ಬೆಂಗಳೂರು: ಮಕರ ಸಂಕ್ರಾಂತಿಯ ಪ್ರಯುಕ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ಧರ್ಮಪತ್ನಿ ಉಷಾ ಶಿವಕುಮಾರ್ ಜೊತೆಗೂಡಿ ಇಂದು ತಮ್ಮ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು. ವಿಶೇಷ ಅಂದ್ರೆ ಒಂದೆಡೆ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಗೋಮಾಂಸದ ಕುರಿತು ದಿನಕ್ಕೊಂದು ಹೇಳಿಕೆ ನೀಡುತ್ತಾ ವಿವಾದ ಮೈ ಮೇಲೆ ಎಳೆದುಕೊಳ್ಳುತ್ತಿದ್ದಾರೆ. ಅಲ್ಲದೇ ನನಗೆ ಯಾರೂ ಬೆಂಬಲ ನೀಡುತ್ತಿಲ್ಲ.. ಜನರೇ ನನ್ನನ್ನು ಕಾಪಾಡಬೇಕು ಅಂತಾ ಅಲವತ್ತುಕೊಳ್ಳುತ್ತಿದ್ದಾರೆ. ಈನಡುವೆ ಇನ್ನೊಂದೆಡೆ ಕೆಪಿಸಿಸಿ …
Read More »ಮೊದಲ ಹಂತದಲ್ಲಿ 2,934 ಸ್ಥಳಗಳಲ್ಲಿ ಸುಮಾರು 3 ಲಕ್ಷ ಫ್ರಂಟ್ ಲೈನ್ ವರ್ಕರ್ಸ್ ಕೊರೋನಾ ಲಸಿಕೆ
ಬೆಂಗಳೂರು : ಜನವರಿ 16ರ ಮೊದಲ ದಿನ ದೇಶಾದ್ಯಂತ 2,934 ಸ್ಥಳಗಳಲ್ಲಿ ಸುಮಾರು 3 ಲಕ್ಷ ಫ್ರಂಟ್ ಲೈನ್ ಹೆಲ್ತ್ ಕೇರ್ ಕಾರ್ಮಿಕರಿಗೆ ಲಸಿಕೆ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ. ಪ್ರತಿ ಸೈಟ್ ಗೆ ದಿನಕ್ಕೆ ಅಸಮಂಜಸ ಸಂಖ್ಯೆಯ ಲಸಿಕೆಗಳನ್ನು ಆಯೋಜಿಸದಂತೆ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದ್ದು, ಪ್ರತಿ ಲಸಿಕೆ ಯ ಅಧಿವೇಶನವು ಗರಿಷ್ಠ 100 ಫಲಾನುಭವಿಗಳಿಗೆ ಸೇವೆ ನೀಡಲಿದೆ ಎಂದು ಹೇಳಿದೆ. ಪ್ರತಿ ಅಧಿವೇಶನದಲ್ಲಿ ಪ್ರತಿ …
Read More »ಸಂಪುಟ ವಿಸ್ತರಣೆ ವಿಚಾರವಾಗಿ ಯಾರೂ ಹಗುರವಾಗಿ ಮಾತನಾಡುವುದು ಬೇಡ. B.S.Y.
ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ 7 ಸಚಿವರ ಸೇರ್ಪಡೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಚಿವಾಕಾಂಕ್ಷಿಗಳು ವರಿಷ್ಠರಿಗೆ ದೂರು ನೀಡಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಸಮಾಧಾನಗೊಂಡಿರುವ ಶಾಸಕರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸಂಪುಟ ವಿಸ್ತರಣೆ ಬಗ್ಗೆ ಶಾಸಕರಿಗೆ ಅಸಮಾಧಾನ, ವಿರೋಧವಿದ್ದರೆ ದೆಹಲಿಗೆ ಹೋಗಿ ವರಿಷ್ಠರಿಗೆ ದೂರು ನೀಡಿ. ಇದಕ್ಕೆ ನನ್ನದೇನೂ ಅಭ್ಯಂತರವಿಲ್ಲ ಎಂದಿದ್ದಾರೆ. ಸಂಪುಟ ವಿಸ್ತರಣೆ ವಿಚಾರವಾಗಿ ಯಾರೂ ಹಗುರವಾಗಿ …
Read More »ಅಸಮಾಧಾನ ಇರೋರು ವರಿಷ್ಠರ ಜೊತೆ ಮಾತಾಡಲಿ : ಸಿಎಂ
ಬೆಂಗಳೂರು : ಅಸಮಾಧಾನ ಇರೋರು ಬೇಕಾದ್ರೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತನಾಡಲಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸಂಪುಟ ವಿಸ್ತರಣೆ ಬೆನ್ನಲ್ಲೆ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಬಿಜೆಪಿಯ ಕೆಲ ಶಾಸಕರು ಬಹಿರಂಗವಾಗಿಯೇ ಪಕ್ಷದ ವಿರುದ್ಧ ಬೇಸರ ಹೊರಹಾಕುತ್ತಿದ್ದಾರೆ.ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ನಮ್ಮ ಯಾವುದೇ ಶಾಸಕರು ವಿರೋಧ ಇದ್ರೆ ದೆಹಲಿಗೆ ಹೋಗಲಿ. ವರಿಷ್ಠರಿಗೆ ದೆಹಲಿಗೆ ಹೋಗಿ ದೂರು ಕೊಡಲಿ. ಇಲ್ಲಿ ಬಹಿರಂಗವಾಗಿ ಮಾತನಾಡಿ ಪಕ್ಷದ …
Read More »ಸಚಿವ ಸ್ಥಾನ ಆಕಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದೆ
ಬೆಂಗಳೂರು : ಬಹುದಿನಗಳಿಂದ ಕಗ್ಗಂಟಾಗಿದ್ದ ಸಚಿವ ಸಂಪುಟ ವಿಸ್ತರಣೆ ಮುಕ್ತಾಯವಾಗಿದ್ದು, 7 ಜನರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಮತ್ತೊಂದೆಡೆ ಸಚಿವ ಸ್ಥಾನ ಆಕಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದ್ದು, ಮತ್ತೊಂದಷ್ಟು ಅಸಮಾಧಾನಗಳು ಸೃಷ್ಟಿಯಾಗಿವೆ. ಅವುಗಳನ್ನ ಸಮಾಧಾನಪಡಿಸುವ ಕಾರ್ಯವು ಸಹ ನಡೆದಿದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಐದಾರು ಗಂಟೆಯಲ್ಲೇ ನಾಗೇಶ್ಗೆ ಮಹತ್ವದ ಹುದ್ದೆ ಹೌದು…ಸಚಿವ ಸ್ಥಾನವನ್ನು ವಾಪಸ್ ಪಡೆದಿರುವುದಕ್ಕೆ ನಾಗೇಶ್ ಅಸಮಾಧಾನಗೊಂಡಿದ್ದಾರೆ. ಇನ್ನು ಹೇಳಿದಂತೆ ಸಚಿವ ಸ್ಥಾನ ಕೊಟ್ಟಿಲ್ಲವೆಂದು ಮುನಿರತ್ನ …
Read More »ಪುಣೆಯಿಂದ ಹಳ್ಳಿಯಲ್ಲಿರುವ ಆರೋಗ್ಯ ಕೇಂದ್ರದವರೆಗೆ ಕೊವಿಶೀಲ್ಡ್ ಲಸಿಕೆ ತಲುಪಿದ್ದು ಹೇಗೆ
ಬೆಂಗಳೂರು : ದೇಶಾದ್ಯಂತ ಕೊವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ದಿನಗಣನೆ ಶುರುವಾಗಿದೆ. ಡಿಸೆಂಬರ್.12ರಂದೇ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯಿಂದ ದೇಶದ 13 ರಾಜ್ಯಗಳಿಗೆ ಕೊವಿಶೀಲ್ಡ್ ಲಸಿಕೆಯನ್ನು ರವಾನಿಸಲಾಗಿದೆ. ಭಾರತದಲ್ಲಿ ಜನವರಿ.16ರಿಂದ ಕೊರೊನಾವೈರಸ್ ಲಸಿಕೆ ವಿತರಣೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಮೊದಲ ಹಂತದಲ್ಲಿ ವೈದ್ಯಕೀಯ ಸಿಬ್ಬಂದಿ, 50 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧರಿಗೆ ಲಸಿಕೆ ನೀಡುವಲ್ಲಿ ಆದ್ಯತೆ ನೀಡುವುದಕ್ಕೆ ತೀರ್ಮಾನಿಸಲಾಗಿದೆ. ಮೊದಲ ಹಂತದಲ್ಲಿ ದೇಶದ 13 ಕಡೆಗಳಿಗೆ …
Read More »ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಶಾಸಕ ಸಿದ್ದು ಸವದಿ ಅಸಮಾಧಾನ ಸ್ಪೋಟ
ಬೆಂಗಳೂರು : ರಾಜ್ಯ ಸಚಿವ ಸಂಪುಟದ ಬೆನ್ನಲ್ಲೇ ಹಲವು ಶಾಸಕರು ಅಸಮಾಧಾನ ಹೊರಹಾಕಿದ್ದು, ಇದೀಗ ಶಾಸಕ ಸಿದ್ದು ಸವದಿ ಕೂಡ ಇದೀಗ ಸಿಡಿದೆದ್ದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿರುವ ಸಿದ್ದು ಸವದಿ, ಹಿರಿತನ, ಪಕ್ಷನಿಷ್ಠೆ, ಸಿದ್ಧಾಂತಕ್ಕೆ ಬದ್ಧರಾಗಿ ಪ್ರಾಣಹೋದರು ಪಕ್ಷಕ್ಕೆ ದ್ರೋಹ ಮಾಡದೇ ಪಕ್ಷಕ್ಕಾಗಿ ಮತ್ತು ಪಕ್ಷದ ಬಲವರ್ಧನೆಗಾಗಿ ಹಗಲು ರಾತ್ರಿ ದುಡಿದು ಯಾವುದೇ ಗಾಡ್ ಫಾದರ್ ಬೆಂಬಲವಿಲ್ಲದೆ ಪಕ್ಷವನ್ನು ಎಲ್ಲಾ ಹಂತದಲ್ಲಿ ಅಧಿಕಾರಕ್ಕೆ ತರುವ ಪಕ್ಷದ …
Read More »ಯಡಿಯೂರಪ್ಪರನ್ನು ಕೆಳಗಿಳಿಸುವುದು ಹಗಲುಗನಸು, ಸಿದ್ದರಾಮಯ್ಯಗೆ ಮತಿ ಭ್ರಮಣೆ; ಶ್ರೀರಾಮುಲು ಕಿಡಿ
ಚಿತ್ರದುರ್ಗ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಯೂರಪ್ಪರನ್ನ ಬದಲಾವಣೆ ಮಾಡುತ್ತಾರೆ ಎಂದು ಹೇಳುವ ಮಾಜಿ ಸಿಎಂ ಸಿದ್ದರಾಮಯ್ಯ ಮೊದಲು ಅವರ ಕಾಂಗ್ರೇಸ್ ನಲ್ಲಿ ಮೂರು ಭಾಗ ಆಗಿದೆ. ಆ ಮನೆಯನ್ನ ಸರಿ ಮಾಡಿಕೊಳ್ಳಲಿ ಎಂದು ಚಿತ್ರದುರ್ಗ ದಲ್ಲಿ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ನಗರದದಲ್ಲಿ ನಡೆದ ಜನಸೇವಕ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವ ಬಿ.ಶ್ರೀರಾಮುಲು, ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿ, “ಮಾಜಿ ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪ ಸಿಎಂ …
Read More »ಜನವರಿ 14ಕ್ಕೆ ಎಸ್ಎಸ್ಎಲ್’ಸಿ ಪರೀಕ್ಷೆ ಪಠ್ಯಕ್ರಮ ಪ್ರಕಟ: ಸಚಿವ ಸುರೇಶ್ ಕುಮಾರ್
ಬೆಂಗಳೂರು: ಜನವರಿ 14 ರಂದು ಎಸ್ಎಸ್ಎಲ್’ಸಿ ಪರೀಕ್ಷೆ ಪಠ್ಯಕ್ರಮವನ್ನು ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ. ಚಾಮರಾಜನಗರ ತಾಲೂಕಿನ ನಲೂರು ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಈಗಾಗಲೇ ಪಠ್ಯ ನಿರ್ಧಾರವಾಗಿದ್ದು, ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಶಾಲೆಗಳಿಗೆ ಭೇಟಿ ನೀಡಿದಾಗ ವಿದ್ಯಾರ್ಥಿಗಳಿಗೆ ಧೈರ್ಯ ಹೇಳುತ್ತಿದ್ದೇನೆ. ಗುರುವಾರ ಎಸ್ಎಸ್ಎಲ್’ಸಿ ಪರೀಕ್ಷೆಯ ಪಠ್ಯಕ್ರಮವನ್ನು ಪ್ರಕಟಿಸಲಾಗುತ್ತದೆ …
Read More »ಕೂಡಲಸಂಗಮದಲ್ಲಿ 34ನೇ ಶರಣ ಮೇಳಕ್ಕೆ ಚಾಲನೆ
ಕೂಡಲಸಂಗಮ: ‘ಶರಣರ ಚಿಂತನೆಗಳಿಗೆ ಸನಾತನ ಪದ ಪೂರಕವಲ್ಲ. ಬಸವ ಕಲ್ಯಾಣದಲ್ಲಿ ನಡೆದ ನೂತನ ಅನುಭವ ಮಂಟಪ ನಿರ್ಮಾಣ ಕಾಮಗಾರಿ ಚಾಲನಾ ಸಮಾರಂಭ ಕುರಿತು ಸರ್ಕಾರ ನೀಡಿದ ಪತ್ರಿಕಾ ಪ್ರಕಟಣೆಯಲ್ಲಿ ಸನಾತನ ಪದ ಬಳಕೆ ಮಾಡಿರುವುದು ಸೂಕ್ತವಲ್ಲ’ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಗುರು ಬಸವ ಸ್ವಾಮೀಜಿ ಅಭಿಪ್ರಾಯಪಟ್ಟರು. ಕೂಡಲಸಂಗಮ ಬಸವ ಧರ್ಮ ಪೀಠ ಆವರಣದಲ್ಲಿ ಮಂಗಳವಾರ ಆರಂಭಗೊಂಡ ಮೂರು ದಿನಗಳ 34ನೇ ಶರಣ ಮೇಳದಲ್ಲಿ ರಾಷ್ಟ್ರೀಯ ಬಸವ ದಳದ 30ನೇ …
Read More »