Breaking News

ಬೆಂಗಳೂರು

ಅಕ್ಟೋಬರ್ 31ಕ್ಕೆ ‘ಬ್ಲೂ ಮೂನ್’ – ಒಂದೇ ತಿಂಗಳಲ್ಲಿ ಎರಡು ಹುಣ್ಣಿಮೆ

ಬೆಂಗಳೂರು: ಅಕ್ಟೋಬರ್ 31ಕ್ಕೆ ನಭೋಮಂಡದಲ್ಲಿ ಬ್ಲೂ ಮೂನ್ ವಿದ್ಯಮಾನ ಜರುಗಲಿದೆ. ಬ್ಲೂ ಮೂನ್ ಅಂದ್ರೆ ಚಂದಿರ ನೀಲಿ ಬಣ್ಣಕ್ಕೆ ಬದಲಾಗಲ್ಲ. ಚಂದ್ರನ ಮೂಲ ಬಣ್ಣವಾಗಿರುವ ನೀಲಿ ಬಣ್ಣದಲ್ಲೇ ಚಂದ್ರನಿರಲಿದ್ದಾನೆ. ಒಂದೇ ತಿಂಗಳಲ್ಲಿ ಎರಡು ಹುಣ್ಣಿಮೆಗಳು ಬರುವ ಪ್ರಾಕೃತಿಕ ವಿದ್ಯಮಾನವನ್ನೇ ಬ್ಲೂಮೂನ್ ಅಂತಾ ಕರೆಯುತ್ತಾರೆ. ಪ್ರತಿ 2 ಅಥವಾ 3 ವರ್ಷಕ್ಕೊಮ್ಮೆ ಒಂದೇ ತಿಂಗಳಲ್ಲಿ 2 ಬಾರಿ ಹುಣ್ಣಿಮೆ ಸಂಭವಿಸುತ್ತದೆ. ಈ ರೀತಿ ಒಂದೇ ತಿಂಗಳಲ್ಲಿ ಎರಡು ಬಾರಿ ಹುಣ್ಣಿಮೆ ಸಂಭವಿಸುವ …

Read More »

ಸಿದ್ದರಾಮಯ್ಯನವರೇ ಮತ್ತೊಮ್ಮೆ ಸಿಎಂ ಆಗಬೇಕು: ಜಮೀರ್ ಅಹ್ಮದ್

ಬೆಂಗಳೂರು: ಸಿದ್ದರಾಮಯ್ಯನವರೇ ಮತ್ತೊಮ್ಮೆ ಸಿಎಂ ಆಗಬೇಕು ಅನ್ನೋದು ಜನರ ಮತ್ತು ನನ್ನ ವೈಯಕ್ತಿಯ ಅಭಿಪ್ರಾಯ. ಇದು ಪಕ್ಷ ವಿರೋಧಿ ಹೇಳಿಕೆಯಾಗಲ್ಲ ಎಂದು ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಆರ್.ಆರ್.ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್. ಪರ ಪ್ರಚಾರ ನಡೆಸಿದ ಜಮೀರ್ ಅಹ್ಮದ್ ಮಾಧ್ಯಮಗಳ ಜೊತೆ ಮಾತನಾಡಿದರು. ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಜನರ ಅಭಿಪ್ರಾಯವನ್ನ ನಾನು ಹೇಳಿದ್ದೇನೆ. ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬ ನನ್ನ ಹೇಳಿಕೆ …

Read More »

ಉಪಚುನಾವಣೆ ಬೆನ್ನಲ್ಲೇ ಸಿಎಂ ಕುರ್ಚಿ ಕಾಲೆಳೆಯುವ ವಾಕ್ಸಮರ ಆರಂಭ ಇನ್ನು 15-20ದಿನಗಳಲ್ಲಿ ಅಧಿಕಾರದಿಂದ ಕೆಳಗಿಳಿಯಲಿದ್ದಾರೆB.S.Y..: ಸಿದ್ದರಾಮಯ್ಯ:

ಬೆಂಗಳೂರು: ಉಪಚುನಾವಣೆ ಬೆನ್ನಲ್ಲೇ ಸಿಎಂ ಕುರ್ಚಿ ಕಾಲೆಳೆಯುವ ವಾಕ್ಸಮರ ಆರಂಭವಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇನ್ನು 15-20ದಿನಗಳಲ್ಲಿ ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಖಾಸಗಿ ಸುದ್ದಿವಾಹಿನಿ ಜೊತೆ ಮಾತನಾಡಿದ ಸಿದ್ದರಾಮಯ್ಯ, ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಕೂಡ ಅಂತ್ಯವಾಗಲಿದೆ. ಒಂದು ವೇಳೆ ಮುಖ್ಯಮಂತ್ರಿ ಬದಲಾದರೆ ಬಿಜೆಪಿ ಸರ್ಕಾರ ಪತನವಾಗಿ, ಮತ್ತೆ ಚುನಾವಣೆ ಎದುರಾಗುವುದು ಖಚಿತ ಎಂದು ಹೇಳಿದರು. ಇದೇ ವೇಳೆ …

Read More »

ರಾತ್ರೋರಾತ್ರಿ ಎಡಿಜಿಪಿ ಶ್ರೇಣಿಯ IPS ಅಧಿಕಾರಿ ಡಾ.ಪಿ. ರವೀಂದ್ರನಾಥ್ ಕಂಟ್ರೋಲ್ ರೂಂಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ರಾತ್ರೋರಾತ್ರಿ ಎಡಿಜಿಪಿ ಶ್ರೇಣಿಯ IPS ಅಧಿಕಾರಿ ಡಾ.ಪಿ. ರವೀಂದ್ರನಾಥ್ ಕಂಟ್ರೋಲ್ ರೂಂಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ರಾತ್ರಿ 10.30ಕ್ಕೆ ಕಂಟ್ರೋಲ್ ರೂಂಗೆ ತೆರಳಿ ಅಲ್ಲಿದ್ದ ಸಿಬ್ಬಂದಿ ಕೈಗೆ ರವೀಂದ್ರನಾಥ್ ರಾಜಿನಾಮೆ ಪತ್ರ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಸಮಾಧಾನ ಭುಗಿಲೆದ್ದಿರುವುದು ಗೋಚರವಾಗುತ್ತಿದೆ. ಸೀನಿಯಾರಿಟಿ ಇಲ್ಲದಿದ್ದರೂ ಸುನಿಲ್ ಕುಮಾರ್‌ಗೆ ಎಡಿಜಿಪಿ ಶ್ರೇಣಿಯಿಂದ ಡಿಜಿಪಿ ಶ್ರೇಣಿಗೆ ಬಡ್ತಿ ನೀಡಿರುವುದಕ್ಕೆ ರವೀಂದ್ರನಾಥ್ ಅಸಮಧಾನಗೊಂಡು ಈ ರೀತಿ ನಿರ್ಧಾರ …

Read More »

ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ರೌಡಿಶೀಟರ್​ಗಳನ್ನು ಸೇರಿ 10 ಜನರನ್ನು ಬಂಧಿಸಿದ್ದಾರೆ.

ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ರೌಡಿಶೀಟರ್​ಗಳನ್ನು ಸೇರಿ 10 ಜನರನ್ನು ಬಂಧಿಸಿದ್ದಾರೆ. ರೌಡಿಶೀಟರ್​ಗಳಾದ ಕಾರ್ತಿಕ್ ಅಲಿಯಾಸ್ ಚಪ್ಪರ್, ಹುಚ್ಚೆಗೌಡ ಅಲಿಯಾಸ್ ಹಂದಿ ಹುಚ್ಚ, ಹೇಮಂತ್ ಅಲಿಯಾಸ್ ಮಿಂಡ್ರಿ ಸೇರಿ 10 ಜನರು ಅರೆಸ್ಟ್ ಆಗಿದ್ದಾರೆ. ಅರೆಸ್ಟ್ ಆದ ಆರೋಪಿಗಳು ದರೋಡೆಗೆ ಸಂಚು ರೂಪಿಸಿದ್ದರು. ಮಾರಕಾಸ್ತ್ರಗಳೊಂದಿಗೆ ಅಟ್ಯಾಕ್​ಗೆ ಸಜ್ಜಾಗಿದ್ರು. ಈ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆ ಜ್ಞಾನ ಭಾರತಿ ಪೊಲೀಸ್ ಠಾಣೆ ಹಾಗೂ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ …

Read More »

ನಟಿ ಮೇಘನಾ ರಾಜ್ ಸರ್ಜಾ ಆಸ್ಪತ್ರೆಯಿಂದ ಡಿಸ್ಚಾರ್ಜ್ಮೂರು ತಿಂಗಳ ನಂತರ ಅದ್ಧೂರಿಯಾಗಿ ನಾಮಕರಣ:ತಂದೆ ಸುಂದರ್ ರಾಜ್

ಬೆಂಗಳೂರು: ನಟಿ ಮೇಘನಾ ರಾಜ್ ಸರ್ಜಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮೂರು ತಿಂಗಳ ನಂತರ ಅದ್ಧೂರಿಯಾಗಿ ನಾಮಕರಣ ಮಾಡಲಾಗುವುದು ಎಂದು ಮೇಘನಾ ತಂದೆ ಸುಂದರ್ ರಾಜ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸುಂದರ್ ರಾಜ್, ತಿರುಪತಿ ತಿಮ್ಮಪ್ಪನ ಹರಕೆಯಿಂದ ನನ್ನ ಮೊಮ್ಮಗ ಹುಟ್ಟಿದ್ದಾನೆ. ಕನ್ನಡದ ನೆಲದಲ್ಲಿ ದಸರಾ ಹಬ್ಬದ ವೇಳೆ ಮೊಮ್ಮಗು ಹುಟ್ಟಿರೋದು ಶುಭ ಸೂಚಕ. ನವೆಂಬರ್ 1 ರಂದು ಮೇಘನಾ ರಾಜ್ ಎಲ್ಲರ ಜೊತೆ ಮಾತನಾಡುತ್ತಾರೆ. ಕೊರೊನಾ ಕಾಲದಿಂದಾಗಿ …

Read More »

ಭಾರೀ ಸಂಚಲನ ಸೃಷ್ಟಿಸಿದ್ದ ಐಎಂಎ ಬಹುಕೋಟಿ ವಂಚನೆ,ಮನ್ಸೂರ್ ಖಾನ್‍ಗೆ ಹೈಕೋರ್ಟ್ ಜಾಮೀನು ನೀಡಿದೆ.

ಬೆಂಗಳೂರು: ಭಾರೀ ಸಂಚಲನ ಸೃಷ್ಟಿಸಿದ್ದ ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮನ್ಸೂರ್ ಖಾನ್‍ಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನೀಡಿದೆ. ಮನ್ಸೂರ್ ಖಾನ್ ವಿರುದ್ಧ ಇಡಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಕೆಲ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ. ಅಧೀನ ನ್ಯಾಯಾಲಯ ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕು, ಯಾವುದೇ ಕಾರಣಕ್ಕೂ ಸಾಕ್ಷ್ಯ ನಾಶ ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. …

Read More »

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಿಜೆಪಿಗೆ ಧಮ್ ಇದೆಯಾ ಎಂಬ ಪ್ರಶ್ನೆ ಕಮಲ ನಾಯಕರನ್ನು ಕೆರಳಿಸಿದೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಿಜೆಪಿಗೆ ಧಮ್ ಇದೆಯಾ ಎಂಬ ಪ್ರಶ್ನೆ ಕಮಲ ನಾಯಕರನ್ನು ಕೆರಳಿಸಿದ್ದು, ಸಿದ್ದು ವಿರುದ್ಧ ವಾಗ್ದಾಳಿಗಳ ಸುರಿಮಳೆಗಳೇ ಬರುತ್ತಿದೆ. ನಗರದ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್, ಸಿದ್ದರಾಮಯ್ಯ ಬಿಜೆಪಿಗೆ ಧಮ್ ಇದೆಯಾ ಅಂತ ಕೇಳ್ತಾರೆ. ನಮಗೆ ಧೈರ್ಯ ಇರೋದಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗ್ತಿದೆ. 370 ವಿಧಿ ರದ್ದು ಮಾಡಿದ್ದು ಬಿಜೆಪಿ, ಇದು ಬಿಜೆಪಿಯ ಧೈರ್ಯ. …

Read More »

ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ ಎಂದು ಪ್ರಶ್ನೆ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.ಸಿದ್ದರಾಮಯ್ಯ

ಬೆಂಗಳೂರು: ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮುದಿ ಎತ್ತು ಎಂದು ಹೇಳಿದ್ದ ಬಿಜೆಪಿಯ ನಾಯಕರ ಹೇಳಿಕೆಗೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಟಿ.ಬಿ.ಜಯಚಂದ್ರ ಅವರಿಗೆ ವಯಸ್ಸಾಗಿದೆ ಅಂದ್ರೆ ಬಿ.ಎಸ್ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ ಎಂದು ಪ್ರಶ್ನೆ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಾರೆ. ಹಾಗಾದರೆ ಬಿ.ಎಸ್ ಯಡಿಯೂರಪ್ಪ …

Read More »

ಉಪಚುನಾವಣೆ ರಂಗೇರುತ್ತಿದ್ದು, ಸ್ಟಾರ್ ಪ್ರಚಾರಕ್ಕಾಗಿ  ಯಮಕನಮರಡಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತೆರಳಲಿದ್ದಾರೆ.

ಬೆಂಗಳೂರು : ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಂಗೇರುತ್ತಿದ್ದು, ಸ್ಟಾರ್ ಪ್ರಚಾರಕ್ಕಾಗಿ  ಯಮಕನಮರಡಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತೆರಳಲಿದ್ದಾರೆ. ಈಗಾಗಲೇ ಮೂರು ದಿನಗಳ ಕಾಲ ಪ್ರಚಾರ ನಡೆಸಿದ ಶಾಸಕ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ಮತ್ತೆ ಶಿರಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಪರ ಎರಡು ದಿನಗಳ ಕಾಲ ಪ್ರಚಾರ ನಡೆಸಲಿದ್ದಾರೆ. ನೂರಾರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಇದೇ ದಿನಾಂಕ 30 ಹಾಗೂ 31 ರಂದು  …

Read More »