ಬೆಂಗಳೂರು: ಕಳೆದ ಐದಾರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಇದರಿಂದ ಜನರು ಮನೆ-ಮಠ ಕಳೆದುಕೊಂಡು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಆದ್ರೆ, ಈ ಬಗ್ಗೆ ಕೇಂದ್ರ ಸರ್ಕಾರವಾಗಲಿ ಅಥವಾ ರಾಜ್ಯ ಸರ್ಕಾರವಾಗಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಇದರಿಂದ ಆಕ್ರೋಶಗಳ ವ್ಯಕ್ತವಾಗತ್ತಿವೆ. ಅದರಲ್ಲೂ ಆಂಧ್ರಪ್ರದೇಶ ಮತ್ತು ತೆಲಂಗಾಣದ ಪ್ರವಾಹದ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಬಗ್ಗೆ …
Read More »ಪ್ರವಾಹ ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿ- 12 ಜಿಲ್ಲಾಧಿಕಾರಿಗಳಿಗೆ CM ಸೂಚನೆ
ಬೆಂಗಳೂರು: ಪ್ರವಾಹದಿಂದ ಹಾನಿಗೊಳಗಾದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವೀಡಿಯೋ ಸಂವಾದ ನಡೆಸಿದರು. ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ರೂ. 85.49 ಕೋಟಿ ರೂ.ಗಳನ್ನು ತುರ್ತು ಪರಿಹಾರಕ್ಕಾಗಿ ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ರಕ್ಷಣಾ ಕಾರ್ಯಗಳಿಗೆ ಅಗತ್ಯವಿರುವ ಸಂಪನ್ಮೂಲಗಳನ್ನು ಈಗಾಗಲೇ ಜಿಲ್ಲಾಡಳಿತಗಳಿಗೆ ಒದಗಿಸಲಾಗಿದೆ. ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ಸನ್ನದ್ಧರಾಗುವಂತೆ ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ …
Read More »ಕಾರ್ಕಳದ ಕೊಲೆಗೆ ರಿವೆಂಜಾ? ಡ್ರಗ್ಸ್ ವಿಚಾರವಾಗಿ ಹತ್ಯೆಯಾ? -ಮನೀಷ್ ಕೊಲೆಗೆ ಕಾರಣವೇನು?
ಬೆಂಗಳೂರು: ಬಾರ್ ಮಾಲೀಕ ಮನೀಷ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಪರಾರಿಯಾದ ಸಿಸಿಟಿವಿ ದೃಶ್ಯಾವಳಿ ದೊರೆತಿದೆ. ಇದಲ್ಲದೆ, ಕೃತ್ಯಕ್ಕೆ ಬಳಸಲಾಗಿದ್ದ ಬೈಕ್ಗೆ ನಕಲಿ ನಂಬರ್ ಪ್ಲೇಟ್ ಸಹ ಅಳವಡಿಸಿರುವ ಅಂಶ ಬೆಳಕಿಗೆ ಬಂದಿದೆ. ಹಂತಕರು ಬೈಕ್ಗೆ KA 04 EA 1543 ನಂಬರ್ ಪ್ಲೇಟ್ನ ಬಳಸಿದ್ದರು ಎಂದು ತಿಳಿದುಬಂದಿದೆ. ಪೊಲೀಸರಿಗೆ ಸಿಕ್ಕಿಬೀಳದಂತೆ ಫೇಕ್ ನಂಬರ್ ಪ್ಲೇಟ್ ಬಳಸಲಾಗಿದೆಯಂತೆ. ಇದು ಡ್ರಗ್ ವಿಚಾರವಾಗಿ ನಡೆದ ಕೊಲೆಯಾ? ಮನೀಷ್ ಶೆಟ್ಟಿ ಕೊಲೆಗೆ ಕಾರಣವೇನು …
Read More »ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ರೈಲ್ವೆ ಟಿಕೆಟ್ ಕೌಂಟರ್ ನಾಳೆಯಿಂದ ಕಾರ್ಯಾರಂಭ, ಎಲ್ಲೆಲ್ಲಿ?
ಬೆಂಗಳೂರು: ರಾಜ್ಯದ ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೇ ವಿಭಾಗವು ಹೆಚ್ಚುವರಿ ಟಿಕೆಟ್ ಕಾಯ್ದಿರಿಸುವ ಕೇಂದ್ರಗಳನ್ನು ಕಾರ್ಯಾರಂಭಗೊಳಿಸಲಿದೆ. ಇವೆಲ್ಲಾ ಕೇಂದ್ರಗಳು ನಾಳೆಯಿಂದ ಕಾರ್ಯಾರಂಭವಾಗಲಿದೆ. ಬೆಂಗಳೂರಿನಲ್ಲಿ ಮಲ್ಲೇಶ್ವರ, ಚಿಕ್ಕಬಾಣಾವರ, ಬಾಣಸವಾಡಿ, ಬೆಂಗಳೂರು ಪೂರ್ವ, ಕಾರ್ಮೆಲರಾಂ ಮತ್ತು ವೈಟ್ಫೀಲ್ಡ್ ರೈಲು ನಿಲ್ದಾಣಗಳಲ್ಲಿ ಈ ಹೆಚ್ಚುವರಿ ಕೌಂಟರ್ಗಳನ್ನು ಕಾರ್ಯಾರಂಭಗೊಳಿಸಲಾಗುವುದು. ಜೊತೆಗೆ, ಕುಪ್ಪಂ, ಪೆನುಕೊಂಡ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಗೌರಿಬಿದನೂರು ಮತ್ತು ಮದ್ದೂರು ರೈಲ್ವೇ ನಿಲ್ದಾಣಗಳಲ್ಲಿ ಸಹ ಈ ಕೇಂದ್ರಗಳನ್ನು ಕಾರ್ಯಾರಂಭಗೊಳಿಸಲಾಗುವುದು. ಅಕ್ಟೋಬರ್ 20 ರಿಂದ ನವೆಂಬರ್ 30ರವರೆಗೆ …
Read More »ಮನೀಷ್ ಶೆಟ್ಟಿ ಕೊಲೆ ಪ್ರಕರಣ: ಬಾರ್ ಮಾಲೀಕನ ಹತ್ಯೆಗೆ ನಡೆದಿತ್ತು ಭರ್ಜರಿ ಸ್ಕೆಚ್!
ಬೆಂಗಳೂರು: ಬಾರ್ ಮಾಲೀಕ ಮನೀಷ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳ ಪತ್ತೆಗೆ 9 ವಿಶೇಷ ತಂಡಗಳ ರಚನೆ ಮಾಡಲಾಗಿದೆ. ಘಟನಾ ಸ್ಥಳದ ಮಾಹಿತಿ ಆಧರಿಸಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ. ಜೊತೆಗೆ, ಘಟನಾ ಸ್ಥಳದ ಸುತ್ತಲಿನ ಸಿಸಿಟಿವಿ ದೃಶ್ಯಾವಳಿಯನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ. ಸದ್ಯ, ಸಿಸಿಬಿ ಮತ್ತು ಕೇಂದ್ರ ವಿಭಾಗ ಪೊಲೀಸರಿಂದ ಹಂತಕರಿಗೆ ಶೋಧ ನಡೆಸಲಾಗುತ್ತಿದೆ. ಇತ್ತ, ಮನೀಷ್ ಶೆಟ್ಟಿ ಹತ್ಯೆಗೆ ಬಳಸಿದ್ದ ಮಾರಕಾಸ್ತ್ರ ಹಾಗೂ ಬಂದೂಕು ಪತ್ತೆಯಾಗಿದೆ. …
Read More »ಡ್ರಗ್ಸ್ ಜಾಲಕ್ಕೆ ಸಂಬಂಸಿದಂತೆ ಕ್ರಿಕೆಟ್ ಆಟಗಾರರೊಬ್ಬರನ್ನು ಸಿಸಿಬಿ ಪೊಲೀಸರು ಸದ್ಯದಲ್ಲೇ ವಿಚಾರಣೆಗೆ ಒಳಪಡಿಸಲಿದ್ದಾರೆ.
ಬೆಂಗಳೂರು,ಅ.15- ಡ್ರಗ್ಸ್ ಜಾಲಕ್ಕೆ ಸಂಬಂಸಿದಂತೆ ಕ್ರಿಕೆಟ್ ಆಟಗಾರರೊಬ್ಬರನ್ನು ಸಿಸಿಬಿ ಪೊಲೀಸರು ಸದ್ಯದಲ್ಲೇ ವಿಚಾರಣೆಗೆ ಒಳಪಡಿಸಲಿದ್ದಾರೆ. ಈ ಆಟಗಾರ ಈಗಾಗಲೇ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಆಪ್ತ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ತನಿಖಾ ಅಧಿಕಾರಿಗಳು ಅವರನ್ನು ವಿಚಾರಣೆ ಗೊಳಪಡಿಸಲಿದ್ದಾರೆ. ಈಗಾಗಲೇ ಕೆಪಿಎಲ್ ಕ್ರಿಕೆಟ್ ತಂಡದ ಮಾಲೀಕ ಹಾಗೂ ಉದ್ಯಮಿಯೊಬ್ಬರನ್ನು ಸಿಸಿಬಿ ಪೊಲೀಸರು ವಿಚಾರಣೆಗೊಳಪಡಿಸಿ ದ್ದಾರೆ ಎಂದು ತಿಳಿದುಬಂದಿದೆ. ಅವರಿಂದ ಎರಡು ಮೊಬೈಲ್ಗಳನ್ನು ವಶಪಡಿಸಿಕೊಂಡಿರುವ ತನಿಖಾಕಾರಿಗಳು …
Read More »ರಾಜ್ಯಾದ್ಯಂತ ಭಾರೀ ಮಳೆಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೇನ್ಸ್:B.S.Y.
ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೇನ್ಸ್ ಮೂಲಕ ಮಾಹಿತಿ ಪಡೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ಈಗಾಗಲೇ ಅಗತ್ಯ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಹಣ ಕೂಡ ಬಿಡುಗಡೆ ಮಾಡಲಾಗಿದೆ. ಪ್ರವಾಹ ಪರಿಸ್ಥಿತಿ ಸ್ಥಳಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೂ ಸೂಚನೆ ನೀಡಿದ್ದೇನೆ. ಅದರಂತೆ ಸಚಿವರು ಪ್ರದೇಶಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಲಿದ್ದಾರೆ ಎಂದರು.
Read More »ರಾಗಿಣಿಗೆ ಬೆನ್ನು ನೋವು- ಜೈಲಿನ ಆಸ್ಪತ್ರೆಯಲ್ಲಿ ರಾತ್ರಿ ಪೂರ್ತಿ ಚಿಕಿತ್ಸೆ
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟಿ ರಾಗಿಣಿಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದೆಯಂತೆ. ಹೀಗಾಗಿ ರಾತ್ರಿ ಪೂರ್ತಿ ಗೋಳಾಡಿದ್ದು, ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪರಪ್ಪನ ಅಗ್ರಹಾರದಲ್ಲಿರುವ ರಾಗಿಣಿ, ರಾತ್ರಿಯಿಂದ ಹೆಚ್ಚು ಬೆನ್ನು ನೋವು ಎಂದು ಜೈಲಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ. ಅಲ್ಲದೆ ತುರ್ತಾಗಿ ನನ್ನನ್ನು ಆಸ್ಪತ್ರೆಗೆ ಸೇರಿಸಿ, ಆಗುತ್ತಿಲ್ಲ ಎಂದು ಗೋಳಾಡಿದ್ದಾರೆ. ನಂತರ ಜೈಲಿನ ಆಸ್ಪತ್ರೆಗೆ ಸೇರಿಸಲಾಗಿದ್ದು, ರಾತ್ರಿ ಪೂರ್ತಿ ಚಿಕಿತ್ಸೆ ಪಡೆದಿದ್ದಾರೆ. ಈ …
Read More »ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ಡಿಕೆ, ಆರ್ ಆರ್ ನಗರ ಚುನಾವಣೆ ಮೂಲಕ ಜೆಡಿಎಸ್ ಪಕ್ಷದ ಸಮಾಧಿ ಅಂತ ನಮ್ಮ ಪಕ್ಷದ ಮುಖಂಡರ ಮನೆಯಲ್ಲಿ ಡಿಕೆಶಿ ಹೇಳಿದ್ದಾರೆ. ಇಷ್ಟು ದಿನ ಸಿದ್ದರಾಮಯ್ಯ ಜೆಡಿಎಸ್ ಪಕ್ಷವನ್ನು ಸಮಾಧಿ ಮಾಡಿದ್ದಾಗಿದೆ. ಈಗ ಡಿಕೆಶಿ ಯವರು ಅವರಿಗೆ ಕೈ ಜೋಡಿಸ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಆರ್ ಆರ್ ನಗರದಲ್ಲಿ ನನ್ನ …
Read More »ಬೇಲ್ ಪಡೆಯಲ್ಲ, ಸ್ಟೇಷನ್ಗೆ ಹೋಗಲ್ಲ – ಕುಸುಮಾ ವಿರುದ್ಧದ ಎಫ್ಐಆರ್ಗೆ ಡಿಕೆಶಿ ಕಿಡಿ
ಬೆಂಗಳೂರು: ನಮ್ಮ ಅಭ್ಯರ್ಥಿ ಹೆಣ್ಣು ಮಗಳ ಮೇಲೆ ಹಾಗೂ ಸಿದ್ದರಾಮಯ್ಯ ಎಸ್ಕಾರ್ಟ್ ಡ್ರೈವರ್ ಮೇಲೆ ಎಫ್ಐಆರ್ ಆಗಿದೆ. ಈ ಎಫ್ಐಆರ್ಗೆ ನಾವು ಬೇಲ್ ಪಡೆಯಲ್ಲ, ಸ್ಟೇಷನ್ಗೂ ಹೋಗಲ್ಲ. ಇದಕ್ಕೆ ನಾವು ಹೆದರೋ ಪ್ರಶ್ನೆಯೇ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಕೆಶಿ, ಪ್ರಜಾಪ್ರಭುತ್ವದಲ್ಲಿ ಇಷ್ಟು ನೀಚವಾದ ರಾಜಕಾರಣ ನಾನು ಯಾವತ್ತೂ ನೋಡಿಲ್ಲ. ಕಾಂಗ್ರೆಸ್ ಪಕ್ಷದ ವಿದ್ಯಾವಂತ ಹೆಣ್ಣುಮಗಳು ಕಾನೂನು ಅರಿವಿರುವ …
Read More »
Laxmi News 24×7