ಬೆಂಗಳೂರು,ಜ.24-ಕೃಷಿ ಕಾಯ್ದೆಗಳನ್ನು ವಿರೋಸಿ ದೆಹಲಿಯಲ್ಲಿ ನಡೆಸುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಜ.26ರಂದು ರಾಜ್ಯದಲ್ಲಿ ರೈತ ಸಂಘಟನೆಗಳು ಬೃಹತ್ ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿವೆ. ಬೆಂಗಳೂರು ನಗರದಲ್ಲಿ ಸಾವಿರಾರು ಟ್ರ್ಯಾಕ್ಟರ್ಗಳ ರ್ಯಾಲಿ ನಡೆಸುವ ಮೂಲಕ ದೆಹಲಿ ರೈತ ಚಳುವಳಿಗೆ ಬೆಂಬಲ ನೀಡಲಾಗುವುದು ಎಂದು ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ವೀರಸಂಗಯ್ಯ ಹೇಳಿದರು. ರಾಜ್ಯ ರೈತ ಸಂಘ, ಹಸಿರುಸೇನೆ, ಕಬ್ಬು ಬೆಳೆಗಾರರ ಸಂಘ, ಪ್ರಾಂತರೈತ ಸಂಘ, ಐಕ್ಯ ಹೋರಾಟ ಸಮಿತಿ ಸೇರಿದಂತೆ 4 …
Read More »ಕಿಸಾನ್ ಸಂಸದ್ ಸಭೆಗೆ ವೈಯಕ್ತಿಕ ಕಾರಣದಿಂದ ಸಭೆಗೆ ಹಾಜರಾಗುತ್ತಿಲ್ಲ: ಮಾಜಿ ಪ್ರಧಾನಿ ದೇವೇಗೌಡ
ಬೆಂಗಳೂರು: ಕಿಸಾನ್ ಸಂಸದ್ ಸಭೆಗೆ ವೈಯಕ್ತಿಕ ಕಾರಣದಿಂದ ಸಭೆಗೆ ಹಾಜರಾಗುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಶನಿವಾರ ಹೇಳಿದ್ದಾರೆ. ಹಿರಿಯ ವಕೀಲ ಪ್ರಶಾಂತ್ ಭೂಷಣ ಅವರಿಗೆ ಪತ್ರ ಬರೆದಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಕಿಸಾನ್ ಸಂಸದ್ ಸಭೆಗೆ ವೈದ್ಯಕೀಯ ಕಾರಣಗಳಿಂದಾಗಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ದೈಹಿಕವಾಗಿ ಹಾಜರಾಗದಿದ್ದರೂ ನಾನು ರೈತರ ಪರವಾಗಿದ್ದೇನೆಂದು ಹೇಳಿದ್ದಾರೆ. ಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಧನ್ಯವಾದಗಳು. ರೈತರ ಮತ್ತು ಸ್ನೇಹಿತರ …
Read More »ಭಾನುವಾರ ರಾಜ್ಯಾದ್ಯಂತ ನಡೆಯಬೇಕಿದ್ದ F.D..A.ಪರೀಕ್ಷೆ ಮುಂದೂಡಿಕೆ
ಬೆಂಗಳೂರು – ರಾಜ್ಯಾದ್ಯಂತ ಭಾನುವಾರ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆ ಹಠಾತ್ ಮಂದೂಡಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆ ನಡೆಸಬೇಕಿತ್ತು. ರಾಜ್ಯದಲ್ಲಿ 1100 ಪೋಸ್ಟ್ ಗಳಿಗಾಗಿ ಸುಮಾರು 3.74 ಲಕ್ಷ ಜನರು ಪರೀಕ್ಷೆ ಬರೆಯಬೇಕಿತ್ತು. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯ ದೊಡ್ಡ ಜಾಲ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಹಠಾತ್ ಮುಂದೂಡಲಾಗಿದೆ. ಬೆಂಗಳೂರು ಪೊಲೀಸರು 6 ಜನರನ್ನು ಬಂಧಿಸಿದ್ದು, ಸುಮಾರು 6 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಈ ಕುರಿತು ತನಿಖೆ …
Read More »ಇನ್ನು 2 ದಿನ ಪರಪ್ಪನ ಅಗ್ರಹಾರ ಪಂಜರದಲ್ಲೇ ರಾ’ಗಿಣಿ’
ಬೆಂಗಳೂರು,ಜ.23- ಜಾಮಿನಿನ ಮೇಲೆ ಹೊರಬಂದಿದ್ದ ನಟಿ ರಾಗಿಣಿ ದ್ವಿವೇದಿ, ಷರತ್ತು ಪೂರೈಸದ ಹಿನ್ನೆಲೆಯಲ್ಲಿ ಇನ್ನು ಎರಡು ದಿನಗಳ ಕಾಲ ಜೈಲಿನಲ್ಲೇ ಮುಂದುವರೆಬೇಕಿದೆ. ರಾಗಿಣಿಗೆ ಎರಡು ಲಕ್ಷ ರೂ. ಬಾಂಡ್ನೊಂದಿಗೆ ಜಾಮೀನು ನೀಡಲಾಗಿತ್ತು. ಆದರೆ ಇದನ್ನು ಸಕಾಲಕ್ಕೆ ಪೂರೈಸದ ಹಿನ್ನೆಲೆಯಲ್ಲಿ ನಾಳೆ ಭಾನುವಾರ ಇರುವ ಕಾರಣ ಇನ್ನು ಎರಡು ದಿನ ಅವರು ಜೈಲಿನಲ್ಲೇ ಇರಬೇಕಾಗುತ್ತದೆ.ಇದಲ್ಲದೆ ಕೊರೊನಾ ಹಿನ್ನೆಲೆಯಲ್ಲಿ ನೇರವಾಗಿ ನ್ಯಾಯಾಲಯಕ್ಕೆ ಜಾಮೀನುದಾರರು ಮತ್ತು ಶ್ಯೂರಿಟಿ ಹಣ ಕಟ್ಟಲು ಸಾಧ್ಯವಿಲ್ಲ. ಅಂತರ್ಜಾಲದ ಮೂಲಕವೇ …
Read More »ಪೆಟ್ರೋಲ್ ಹಾಗೂ ಡಿಸೇಲ್ ದರದಲ್ಲಿ ಭಾರೀ ಏರಿಕೆ
ನವದೆಹಲಿ: ಪೆಟ್ರೋಲ್ ಹಾಗೂ ಡಿಸೇಲ್ ದರದಲ್ಲಿ ಭಾರೀ ಏರಿಕೆಯಾಗಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರ ಏರಿಕೆಗೆ ಕಾರಣ ಎನ್ನಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್-ಡೀಸೆಲ್ ದರ ಲೀಟರ್ ಗೆ 25 ಪೈಸೆ ಹೆಚ್ಚಳವಾಗಿದ್ದು, ಪೆಟ್ರೋಲ್ 85.70 ರೂಪಾಯಿ ಆಗಿದೆ. ಡೀಸೆಲ್ ದರ 75.88 ರೂಪಾಯಿ ತಲುಪಿದೆ. ಮಧ್ಯಪ್ರದೇಶ ಭೋಪಾಲ್ ನಲ್ಲಿ ಪೆಟ್ರೋಲ್-ಡೀಸೆಲ್ ದರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಪೆಟ್ರೋಲ್ ಲೀಟರ್ ಗೆ …
Read More »ಸಿಸಿಬಿಗೆ ಪೊಲೀಸ್ ಠಾಣೆಯ ಸ್ಥಾನಮಾನವಿಲ್ಲ : ಆದೇಶ ನೀಡಿದ ಹೈಕೋರ್ಟ್ ಏಕಸದಸ್ಯ ಪೀಠ
ಬೆಂಗಳೂರು: ಸಿಸಿಬಿಗೆ ಪೊಲೀಸ್ ಠಾಣೆಯ ಸ್ಥಾನಮಾನವಿಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ಜೊತೆಗೆ, ಸಿಸಿಬಿಗ ಚಾರ್ಜ್ಶೀಟ್ ಆಧರಿಸಿದ್ದ ವಿಚಾರಣೆಯನ್ನು ಸಹ ಕೋರ್ಟ್ ರದ್ದುಪಡಿಸಿದೆ. ಎಂಬಿಬಿಎಸ್ ಪ್ರವೇಶಕ್ಕೆ ಡೊನೇಷನ್ ಸಂಗ್ರಹ ಆರೋಪದಡಿ ಕೆ. ಆರ್. ಚೌಧರಿ ಎಂಬುವವರ ದೂರು ಆಧರಿಸಿ ಚಾರ್ಜ್ಶೀಟ್ ದಾಖಲಾಗಿತ್ತು. ಸಿಸಿಬಿ ಪೊಲೀಸರು ಒಕ್ಕಲಿಗರ ಸಂಘದ ಡಾ.ಎಂ.ಜಿ.ಗೋಪಾಲ್, ಡಾ.ಅಪ್ಪಾಜಿ ಗೌಡ ಮತ್ತು ಡಾ.ನಿಸರ್ಗ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ್ದರು.ಇದೀಗ, ನ್ಯಾ.ಬಿ.ಎ.ಪಾಟೀಲ್ರವರಿದ್ದ ಏಕಸದಸ್ಯ ಪೀಠ ಆದೇಶ ಒಕ್ಕಲಿಗರ ಸಂಘದ …
Read More »ಮಿತ್ರಮಂಡಳಿ ಅದೆಲ್ಲಾ ಹಳೆ ಕಥೆ..ಈಗ ನಾವೆಲ್ಲಾ ಒಂದೇ..ರಮೇಶ ಜಾರಕಿಹೊಳಿ
ಬಿಜೆಪಿಯ ಎಲ್ಲಾ ಶಾಸಕ ಮಿತ್ರರು, ಸಚಿವರು ಒಟ್ಟಾಗಿದ್ದೇವೆ. ಮಿತ್ರಮಂಡಳಿ ಅದೆಲ್ಲಾ ಹಳೆ ಕಥೆ, ಈಗ ನಾವೆಲ್ಲಾ ಒಂದೇ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಖಾತೆ ಹಂಚಿಕೆಯಲ್ಲ ಅಸಮಾಧಾನ ವಿಚಾರ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬೆಂಗಳೂರಿನಲ್ಲಿ ಮಾತನಾಡಿದ ರಮೇಶ ಜಾರಕಿಹೊಳಿ ಸುಧಾಕರ್ ಜೊತೆ ಈ ಸಂಬಂಧ ದೂರವಾಣಿ ಮೂಲಕ ಮಾತನಾಡಿದ್ದೇನೆ. ಮುನಿರತ್ನ ಜೊತೆ ಮಾತನಾಡಬೇಕಿತ್ತು. ಆದ್ರೆ ಎತ್ತಿನಹೊಳೆ ಯೋಜನೆ ವೀಕ್ಷಣೆಗೆ ತೆರಳುತ್ತಿದ್ದೇನೆ. ಸಾಯಂಕಾಲ ಬಂದು …
Read More »KSRTC ಬಸ್ಸಿನಲ್ಲಿ ನಿರ್ಮಾಣವಾದ ವಿಶೇಷ ಸ್ತ್ರೀ ಶೌಚಾಲಯ ಪರಿಶೀಲಿಸಿದ ನಟಿ ಶ್ರುತಿ
ಸ್ಯಾಂಡಲ್ ವುಡ್ ನ ಹಿರಿಯ ನಟಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಇಲಾಖೆ ಅಧ್ಯಕ್ಷೆ ಆಗಿರುವ ಶ್ರುತಿ ಇತ್ತೀಚಿಗೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಸ್ತ್ರೀ ಶೌಚಾಲಯವನ್ನು ಪರಿಶೀಲನೆ ನಡೆಸಿದರು. ಕೆ ಎಸ್ ಆರ್ ಟಿ ಸಿ ನಿಗಮ ಬಸ್ ಅನ್ನು ಬಳಸಿ ನಿರ್ಮಿಸಿರುವ ವಿಶೇಷ ಸ್ತ್ರೀ ಶೌಚಾಲಯದ ಬಳಕೆ ಹಾಗೂ ಮಹಿಳೆಯರಿಗೆ ಆಗುವ ಅನುಕೂಲದ ಬಗ್ಗೆ ಮಾಹಿತಿ ಪಡೆದರು. ಇದೇ ಸಮಯದಲ್ಲಿ …
Read More »ಶಿವಮೊಗ್ಗ ಹುಣಸೋಡು ಗ್ರಾಮದಲ್ಲಿ ಭಾರೀ ಅವಘಡ ಸಂಭವಿಸಿದ್ದು, ಸಾವು- ನೋವು ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಸ್ಯಾಂಡಲ್ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಸಂತಾಪ ಸೂಚಿಸಿ, ಸರ್ಕಾರಕ್ಕೆ ಆಗ್ರಹವೊಂದನ್ನು ಮಾಡಿದ್ದಾರೆ.
ಬೆಂಗಳೂರು: ಶಿವಮೊಗ್ಗ ಹುಣಸೋಡು ಗ್ರಾಮದಲ್ಲಿ ಭಾರೀ ಅವಘಡ ಸಂಭವಿಸಿದ್ದು, ಸಾವು- ನೋವು ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಸ್ಯಾಂಡಲ್ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಸಂತಾಪ ಸೂಚಿಸಿ, ಸರ್ಕಾರಕ್ಕೆ ಆಗ್ರಹವೊಂದನ್ನು ಮಾಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಕಿಚ್ಚ, ಶಿವಮೊಗ್ಗದ ಹುಣಸೋಡಿನಲ್ಲಿ ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿಸಿಗಲಿ, ಪ್ರತಿ ಪ್ರಾಣವು ಅಮೂಲ್ಯ ಸರ್ಕಾರ ಅಗತ್ಯ ಕ್ರಮ ತಗೆದು ಕೊಳ್ಳಲಿ ಎಂದು ಬರೆದುಕೊಂಡು ಹ್ಯಾಶ್ ಟ್ಯಾಗ್ ಬಳಸಿ ಮೊದಲುಮಾನವನಾಗು ಎಂದು ಹೇಳಿ …
Read More »ಮಾರ್ಚ್ ನಂತರ ಹಳೆಯ 100ರೂಪಾಯಿ ನೋಟು ಗಳು ಚಲಾವಣೆ ಯಲ್ಲಿರುವುದಿಲ್ಲ ನಿಮ್ಮ ಹತ್ತಿರ ಇದ್ರೆ ಮಾರ್ಚ್ ಒಳಗಡೆ ಬದಲಾಯಿಸಿ ಕೊಳ್ಳಿ: R.B.I
ಬೆಂಗಳೂರು : ಪ್ರಸ್ತುತ ಚಲಾವಣೆಯಲ್ಲಿರುವ ಹಳೆಯ 100 ರೂ. ನೋಟುಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣವಾಗಿ ಹಿಂಪಡೆಯಲಾಗುವುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. ಕಳೆದ 6 ವರ್ಷಗಳಿಂದ ಮುದ್ರಣವಾಗದ, ಆದರೆ ಚಲಾವಣೆಯಲ್ಲಿರುವ ಹಳೆಯ ನೋಟುಗಳನ್ನು ಹಂತ ಹಂತವಾಗಿ ಹಿಂಪಡೆಯಲಾಗುತ್ತಿದೆ. ಮಾರ್ಚ್ ಅಂತ್ಯಕ್ಕೆ ಇದು ಪೂರ್ಣವಾಗಲಿದೆ. ಇನ್ಮುಂದೆ 100 ರೂ. ಮುಖಬೆಲೆಯ ಹೊಸ ನೋಟುಗಳು ಮಾತ್ರ ಚಲಾವಣೆಯಲ್ಲಿರಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. 00 ರೂ. ನಹಳೆಯ ನೋಟುಗಳನ್ನು ಗ್ರಾಹಕರು …
Read More »