ಬೆಂಗಳೂರು, ಜ.31- ಖಾಸಗಿ ಶಾಲಾ ಶುಲ್ಕ ಕಡಿತ ಮಾಡಿರುವ ಸರ್ಕಾರಕ್ಕೆ ಇದೀಗ ಮತ್ತೊಂದು ಗೊಂದಲ ಶುರುವಾಗಿದೆ.ಒಂದು ಸಮಸ್ಯೆ ಬಗೆಹರಿಯಿತು ಎನ್ನುವಾಗಲೇ ಇದೀಗ ಕಲ್ಯಾಣ ಕರ್ನಾಟಕ ಭಾಗದ 4,500 ಶಾಲೆಗಳು ಬಂದ್ ಆಗುವ ಸಾಧ್ಯತೆ ಇದ್ದು, ಇದರಿಂದ 4.5 ಲಕ್ಷ ಮಕ್ಕಳು ಶಿಕ್ಷಣದಿಂದ ವಂಚಿತರಾಗಲಿದ್ದಾರೆ. ಇದಕ್ಕೆ ಸುಮಾರು 7 ವರ್ಷಗಳಿಂದ ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಿಟ್ಟ ಹಣ ಬಳಸಿಕೊಳ್ಳದೆ ಇರುವುದೇ ಕಾರಣ ಎನ್ನಲಾಗುತ್ತಿದೆ. ಕಳೆದ 7 ವರ್ಷಗಳಿಂದ ಅನುದಾನವನ್ನೇ ನಂಬಿದ್ದ ಸುಮಾರು 4,500 …
Read More »ಮತ್ತೆ ಶುರು ಸಖತ್; ಸದ್ಯದಲ್ಲೇ ಯುರೋಪ್ಗೆ ಪ್ರಯಾಣ..
ಬೆಂಗಳೂರು: ಲಾಕ್ಡೌನ್ ನಂತರ ‘ಥ್ರಿಬ್ಬಲ್ ರೈಡಿಂಗ್’ ಚಿತ್ರವನ್ನು ಮುಗಿಸಿರುವ ಗಣೇಶ್, ಇದೀಗ ‘ಸಖತ್’ ಚಿತ್ರೀಕರಣಕ್ಕೆ ವಾಪಸಾಗಿದ್ದಾರೆ. ಕಳೆದ ವರ್ಷದ ಆರಂಭದಲ್ಲಿಯೇ, ಸಿಂಪಲ್ ಸುನಿ ನಿರ್ದೇಶನದ ‘ಸಖತ್’ ಪ್ರಾರಂಭವಾಗಿ ಒಂದು ಹಂತದ ಚಿತ್ರೀಕರಣ ಮುಗಿದಿತ್ತು. ಆದರೆ, ಲಾಕ್ಡೌನ್ ಹಿನ್ನೆಲೆಯಲ್ಲಿ ನಿಂತಿದ್ದ ಚಿತ್ರೀಕರಣ ಇದೀಗ ಪುನಃ ಶುರುವಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಗಣೇಶ್, ‘ಪ್ರತಿ ಚಿತ್ರವೂ ನನಗೆ ಹೊಸತನ. ಮೊದಲ ಬಾರಿಗೆ ಮಾಡುತ್ತಿರುವ ಈ ರೀತಿಯ ಪಾತ್ರ ನಾ. ಚಿತ್ರಕಥೆ- ಸಂಭಾಷಣೆ …
Read More »ಕಷ್ಟದಲ್ಲಿರುವವರನ್ನು ಮನಸ್ಸಿನಲ್ಲಿ ಇಟ್ಟುಕೊಂಡು ರಕ್ತದಾನ ಮಾಡಿ: ವಿಜಯ್ ರಾಘವೇಂದ್ರ
ಬೆಂಗಳೂರು : ಕೊರೊನಾ ಸಂಕಷ್ಟ ಸಮಯದಲ್ಲಿ ರಕ್ತದ ಕೊರತೆ ಉಂಟಾಗಿದ್ದ ಪರಿಣಾಮವನ್ನು ಅರಿತು ಇಂದು ಶೇಷಾದ್ರಿಪುರಂ ಕಾಲೇಜು ಶಿಕ್ಷಣ ಸಂಸ್ಥೆಯಲ್ಲಿ ರಕ್ತದಾನ ಶಿಬಿರ ನಡೆಯಿತು. ರಕ್ತದಾನ ಮಾಡುವುದು ಬ್ರಹ್ಮ ವಿದ್ಯೆಯಲ್ಲ, ಕಷ್ಟದಲ್ಲಿರುವವರನ್ನು ಮನಸ್ಸಿನಲ್ಲಿ ಇಟ್ಟುಕೊಂಡು ರಕ್ತದಾನ ಮಾಡಿ ಎಂದು ನಟ ವಿಜಯ್ ರಾಘವೇಂದ್ರ ಮನವಿ ಮಾಡಿಕೊಂಡರು. ಶೇಷಾದ್ರಿಪುರಂ ಕಾಲೇಜು ಶಿಕ್ಷಣ ಸಂಸ್ಥೆ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಂಡು ಬರೋಬ್ಬರಿ 560 ಯೂನಿಟ್ ರಕ್ತವನ್ನು …
Read More »ನಾಳೆ ಪೋಲಿಯೋ ಲಸಿಕೆ ಅಭಿಯಾನ; ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿಗೆ ಈ ಆಪ್ ಬಳಸಿ
ನಾಳೆ ಭಾನುವಾರ, ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ. ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿ ಪಡೆಯಲು ಈ ಆಪ್ ಬಳಸಿ.
Read More »ಗಾಂಧಿಯನ್ನು ಕೊಂದವರ ಪ್ರತಿಮೆ ಮಾಡಿ ಪೂಜಿಸುವ ಕೆಲಸ,ಇದಕ್ಕಿಂತ ದೇಶದ್ರೋಹ ಮತ್ತೊಂದಿಲ್ಲ: ಸಿದ್ದರಾಮಯ್ಯ
ಬೆಂಗಳೂರು: ಯಾವುದಕ್ಕಾಗಿ ಗಾಂಧೀಜಿ ಹೋರಾಟ ಮಾಡಿದ್ರು ಅದು ಈಗ ದೇಶದಲ್ಲಿ ನೆಲೆಸುತ್ತಿಲ್ಲ ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ರೈತ ಸಂಘಟನೆಗಳು ಆಚರಿಸುತ್ತಿರುವ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗಾಂಧೀಜಿ ದೇಶದಲ್ಲಿ ಶಾಂತಿ ನೆಲೆಸಬೇಕು, ಎಲ್ಲರೂ ನೆಮ್ಮದಿಯಿಂದ ಬಾಳಬೇಕು, ಸೌಹಾರ್ದತೆ ನೆಲೆಸಬೇಕು ಎಂದುಕೊಂಡವರು. ಸ್ವಾತಂತ್ರ್ಯಕ್ಕಾಗಿ ಎಷ್ಟು ಹೋರಾಡಿದ್ರೋ ಅದಕ್ಕಿಂತಲೂ ಹೆಚ್ಚು ಶಾಂತಿ ಸೌಹಾರ್ದತೆಗಾಗಿ ಹೋರಾಡಿದವರು. ಗಾಂಧೀಜಿ ಜೊತೆಗೆ ಬಹಳಷ್ಟು ಜನ ಹೋರಾಟ ಮಾಡಿದ್ದಾರೆ, ಅವರನ್ನೂ ನಾವು ಸ್ಮರಿಸಬೇಕು …
Read More »ಜಯಲಲಿತಾ ಬಳಿಕ ಮತ್ತೊಂದು ಪ್ರಮುಖ ರಾಜಕಾರಣಿ ಪಾತ್ರದಲ್ಲಿ ಕಂಗನಾ ರಣಾವತ್...!
ತಮಿಳುನಾಡು ಸಿಎಂ ಆಗಿದ್ದ ದಿವಂಗತ ಜಯಲಲಿತಾರ ಆತ್ಮಚರಿತ್ರೆ ಆಧಾರಿತ ಸಿನಿಮಾ ʼತಲೈವಿʼಯಲ್ಲಿ ಕಂಗನಾ ರಣಾವತ್ ನಟಿಸ್ತಾ ಇರೋದು ನಿಮಗೆಲ್ಲಾ ಗೊತ್ತೇ ಇದೆ. ಈ ಸಿನಿಮಾ ಬಳಿಕ ಕಂಗನಾ ದೇಶ ಕಂಡ ಮತ್ತೊಬ್ಬ ಪ್ರಬಲ ಮಹಿಳಾ ರಾಜಕಾರಣಿಯ ಪಾತ್ರವನ್ನ ನಿರ್ವಹಿಸೋಕೆ ಸಜ್ಜಾಗಿದ್ದಾರೆ. ತಮ್ಮ ಮುಂಬರುವ ಸಿನಿಮಾದಲ್ಲಿ ನಟಿ ಕಂಗನಾ ರಣಾವತ್ ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂದ ಹಾಗೆ ಈ ಸಿನಿಮಾ ಇಂದಿರಾ ಗಾಂಧಿ ಆತ್ಮಚರಿತ್ರೆಯಲ್ಲ. ದೇಶದಲ್ಲಿ …
Read More »‘ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು.: B.S.Y
ಬೆಂಗಳೂರು: ‘ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು. ಗಾಂಧೀಜಿ ಸ್ವಾವಲಂಬನೆ ಜೀವನ ತೋರಿಸಿಕೊಟ್ಟವರು. ದೇಶವನ್ನು ರಾಜಕೀಯ ದಾಸ್ಯದಿಂದ ಮುಕ್ತಿಗೊಳಿಸಿದವರು. ಅವರು ಪ್ರತಿಪಾದಿಸಿದ ಸಿದ್ಧಾಂತ ಪಾಲಿಸುವುದೇ ನಮ್ಮ ಜೀವನದ ಗುರಿಯಾಗಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಶಿಸಿದರು. ಮಹಾತ್ಮ ಗಾಂಧಿ ಹುತಾತ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿ ಶನಿವಾರ ಎರಡು ನಿಮಿಷಗಳ ಕಾಲ ಮೌನಾಚರಣೆ ಬಳಿಕ ಅವರು ಮಾತನಾಡಿದರು. ‘ದೇಶದಾದ್ಯಂತ ಇಂದು ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಮಾಡಿಕೊಳ್ಳುವ ಕಾರ್ಯಕ್ರಮ. ನಮ್ಮೆಲ್ಲ …
Read More »ರಾಮಮಂದಿರದ ತಾಂತ್ರಿಕ ಉಸ್ತುವಾರಿಯಾಗಿ ಕನ್ನಡಿಗ ಎಂಜಿನಿಯರ್
ಬೆಂಗಳೂರು – ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ಶ್ರೀ ರಾಮಚಂದ್ರನ ದೇವಾಲಯದ ತಾಂತ್ರಿಕ ಉಸ್ತುವಾರಿಯಾಗಿ ದೇಶದ ಹಿರಿಯ ಜಿಯೋ ಟೆಕ್ನಿಕಲ್ ಎಂಜಿನಿಯರ್, ಕನ್ನಡಿಗ ಪ್ರೊ. ಟಿ.ಜಿ. ಸೀತಾರಾಮ್ ನೇಮಕವಾಗಿದ್ದಾರೆ. ಗುವಾಹಟಿ ಐಐಟಿ ನಿರ್ದೇಶಕರಾಗಿರುವ ಚಿತ್ರದುರ್ಗ ಮೂಲದ ಪ್ರೊ. ಟಿ.ಜಿ. ಸೀತಾರಾಮ್, ಜಿಯೋ ಟೆಕ್ನಿಕಲ್ ಎಂಜಿನಿಯರಿಂಗ್ ನಲ್ಲಿ ನುರಿತ ತಜ್ಞರಾಗಿದ್ದು, ಇವರ ತಂಡದ ಸಲಹೆಯಂತೆಯೇ ಶ್ರೀ ರಾಮ ಮಂದಿರದ ತಳಪಾಯದ ಕೆಲಸ ನಡೆಯುತ್ತದೆ. ಇವರ ಮಾರ್ಗದರ್ಶನದಲ್ಲಿ ಭವ್ಯವಾದ, ಯಾವುದೇ ಕಂಪನಗಳಿಗೆ ಅಲುಗಾಡದ ಹಾಗೆ …
Read More »ಮೇ.24 ರಿಂದ ಜೂ. 10ರವರೆಗೆ ದ್ವಿತಿಯ ಪಿಯುಸಿ ಪರೀಕ್ಷೆ !
ಬೆಂಗಳೂರು : ದ್ವಿತಿಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾ ಪಟ್ಟಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಶುಕ್ರವಾರ ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೇ.24ರಿಂದ ಜೂನ್ 10ರವರೆಗೆ ಪರೀಕ್ಷೆ ನಡೆಯಲಿವೆ. ಈ ನಡುವೆ, ದಿನಾಂಕ ಬಗ್ಗೆ ಆಕ್ಷೆಪಣೆಗಳಿದ್ದರೆ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ. ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಹೀಗಿದೆ 1) ಮೇ 24: ಭೌತಶಾಸ್ತ್ರ, ಇತಿಹಾಸ 2) ಮೇ 25: ಮೈನಾರಿಟಿ ಲಾಂಗ್ವೇಜಸ್ 3) ಮೇ 26: …
Read More »ಮೋಕ್ಷ ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ತರಳು ಗ್ರಾಮದಲ್ಲಿರುವ ಮೋಕ್ಷ ಅಗರಬತ್ತಿ ಕಾರ್ಖಾನೆಯಲ್ಲಿ ಶುಕ್ರವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಾಡ ಸಂಭವಿಸಿದ್ದು, ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಮಿಕರು ಹೊರಗಡೆ ಓಡಿ ಹೋಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿಯೊಂದಿಗೆ ಕಾರ್ಖಾನೆಯ ಕಾರ್ಮಿಕರು ಸಹ ಬೆಂಕಿ ನಂದಿಸಲು ಕೈಜೋಡಿಸಿದ್ದಾರೆ. ಕಾರ್ಖಾನೆಯಲ್ಲಿನ ಕೆಲವಸ್ತುಗಳು …
Read More »