Breaking News

ಬೆಂಗಳೂರು

ನಾನು 100 ಟ್ಯಾಬ್ ನೀಡ್ತೀನಿ, ಸಾಧ್ಯವಾದ್ರೆ ನೀವೂ ಟ್ಯಾಬ್ ನೀಡಿ- ಶಿವಣ್ಣ ಮನವಿ

ಬೆಂಗಳೂರು: ನಿಮ್ಮ ಪಬ್ಲಿಕ್ ಟಿವಿ ಹಾಗೂ ರೋಟರಿ ಇಂಟರ್ ನ್ಯಾಷನಲ್ ಸಂಸ್ಥೆ ಸಹಯೋಗದಲ್ಲಿ ನಡೆಯುತ್ತಿರುವ ‘ಜ್ಞಾನ ದೀವಿಗೆ’ ಕಾರ್ಯಕ್ರಮಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದೀಗ ನಟ ಶಿವರಾಜ್ ಕುಮಾರ್ ಅವರು ಕೈ ಜೋಡಿಸಿ, 100 ಟ್ಯಾಬ್‍ಗಳನ್ನು ನೀಡುವ ಭರವಸೆ ನೀಡಿದ್ದಾರೆ. ಅಲ್ಲದೆ ಶಕ್ತಿ ಇರುವವರು ಒಂದು ಟ್ಯಾಬ್ ಆದರೂ ನೀಡಿ ಎಂದು ಮನವಿ ಕೂಡ ಮಾಡಿಕೊಂಡಿದ್ದಾರೆ. ಜ್ಞಾನ ದೀವಿಗೆ’ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, …

Read More »

ಸಿಟಿ ರವಿಯವರ ರಾಜೀನಾಮೆಯನ್ನು ರಾಜ್ಯಪಾಲ ವಿಆರ್ ವಾಲಾ ಅವರು ಅಂಗೀಕಾರ ಮಾಡಿದ್ದಾರೆ.

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರ ರಾಜೀನಾಮೆಯನ್ನು ರಾಜ್ಯಪಾಲ ವಿಆರ್ ವಾಲಾ ಅವರು ಅಂಗೀಕಾರ ಮಾಡಿದ್ದಾರೆ. ಬಿಎಸ್ ಯಡಿಯೂರಪ್ಪ ಅವರ ರಾಜ್ಯ ಸರ್ಕಾರದಲ್ಲಿ ಪ್ರವಾಸೋದ್ಯಮ, ಕನ್ನಡ ಮತ್ತ ಸಂಸ್ಕøತಿ ಇಲಾಖೆ ಸಚಿವರಾಗಿದ್ದ ಸಿಟಿ ರವಿಯರವನ್ನು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಯ್ಕೆ ಮಾಡಿತ್ತು. ಈ ಕಾರಣದಿಂದ ಸಿಟಿ ರವಿಯವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಪಿಯಲ್ಲಿ ಓರ್ವ ವ್ಯಕ್ತಿಗೆ ಒಂದೇ ಹುದ್ದೆ ಎಂಬ ನಿಯಮವಿದೆ. ಹೀಗಾಗಿ …

Read More »

ಹಸಿರು ಪಟಾಕಿಗೆ ಗ್ರೀನ್ ಸಿಗ್ನಲ್

ಬೆಂಗಳೂರು,ನ.7- ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ದೀಪಾವಳಿ ಹಬ್ಬದಲ್ಲಿ ಹೆಚ್ಚು ವಾಯುಮಾಲಿನ್ಯ ಉಂಟು ಮಾಡದ ಹಸಿರು ಪಟಾಕಿಯನ್ನು ಮಾತ್ರ ಬಳಕೆ ಮಾಡುವಂತೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡು ಪ್ರಕಟಣೆ ಹೊರಡಿಸಿದೆ. ಈ ಸಂಬಂಧ ಮಾರ್ಗಸೂಚಿ ಒಳಗೊಂಡ ವಿವರವಾದ ಅಧಿಕೃತ ಆದೇಶ ಇಂದು ಹೊರಬೀಳುವ ಸಾಧ್ಯತೆಯಿದೆ. ಕೊರೋನಾ ಸೋಂಕನ್ನು ನಿಯಂತ್ರಿಸುವ ಉದ್ದೇಶದಿಂದ ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ದೀಪಾವಳಿ ಹಬ್ಬವನ್ನು ಸರಳವಾಗಿ, ಅರ್ಥಗರ್ಭಿತ ಹಾಗೂ ಭಕ್ತಿಪೂರ್ವಕವಾಗಿ ಆಚರಿಸುವುದು ಸೂಕ್ತ.  ಈ …

Read More »

ಕೊರೊನಾ ವೇಳೆ ಕಾರ್ಯನಿರ್ವಹಿಸಿದ್ದ ಸಿಬ್ಬಂದಿಗೆ ಭರ್ಜರಿ ಆಫರ್ ನೀಡಿದ ಬಿಎಂಟಿಸಿ

ಬೆಂಗಳೂರು: ಕೊರೊನಾ ವೇಳೆಯಲ್ಲೂ ಕಾರ್ಯನಿರ್ವಹಿಸಿದ್ದ ಸಿಬ್ಬಂದಿಗೆ ಬಿಎಂಟಿಸಿ ಭರ್ಜರಿ ಆಫರ್ ನೀಡಿದೆ. ಕೊರೊನಾ ಲಾಕ್‍ಡೌನ್ ಬಳಿಕ ಕೊರೊನಾದ ಜೊತೆಗೆ ಬಿಎಂಟಿಸಿ ಬಸ್‍ಗಳನ್ನು ಸರ್ಕಾರ ರಸ್ತೆಗಿಳಿಸಿತ್ತು. ಸಾರ್ವಜನಿರ ಹಿತ ದೃಷ್ಟಿಯಿಂದ ಅಂದು ಬಿಎಂಟಿಸಿ ನೌಕಕರು ಕೊರೊನಾ ನಡುವೆಯೂ ಎದರದೇ ಕಾರ್ಯನಿರ್ವಹಿಸಿದ್ದರು. ಕೊರೊನಾ ವೇಳೆಯೂ ಕೆಲಸ ಮಾಡಿದ್ದ ಸಿಬ್ಬಂದಿಗೆ ಬಿಎಂಟಿಸಿ ಒಂದು ದಿನ ವಂಡರ್ ಲಾಗೆ ಹೋಗುವ ಆಫರ್ ನೀಡಿದೆ. ಬಿಎಂಟಿಸಿ ಸಿಬ್ಬಂದಿಗಳಿಗೆ ಒಟ್ಟು 200 ವಂಡರ್ ಲಾ ಉಚಿತ ಪಾಸ್‍ಗಳನ್ನು ವಿತರಿಸಿದ್ದು, …

Read More »

ಮಕ್ಕಳಿಗೆ ಕೊರೊನಾ ಸೋಂಕು ಆವರಿಸಿರುವ ಕಾರಣ ರಾಜ್ಯ ಸರ್ಕಾರ ಸದ್ಯದ ಮಟ್ಟಿಗೆ ಶಾಲೆಗಳನ್ನು ತೆರೆಯದಿರಲು ತೀರ್ಮಾನಿಸಿದೆ.

ಬೆಂಗಳೂರು,ನ.6-ನೆರೆಯ ಆಂಧ್ರಪ್ರದೇಶ ಸೇರಿದಂತೆ ಮತ್ತಿತರ ಕಡೆ ಶಿಕ್ಷಕರು ಮತ್ತು ಮಕ್ಕಳಿಗೆ ಕೊರೊನಾ ಸೋಂಕು ಆವರಿಸಿರುವ ಕಾರಣ ರಾಜ್ಯ ಸರ್ಕಾರ ಸದ್ಯದ ಮಟ್ಟಿಗೆ ಶಾಲೆಗಳನ್ನು ತೆರೆಯದಿರಲು ತೀರ್ಮಾನಿಸಿದೆ. ಈಗಾಗಲೇ ತೀರ್ಮಾನವಾಗಿರುವಂತೆ ಇದೇ 17ರಿಂದ ಪದವಿ ಕಾಲೇಜುಗಳು ಪ್ರಾರಂಭವಾಗಲಿದ್ದು, ಅಲ್ಲಿನ ಪರಿಸ್ಥಿತಿ ಅವಲೋಕಿಸಿದ ಬಳಿಕವಷ್ಟೇ ಸರ್ಕಾರ ಶಾಲೆಗಳನ್ನು ಆರಂಭಿಸುವ ಬಗ್ಗೆ ಸೂಕ್ತವಾದ ತೀರ್ಮಾನವನ್ನು ಕೈಗೊವೈದ್ಯಕೀಯ, ಎಂಜಿನಿಯರಿಂಗ್, ಡಿಪ್ಲೊಮಾ ಸೇರಿದಂತೆ 17ರಿಂದ ಪದವಿ ಕಾಲೇಜುಗಳಲ್ಲಿ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ(ಯುಜಿಸಿ)ದ ಮಾರ್ಗಸೂಚಿ ಪ್ರಕಾರ ಪಾಠಪ್ರವಚನಗಳನ್ನು ನಡೆಸಬೇಕೆಂದು …

Read More »

ಸಂಪುಟ ವಿಸ್ತರಣೆಗೆ ಶೀಘ್ರದಲ್ಲೇ ದಿನಾಂಕವನ್ನು ನಿಗದಿಪಡಿಸಲಾಗುವುದು.

ಬೆಂಗಳೂರು,ನ.6- ಬಹುನೀರಿಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ವರಿಷ್ಠರ ಜೊತೆ ಚರ್ಚಿಸಲು ಇದೇ 11ರಂದು ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶಕ್ಕಾಗಿ ನಾನು ಕೂಡ ಕಾತುರದಿಂದ ಎದುರು ನೋಡುತ್ತಿದ್ದೇನೆ. ಫಲಿತಾಂಶ ಪ್ರಕಟಗೊಂಡ ನಂತರ ಮೊದಲು ಫೋನ್ ಮೂಲಕ ರಾಷ್ಟ್ರೀಯ ನಾಯಕರನ್ನು ಸಂಪರ್ಕಿಸಿ ಸಂಪುಟ ವಿಸ್ತರಣೆ ಮಾಡಬೇಕೆ ಇಲ್ಲವೇ ದೆಹಲಿಗೆ ಬರಬೇಕೇ ಎಂದು ಕೇಳುತ್ತೇನೆ. ನಿಮ್ಮ ವಿವೇಚನೆಯಂತೆ ನಿರ್ಧಾರ ಕೈಗೊಳ್ಳಿ ಎಂದು ವರಿಷ್ಠರು ಸೂಚಿಸಿದರೆ ಸಂಪುಟ …

Read More »

ಗ್ರಾಮ ಪಂಚಾಯಿತಿ ಚುನಾವಣೆ2021 ಫೆಬ್ರವರಿಗೆ ಮುಂದೂಡುವ ಸಾಧ್ಯತೆ

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಡಿಸೆಂಬರನಲ್ಲಿ ನಡೆಯಬೇಕಿತ್ತು. ಡಾ.ಎಂ.ಕೆ.ಸುದರ್ಶನ್ ನೇತೃತ್ವದ ತಜ್ಞರ ಸಮಿತಿ ಚುನಾವಣೆ ನಡೆಸುವುದು ಅಪಾಯಕಾರಿ ಎಂದು ವರದಿ ಸಲ್ಲಿಸಿದೆ. ಆದ ಕಾರಣ 2021 ಫೆಬ್ರವರಿಗೆ ಮುಂದೂಡುವ ಸಾಧ್ಯತೆ ಇದೆ. ತಜ್ಞರ ಸಮಿತಿಯೇ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವುದು ಈ ವೇಳೆ ನಡೆಸುವುದು ಸೂಕ್ತವಲ್ಲ ಎಂಬ ವರದಿ ನೀಡಿರುವುದರಿಂದ ರಾಜ್ಯ ಸರ್ಕಾರ, ಚುನಾವಣಾ ಆಯೋಗ ಮತ್ತು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲು ಮುಂದಾಗಿದೆ.  ಕೊರೊನಾ ಸೋಂಕು ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. …

Read More »

ರಾಜ್ಯದಲ್ಲಿ ದೀಪಾವಳಿ ವೇಳೆ ಪಟಾಕಿ ಮಾರಾಟ,  ಹಚ್ಚುವುದು ನಿಷೇಧ

ಬೆಂಗಳೂರು:  ರಾಜ್ಯದಲ್ಲಿ ದೀಪಾವಳಿ ವೇಳೆ ಪಟಾಕಿ ಮಾರಾಟ,  ಹಚ್ಚುವುದು ನಿಷೇಧ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.  ಕೊರೊನಾ ಸೋಂಕು ರಾಜ್ಯದಲ್ಲಿ ಕ್ರಮೇಣ ಕಡಿಮೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಪರಿಸರ ಮಾಲಿನ್ಯ ವಾಗಲಿದೆ. ಜತೆಗೆ ಗುಂಪು ಗುಂಪು ಸೇರುವುದರಿಂದ ಅಂತರ, ಮಾಸ್ಕ್ ಧರಿಸದೆ ಇರುವುದರಿಂದ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಆದ ಕಾರಣ ರಾಜ್ಯದ ಜನರ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ನಗರದಲ್ಲಿ ಮಾಧ್ಯಮಕ್ಕೆ ಹೇಳಿಕೆ …

Read More »

ಮಸೀದಿಗಳಲ್ಲಿ ಹಾಕಿರುವ ಧ್ವನಿವರ್ಧಕ ತೆರವಿಗೆ ಸೂಚನೆ ನೀಡಿಲ್ಲ – ಕರ್ನಾಟಕ ಪೊಲೀಸ್ ಸ್ಪಷ್ಟನೆ

ಬೆಂಗಳೂರು: ರಾಜ್ಯಾದ್ಯಂತ ಮಸೀದಿಗಳಲ್ಲಿ ಅಳವಡಿಸಿರುವ ಅನಧಿಕೃತ ಧ್ವನಿವರ್ಧಕಗಳನ್ನು ತೆರವು ಮಾಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ ಎನ್ನಲಾದ ಸುದ್ದಿಗೆ ಸ್ಪಷ್ಟನೆ ಸಿಕ್ಕಿದೆ. ಇದು ಫೇಕ್ ನ್ಯೂಸ್ ಆಗಿದ್ದು, ಪ್ರವೀಣ್ ಸೂದ್ ಅವರು ಆದೇಶ ಹೊರಡಿಸಿದ್ದಾರೆ ಎಂಬಂತೆ ಲೆಟರ್ ಹೆಡ್ ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಈ ಸಂಬಂಧ ಕರ್ನಾಟಕ ಸ್ಟೇಟ್ ಪೊಲೀಸ್ ಫ್ಯಾಕ್ಟ್ ಚೆಕ್ ವೆಬ್‍ಸೈಟ್ ಇದೊಂದು ಸುಳ್ಳು ಸುದ್ದಿಯಾಗಿದೆ ಎಂದು ತಿಳಿಸಿದೆ. ರಾಜ್ಯ ಪೊಲೀಸ್ …

Read More »

ಸರ್ಕಾರಿ ನೌಕರರಿಗೆ ಐಡಿ ಕಾರ್ಡ್ ಮತ್ತು ನಾಮಫಲಕ ಕಡ್ಡಾಯ

ಬೆಂಗಳೂರು,ನ.5- ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯದ ಅವಧಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಗುರುತಿನ ಚೀಟಿ ಯನ್ನು ಧರಿಸಲು ಹಾಗೂ ಮೇಜಿನ ಮೇಲೆ ನಾಮಫಲಕ ಪ್ರದರ್ಶಿಸಲು ಸರ್ಕಾರ ಆದೇಶಿಸಿದೆ. ಕರ್ತವ್ಯದ ಅವಧಿಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಡ್ಡಾಯವಾಗಿ ತಮ್ಮ ತಮ್ಮ ಇಲಾಖೆಯಿಂದ ಪಡೆದ ಗುರುತಿನ ಚೀಟಿಯನ್ನು ಕೊರಳಿಗೆ ಧರಿಸಿ ಪ್ರದರ್ಶಿಸಬೇಕು.ಹಾಗೆಯೇ ಕಚೇರಿಯಲ್ಲಿ ಕುಳಿತುಕೊಳ್ಳುವ ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ಸಿಬ್ಬಂದಿ ಮತ್ತು ಅಧಿಕಾರಿಗಳ ಹೆಸರು, ಹುದ್ದೆ ಸೂಚಿಸುವ ನಾಮಫಲಕವನ್ನು …

Read More »