ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಇನ್ನೂ ಎರಡು ವರ್ಷ ನಾನೇ ಮುಂದುವರೆಯುವೆ ಎಂದು ಪದೇಪದೆ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳುತ್ತಲೇ ಇದ್ದು, ಈ ಹೇಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಶಾಸಕರೇ ಬೇರೆ ನಾಯಕತ್ವದ ಬಗ್ಗೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ತಮಗೆ ತಾವೇ ಪ್ರಮಾಣ ಪತ್ರ ಕೊಟ್ಟುಕೊಳ್ಳುವ ಸ್ಥಿತಿ ಎದುರಾಗಿದೆ ಎಂದರೆ ಎಲ್ಲೋ ಏನೋ ಎಡವಟ್ಟಾಗಿದ್ದು, ಅಪಾಯ ಎದುರಾಗಿದೆ ಎಂಬ ಅನುಮಾನ ಮೂಡುತ್ತದೆ. ಸಿಎಂ ಆದವರು ನಾನೇ ಇನ್ನೂ ೨ …
Read More »ಹೊಸ ವರ್ಷದ ದಿನದಂದು ಬೆಂಗಳೂರಿನಲ್ಲಿ ಕೆಎಂಎಫ್ ಹಿರಿಯ ಅಧಿಕಾರಿಗಳ ಸಭೆ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಸರ್ಕಾರದಿಂದ ಕೆಎಂಎಫ್ಗೆ 32 ಎಕರೆ ಜಮೀನನ್ನು ನೀಡುತ್ತಿದ್ದು, ಇದರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಈ ಜಮೀನಿನಲ್ಲಿ ಅತ್ಯಾಧುನಿಕ ಉತ್ಪನ್ನಗಳ ಮತ್ತು ಪ್ಯಾಕಿಂಗ್ ಸಾಮಗ್ರಿಗಳನ್ನು ತಯಾರಿಸುವ ಘಟಕವನ್ನು ಸ್ಥಾಪಿಸಲು ಉದ್ಧೇಶಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಕೆಎಂಎಫ್ಗೆ ಜಾಗೆ ನೀಡುವ ಸಂಬಂಧ …
Read More »ದೇಶದ ಎಲ್ಲಾ ರಾಜ್ಯಗಳಲ್ಲೂ ನಾಳೆಯಿಂದ ಕೊರೊನಾ ಲಸಿಕೆ ಡ್ರೈ ರನ್ ಆರಂಭ
ಬೆಂಗಳೂರು: ದೇಶದ ಎಲ್ಲಾ ರಾಜ್ಯಗಳಲ್ಲೂ ನಾಳೆಯಿಂದ ಕೊರೊನಾ ಲಸಿಕೆ ಡ್ರೈ ರನ್ ಆರಂಭವಾಗಲಿದ್ದು, ಬೆಳಗಾವಿ ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಲಸಿಕೆ ತಾಲೀನು ಆರಂಭವಾಗಲಿದೆ. ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಬೆಳಗಾವಿ, ಬೆಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಕಲಬುರ್ಗಿಯಲ್ಲಿ ನಾಳೆಯಿಂದ ಕೊರೊನಾ ಲಸಿಗೆ ಡ್ರೈ ರನ್ ಆರಂಭವಾಗಲಿದೆ. ಬೆಂಗಳೂರಿನಲ್ಲಿ ವೀದ್ಯಾಪೀಠ, ಕಾಮಾಕ್ಷಿಪಾಳ್ಯ, ಆನೇಕಲ್ ನಲ್ಲಿ ಡ್ರೈ ರನ್ ಆರಂಭವಾಗಲಿದೆ ಎಂದರು. ಈ ನಡುವೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವಧನ್ ಕೂಡ …
Read More »Bus Pass – ಹಿಂದಿನ ವರ್ಷದ ಬಸ್ ಪಾಸ್ನಲ್ಲೇ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ
ಬೆಂಗಳೂರು(ಜ. 01): ಇಂದಿನಿಂದ ಎಸ್ಸೆಸ್ಸೆಲ್ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ತರಗತಿಗಳು ಆರಂಭವಾಗುತ್ತಿವೆ. ಬಹಳಷ್ಟು ವಿದ್ಯಾರ್ಥಿಗಳು ಬಸ್ಸುಗಳನ್ನೇ ಅವಲಂಬಿಸಿದ್ದು ಹೊಸ ವರ್ಷದಲ್ಲಿ ಮಕ್ಕಳಿಗೆ ಪಾಸ್ ಗೊಂದಲ ಏರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಹಳೆಯ ಬಸ್ ಪಾಸ್ ಮೂಲಕವೇ ಸದ್ಯ ಓಡಾಡಲು ಅವಕಾಶ ಮಾಡಿಕೊಟ್ಟಿದೆ. 2019-20ನೇ ಸಾಲಿನಲ್ಲಿ ವಿತರಿಸಲಾಗಿದ್ದ ಸ್ವಾರ್ಟ್ಕಾರ್ಡ್ ಬಸ್ ಪಾಸ್ನಲ್ಲೇ ಈ ಎರಡು ತರಗತಿಯ ಮಕ್ಕಳು ಉಚಿತವಾಗಿ ಬಿಎಂಟಿಸಿ ಬಸ್ನಲ್ಲಿ …
Read More »ಹೊಸ ವರ್ಷದ ಮೊದಲ ಚಿತ್ರವಾಗಿ ತೆರೆಗಪ್ಪಳಿಸಲಿದೆ ‘ರಾಜತಂತ್ರ’
ಹೊಸ ವರ್ಷದ ಮೊದಲ ಚಿತ್ರವಾಗಿ ರಾಜತಂತ್ರ ಬೆಳ್ಳಿ ಪರದೆ ಮೇಲೆ ರಾರಾಜಿಸಲಿದೆ. ಕೊರೊನಾ ಹಾವಳಿಯಿಂದ ಇಡೀ ಚಿತ್ರೋದ್ಯಮವೇ ಕಂಗಾಲಾಗಿದ್ದು , ಈಗಷ್ಟೆ ಕೆಲವು ಹೊಸಬರ ಚಿತ್ರಗಳು ಬಿಡುಗಡೆಗೊಳ್ಳುತ್ತಿವೆ. ಸ್ಟಾರ್ ನಟರಗಳ ಚಿತ್ರ ನಿರೀಕ್ಷೆಯಲ್ಲಿ ಅಭಿಮಾನಿಗಳು ಕಾಯುತ್ತಿದ್ದಾರೆ. ಇದೆ ಹುಮ್ಮಸ್ಸಿನೊಂದಿಗೆ ರಾಜ್ಯ ಪ್ರಶಸ್ತಿ ವಿಜೇತ ರಾಘವೇಂದ್ರ ರಾಜಕುಮಾರ್ ನಟಿಸಿರುವ ರಾಜತಂತ್ರ ಸಿನಿಮಾ ಇದೀಗ ರಾಜ್ಯಾದ್ಯಂತ ಸಿಂಗಲ್ ಸ್ಕ್ರೀನ್ ಹಾಗೂ ಮಲ್ಟಿಪ್ಲೆP್ಸï ಗಳಲ್ಲಿ ಬಿಡುಗಡೆಗೊಳ್ಳುತ್ತಿದೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು …
Read More »ಕೃಷ್ಣ -ಕಾವೇರಿ ಕಣಿವೆ ,ಭೂಪೇಂದ್ರ ಯಾದವ್ ಜತೆ ಸಚಿವ ರಮೇಶ್ ಜಾರಕಿಹೊಳಿ ಸಮಾಲೋಚನೆ
ಬೆಂಗಳೂರು: ರಾಜ್ಯದ ಕೃಷ್ಣ ಮತ್ತು ಕಾವೇರಿ ಕೊಳ್ಳದ ರೈತರಿಗೆ ಹೆಚ್ಚಿನ ಅನುಕೂಲ ಆಗುವಂತಹ ಯೋಜನೆಗಳನ್ನು ಜಾರಿಗೆ ತರಲು ಉತ್ಸುಕರಾಗಿರುವ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ರಾಜ್ಯಸಭಾ ಸದಸ್ಯ ಭೂಪೇಂದ್ರ ಯಾದವ್ ಅವರೊಂದಿಗೆ ಸಮಾಲೋಚನೆ ನಡೆಸಿದರು. ಮಹತ್ವದ ಬೆಳವಣಿಗೆಯಲ್ಲಿ ಅಸ್ಸಾಂನ ರಾಜಧಾನಿ ಗೌಹಾಟಿಯಲ್ಲಿ ಭೂಪೇಂದ್ರ ಅವರನ್ನು ಭೇಟಿ ಮಾಡಿದ್ದ ಸಚಿವರು, ಬ್ರಹ್ಮಪುತ್ರ ನದಿ ಕಣಿವೆಯ ಇಕ್ಕೆಲಗಳಲ್ಲಿ ವಿಶ್ವದ ಪ್ರತಿಷ್ಠಿತ ಮಲ್ಬರಿ ಮತ್ತು ಗೋಲ್ಟನ್ ಮೋಘಾ ಸಿಲ್ಕ್ ರೇಷ್ಮೆ ಬೆಳೆಯುವ ಯೋಜನೆ …
Read More »ಬೆಂಗಳೂರಿನ ಮನೆಯೊಂದರಲ್ಲಿ ಪತ್ತೆಯಾಯ್ತು 85 ಲೀಟರ್ ಟಾಪ್ ಕ್ವಾಲಿಟಿ ಮದ್ಯ..!
ಬೆಂಗಳೂರು, ಡಿ.31- ಹೊಸ ವರ್ಷಾಚರಣೆಗಾಗಿ ಮಿಲಿಟರಿ ಕ್ಯಾಂಟೀನ್ನಿಂದ ಖರೀದಿ ಮಾಡಿ ಸಂಗ್ರಹಿಸಿಟ್ಟುಕೊಂಡಿದ್ದ 85 ಲೀಟರ್ ಮದ್ಯವನ್ನು ವಿಜಯನಗರ ಉಪ ವಿಭಾಗದ ಅಪರಾಧ ಪತ್ತೆದಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ಬಸವೇಶ್ವರನಗರ ಮತ್ತು ಮಾಗಡಿ ರಸ್ತೆ ಠಾಣೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 114 ಬಾಟಲ್ ಮದ್ಯವನ್ನು ವಶಪಡಿಸಿ ಕೊಂಡಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವ ರಾಜಾಜಿನಗರ ವೆಸ್ಟ್ ಆಫ್ ಕಾರ್ಡ್ ರಸ್ತೆಯ ವಾಸಿ ಮಣಿ …
Read More »ಶಾಲಾ-ಕಾಲೇಜುಗಳು ನಾಳೆಯಿಂದ ಆರಂಭ
ಬೆಂಗಳೂರು, ಡಿ.31- ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ಮಾರ್ಚ್ನಿಂದ ಮುಚ್ಚಲ್ಪಟ್ಟಿದ್ದ ಶಾಲಾ-ಕಾಲೇಜುಗಳು ನಾಳೆಯಿಂದ ಆರಂಭವಾಗಲಿದ್ದು, ಮೊದಲ ದಿನ ವಿದ್ಯಾರ್ಥಿಗಳಿಗೆ ಮೊದಲ ಒಂದು ಗಂಟೆ ಕಾಲ ಪಾಠ ಮಾಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ಧರಿಸಿದೆ. 10 ಮತ್ತು 12ನೆ ತರಗತಿ ಮಕ್ಕಳಿಕೆ ಕೊರೊನಾ ವೈರಸ್ ಕುರಿತು ಜಾಗೃತಿ ಮೂಡಿಸುವಂತೆ ಇಲಾಖೆ ಈಗಾಗಲೇ ರಾಜ್ಯದ ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ ಧರಿಸುವುದು, ಜನದಟ್ಟಣೆ ಇರುವ ಪ್ರದೇಶಗಳಿಗೆ ತೆರಳದೆ …
Read More »ಪಂಚಾಯಿತಿ ಚುನಾವಣೆಯ ಫಲಿತಾಂಶದತ್ತ ಎಲ್ಲರ ಚಿತ್ತ3 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳ ಹಣೆಬರಹ ಗೊತ್ತಾಗಲಿದೆ.
ಬೆಂಗಳೂರು: ಮುಂದಿನ ರಾಜಕೀಯ ದಿಗ್ಸೂಚಿ ಎಂದು ಪರಿಗಣಿಸಲಾದ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳಿಗೆ ಪ್ರತಿಷ್ಠೆಯ ವಿಚಾರವಾಗಿರುವ ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ. ಇದೇ ತಿಂಗಳಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿಗೆ ಚುನಾವಣೆ ನಡೆದಿದ್ದು, ಇಂದು (ಡಿ.30) ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದೆ. ಸಂಜೆಯ ವೇಳೆಗೆ ಅಂತಿಮ ಫಲಿತಾಂಶ ಸಿಗುವ ನಿರೀಕ್ಷೆ ಇದೆ. ನಮ್ಮ ನ್ಯೂಸ್18 ಕನ್ನಡದ ವೆಬ್ಸೈಟ್ನಲ್ಲಿ ನೀವು ಕ್ಷಣಕ್ಷಣಕ್ಕೂ ಕರಾರುವಾಕ್ ಫಲಿತಾಂಶದ ವಿವರವನ್ನು ಪಡೆಯಬಹುದಾಗಿದೆ. …
Read More »ವೈವಾಹಿಕ ಜೀವನಕ್ಕೆ ಕಾಲಿಟ್ಟಿ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕ
ಬೆಂಗಳೂರು, ಡಿ.28- ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿಗಳ ಪುತ್ರಿ ನಿಹಾರಿಕ ಅವರ ಮದುವೆ ಅಕ್ಷಯ್ ಅವರೊಂದಿಗೆ ನಡೆದಿದೆ. ನಿಹಾರಿಕ ಹಾಗೂ ಅಕ್ಷಯ್ ಒಂದೇ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಈಗ ನವಜೀವನಕ್ಕೆ ಅಡಿಯಿಟಿದ್ದಾರೆ. ಇವರ ವಿವಾಹ ಮಹೋತ್ಸವ ಎರಡು ಕುಟಂಬಗಳ ಸದಸ್ಯರ ಸಮ್ಮುಖದಲ್ಲಿ ಕೋವಿಡ್-19 ನಿಯಮಾನುಸಾರ ನಡೆಯಲಿದೆ.ಜನವರಿ ಎರಡನೇ ವಾರದಲ್ಲಿ ಆರತಕ್ಷತೆ ಆಯೋಜಿಸಲಾಗಿದ್ದು , ಅಂದು ಚಿತ್ರರಂಗ ಸೇರಿದಂತೆ ಎಲ್ಲಾ …
Read More »