Breaking News

ಬೆಂಗಳೂರು

ಗುರುರಾಘವೇಂದ್ರ ಬ್ಯಾಂಕ್ ಬಹುಕೋಟಿ ಅವ್ಯವಹಾರ ಪ್ರಕರಣ: CID ಕೈಗೆ ಸಿಕ್ಕಿಬಿದ್ದ ಖತರ್ನಾಕ್​ಗಳು

ಬೆಂಗಳೂರು: ಕೋಟಿ-ಕೋಟಿ ಲೆಕ್ಕದಲ್ಲಿ ಹತ್ತಾರು ವರ್ಷಗಳಿಂದ್ಲೂ ವಹಿವಾಟು ನಡೆಸ್ತಿದ್ದ ಕೋಆಪರೇಟಿವ್ ಸೊಸೈಟಿ ಅದು. ಹೀಗೆ ಸಾವಿರಾರು ಗ್ರಾಹಕರ ನಂಬಿಕೆ ಗಳಿಸಿದ್ದ ಸೊಸೈಟಿ ಬ್ಯಾಂಕ್ನಲ್ಲಿ ಲಕ್ಷಾಂತರ ಹಣ ಹೂಡಿಕೆ ಮಾಡಿದ್ದಾರೆ. ಆದ್ರೆ ಇತ್ತಿಚೇಗೆ ಬ್ಯಾಂಕ್ ವ್ಯವಹಾರ ಹಳ್ಳ ಹಿಡಿದಿತ್ತು. ಕಮಿಟಿ ಸದಸ್ಯರು ಅಧ್ಯಕ್ಷನ ಸಮೇತ ಎಸ್ಕೇಪ್ ಅಗಿದ್ರು. ಇದೀಗ ಖತರ್ನಾಕ್ ಕಮಿಟಿ ಗ್ಯಾಂಗ್ ಅನ್ನ CID ಪೊಲೀಸರು ಲಾಕ್ ಮಾಡಿದ್ದಾರೆ. ಗುರು ರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ’ ಬಹುಕೋಟಿ ಅವ್ಯವಹಾರದ ತನಿಖೆಯನ್ನು …

Read More »

ಬೆಂಗಳೂರು: ಆನೇಕಲ್ ತಾಲೂಕಿನ ಹುಸ್ಕೂರು ರಸ್ತೆಯ ಪಕ್ಕದಲ್ಲಿ ನೂರಾರು ಲೀಟರ್ ಹಾಲಿನ ಪ್ಯಾಕೆಟ್‍ಗಳು ಪತ್ತೆ

ಬೆಂಗಳೂರು: ಆನೇಕಲ್ ತಾಲೂಕಿನ ಹುಸ್ಕೂರು ರಸ್ತೆಯ ಪಕ್ಕದಲ್ಲಿ ನೂರಾರು ಲೀಟರ್ ಹಾಲಿನ ಪ್ಯಾಕೆಟ್‍ಗಳು ಪತ್ತೆಯಾಗಿದೆ. ಹಾಲಿನ ಪ್ಯಾಕೆಟ್ ಜೊತೆಗೆ ಮೂಟೆಯಲ್ಲಿ ಪಿಪಿಇ ಕಿಟ್‍ಗಳು ಕೂಡ ಪತ್ತೆಯಾಗಿವೆ. ಆನೇಕಲ್ ತಾಲೂಕಿನ ಹುಸ್ಕೂರು ಆರ್‌ಟಿಒ ಕಚೇರಿ ಮುಂದೆ ಹಾಲಿನ ಪಾಕೆಟ್‍ಗಳು ಪತ್ತೆಯಾಗಿವೆ. ನಂದಿನಿ, ಅಕ್ಷಯಕಲ್ಪ ಕಂಪನಿಯ ಹಾಲಿನ ಪ್ಯಾಕೆಟ್‍ಗಳು ಬಿದ್ದಿವೆ. ರಸ್ತೆಯ ಪಕ್ಕದಲ್ಲಿ ಬಿದ್ದಿರುವುದರಿಂದ ವಾಸನೆ ಬರುತ್ತಿದ್ದು, ಸಾರ್ವಜನಿಕರಿಗೆ ಓಡಾಡಲು ಪರದಾಡುತ್ತಿದ್ದಾರೆ. ಹಾಲಿನ ಪ್ಯಾಕೆಟ್‍ಗಳ ಮೇಲೆ 9ನೇ ಡೇಟ್ ಇದೆ. ಆದರೆ ಇಷ್ಟೊಂದು …

Read More »

“ನನ್ನ ಮೇಲೆ ವಿಶ್ವಾಸವಿಟ್ಟು ನೀಡಿದ ಜವಾಬ್ದಾರಿಯನ್ನು ದಕ್ಷತೆಯಿಂದ ನಿಭಾಯಿಸುತ್ತೇನೆ”

ಬೆಂಗಳೂರು, ಅ.12- ಆರೋಗ್ಯ ಇಲಾಖೆಯಂತಹ ಪ್ರಮುಖ ಜವಾಬ್ದಾರಿಯನ್ನು ನನ್ನ ಮೇಲೆ ವಿಶ್ವಾಸವಿಟ್ಟು ಸಿಎಂ ಹಾಗೂ ವರಿಷ್ಠರು ನೀಡಿದ್ದಾರೆ. ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಅದನ್ನು ನಿಭಾಯಿಸುತ್ತೇನೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಆದಿಚುಂಚನಗಿರಿ ಶಾಖಾಮಠಕ್ಕೆ ಇಂದು ಭೇಟಿ ನೀಡಿದ ಅವರು, ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ಎಸ್.ಎಂ.ಕೃಷ್ಣ ಸರ್ಕಾರದ ವೇಳೆ ಸಂಪುಟದಲ್ಲಿ ಹೆಚ್ಚಿನ ಸ್ಥಾನಕ್ಕಾಗಿ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯನ್ನು ಪ್ರತ್ಯೇಕಿಸಲಾಗಿತ್ತು. …

Read More »

ರಮೇಶ ಜಾರಕಿಹೊಳಿ  ಉಪ ಚುನಾವಣೆ ಬಿಜೆಪಿ  ಟಿಕೆಟ್ ನೀಡಬೇಕು ಎಂದು ಒತ್ತಾಯB.S.Y.ಗೆ

ಬೆಂಗಳೂರು:  ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ  ಅವರು, ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಯಡಿಯೂರಪ್ಪರನ್ನು ಭೇಟಿಯಾದ ಜಾರಕಿಹೊಳಿ, 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ರಾಜರಾಜೇಶ್ವರಿ ನಗರ ವಿಧಾನಸಭೆ ಉಪ ಚುನಾವಣೆ ಬಿಜೆಪಿ  ಟಿಕೆಟ್ ಅವರನ್ನು ಮುನಿರತ್ನ ಅವರಿಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗುತ್ತಿದೆ. ಮುನಿರತ್ನಗೆ ಟಿಕೆಟ್ ಕೈ ತಪ್ಪಬಾರದು. ಈ ಕುರಿತು ಹೈಕಮಾಂಡ್ ನಾಯಕರ ಬಳಿ ಮಾತುಕತೆ …

Read More »

ಐಟಿ ಸಿಟಿ ಬೆಂಗಳೂರು.. ಟೆರರಿಸ್ಟ್​ ಸಿಟಿಯಾಗಿ ಬದಲು! ರಾಜಧಾನಿಯಲ್ಲಿ ಉಗ್ರರಿಗೆ ತರಬೇತಿ

ಬೆಂಗಳೂರು: ರಾಜಧಾನಿ ಜನರು ಬೆಚ್ಚಿಬೀಳುವಂತಹ ಅತ್ಯಂತ ಭಯಾನಕ ಸುದ್ದಿಯೊಂದು ಹೊರ ಬಿದ್ದಿದೆ. ನಗರದ ಹೊರವಲಯದಲ್ಲೇ ಐಸಿಸ್ ಉಗ್ರರ ಕ್ಯಾಂಪ್​ಗಳಿವೆಯಂತೆ. ಈ ಕ್ರಿಮಿಗಳು ಕ್ಯಾಂಪ್ ಮಾಡಿ ವಿಧ್ವಂಸಕ ಕೃತ್ಯ ಸಂಚು ರೂಪಿಸುತ್ತಿದ್ರಂತೆ. ಓಲ್ಡ್ ಮದ್ರಾಸ್ ರಸ್ತೆಯ ಸುತ್ತಮುತ್ತ ಉಗ್ರರಿಗೆ ಟ್ರೇನಿಂಗ್ ನೀಡಲಾಗುತ್ತಿದೆಯಂತೆ. ಕುರಾನ್ ಸರ್ಕಲ್ ಗ್ರೂಪ್ ಮಾಡಿ ಯುವಕರನ್ನ ಕರೆಸಿಕೊಳ್ತಿದ್ರು ನಂತರ ಅವರಿಗೆ ಟ್ರೇನಿಂಗ್ ಕೊಟ್ಟು ಉಗ್ರರನ್ನಾಗಿ ಮಾಡ್ತಿದ್ರು ಎಂಬ ಭಯಾನಕ ಸುದ್ದಿ ಬಹಿರಂಗಗೊಂಡಿದೆ. ಮೇಕಿಂಗ್ ಆಫ್ ಫ್ಯೂಚರ್ ಇಸ್ಲಾಮಿಕ್ ಸ್ಟೇಟ್: ಇಕ್ಬಾಲ್ …

Read More »

ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ದಿನೇಶ್ ಮೇಲೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಶ್ರೀರಾಮಪುರದಲ್ಲಿ ನಡೆದಿದೆ. 2 ದಿನದ ಹಿಂದೆ 4 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿತ್ತು. ಕಳೆದ ಎರಡು ದಿನದಿಂದ ಉತ್ತರ ವಿಭಾಗದ ಪೊಲೀಸರು ಹುಡುಕಾಟ ನಡೆಸಿದ್ದರು. ಸದ್ಯ ಇಂದು ಬೆಳಗಿನ ಜಾವ ಶ್ರೀರಾಮಪುರ ಇನ್ಸ್ಪೆಕ್ಟರ್​ಗೆ ಆರೋಪಿ ದಿನೇಶ್ ಕಾಣಿಸಿಕೊಂಡಿದ್ದ. ಹೀಗಾಗಿ ಆರೋಪಿಯನ್ನು ಅರೆಸ್ಟ್ ಮಾಡಲು ತೆರಳಿದ್ದ ವೇಳೆ RRK ಕಲ್ಯಾಣ ಮಂಟಪದ ಬಳಿ …

Read More »

ವಿಧಾನಸಭೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.

ಬೆಂಗಳೂರು: ವಿಧಾನಸಭೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅವರಿಗೆ ಪರೀಕ್ಷೆ ಒಳಪಡಿಸಲಾಗಿತ್ತು. ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ಕೂಡಲೇ ಅವರನ್ನು ಸಾಗರಿದಿಂದ ಬೆಂಗಳೂರಿಗೆ ಕರೆ ತರಲಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Read More »

ಸಿಲಿಕಾನ್ ಸಿಟಿಗೆ 300 ಐಷಾರಾಮಿ ಎಲೆಕ್ಟ್ರಿಕ್ ಬಸ್‍ಗಳು ಬರಲಿವೆ

ಬೆಂಗಳೂರು: ಬಿಎಂಟಿಸಿಯ ಬಹು ವರ್ಷಗಳ ಕನಸಿನ ಯೋಜನೆ ನನಸಾಗುತ್ತಿದೆ. ಸಿಲಿಕಾನ್ ಸಿಟಿಗೆ 300 ಐಷಾರಾಮಿ ಎಲೆಕ್ಟ್ರಿಕ್ ಬಸ್‍ಗಳು ಬರಲಿವೆ 300 ಐಷಾರಾಮಿ ಎಲೆಕ್ಟ್ರಿಕ್ ಬಸ್‍ಗಳನ್ನು ಗುತ್ತಿಗೆ ಪಡೆದು ಬಿಎಂಟಿಸಿ ಓಡಿಸಲಿದೆ. ಪ್ರಯೋಗಿಕವಾಗಿ ಬಿಎಂಟಿಸಿಯ ಡಿಪೋ ನಂಬರ್ 7ಕ್ಕೆ ಮೊದಲ ಬಸ್ ಬಂದಿದೆ. 15 ದಿನದ ಬಳಿಕ ಪ್ರಯಾಣಿಕರ ಪ್ರಯಾಣಕ್ಕೆ ಅವಕಾಶ ಸಿಗಲಿದೆ. ವಾಯು ಮಾಲಿನ್ಯ ಪ್ರಮಾಣವನ್ನು ಈ ಬಸ್‍ಗಳು ಕಡಿಮೆ ಮಾಡಲಿದ್ದು, 2 ಗಂಟೆ ಚಾರ್ಜ್ ಮಾಡಿದರೆ 120 ಕಿಲೋಮೀಟರ್ …

Read More »

ದಿಢೀರ್ ಬೆಳವಣಿಗೆ – ರಾಮುಲು ಬಳಿಯಿದ್ದ ಆರೋಗ್ಯ ಖಾತೆಗೆ ಕತ್ತರಿ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ ದಿಢೀರ್ ಬೆಳವಣಿಗೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧಿಕಾರಕ್ಕೆ ಕತ್ತರಿ ಬೀಳುತ್ತಿದೆ. ಕೊರೋನಾ ಹೆಚ್ಚಳದ ನೆಪ ಹೇಳಿ ರಾಮುಲು ಅವರ ಬಳಿಯಿದ್ದ ಆರೋಗ್ಯ ಖಾತೆಯನ್ನು ಸಚಿವ ಸುಧಾಕರ್‍ಗೆ ಹೆಚ್ಚುವರಿಯಾಗಿ ನೀಡಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ ದಿಢೀರ್ ಬೆಳವಣಿಗೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧಿಕಾರಕ್ಕೆ ಕತ್ತರಿ ಬೀಳುತ್ತಿದೆ. ಕೊರೋನಾ ಹೆಚ್ಚಳದ ನೆಪ ಹೇಳಿ ರಾಮುಲು ಅವರ ಬಳಿಯಿದ್ದ ಆರೋಗ್ಯ ಖಾತೆಯನ್ನು ಸಚಿವ …

Read More »

ಕನ್ನಡ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ರಾಜನ್ ಸಾವನ್ನಪ್ಪಿದ್ದಾರೆ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ರಾಜನ್ ಸಾವನ್ನಪ್ಪಿದ್ದಾರೆ.ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ರಾಜನ್ ಕಳೆದ ರಾತ್ರಿ 10.30ಕ್ಕೆ ಹೃದಯಾಘಾತದಿಂದ ನಿಧನರಾದ್ರು. ಮೂಲತಃ ಮೈಸೂರಿನವರಾದ ರಾಜನ್ ಸಹೋದರ ನಾಗೇಂದ್ರ ಜೊತೆಗೂಡಿ ಕನ್ನಡದ ಸುಮಾರು 375ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. 1952ರಲ್ಲಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಈ ಜೋಡಿ, ಸುಮಾರು 5 ದಶಕಗಳ ಕಾಲ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿತ್ತು. 1952ರಿಂದ 1999ರವರೆಗೆ 375ಕ್ಕೂ ಅಧಿಕ ಸಿನಿಮಾಗಳಿಗೆ …

Read More »