ಬೆಂಗಳೂರು : ತವರು ಮನೆಯಿಂದ ಹಣ ತಂದು ಕೊಡಲಿಲ್ಲ ಎಂಬ ಕಾರಣಕ್ಕೆ ಪಾಪಿ ಗಂಡ ಹೆಂಡತಿಯ ಖಾಸಗಿ ಅಂಗವನ್ನೇ ಸುಟ್ಟಿದ್ದಾನೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಘಟನೆ ನಡೆದಿದೆ. ಆರೋಪಿಯನ್ನು ಸೂರಜ್ ಸಿಂಗ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ 22 ವರ್ಷದ ಪತ್ನಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೂರಜ್ ಮತ್ತು ಅವರ ತಾಯಿ ಪರಾರಿಯಾಗಿದ್ದು ಪೊಲೀಸರು ಪತ್ತೆಗೆ ಬಲೆ ಬೀಸಿದ್ದಾರೆ. ಸೆಕ್ಸ್ ಮಾಡುವಾಗ ಕಾಂಡೋಮ್ ಬಳಸು ಎಂದಿದ್ದಕ್ಕೆ ಕೊಂದೆ ಬಿಟ್ಟ! ಸೂರಜ್ ಅವರು …
Read More »ಸಾಲದ ಮೊರೆ ಹೋದ ಬಿ ಎಸ್ ವೈ ಸರ್ಕಾರ
ಬೆಂಗಳೂರು – ರಾಜ್ಯದಲ್ಲಿ ಲಾಕ್ಡೌನ್ ಘೋಷಣೆಯಾದ ಬಳಿಕ ಕಳೆದ ಆರು ತಿಂಗಳಿನಿಂದ ಬಹುತೇಕ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಂಡ ಪರಿಣಾಮ ಸರ್ಕಾರ ತೀವ್ರ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದು, ಸಾಲದ ಮೊರೆ ಹೋಗಲು ನಿರ್ಧರಿಸಿದೆ. ಸರ್ಕಾರದ ಬೊಕ್ಕಸಕ್ಕೆ ಆದಾಯ ತರುತ್ತಿದ್ದ ಮೂಲಗಳಿಂದ ನಿರೀಕ್ಷಿತ ಪ್ರಮಾಣದ ಪರಿಣಾಮ ವರಮಾನ ಬಾರದಿರುವುದು ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ತಲೆಬಿಸಿ ತಂದಿದೆ. ಆದಾಯದ ಮೂಲಗಳೆಲ್ಲ ಬರಿದಾಗಿದ್ದು, ಬೊಕ್ಕಸ ಖಾಲಿ ಖಾಲಿಯಾಗಿದೆ. ಅನಿವಾರ್ಯ ಸ್ಥಿತಿಯಲ್ಲಿರುವ ಸರ್ಕಾರ …
Read More »ಶಿಕ್ಷಕರಿಗೆ ಮಧ್ಯಂತರ ರಜೆ ನೀಡಿದ್ದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ
ಬೆಂಗಳೂರು : ರಾಜ್ಯ ಸರ್ಕಾರ, ಶಿಕ್ಷಕರಿಗೆ ಮಧ್ಯಂತರ ರಜೆ ನೀಡಿದ್ದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬ ರೀತಿಯಲ್ಲಿ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲಿಯೂ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು, ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಸರ್ಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ …
Read More »ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಫೇಲಾದವರಿಗೂ ಗುಡ್ ನ್ಯೂಸ್
ಬೆಂಗಳೂರು: ಕೊರೋನಾ ಕಾರಣದಿಂದಾಗಿ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಲು ತಿಳಿಸಲಾಗಿದೆ. ಅಕ್ಟೋಬರ್ 20ರ ಒಳಗೆ ಪರೀಕ್ಷೆ ನಡೆಸಬೇಕು. ಪರೀಕ್ಷೆಯಲ್ಲಿ ತೇರ್ಗಡೆಯಾದವರಿಗೆ ಉತ್ತಿರ್ಣಕ್ಕೆ ಬೇಕಾದ ಗರಿಷ್ಠ ಅಂಕ ನೀಡಿ ಮುಂದಿನ ಶಿಕ್ಷಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಸೂಚನೆ ನೀಡಲಾಗಿದೆ. 2020 ರ ಫೆಬ್ರವರಿಯಲ್ಲಿ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗೆ ಗೈರು ಹಾಜರಾದ ಮತ್ತು ಜುಲೈ 13 …
Read More »ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಮಧ್ಯಂತರ ರಜೆಯನ್ನು ಘೋಷಿಸಿದ ಬಿಎಸ್ವೈ
ಬೆಂಗಳೂರು : ಕೊರೋನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಅ.12ರಿಂದ ಅ.30ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ಬಿಎಸ್ವೈ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪತ್ರದಲ್ಲಿ ಮಾಹಿತಿ ನೀಡಿದ್ದು, ಕೋವಿಡ್-19 ಸೋಂಕಿನ ಹಿನ್ನಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸಹ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ. ಹಲವಾರು ಶಿಕ್ಷಕರು ಸಹ ಕೋವಿಡ್-19 ಸೋಂಕಿಗೆ ಒಳಗಾಗಿರುವುದನ್ನ ಮಾಧ್ಯಮದ ಮೂಲಕ …
Read More »ಕೊಟ್ಟಿಗೆ ಹಾರದಲ್ಲಿ ಕಸ್ತೂರಿ ಮಹಲ್ ಸಿನಿ ಚಿತ್ತಾರ
ಕರುನಾಡ ಪ್ರಕೃತಿ ಸೌಂದರ್ಯ ಹೆಚ್ಚಿಸಿರುವಲ್ಲಿ ಕೊಟ್ಟಿಗೆ ಹಾರದ್ದು ಮಹತ್ವದ ಪಾತ್ರವಿದೆ. ಮಳೆಗಾಲದಲ್ಲಿ ಇದರ ವೈಭವ ಕೇಳುವುದೇ ಬೇಡ. ಇಂತಹ ಸುಂದರ ಪರಿಸರದಲ್ಲಿ ಕಸ್ತೂರಿ ಮಹಲ್ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಅಕ್ಟೋಬರ್ 5ರಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಮಾತಿನ ಭಾಗದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಶಾನ್ವಿ ಶ್ರೀವಾಸ್ತವ್, ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಹಾರಾರ್ ಥ್ರಿಲ್ಲರ್ …
Read More »ರಾಜ್ಯಾದ್ಯಂತ ಶಾಲೆಗಳಿಗೆ ಮೂರು ವಾರಗಳ ಕಾಲ ರಜೆ ಘೋಷಣೆ ಮಾಡಿದೆ.
ಬೆಂಗಳೂರು, – ವಿದ್ಯಾಗಮ ಯೋಜನೆಯಡಿ ಶಿಕ್ಷಕರಿಗೂ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ರಾಜ್ಯಾದ್ಯಂತ ಶಾಲೆಗಳಿಗೆ ಮೂರು ವಾರಗಳ ಕಾಲ ರಜೆ ಘೋಷಣೆ ಮಾಡಿದೆ. ವಿಶೇಷವೆಂದರೆ ನಿನ್ನೆಯಷ್ಟೆ ವಿದ್ಯಾಗಮ ಯೋಜನೆಯನ್ನು ತಕ್ಷಣವೇ ನಿಲ್ಲಿಸಬೇಕೆಂದು ಸರ್ಕಾರ ಆದೇಶ ಹೊರಡಿಸಿತ್ತು. ಮಕ್ಕಳಿಗೂ ಸೋಂಕು ಹರಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ತೀರ್ಮಾನ ಕೈಗೊಳ್ಳಲಾಗಿತ್ತು. ಇದೀಗ ರಾಜ್ಯದ ಹಲವೆಡೆ ಶಿಕ್ಷಕರಿಗೂ ಕೋವಿಡ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಇದೇ ತಿಂಗಳ 30ರ ವರೆಗೆ …
Read More »HSR ಲೇಔಟ್ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗ್ತಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ BBMP ಸಿಬ್ಬಂದಿ ಕಿರಿಕಿರಿ ಮಾಡಿದ್ದಾರೆ. ಅದಕ್ಕೆ 5 ನಿಮಿಷ ಸಮಯ ಕೊಡಿ ಎಂದು ವಾಹನ ಚಾಲಕ ಕೇಳಿಕೊಂಡ್ರೂ ಅವಕಾಶ ಕೊಟ್ಟಿಲ್ಲವಂತೆ. ನಂತರ ಇವರ ನಡುವೆ ಜಗಳ ಶುರುವಾಗಿ ಪಾಲಿಕೆ ಸಿಬ್ಬಂದಿ ಶರ್ಟ್ ಹರಿದು ವಾಹನದ ಕೀ ಕಸಿದುಕೊಂಡು ದೌರ್ಜನ್ಯ ಮಾಡಿದ್ದಾರೆ ಅಂತಾ ನೊಂದವರು ಅಳಲು ತೋಡಿಕೊಂಡಿದ್ದಾರೆ. ನಾನು ಈಗಾಗಲೇ ಟೆಸ್ಟ್ ಮಾಡಿಸಿಕೊಂಡಿದ್ದೇನೆ ನೆಗಟಿವ್ ಬಂದಿದೆ ಅಂದರು ಕೇಳದೇ ಹಲ್ಲೆ ಮಾಡಿದ್ದಾರೆ. ಈ ರೀತಿ ದೌರ್ಜನ್ಯದಿಂದ ಟೆಸ್ಟ್ ಮಾಡಿಸುವುದು ಸರಿಯಲ್ಲ. ನಮಗೆ ತುರ್ತು ಕೆಲಸವಿದೆ ಐದು ನಿಮಿಷ ಸಮಯ ಕೊಡಿ ಅಂದರು ಕೊಡಲಿಲ್ಲ. ಗುಂಡಾಗಳಂತೆ ನಾಲ್ಕೈದು ಸಿಬ್ಬಂದಿ ದೌರ್ಜನ್ಯ ನಡೆಸಿದ್ದಾರೆ. ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದ್ರೂ ಬೆಡ್ ಸೌಲಭ್ಯವನ್ನೂ ಸಹ ಮಾಡಲ್ಲ. ಆದ್ರೆ ಸುಮ್ಮನೆ ಟೆಸ್ಟಿಂಗ್ ಅಂತಾ ಚೆನ್ನಾಗಿದ್ದವರ ಮೇಲೆ ಗದಾಪ್ರಹಾರ ಮಾಡ್ತಾರೆ. ಈ ರೀತಿ ದೌರ್ಜನ್ಯದಿಂದ ಟೆಸ್ಟ್ ಮಾಡಿಸುವುದು ಎಷ್ಟರಮಟ್ಟಿಗೆ ಸರಿ ಎಂದು ದೌರ್ಜನ್ಯಕ್ಕೆ ಒಳಗಾದವರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಇನ್ನು ಸಾರ್ವಜನಿಕರ ಮೇಲಿನ ದೌರ್ಜನ್ಯದ ವಿಡಿಯೋ ಟಿವಿ9 ಗೆ ಲಭ್ಯವಾಗಿದೆ.
ಬೆಂಗಳೂರು: ಮಹಾಮಾರಿ ಕೊರೊನಾ ಈಗಾಗಲೇ ಜನರಿಗೆ ನರಕದ ದರ್ಶನ ಮಾಡಿಸುತ್ತಿದೆ. ಈ ನಡುವೆ BBMP ಸಿಬ್ಬಂದಿ ಕೊರೊನಾ ಟೆಸ್ಟಿಂಗ್ ಹೆಸರಲ್ಲಿ ದರ್ಪ , ದೌರ್ಜನ್ಯವೆಸಗುತ್ತಿದೆ. ಕೊರೊನಾ ಟೆಸ್ಟ್ ಮಾಡಿಸೋಕೆ ಒಪ್ಪಲಿಲ್ಲ ಅಂದ್ರೆ ದಂಡವಲ್ಲ ಬದಲಿಗೆ ಯಾಮಾರಿದ್ರೆ ಏಟು ಬೀಳುತ್ತೆ. ಬೆಂಗಳೂರಿನಲ್ಲಿ ಜನರನ್ನು ಹೆದರಿಸಿ BBMP ಸಿಬ್ಬಂದಿ ಟೆಸ್ಟ್ ಮಾಡ್ತಿದ್ದಾರೆ. ಬಿಬಿಎಂಪಿ ಸಿಬ್ಬಂದಿಯ ಈ ನಡೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. HSR ಲೇಔಟ್ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗ್ತಿದ್ದವರಿಗೆ ಕೊರೊನಾ ಟೆಸ್ಟ್ …
Read More »ಸಚಿವರು ರಮೇಶ್ ಜಾರಕಿಹೊಳಿ ಹೇಳಿದ್ದೇನು.
ಬೆಂಗಳೂರು : ನೆರೆಯ ತೆಲಂಗಾಣ ಹಾಗೂ ಗೋವಾ ರಾಜ್ಯಗಳು ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಇದರಿಂದ ರಾಜ್ಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಮುಂದೆ ರಾಜ್ಯ ಸಮರ್ಥ ವಾದ ಮಂಡನೆ ಮಾಡಲಿದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಈ ಎರಡು ಹೊಸ ವಿವಾದಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ …
Read More »ಕೊರೊನಾ ಸೋಂಕು ಕಾಣಿಸಿಕೊಂಡರೇ ನರಗಳಲ್ಲಿ ರಕ್ತ ಹೆಪ್ಪುಗಟ್ಟುತ್ತಾ?
ಬೆಂಗಳೂರು: ಕಳೆದ 8ತಿಂಗಳಿಂದ ತಿಗಣೆಯಂತೆ ರಕ್ತ ಹೀರಿ ಹಿಂಸಿಸುತ್ತಿರೋ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚುತ್ತಲೇ ಸಾಗಿದೆ. ಅದರಲ್ಲೂ ಈ ಮಹಾಮಾರಿ ಬಗ್ಗೆ ಮತ್ತಷ್ಟು ಬೆಚ್ಚಿ ಬೀಳಿಸುವ ಮಾಹಿತಿಗಳು ಹೊರ ಬೀಳುತ್ತಿವೆ. ಈ ಬರುತ್ತಿರುವ ವರದಿಗಳು ಜನರಲ್ಲಿ ನಡುಕ ಹುಟ್ಟಿಸುವಂತಿದೆ. ಕೊರೊನಾ ಸೋಂಕಿಗಿಂತ ಮುಂಚೆ ಆರೋಗ್ಯ ಸಮಸ್ಯೆಗಳಿದ್ರೆ ಶಾಶ್ವತವಾಗಿ ಅನಾರೋಗ್ಯವಾಗೋದು ಗ್ಯಾರೆಂಟಿಯಂತೆ. ಹೃದಯ ಸಂಬಂಧಿ, ಶ್ವಾಸಕೋಶದಲ್ಲಿ ಸಮಸ್ಯೆ ಇದ್ದವರಿಗೆ ಕೋವಿಡ್ ಪಾಸಿಟಿವ್ ಬಂದ್ರೆ ಕೊರೊನಾ ಚಿಕಿತ್ಸೆ ನೀಡುವ ವೇಳೆ ವೈದ್ಯರಿಗೆ ತಪ್ಪದೆ …
Read More »