Breaking News

ಬೆಂಗಳೂರು

ಡಿಕೆಶಿ ವಿರುದ್ಧ ಕಿಡಿಕಾರಿದ ಯಡಿಯೂರಪ್ಪ ಆಪ್ತ ಸಂತೋಷ್

ಬೆಂಗಳೂರು: ತನ್ನ ವಿರುದ್ಧ ಆರೋಪ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಪ್ತ ಸಂತೋಷ್ ಟಾಂಗ್ ನೀಡಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದ ಸಂತೋಷ್ ಇಂದು ಡಿಸ್ಚಾರ್ಜ್ ಆಗಿದ್ದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇದೇ ವೇಳೆ ಸಂತೋಷ್ ಪರ್ಸನಲ್ ವೀಡಿಯೋ ದೆಹಲಿ ತಪುಪಿರೋ ಮಾಹಿತಿ ಇತ್ತು ಎಂದು ಹೇಳಿಕೆ ನೀಡಿದ್ದ ಡಿಕೆಶಿ ವಿರುದ್ಧ ಕಿಡಿಕಾರಿದರು. ಸುಖಾಸುಮ್ಮನೆ ಆರೋಪ ಮಾಡಿರುವ ಡಿಕೆಶಿ ಬಳಿ ಮನವಿ ಮಾಡಿಕೊಳ್ಳುತ್ತೇನೆ. …

Read More »

ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಹೊರ ಬಂದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನನ್ನ ಕಸಿನ್ ಬ್ರದರ್ ಮದುವೆ ಇತ್ತು. ಆ ಮದುವೆಯಲ್ಲಿ ಊಟದಲ್ಲಿ ವ್ಯತ್ಯಾಸವಾಗಿ ನನಗೆ ಅಜೀರ್ಣವಾಗಿತ್ತು. ಆ ಸಮಯದಲ್ಲಿ ಯಾವುದೋ ಮಾತ್ರೆ ಬದಲಿಯಾಗಿ, ಇನ್ಯಾವುದೋ ಮಾತ್ರೆ ತೆಗೆದುಕೊಂಡು ಡೋಸೇಜ್ ಹೆಚ್ಚಿಗೆ ಆಗಿತ್ತು. ಇದನ್ನ ನೋಡಿದ ನನ್ನ ಪತ್ನಿ ಗಾಬರಿಯಾಗಿ ಆಸ್ಪತ್ರೆಗೆ ಕರೆದುಕೊಂಡು …

Read More »

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ

  ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಮಧ್ಯಾಹ್ನ 11.30ಕ್ಕೆ ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟಿಸಲಿದೆ. ಬಿಜೆಪಿ , ಕಾಂಗ್ರೆಸ್ ಮತ್ತು ಜೆಡಿಎಸ್ ಗ್ರಾಮ ಪಂಚಾಯಿತಿ ಚುನಾವಣೆಗೆ ತಯಾರಿ ನಡೆಸಿವೆ. ಗ್ರಾಮ ಪಂಚಾಯಿತಿ ಗೆಲುವಿಗೆ ತಂತ್ರ ಪ್ರತಿತಂತ್ರಗಳನ್ನು ರೂಪಿಸುವ ಮೂಲಕ ಮತ್ತೊಂದು ಮತ ಸಮರಕ್ಕೆ ಇಳಿಯಲಿವೆ. ಬಿಜೆಪಿ ಈಗಾಗಲೇ ಗ್ರಾಮ ಸ್ವರಾಜ್ ಸಮಾವೇಶದ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದೆ. ಜೆಡಿಎಸ್ ಕೂಡ ಪ್ರಮುಖರ ಸಭೆ ನಡೆಸಿ ತೊಡೆ ತಟ್ಟಲು ರೆಡಿಯಾಗಿದೆ. …

Read More »

ಕಾರ್ತಿಕ ಹುಣ್ಣಿಮೆಯ ದಿನವಾದ ಇಂದು ವರ್ಷದ ಕೊನೆಯ ಚಂದ್ರ ಗ್ರಹಣ

ಬೆಂಗಳೂರು: ಕಾರ್ತಿಕ ಹುಣ್ಣಿಮೆಯ ದಿನವಾದ ಇಂದು ವರ್ಷದ ಕೊನೆಯ ಚಂದ್ರ ಗ್ರಹಣ ನಡೆಯಲಿದೆ. ನಡು ಮಧ್ಯಾಹ್ನ ಗ್ರಹಣ ಸ್ಪರ್ಶ ಕಾಲ ಶುರುವಾಗಲಿದ್ದು, ಸೂರ್ಯ ಅಸ್ತಮಿಸುವ ಮುನ್ನವೇ ಗ್ರಹಣದ ಮೋಕ್ಷಕಾಲ ಸಂಭವಿಸುತ್ತದೆ. ಹೀಗಾಗಿ ಈ ಗ್ರಹಣದಲ್ಲಿ ಚಂದ್ರ ಎಲ್ಲಿಯೂ ಕಪ್ಪು ಆಗುವುದಿಲ್ಲ.ಭಾರತದ ನಿರ್ದಿಷ್ಟ ಭಾಗಗಳಲ್ಲಿ ಮಾತ್ರ ಚಂದ್ರ ಗ್ರಹಣ ಗೋಚರವಾಗಲಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಜಾರ್ಖಂಡ್, ಅರುಣಾಚಲ ಪ್ರದೇಶ, ತ್ರಿಪುರ ಮತ್ತು ಈಶಾನ್ಯ ರಾಜ್ಯಗಳ ಮಧ್ಯಭಾಗದಲ್ಲಿ ಗೋಚರವಗಲಿದೆ.

Read More »

ಬಿಜೆಪಿ ಈಗ ಮನೆಯೊಂದು ಬಾಗಿಲು ಮೂರು

ಬೆಂಗಳೂರು: ಇಲ್ಲಿಯವರೆಗೆ ರಾಜ್ಯ ಬಿಜೆಪಿಯಲ್ಲಿ ಎರಡು ಬಣಗಳಿತ್ತು. ಆದರೆ ಈಗ ಮತ್ತೊಂದು ಬಣ ಸೇರಿ ಗುಂಪು ರಾಜಕೀಯ ಜೋರಾಗಿದೆ. ಯಡಿಯೂರಪ್ಪನವರ ಪರ ಒಂದು ಗುಂಪು, ಯಡಿಯೂರಪ್ಪನವರ ವಿರೋಧಿಗಳ ಗುಂಪು ರಾಜ್ಯ ಬಿಜೆಪಿಯಲ್ಲಿದ್ದು ಅವರ ಮಧ್ಯೆ ಕಚ್ಚಾಟ ನಡೆಯುತ್ತದೆ ಎಂದು ಆಗಾಗ ವಿರೋಧ ಪಕ್ಷಗಳು ನಾಯಕರು ಕಿಚಾಯಿಸುತ್ತಿರುತ್ತಾರೆ. ಈ ನಡುವೆ ದೋಸ್ತಿ ಸರ್ಕಾರದ ವಿರುದ್ಧ ಸಿಡಿದು ಕಾಂಗ್ರೆಸ್, ಜೆಡಿಎಸ್‍ನಿಂದ ವಲಸೆ ಬಂದ ಮಿತ್ರ ಮಂಡಳಿಯ ಶಾಸಕರ ಗುಂಪು ನಿರ್ಮಾಣವಾಗಿದೆ. ಈಗಾಗಲೇ ಇರುವ …

Read More »

ಸೋತವರನ್ನು ಮಂತ್ರಿ ಮಾಡಲು ಹೊರಟವರು ಸ್ಥಾನ ತ್ಯಾಗ ಮಾಡಲಿ”: ಮೇಶ್ ಜಾರಕಿಹೊಳಿ ಅವರಿಗೆ ತಿರುಗೇಟು ನೀಡಿದ್ದಾರೆ. ರೇಣುಕಾಚಾರ್ಯ

ಬೆಂಗಳೂರು, ನ.29- ವಿಧಾನಸಭಾ ಚುನಾವಣೆಯಲ್ಲಿ ಸೋತವರಿಗೆ ಮಂತ್ರಿಸ್ಥಾನ ಕೊಡಿಸಲು ಪ್ರಯತ್ನಿಸುವವರು ಸಾಧ್ಯವಾದರೆ ತಮ್ಮ ಸ್ಥಾನವನ್ನೇ ತ್ಯಾಗ ಮಾಡಿ ಮಂತ್ರಿ ಮಾಡಿಸಲಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಪರೋಕ್ಷವಾಗಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ತಿರುಗೇಟು ನೀಡಿದ್ದಾರೆ. ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಪರಾಭವಗೊಂಡವರನ್ನು ಮಂತ್ರಿ ಮಾಡುವುದಾದರೆ ಜನರಿಂದ ಆಯ್ಕೆ ಆದವರು ಏನು ಮಾಡಬೇಕು? ಗೆದ್ದವರನ್ನು ಸಂಪುಟಕ್ಕೆ ತೆಗೆದುಕೊಳ್ಳುವುದು ಸರಿ. ಸೋತವರನ್ನು ಮಂತ್ರಿ ಮಾಡಲು ಹೊರಟವರು ಮೊದಲು …

Read More »

ಕುಂಬಳಕಾಯಿ ಕಳ್ಳ ಅಂದ್ರೆ ಬಿಜೆಪಿಯವರೇಕೆ ಹೆಗಲು ಮುಟ್ಟಿನೋಡಿಕೊಳ್ಳುತ್ತಿದ್ದಾರೆ..? : ಡಿಕೆಶಿ

ಬೆಂಗಳೂರು, ನ.29- ಖಾಸಗಿ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾನು ಯಾರ ಹೆಸರನ್ನೂ ಪ್ರಸ್ತಾಪ ಮಾಡಿಲ್ಲ. ಆದರೂ ಬಿಜೆಪಿಯ ಕೆಲವರು ಏಕೆ ಹೆಗಲು ಮುಟ್ಟಿನೋಡಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿರುವ ಡಿ.ಕೆ.ಶಿವಕುಮಾರ್ ಅವರು, ಇಂದು ಬೆಳಗ್ಗೆ ಕುಂದಾಪುರದಲ್ಲಿರುವ ಮಾಜಿ ಶಾಸಕ ಗೋಪಾಲ್ ಪೂಜಾರಿ ಅವರ ನಿವಾಸಕ್ಕೆ ಭೇಟಿ ನೀಡಿ ಉಪಹಾರ ಸೇವಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಇದ್ದ ಮಾಹಿತಿಯನ್ನು …

Read More »

ಯಡಿಯೂರಪ್ಪರನ್ನು ಬದಲಾಯಿಸಿದರೆ, ಭಾರೀ ಏಟು ಬೀಳಲಿದೆ ಎಂಬ ಭೀತಿ ಹೈ ಕಮಾಂಡ್‍ಗೆ ಎದುರಾಗಿದೆ.

ಬೆಂಗಳೂರು, ನ.29- ವೀರಶೈವ ಲಿಂಗಾಯಿತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸುವ ಅಸ್ತ್ರ ಪ್ರಯೋಗ ಮಾಡಿದ ಯಡಿಯೂರಪ್ಪ ಅವರ ರಾಜತಾಂತ್ರಿಕತೆ ಕಂಡು ಬಿಜೆಪಿ ಹೈಕಮಾಂಡ್ ಬೆಚ್ಚಿ ಬಿದ್ದಿದೆ. ಬಿ.ಎಸ್.ವೈ ನಾಯಕತ್ವ ಬದಲಾವಣೆಯ ತಯಾರಿಯಲ್ಲಿದ್ದ ಬಿಜೆಪಿ ಹೈ ಕಮಾಂಡ್‍ಗೆ ಒಬಿಸಿ ವಿಚಾರ ಬಿಸಿ ತುಪ್ಪ ಎಂಬ ವಾಸ್ತವತೆ ಅರಿವಾಗಿದೆ. ಆ ಮೂಲಕ ಯಡಿಯೂರಪ್ಪ ಪ್ರಬಲ ಸಮುದಾಯದ ಸಂಪೂರ್ಣ ವಿಶ್ವಾಸ ಗಳಿಸಲಿದ್ದಾರೆ ಎಂಬ ಅಂಶ ಬಿಜೆಪಿ ವರಿಷ್ಠರಿ ಮನವರಿಕೆಯಾಗಿದೆ. ನಾಯಕತ್ವ ಬದಲಾವಣೆಯ ಪ್ರಕ್ರಿಯೆಯಲ್ಲಿರುವ ಹೈ …

Read More »

ಕನ್ನಡಪರ ಸಂಘಟನೆಗಳು ಡಿ.5ರಂದು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕ ಬೆಂಬಲ

ಬೆಂಗಳೂರು, ನ.29- ಕನ್ನಡಪರ ಸಂಘಟನೆಗಳು ಡಿ.5ರಂದು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕ ಬೆಂಬಲ ವ್ಯಕ್ತಪಡಿಸಿದೆ.ನಗರದಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಯುವ ಘಟಕದ ಅಧ್ಯಕ್ಷ ಟಿ.ಎ.ಧರ್ಮರಾಜ್‍ಗೌಡ ಅವರು ಡಿ.5ರಂದು ಬಂದ್‍ಗೆ ಪೂರ್ಣ ಬೆಂಬಲ ನೀಡುತ್ತೇವೆ. ನಗರದ ಜನತೆ ಕೂಡ ಬೆಂಬಲಿಸಬೇಕೆಂದು ಮನವಿ ಮಾಡಿದರು. ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ, ಉಳಿದವರು ಬಂಧುಗಳಂತಿರಬೇಕು. ಭಾಷೆಯ ಹೆಸರಿನಲ್ಲಿ ರಾಜ್ಯ ಸರ್ಕಾರ ರಾಜಕಾರಣ ಮಾಡುತ್ತಿದೆ. ಎಂಇಎಸ್, ಶಿವಸೇನೆ, ಎನ್‍ಸಿಪಿ …

Read More »

ಸದ್ಯಕ್ಕೆ ಸಂಪುಟ ವಿಸ್ತರಣೆ ಡೌಟ್..! B.S.Y.

ಬೆಂಗಳೂರು, ನ.29- ಸಚಿವ ಸಂಪುಟ ವಿಸ್ತರಣೆಯಾಗಬೇಕಾದರೆ ಎಲ್ಲರೂ ಕಾಯಲೇಬೇಕು ಎನ್ನುವ ಮೂಲಕ ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ಮತ್ತೆ ವಿಳಂಬವಾಗುವುದು ಬಹುತೇಕ ಖಚಿತವಾಗಿದೆ.ಸಂಪುಟ ವಿಸ್ತರಣೆಯಾವಾಗ ಆಗುತ್ತೋ ನೋಡೋಣ ಅಲ್ಲಿಯವರೆಗೂ ನಾವು ನೀವು (ಮಾಧ್ಯಮದವರು) ಕಾಯಲೇಬೇಕು ಎಂದು ಹೇಳುವ ಮೂಲಕ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಆಕಾಂಕ್ಷಿಗಳಿಗೆ ಸಿಎಂ ಯಡಿಯೂರಪ್ಪ ತಣ್ಣೀರೆರಚಿದ್ದಾರೆ. ಚಿತ್ರದುರ್ಗಕ್ಕೆ ತೆರಳುವ ಮುನ್ನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಯಾಗಬೇಕಾದರೆ ನಾವು ಕಾಯಲೇಬೇಕು ಅದು ಯಾವಾಗ …

Read More »