Breaking News

ಬೆಂಗಳೂರು

ಪ್ರದರ್ಶನಕ್ಕೆ ಸಿಂಗಾರಗೊಳ್ಳುತ್ತಿವೆ ಗಾಂಧಿನಗರದ ಚಿತ್ರಮಂದಿರಗಳು

ಬೆಂಗಳೂರು: ಕೊರೊನಾ ಸಂಕಷ್ಟ.. ಲಾಕ್‌ಡೌನ್‌ ಬಿಕ್ಕಟ್ಟಿನಲ್ಲಿ ಕಳೆಗುಂದಿದ್ದ ಬಣ್ಣದ ಲೋಕ ನಿಧಾನವಾಗಿ ರಂಗೇರುತ್ತಿದೆ. ಮತ್ತೆ ಚಿತ್ರಮಂದಿರದಲ್ಲಿ ರಂಗಿನ ಪರದೆ ತೆರೆಯಲು ಸಜ್ಜಾಗಿದೆ. ಅಕ್ಟೋಬರ್ 15ರಿಂದ ಚಿತ್ರಮಂದಿರಗಳನ್ನ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ಗಾಂಧಿನಗರದ ಪ್ರಮುಖ ಚಿತ್ರಮಂದಿರಗಳಲ್ಲಿ ಸಿದ್ಧತೆಯ ಕಾರ್ಯ ಶುರುವಾಗಿದೆ. ಸಂತೋಷ್ ಹಾಗೂ ನರ್ತಕಿ ಚತ್ರಮಂದಿರಗಳಲ್ಲಿ ಶೋ ಪ್ರಾರಂಭಿಸಲು ಸಿಬ್ಬಂದಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಧೂಳೆದ್ದಿದ್ದ ಸೀಟುಗಳನ್ನು, ಚಿತ್ರಮಂದಿರವನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಸಿನಿಮಾಗಳ ಟ್ರೈಲರ್, ಟೀಸರ್​ಗಳನ್ನು ಪ್ರದರ್ಶಿಸಿ ಆಡಿಯೋ, …

Read More »

ಮಾದಕ’ ನಟಿಯರು ಜೈಲಿಗೆ ತರಿಸಿಕೊಳ್ತಿದ್ದ ‘ಪಾರ್ಸಲ್’​ಗೆ ಜೈಲು ಸಿಬ್ಬಂದಿ ತಡೆ

ಬೆಂಗಳೂರು: ಇಷ್ಟು ದಿನ ಎಣ್ಣೆ ಸೀಗೆಕಾಯಿಯಂತಿದ್ದ ನಶೆರಾಣಿಯರಾದ ರಾಗಿಣಿ ಮತ್ತು ಸಂಜನಾರ ಕಾಟ ತಾಳಲಾರದೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಇಬ್ಬರಿಗೂ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಿದ್ದರು. ಇದೀಗ, ಸೈಲೆಂಟಾಗಿದ್ದ ರಾಗಿಣಿ ಮತ್ತೆ ತನ್ನ ಕಿಲಾಡಿ ಬುದ್ಧಿ ತೋರಿದ್ದಾಳೆ. ಬೆನ್ನು ನೋವು ಎಂಬ ನೆಪವೊಡ್ಡಿ ಜೈಲಿನಿಂದ ಹೊರ ಬರಲು ತಂತ್ರ ನಡೆಸುತ್ತಿರುವ ರಾಗಿಣಿ ತಮಗೆ ಬೇಕಾದ ವಸ್ತುಗಳನ್ನು ಕೊರಿಯರ್ ಮೂಲಕ ತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅಂದ ಹಾಗೆ, ತುಪ್ಪದ ಬೆಡಗಿ …

Read More »

ರಾಜರಾಜೇಶ್ವರಿ ನಗರ: ಕೊರೊನಾ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಯಿಂದ ಮತ್ತದೇ ಸುಲಿಗೆ

ಬೆಂಗಳೂರು: ಕಿಲ್ಲರ್ ಕೊರೊನಾ ಹೆಸರಲ್ಲಿ ಖಾಸಾಗಿ ಆಸ್ಪತ್ರೆಗಳು ಸುಲಿಗೆಗೆ ನಿಂತಿದ್ದಾವೆ. ರಾಜಾರೋಷವಾಗಿ ಹಗಲು ದರೋಡೆ ಮಾಡ್ತಿವೆ ಎಂದು ರಾಜರಾಜೇಶ್ವರಿ ನಗರದಲ್ಲಿರುವ ಸ್ಪರ್ಶ್ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಕೊರೊನಾ ಸೋಂಕಿತ ರೋಗಿಯೊಬ್ಬರಿಗೆ 5 ದಿನಕ್ಕೆ ಬರೋಬ್ಬರಿ 1 ಲಕ್ಷದ 80 ಸಾವಿರ ಬಿಲ್ ಆಗಿದೆಯಂತೆ. ಪ್ರತ್ಯೇಕ ಪಿಪಿಇ ಕಿಟ್, ಮಾಸ್ಕ್, ಗ್ಲೌಸ್ ಅಂತಾ ಲಕ್ಷಾಂತರ ರೂಪಾಯಿ ಬಿಲ್ ಮಾಡಿದ್ದಾರಂತೆ. ಆದ್ರೆ ರೋಗಿ ಜನರಲ್ ವಾರ್ಡ್​ಗೆ ಅಡ್ಮಿಟ್ ಆಗಿದ್ದು …

Read More »

ನಾನಿದ್ದಾಗ ಸಾವಿರ ಕೇಸ್​ ಇತ್ತಷ್ಟೇ, ಸುಧಾಕರ ಬಂದ್ಮೇಲೆ 5000 ಆಯ್ತು -ರಾಮುಲು ನೇರ ಟಾಂಗ್

ಬೆಂಗಳೂರು: ಸಿಎಂ ಬಿಎಸ್‌ವೈ ನಿವಾಸದಲ್ಲಿ ಸಚಿವರಾದ ಕೆ.ಸುಧಾಕರ್ ಮತ್ತು ಶ್ರೀರಾಮುಲು ಮಧ್ಯೆ ನಡೆದ ಸಂಧಾನ ಸಭೆ ಬಳಿಕ ಇಬ್ಬರು ಸಚಿವರು ಸುದ್ದಿಗೋಷ್ಠಿ ನಡೆಸಿದರು.   ಸಚಿವ ಶ್ರೀರಾಮುಲು ಖಾತೆ ಬದಲಾವಣೆ ಮಾಡಿದ ವಿಚಾರವಾಗಿ ಒಳ್ಳೆಯ ಕೆಲಸ ಮಾಡಲು ಸಿಎಂ ಸಲಹೆ ಕೊಟ್ಟಿದ್ದಾರೆ. ನಮ್ಮಿಬ್ಬರನ್ನೂ ಕರೆಸಿ ಸಿಎಂ ಬಿಎಸ್‌ವೈ ಸೂಚನೆ ಕೊಟ್ಟಿದ್ದಾರೆ ಎಂದು ಶ್ರೀರಾಮುಲು ಹೇಳಿದರು. ಸಿಎಂ ಬಿಎಸ್‌ವೈ ಬಳಿ ಸಮಾಜ ಕಲ್ಯಾಣ ಖಾತೆ ಕೇಳಿದ್ದೆ. ಸಿಎಂ ನನಗೆ ಈಗ ಸಮಾಜ ಕಲ್ಯಾಣ …

Read More »

ಎಲ್ಲದಕ್ಕೂ ಸಿದ್ಧರಾಗಿ, ಖಾಸಗಿ ಕಾರಿನಲ್ಲಿ ಸಿಎಂ ಮನೆಗೆ ಬಂದ ರಾಮುಲು

ಬೆಂಗಳೂರು: ಸಚಿವ ಬಿ. ಶ್ರೀರಾಮುಲು ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ಸಿಎಂ ಬಿಎಸ್​ವೈ ಮತ್ತು ರಾಮುಲು ಮಹತ್ವದ ಭೇಟಿಗೆ ಕೌಂಟ್​ಡೌನ್ ಶುರುವಾಗಿದೆ. ಚಿಕ್ಕಜಾಲ ಬಳಿಯ ಫಾರ್ಮ್​ಹೌಸ್​ನಿಂದ ನೇರವಾಗಿ ಸಿಎಂ ನಿವಾಸಕ್ಕೆ ರಾಮುಲು ಹೊರಟುಬಂದಿದ್ದಾರೆ. ಇನ್ನೂ ಗರಂ ಆಗಿರೋ ಶ್ರೀರಾಮುಲು ಅವರನ್ನ ಮಾತುಕತೆ ನಡೆಸಿ ಮನವೊಲಿಕೆ ಮಾಡ್ತಾರಾ ಸಿಎಂ ಎಂದು ಕಾದು ನೋಡಬೇಕಿದೆ. ಇನ್ನು ಸಿಎಂ ಭೇಟಿ ವೇಳೆ 2 ಖಾತೆ ಬೇಕು ಅಂತಾ ರಾಮುಲು ಪಟ್ಟು ಹಿಡೀತಾರಾ? ಅಥವಾ ಸಿಎಂ …

Read More »

ಆರೋಗ್ಯ ಸಮಸ್ಯೆಯಿದ್ರೂ ರಾಗಿಣಿಗೆ ಸಿಗುತ್ತಿಲ್ಲ ಜಾಮೀನು!

ಬೆಂಗಳೂರು: ಡ್ರಗ್ಸ್​ ಪ್ರಕರಣದಲ್ಲಿ ಜೈಲು ಸೇರಿರುವ ‘ನಶೆ’ರಾಣಿ ರಾಗಿಣಿಗೆ ಹೊಸ ಸಮಸ್ಯೆ ಎದುರಾಗಿದೆ. ಆರೋಗ್ಯ ಸಮಸ್ಯೆಯಿದ್ರೂ ನಟಿಗೆ ಜಾಮೀನು ಸಿಗುತ್ತಿಲ್ಲ. ಜಾಮೀನು ಪಡೆಯಲು ಅವಕಾಶವಿದ್ರೂ ಅರ್ಜಿ ಸಲ್ಲಿಸಿಲ್ಲ. ಯಾಕಂದ್ರೆ ರಾಗಿಣಿ ಹಿರಿಯ ವಕೀಲರ ಹುಡುಕಾಟದಲ್ಲಿದ್ದಾರೆ. ಹೌದು ರಾಗಿಣಿ ಸಂಬಂಧಿಕರು ಹೈಕೋರ್ಟ್ ಮುಂದೆ ವಾದಿಸಲು ಯಾರು ಸೂಕ್ತವೆಂದು ಲಾಯರ್​ನ ಹುಡುಕಾಟದಲ್ಲಿದ್ದಾರೆ. ರಾಗಿಣಿ ಈ ಪ್ರಕರಣದಲ್ಲಿ ಈಗಾಗಲೇ ಒಬ್ಬರು ವಕೀಲರನ್ನು ಬದಲಿಸಿದ್ದಾರೆ. ವಕೀಲ ಸುದರ್ಶನ್ ಬದಲಿಗೆ ಕಲ್ಯಾಣ್​ಕೃಷ್ಣ ಬಂಡಾರು ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ …

Read More »

ರಾಜ್ಯದಲ್ಲಿ ಯಾಕೆ ಕಂಟ್ರೋಲ್​ಗೆ ಬರ್ತಿಲ್ಲ ಕ್ರೂರಿ ಕೊರೊನಾ?

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಈಗ ತಾನೇ ನಿಧಾನವಾಗಿ ಸುಧಾರಿಸಿಕೊಳ್ಳುತ್ತಿದ್ದೇವೆ. ಆದ್ರೆ ಈಗ ಮತ್ತೇ ಆ ದಿನಗಳು ಮರುಕಳಿಸುತ್ತಾ ಎಂಬ ಆತಂಕ ಉಂಟಾಗಿದೆ. ಮತ್ತೆ ವಾಪಸ್ ಬರುತ್ತಿದೆಯಾ ಹೋಂ ಕ್ವಾರಂಟೈನ್ ನಿಯಮಗಳು? ಎಂಬ ಪ್ರಶ್ನೆ ಎದ್ದಿದೆ. ಕರುನಾಡಿನಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಹಾಗೂ ರಾಜಧಾನಿಯಲ್ಲಿಯೇ 3,362 ಮಂದಿ ಜೀವ ಕಳೆದುಕೊಂಡಿದ್ದಾರೆ. ನಿನ್ನೆ ಒಂದೇ ದಿನ ಬೆಂಗಳೂರಿನಲ್ಲಿ 3,498 ಮಂದಿಗೆ ವೈರಸ್ ಅಟ್ಯಾಕ್ ಆಗಿದೆ. ಇನ್ನು 2,85,055 ಸೋಂಕಿತರು …

Read More »

ಗುರುರಾಘವೇಂದ್ರ ಬ್ಯಾಂಕ್ ಬಹುಕೋಟಿ ಅವ್ಯವಹಾರ ಪ್ರಕರಣ: CID ಕೈಗೆ ಸಿಕ್ಕಿಬಿದ್ದ ಖತರ್ನಾಕ್​ಗಳು

ಬೆಂಗಳೂರು: ಕೋಟಿ-ಕೋಟಿ ಲೆಕ್ಕದಲ್ಲಿ ಹತ್ತಾರು ವರ್ಷಗಳಿಂದ್ಲೂ ವಹಿವಾಟು ನಡೆಸ್ತಿದ್ದ ಕೋಆಪರೇಟಿವ್ ಸೊಸೈಟಿ ಅದು. ಹೀಗೆ ಸಾವಿರಾರು ಗ್ರಾಹಕರ ನಂಬಿಕೆ ಗಳಿಸಿದ್ದ ಸೊಸೈಟಿ ಬ್ಯಾಂಕ್ನಲ್ಲಿ ಲಕ್ಷಾಂತರ ಹಣ ಹೂಡಿಕೆ ಮಾಡಿದ್ದಾರೆ. ಆದ್ರೆ ಇತ್ತಿಚೇಗೆ ಬ್ಯಾಂಕ್ ವ್ಯವಹಾರ ಹಳ್ಳ ಹಿಡಿದಿತ್ತು. ಕಮಿಟಿ ಸದಸ್ಯರು ಅಧ್ಯಕ್ಷನ ಸಮೇತ ಎಸ್ಕೇಪ್ ಅಗಿದ್ರು. ಇದೀಗ ಖತರ್ನಾಕ್ ಕಮಿಟಿ ಗ್ಯಾಂಗ್ ಅನ್ನ CID ಪೊಲೀಸರು ಲಾಕ್ ಮಾಡಿದ್ದಾರೆ. ಗುರು ರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ’ ಬಹುಕೋಟಿ ಅವ್ಯವಹಾರದ ತನಿಖೆಯನ್ನು …

Read More »

ಬೆಂಗಳೂರು: ಆನೇಕಲ್ ತಾಲೂಕಿನ ಹುಸ್ಕೂರು ರಸ್ತೆಯ ಪಕ್ಕದಲ್ಲಿ ನೂರಾರು ಲೀಟರ್ ಹಾಲಿನ ಪ್ಯಾಕೆಟ್‍ಗಳು ಪತ್ತೆ

ಬೆಂಗಳೂರು: ಆನೇಕಲ್ ತಾಲೂಕಿನ ಹುಸ್ಕೂರು ರಸ್ತೆಯ ಪಕ್ಕದಲ್ಲಿ ನೂರಾರು ಲೀಟರ್ ಹಾಲಿನ ಪ್ಯಾಕೆಟ್‍ಗಳು ಪತ್ತೆಯಾಗಿದೆ. ಹಾಲಿನ ಪ್ಯಾಕೆಟ್ ಜೊತೆಗೆ ಮೂಟೆಯಲ್ಲಿ ಪಿಪಿಇ ಕಿಟ್‍ಗಳು ಕೂಡ ಪತ್ತೆಯಾಗಿವೆ. ಆನೇಕಲ್ ತಾಲೂಕಿನ ಹುಸ್ಕೂರು ಆರ್‌ಟಿಒ ಕಚೇರಿ ಮುಂದೆ ಹಾಲಿನ ಪಾಕೆಟ್‍ಗಳು ಪತ್ತೆಯಾಗಿವೆ. ನಂದಿನಿ, ಅಕ್ಷಯಕಲ್ಪ ಕಂಪನಿಯ ಹಾಲಿನ ಪ್ಯಾಕೆಟ್‍ಗಳು ಬಿದ್ದಿವೆ. ರಸ್ತೆಯ ಪಕ್ಕದಲ್ಲಿ ಬಿದ್ದಿರುವುದರಿಂದ ವಾಸನೆ ಬರುತ್ತಿದ್ದು, ಸಾರ್ವಜನಿಕರಿಗೆ ಓಡಾಡಲು ಪರದಾಡುತ್ತಿದ್ದಾರೆ. ಹಾಲಿನ ಪ್ಯಾಕೆಟ್‍ಗಳ ಮೇಲೆ 9ನೇ ಡೇಟ್ ಇದೆ. ಆದರೆ ಇಷ್ಟೊಂದು …

Read More »

“ನನ್ನ ಮೇಲೆ ವಿಶ್ವಾಸವಿಟ್ಟು ನೀಡಿದ ಜವಾಬ್ದಾರಿಯನ್ನು ದಕ್ಷತೆಯಿಂದ ನಿಭಾಯಿಸುತ್ತೇನೆ”

ಬೆಂಗಳೂರು, ಅ.12- ಆರೋಗ್ಯ ಇಲಾಖೆಯಂತಹ ಪ್ರಮುಖ ಜವಾಬ್ದಾರಿಯನ್ನು ನನ್ನ ಮೇಲೆ ವಿಶ್ವಾಸವಿಟ್ಟು ಸಿಎಂ ಹಾಗೂ ವರಿಷ್ಠರು ನೀಡಿದ್ದಾರೆ. ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಅದನ್ನು ನಿಭಾಯಿಸುತ್ತೇನೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಆದಿಚುಂಚನಗಿರಿ ಶಾಖಾಮಠಕ್ಕೆ ಇಂದು ಭೇಟಿ ನೀಡಿದ ಅವರು, ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ಎಸ್.ಎಂ.ಕೃಷ್ಣ ಸರ್ಕಾರದ ವೇಳೆ ಸಂಪುಟದಲ್ಲಿ ಹೆಚ್ಚಿನ ಸ್ಥಾನಕ್ಕಾಗಿ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯನ್ನು ಪ್ರತ್ಯೇಕಿಸಲಾಗಿತ್ತು. …

Read More »