ಬೆಂಗಳೂರು: ಕರ್ನಾಟಕದಲ್ಲಿ ಔಷಧೀಯ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಪಿರಮಲ್ ಗ್ರೂಪ್ ಆಸಕ್ತಿ ತೋರಿದ್ದು, ಸರ್ಕಾರ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಮುಖ್ಯಮಂತ್ರಿ ಜೊತೆ ಇಂದು ಪಿರಮಲ್ ಗ್ರೂಪ್ ಅಧ್ಯಕ್ಷ ಆನಂದ್ ಪಿರಮಲ್ ಅವರು ವರ್ಚುಯಲ್ ಸಭೆ ಮುಖಾಂತರ ಈ ಬಗ್ಗೆ ಚರ್ಚಿಸಿದರು. ರಾಜ್ಯ ಸರ್ಕಾರ ಕಳೆದ ದಿನಗಳಲ್ಲಿ ಅನೇಕ ಸುಧಾರಣೆಗಳನ್ನು ತಂದು ಕೈಗಾರಿಕೆಗಳಿಂದ ಅತಿ ಹೆಚ್ಚು ಹೂಡಿಕೆಯನ್ನು ಆಕರ್ಷಿಸುತ್ತಿದೆ. ರಾಜ್ಯದಲ್ಲಿ ಹೂಡಿಕೆಗೆ ಅವಕಾಶಗಳನ್ನು ರಾಜ್ಯ …
Read More »ಬಾಲಕಿಯರ ಬೆತ್ತಲೆ ಫೋಟೋಗೆ ಪೀಡಿಸುತ್ತಿದ್ದ ಆರೋಪಿ ಅರೆಸ್ಟ್
ಬೆಂಗಳೂರು:ಬೆತ್ತಲೆ ಫೋಟೋ ಕಳಿಸುವಂತೆ ಅಪ್ರಾಪ್ತ ಹೆಣ್ಮಕ್ಕಳ ಕಾಡ್ತಿದ್ದ ಆರೋಪಿಯನ್ನು ವೈಟ್ ಫೀಲ್ಡ್ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ನಿವಾಸಿ ಜಗದೀಶ್ ಬಂಧಿತ ಆರೋಪಿ. ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಇರೋ ಅಪ್ರಾಪ್ತೆಯರೇ ಎಚ್ಚರರ! ಆರೋಪಿ ಜಗದೀಶ್ ಅಪ್ರಾಪ್ತ ಹೆಣ್ಣುಮಕ್ಕಳನ್ನ ಟಾರ್ಗೆಟ್ ಮಾಡಿ ಪದೇ ಪದೆ ಕಾಲ್ ಮಾಡಿ ಕಿರುಕುಳ ನೀಡ್ತಿದ್ದ. ಯುವತಿಯರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಅಕೌಂಟ್ ಕ್ರಿಯೇಟ್ ಮಾಡಿ ಚಾಟಿಂಗ್ ಮಾಡ್ತಿದ್ದ. ಬೆತ್ತಲೆ ಫೋಟೋಗೆ ಡಿಮ್ಯಾಂಡ್ ಮಾಡ್ತಿದ್ದ. ಬೆತ್ತಲೆ ಫೋಟೋ …
Read More »ಮೇಕೆದಾಟು ಯೋಜನೆ ; ಮತ್ತೆ ಕೇಂದ್ರ ಸಚಿವರನ್ನು ಭೇಟಿ ಮಾಡಲಿರುವ ಸಚಿವ ಜಾರಕಿಹೊಳಿ
ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಲು ಒತ್ತಾಯಿಸಿ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ನವದೆಹಲಿಗೆ ತೆರಳಲಿದ್ದಾರೆ. ಜಲಸಂಪನ್ಮೂಲ ಇಲಾಖೆಯ ಹಲವಾರು ಯೋಜನೆಗಳಿಗೆ ಅರಣ್ಯ ತೀರುವಳಿ ನೀಡುವ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಮೇಕೆದಾಟು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅನುಮತಿ ಪಡೆಯಲು ಕೇಂದ್ರದ ಸಚಿವರನ್ನು ಒತ್ತಾಯಿಸಲಾಗುವುದು. ಅದಕ್ಕಾಗಿ ಶೀಘ್ರದಲ್ಲಿ ನವದೆಹಲಿಗೆ ತೆರಳಲು ಯೋಚಿಸಿರುವುದಾಗಿ …
Read More »ಪ್ರದರ್ಶನಕ್ಕೆ ಸಿಂಗಾರಗೊಳ್ಳುತ್ತಿವೆ ಗಾಂಧಿನಗರದ ಚಿತ್ರಮಂದಿರಗಳು
ಬೆಂಗಳೂರು: ಕೊರೊನಾ ಸಂಕಷ್ಟ.. ಲಾಕ್ಡೌನ್ ಬಿಕ್ಕಟ್ಟಿನಲ್ಲಿ ಕಳೆಗುಂದಿದ್ದ ಬಣ್ಣದ ಲೋಕ ನಿಧಾನವಾಗಿ ರಂಗೇರುತ್ತಿದೆ. ಮತ್ತೆ ಚಿತ್ರಮಂದಿರದಲ್ಲಿ ರಂಗಿನ ಪರದೆ ತೆರೆಯಲು ಸಜ್ಜಾಗಿದೆ. ಅಕ್ಟೋಬರ್ 15ರಿಂದ ಚಿತ್ರಮಂದಿರಗಳನ್ನ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ಗಾಂಧಿನಗರದ ಪ್ರಮುಖ ಚಿತ್ರಮಂದಿರಗಳಲ್ಲಿ ಸಿದ್ಧತೆಯ ಕಾರ್ಯ ಶುರುವಾಗಿದೆ. ಸಂತೋಷ್ ಹಾಗೂ ನರ್ತಕಿ ಚತ್ರಮಂದಿರಗಳಲ್ಲಿ ಶೋ ಪ್ರಾರಂಭಿಸಲು ಸಿಬ್ಬಂದಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಧೂಳೆದ್ದಿದ್ದ ಸೀಟುಗಳನ್ನು, ಚಿತ್ರಮಂದಿರವನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಸಿನಿಮಾಗಳ ಟ್ರೈಲರ್, ಟೀಸರ್ಗಳನ್ನು ಪ್ರದರ್ಶಿಸಿ ಆಡಿಯೋ, …
Read More »ಮಾದಕ’ ನಟಿಯರು ಜೈಲಿಗೆ ತರಿಸಿಕೊಳ್ತಿದ್ದ ‘ಪಾರ್ಸಲ್’ಗೆ ಜೈಲು ಸಿಬ್ಬಂದಿ ತಡೆ
ಬೆಂಗಳೂರು: ಇಷ್ಟು ದಿನ ಎಣ್ಣೆ ಸೀಗೆಕಾಯಿಯಂತಿದ್ದ ನಶೆರಾಣಿಯರಾದ ರಾಗಿಣಿ ಮತ್ತು ಸಂಜನಾರ ಕಾಟ ತಾಳಲಾರದೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಇಬ್ಬರಿಗೂ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಿದ್ದರು. ಇದೀಗ, ಸೈಲೆಂಟಾಗಿದ್ದ ರಾಗಿಣಿ ಮತ್ತೆ ತನ್ನ ಕಿಲಾಡಿ ಬುದ್ಧಿ ತೋರಿದ್ದಾಳೆ. ಬೆನ್ನು ನೋವು ಎಂಬ ನೆಪವೊಡ್ಡಿ ಜೈಲಿನಿಂದ ಹೊರ ಬರಲು ತಂತ್ರ ನಡೆಸುತ್ತಿರುವ ರಾಗಿಣಿ ತಮಗೆ ಬೇಕಾದ ವಸ್ತುಗಳನ್ನು ಕೊರಿಯರ್ ಮೂಲಕ ತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅಂದ ಹಾಗೆ, ತುಪ್ಪದ ಬೆಡಗಿ …
Read More »ರಾಜರಾಜೇಶ್ವರಿ ನಗರ: ಕೊರೊನಾ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಯಿಂದ ಮತ್ತದೇ ಸುಲಿಗೆ
ಬೆಂಗಳೂರು: ಕಿಲ್ಲರ್ ಕೊರೊನಾ ಹೆಸರಲ್ಲಿ ಖಾಸಾಗಿ ಆಸ್ಪತ್ರೆಗಳು ಸುಲಿಗೆಗೆ ನಿಂತಿದ್ದಾವೆ. ರಾಜಾರೋಷವಾಗಿ ಹಗಲು ದರೋಡೆ ಮಾಡ್ತಿವೆ ಎಂದು ರಾಜರಾಜೇಶ್ವರಿ ನಗರದಲ್ಲಿರುವ ಸ್ಪರ್ಶ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಕೊರೊನಾ ಸೋಂಕಿತ ರೋಗಿಯೊಬ್ಬರಿಗೆ 5 ದಿನಕ್ಕೆ ಬರೋಬ್ಬರಿ 1 ಲಕ್ಷದ 80 ಸಾವಿರ ಬಿಲ್ ಆಗಿದೆಯಂತೆ. ಪ್ರತ್ಯೇಕ ಪಿಪಿಇ ಕಿಟ್, ಮಾಸ್ಕ್, ಗ್ಲೌಸ್ ಅಂತಾ ಲಕ್ಷಾಂತರ ರೂಪಾಯಿ ಬಿಲ್ ಮಾಡಿದ್ದಾರಂತೆ. ಆದ್ರೆ ರೋಗಿ ಜನರಲ್ ವಾರ್ಡ್ಗೆ ಅಡ್ಮಿಟ್ ಆಗಿದ್ದು …
Read More »ನಾನಿದ್ದಾಗ ಸಾವಿರ ಕೇಸ್ ಇತ್ತಷ್ಟೇ, ಸುಧಾಕರ ಬಂದ್ಮೇಲೆ 5000 ಆಯ್ತು -ರಾಮುಲು ನೇರ ಟಾಂಗ್
ಬೆಂಗಳೂರು: ಸಿಎಂ ಬಿಎಸ್ವೈ ನಿವಾಸದಲ್ಲಿ ಸಚಿವರಾದ ಕೆ.ಸುಧಾಕರ್ ಮತ್ತು ಶ್ರೀರಾಮುಲು ಮಧ್ಯೆ ನಡೆದ ಸಂಧಾನ ಸಭೆ ಬಳಿಕ ಇಬ್ಬರು ಸಚಿವರು ಸುದ್ದಿಗೋಷ್ಠಿ ನಡೆಸಿದರು. ಸಚಿವ ಶ್ರೀರಾಮುಲು ಖಾತೆ ಬದಲಾವಣೆ ಮಾಡಿದ ವಿಚಾರವಾಗಿ ಒಳ್ಳೆಯ ಕೆಲಸ ಮಾಡಲು ಸಿಎಂ ಸಲಹೆ ಕೊಟ್ಟಿದ್ದಾರೆ. ನಮ್ಮಿಬ್ಬರನ್ನೂ ಕರೆಸಿ ಸಿಎಂ ಬಿಎಸ್ವೈ ಸೂಚನೆ ಕೊಟ್ಟಿದ್ದಾರೆ ಎಂದು ಶ್ರೀರಾಮುಲು ಹೇಳಿದರು. ಸಿಎಂ ಬಿಎಸ್ವೈ ಬಳಿ ಸಮಾಜ ಕಲ್ಯಾಣ ಖಾತೆ ಕೇಳಿದ್ದೆ. ಸಿಎಂ ನನಗೆ ಈಗ ಸಮಾಜ ಕಲ್ಯಾಣ …
Read More »ಎಲ್ಲದಕ್ಕೂ ಸಿದ್ಧರಾಗಿ, ಖಾಸಗಿ ಕಾರಿನಲ್ಲಿ ಸಿಎಂ ಮನೆಗೆ ಬಂದ ರಾಮುಲು
ಬೆಂಗಳೂರು: ಸಚಿವ ಬಿ. ಶ್ರೀರಾಮುಲು ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ಸಿಎಂ ಬಿಎಸ್ವೈ ಮತ್ತು ರಾಮುಲು ಮಹತ್ವದ ಭೇಟಿಗೆ ಕೌಂಟ್ಡೌನ್ ಶುರುವಾಗಿದೆ. ಚಿಕ್ಕಜಾಲ ಬಳಿಯ ಫಾರ್ಮ್ಹೌಸ್ನಿಂದ ನೇರವಾಗಿ ಸಿಎಂ ನಿವಾಸಕ್ಕೆ ರಾಮುಲು ಹೊರಟುಬಂದಿದ್ದಾರೆ. ಇನ್ನೂ ಗರಂ ಆಗಿರೋ ಶ್ರೀರಾಮುಲು ಅವರನ್ನ ಮಾತುಕತೆ ನಡೆಸಿ ಮನವೊಲಿಕೆ ಮಾಡ್ತಾರಾ ಸಿಎಂ ಎಂದು ಕಾದು ನೋಡಬೇಕಿದೆ. ಇನ್ನು ಸಿಎಂ ಭೇಟಿ ವೇಳೆ 2 ಖಾತೆ ಬೇಕು ಅಂತಾ ರಾಮುಲು ಪಟ್ಟು ಹಿಡೀತಾರಾ? ಅಥವಾ ಸಿಎಂ …
Read More »ಆರೋಗ್ಯ ಸಮಸ್ಯೆಯಿದ್ರೂ ರಾಗಿಣಿಗೆ ಸಿಗುತ್ತಿಲ್ಲ ಜಾಮೀನು!
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ‘ನಶೆ’ರಾಣಿ ರಾಗಿಣಿಗೆ ಹೊಸ ಸಮಸ್ಯೆ ಎದುರಾಗಿದೆ. ಆರೋಗ್ಯ ಸಮಸ್ಯೆಯಿದ್ರೂ ನಟಿಗೆ ಜಾಮೀನು ಸಿಗುತ್ತಿಲ್ಲ. ಜಾಮೀನು ಪಡೆಯಲು ಅವಕಾಶವಿದ್ರೂ ಅರ್ಜಿ ಸಲ್ಲಿಸಿಲ್ಲ. ಯಾಕಂದ್ರೆ ರಾಗಿಣಿ ಹಿರಿಯ ವಕೀಲರ ಹುಡುಕಾಟದಲ್ಲಿದ್ದಾರೆ. ಹೌದು ರಾಗಿಣಿ ಸಂಬಂಧಿಕರು ಹೈಕೋರ್ಟ್ ಮುಂದೆ ವಾದಿಸಲು ಯಾರು ಸೂಕ್ತವೆಂದು ಲಾಯರ್ನ ಹುಡುಕಾಟದಲ್ಲಿದ್ದಾರೆ. ರಾಗಿಣಿ ಈ ಪ್ರಕರಣದಲ್ಲಿ ಈಗಾಗಲೇ ಒಬ್ಬರು ವಕೀಲರನ್ನು ಬದಲಿಸಿದ್ದಾರೆ. ವಕೀಲ ಸುದರ್ಶನ್ ಬದಲಿಗೆ ಕಲ್ಯಾಣ್ಕೃಷ್ಣ ಬಂಡಾರು ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ …
Read More »ರಾಜ್ಯದಲ್ಲಿ ಯಾಕೆ ಕಂಟ್ರೋಲ್ಗೆ ಬರ್ತಿಲ್ಲ ಕ್ರೂರಿ ಕೊರೊನಾ?
ಬೆಂಗಳೂರು: ಮಹಾಮಾರಿ ಕೊರೊನಾದಿಂದ ಈಗ ತಾನೇ ನಿಧಾನವಾಗಿ ಸುಧಾರಿಸಿಕೊಳ್ಳುತ್ತಿದ್ದೇವೆ. ಆದ್ರೆ ಈಗ ಮತ್ತೇ ಆ ದಿನಗಳು ಮರುಕಳಿಸುತ್ತಾ ಎಂಬ ಆತಂಕ ಉಂಟಾಗಿದೆ. ಮತ್ತೆ ವಾಪಸ್ ಬರುತ್ತಿದೆಯಾ ಹೋಂ ಕ್ವಾರಂಟೈನ್ ನಿಯಮಗಳು? ಎಂಬ ಪ್ರಶ್ನೆ ಎದ್ದಿದೆ. ಕರುನಾಡಿನಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಹಾಗೂ ರಾಜಧಾನಿಯಲ್ಲಿಯೇ 3,362 ಮಂದಿ ಜೀವ ಕಳೆದುಕೊಂಡಿದ್ದಾರೆ. ನಿನ್ನೆ ಒಂದೇ ದಿನ ಬೆಂಗಳೂರಿನಲ್ಲಿ 3,498 ಮಂದಿಗೆ ವೈರಸ್ ಅಟ್ಯಾಕ್ ಆಗಿದೆ. ಇನ್ನು 2,85,055 ಸೋಂಕಿತರು …
Read More »