ್ ಸಮೂಹ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಕಳೆದ ನವೆಂಬರ್ ಹಾಗೂ ಡಿಸೆಂಬರ್ ನಲ್ಲಿ ಐಟಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇನ್ನೋರ್ವ …
Read More »