Breaking News

ಬೆಂಗಳೂರು

ನಾನು ಹಾಗೂ ರಾಗಿಣಿ ಒಟ್ಟಿಗೆ ಡ್ರಗ್ಸ್ ಸೇವನೆ ಮಾಡುತ್ತಿದ್ದೆವು ಎಂದು ಸಿಸಿಬಿ ಮುಂದೆ ಆರೋಪಿ ರವಿಶಂಕರ್ ಸ್ಫೋಟಕ ಮಾಹಿತಿ

ಬೆಂಗಳೂರು: ನಾನು ಹಾಗೂ ರಾಗಿಣಿ ಒಟ್ಟಿಗೆ ಡ್ರಗ್ಸ್ ಸೇವನೆ ಮಾಡುತ್ತಿದ್ದೆವು ಎಂದು ಸಿಸಿಬಿ ಮುಂದೆ ಆರೋಪಿ ರವಿಶಂಕರ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ. ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಆರೋಪಿ ರವಿಶಂಕರ್ ಬಾಯಿಬಿಡಿಸಿದ್ದಾರೆ. ಈ ವೇಳೆ ಆತ ನಾನು ರಾಗಿಣಿ ಒಟ್ಟಿಗೆ ಡ್ರಗ್ ಸೇವನೆ ಮಾಡಿದ್ವಿ. ಒಂದು ಮಾತ್ರೆಯ ‘ಕಾಲು ಭಾಗ’ ಇಬ್ಬರು ತಗೊಂಡಿದ್ವಿ. ವೈಭವ್ ಜೈನ್ ಮೂಲಕ ಡ್ರಗ್ಸ್ ತರಿಸಿಕೊಂಡಿದ್ವಿ ಎಂಬುದಾಗಿ ಹೇಳಿದ್ದಾನೆ …

Read More »

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಕುತೂಹಲ‌ ಮೂಡಿಸಿದೆ.

ಬೆಂಗಳೂರು:    ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಕುತೂಹಲ‌ ಮೂಡಿಸಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ‌,  ಅನುದಾನ ಹಂಚಿಕೆ ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಿದರು. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಳೆದೆರಡು ದಿನದಿಂದ ಬೆಂಗಳೂರಿನಲ್ಲಿ ಸಾಕಷ್ಟು ಮಳೆ ಆಗುತ್ತಿದೆ.  ಪಕ್ಷದ ಶಾಸಕ‌ ಮಂಜುನಾಥ್ ದಾಸರಹಳ್ಳಿ ಅವರ ಕ್ಷೇತ್ರದಲ್ಲಿಯೂ ಸಾಕಷ್ಟು ಹಾನಿ ಆಗಿದೆ. ತಾವು ಮುಖ್ಯಮಂತ್ರಿಯಾಗಿದ್ದಾಗ …

Read More »

ಮೂವರು ಸ್ಟಾರ್ ನಟರಿಗೆ ಢವ ಢವ!ಮೂವರು ನಟರು ಪದೇ ಪದೇ ಶ್ರೀಲಂಕಾದ ಕ್ಯಾಸಿನೋಗೆ ಭೇಟಿ ನೀಡಿದ್ದಾರೆ.

ಬೆಂಗಳೂರು: ಸ್ಯಾಂಡಲ್‍ವುಡ್ ನಶೆ ನಂಟಿನ ಘಾಟು ದಿನೇದಿನೇ ಹೆಚ್ಚಾಗ್ತಾ ಇದೆ. ಸಿಸಿಬಿ ವಿಚಾರಣೆ ವೇಳೆ ನಟಿಯರಾದ ಸಂಜನಾ ಮತ್ತು ನಟಿ ರಾಗಿಣಿ ದೊಡ್ಡದೊಡ್ಡವರ ಹೆಸರು, ರಾಜಕಾರಣಿಗಳ ಮಕ್ಕಳ ಹೆಸರು, ವಿವಿಐಪಿಗಳ ಹೆಸರುಗಳನ್ನ ಹೇಳಿದ್ದಾರೆ ಎನ್ನಲಾಗಿದೆ. ಇದೀಗ ಚಂದನವನದ ಮೂರು ಸ್ಟಾರ್ ನಟರು ಡ್ರಗ್ಸ್ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಡ್ರಗ್ಸ್ ಪ್ರಕರಣದಲ್ಲಿ ಬಂಧನವಾಗಿರುವ ಮಾದಕ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಒಂದ್ಕಡೆ ವಿಚಾರಣೆ ಎದುರಿಸುತ್ತಿದ್ದಾರೆ. ಇªಬ್ಬರ ಹೇಳಿಕೆಯಿಂದ ಸ್ಯಾಂಡಲ್‍ವುಡ್‍ನ …

Read More »

ಸಂಜನಾ, ಜಮೀರ್ ಸಹಾಯ ಕೇಳಿದ್ದೇಕೆ?- ಡ್ರಗ್ಸ್ ಪ್ರಕರಣದಲ್ಲಿ ರಾಹುಲ್‍ಗೆ ಬಿಜೆಪಿ ಟಾಂಗ್

ಬೆಂಗಳೂರು: ದೇಶದಲ್ಲಿ ಡ್ರಗ್ಸ್ ಮಾಫಿಯಾ ಸಾಕಷ್ಟು ಸದ್ದು ಮಾಡುತ್ತಿದೆ. ಇದೇ ವೇಳೆ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ಸಂಜನಾ ಹಾಗೂ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರಿಗೂ ಇರುವ ಸಂಬಂಧವನ್ನು ಪ್ರಶ್ನಿಸಿರುವ ಕರ್ನಾಟಕ ಬಿಜೆಪಿ, ರಾಹುಲ್ ಗಾಂಧಿ ಅವರಿಗೆ ಟಾಂಗ್ ನೀಡಿದೆ. ಡ್ರಗ್ಸ್ ಮಾಫಿಯಾ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಡ್ರಗ್ಸ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ ನಟಿ ಸಂಜನಾ ಕಾಂಗ್ರೆಸ್ ನ ಹಿರಿಯ ನಾಯಕ, ಶಾಸಕ …

Read More »

ಇನ್ನೆರಡು ದಿನಗಳಲ್ಲಿ ಜಮೀರ್ ಬಂಧನವಾಗುತ್ತದೆ ಎಂದ ಬಿಜೆಪಿ ವಕ್ತಾರ ರವಿ ಕುಮಾರ್

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಇಬ್ಬರು ನಟಿಯರು ಅರೆಸ್ಟ್ ಆದ ಬಳಿಕ ಕೇಸ್‍ನಲ್ಲಿ ರಾಜಕೀಯ ನಂಟಿನ ಕುರಿತ ಚರ್ಚೆ ಜೋರಾಗಿದೆ. ಶಾಸಕ ಜಮೀರ್ ಅಹ್ಮದ್ ಅವರ ಹೆಸರನ್ನು ಪ್ರಕರಣದಲ್ಲಿ ಬಿಜೆಪಿ ಎಳೆದು ತಂದಿದೆ. ಇದರ ಬೆನ್ನಲ್ಲೇ ಇನ್ನೆರಡು ದಿನಗಳಲ್ಲಿ ಜಮೀರ್ ಬಂಧನವಾಗುತ್ತದೆ ಎಂದು ಬಿಜೆಪಿ ವಕ್ತಾರ ರವಿ ಕುಮಾರ್ ಹೇಳಿದ್ದಾರೆ.ಮಾತನಾಡಿದ ರವಿ ಕುಮಾರ್ ಅವರು, ಇನ್ನು ಕೆಲ ದಿನಗಳಲ್ಲಿ ಶಾಸಕ ಜಮೀರ್ ಅವರನ್ನು ಪ್ರಕರಣದಲ್ಲಿ ಬಂಧನ ಮಾಡುವ ಸಮಯ …

Read More »

ಸಂಜನಾ ಅವರೊಂದಿಗೆ ಕೊಲಂಬೋಗೆ ಹೋಗಿದ್ದು ಸಾಬೀತಾದರೆ ನನ್ನ ಆಸ್ತಿಯೆಲ್ಲ ಸರ್ಕಾರಕ್ಕೆ ಬರೆದುಕೊಡುತ್ತೇನೆ

ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ಸಿಸಿಬಿ ಪೊಲೀಸರು ಬಂಧಿಸಿರುವ ನಟಿ ಸಂಜನಾ ಅವರೊಂದಿಗೆ ನಾನು ಕೊಲಂಬೋಗೆ ಹೋಗಿದ್ದು ಸಾಬೀತಾದರೆ ನನ್ನ ಆಸ್ತಿಯೆಲ್ಲ ಸರ್ಕಾರಕ್ಕೆ ಬರೆದುಕೊಡುತ್ತೇನೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಸವಾಲು ಎಸೆದಿದ್ದಾರೆ. ನಟಿ ಸಂಜನಾ ಅವರ ವಿಚಾರದಲ್ಲಿ ತಮ್ಮ ವಿರುದ್ಧ ಕೇಳಿ ಬಂದ ಆರೋಪಗಳ ಕುರಿತು ಕೊನೆಗೂ ಮೌನ ಮುರಿದ ಜಮೀರ್ ಅವರು, ಸಂಜನಾ ಹಾಗೂ ನಾನು ಕೊಲಂಬೋಗೆ ಹೋಗಿರುವ ಬಗ್ಗೆ ಖುದ್ದು ಸಿಎಂ ತನಿಖೆ ಮಾಡಲಿ ಎಂದು …

Read More »

ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಇಟ್ಟಿದ್ದ ಆರೋಪಿ ಮುಜಾಯಿದ್‍ನನ್ನು ಕೊನೆಗೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಇಟ್ಟಿದ್ದ ಆರೋಪಿ ಮುಜಾಯಿದ್‍ನನ್ನು ಕೊನೆಗೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ವಾಟರ್ ಮ್ಯಾನ್ ಕೆಲಸ ಮಾಡ್ಕೊಂಡಿದ್ದ ಮುಜಾಯಿದ್, ಗಲಭೆ ದಿನ ನೂರಕ್ಕೂ ಹೆಚ್ಚು ಮಂದಿಯನ್ನು ಡಿಜೆ ಹಳ್ಳಿ ಠಾಣೆ ಬಳಿಯಿಂದ ಅಖಂಡ ಮನೆ ಬಳಿ ಕರೆದೊಯ್ದಿದ್ದ. ಇಷ್ಟು ದಿನ ಒಂದೊಂದು ದಿನ ಒಂದೊಂದು ಜಿಲ್ಲೆಯಲ್ಲಿ ತಲೆಮರೆಕೊಂಡಿದ್ದ ಎಂಬ ಮಾಹಿತಿ ಲಭಿಸಿದೆ. ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಇಡಲು …

Read More »

ಸಿಸಿಬಿ ತನಿಖೆಯಿಂದ ಕೆಲವರ ಬಣ್ಣ ಬಯಲಾಗಿದೆ. ಸಧ್ಯದಲ್ಲಿಯೇ ಎಲ್ಲರ ಬಣ್ಣ ಬಯಲಾಗುತ್ತೆ:B.S.Y.

ಬೆಂಗಳೂರು: ಡ್ರಗ್ಸ್ ಮಾಫಿಯಾ ವಿಚಾರವಾಗಿ ಸಿಎಂ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದು,  ಸಿಸಿಬಿ ತನಿಖೆ ನಡೆಸುತ್ತಿದೆ. ಕೆಲವರ ಬಣ್ಣ ಬಯಲಾಗಿದೆ. ಸದ್ಯದರಲ್ಲಿಯೇ ಪ್ರಕರಣದಲ್ಲಿ ಭಾಗಿಯಾಗಿದ ಎಲ್ಲರ ಬಣ್ಣ ಬಯಲಾಗುತ್ತಿದೆ ಎಂದಿದ್ದಾರೆ. ಡ್ರಗ್ಸ್‌ ಪ್ರಕರಣವನ್ನ ಸರ್ಕಾರ ತುಂಬಾ ಗಂಭೀರವಾಗಿ ಪರಿಗಣಿಸಿದೆ.  ಹಿಂದಿನ ಸರ್ಕಾರದಂತೆ ನಾವು ನಿರ್ಲಕ್ಷ್ಯ ಮಾಡುವುದಿಲ್ಲ. ಎಂತಹ ಒತ್ತಡಕ್ಕೂ ನಮ್ಮ ಸರ್ಕಾರ ಮಣಿಯುವುದಿಲ್ಲ. ನ್ಯಾಯಾಯುತವಾಗಿ ತನಿಖೆ ನಡೆಸುತ್ತೇವೆ. ಸಿಸಿಬಿ ತನಿಖೆಯಿಂದ ಕೆಲವರ ಬಣ್ಣ ಬಯಲಾಗಿದೆ. ಸಧ್ಯದಲ್ಲಿಯೇ ಎಲ್ಲರ ಬಣ್ಣ ಬಯಲಾಗುತ್ತೆ …

Read More »

ಸಾಂತ್ವನ ಕೇಂದ್ರದಲ್ಲಿ ಗಲಾಟೆ, ಪೊಲೀಸ್ ವಾಹನದಲ್ಲಿ ಮಾತುಕತೆ………

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಈಗಾಗಲೇ ಸಿಸಿಬಿ ತನಿಖೆ ಎದುರಿಸುತ್ತಿದ್ದಾರೆ. ಮೊನ್ನೆಯಷ್ಟೇ ಸಾಂತ್ವನ ಕೇಂದ್ರದಲ್ಲಿ ಇಬ್ಬರ ಮಧ್ಯೆ ಗಲಾಟೆ ನಡೆದಿತ್ತು ಎಂದು ಮೂಲಗಳು ತಿಳಿಸಿತ್ತು. ಆದರೆ ಇಂದು ಈ ಇಬ್ಬರು ನಟಿಯರ ನಡುವೆ ಫ್ರೆಂಡ್‍ಶಿಪ್ ಆದ ಪ್ರಸಂಗ ನಡೆಯಿತು. ಹೌದು. ವಿಚಾರಣೆ ನಡೆಸುತ್ತಿರುವಾಗ ಈ ಇಬ್ಬರು ನಟಿಯರೂ ಪದೇ ಪದೇ ಅನಾರೋಗ್ಯದ ನೆಪವೊಡ್ಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂದು ಇಬ್ಬರ ಆರೋಗ್ಯ ತಪಾಸಣೆಗಾಗಿ …

Read More »

ಕೇವಲ ಎರಡು ದಿನಗಳ ಮಳೆಗೆ ಸಿಲಿಕಾನ್ ಸಿಟಿ ಡ್ರೈನೇಜ್ ಸಿಟಿಯಾಗಿ ಪರಿವರ್ತನೆಗೊಂಡಿದೆ.

ಬೆಂಗಳೂರು, ಸೆ.10- ಕೇವಲ ಎರಡು ದಿನಗಳ ಮಳೆಗೆ ಸಿಲಿಕಾನ್ ಸಿಟಿ ಡ್ರೈನೇಜ್ ಸಿಟಿಯಾಗಿ ಪರಿವರ್ತನೆಗೊಂಡಿದೆ. ಮೊನ್ನೆ ಮತ್ತು ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಬಿಬಿಎಂಪಿ ವ್ಯಾಪ್ತಿಯ 40ಕ್ಕೂ ಹೆಚ್ಚು ವಾರ್ಡ್‍ಗಳಲ್ಲಿ ಸಾಕಷ್ಟು ಅನಾಹುತ ಸಂಭವಿಸಿದೆ. ಕೆಲ ಪ್ರದೇಶಗಳ ಪ್ರಮುಖ ರಸ್ತೆಗಳು ಕೊಳಚೆ ಗುಂಡಿಗಳಾಗಿ ಪರಿವರ್ತನೆಗೊಂಡಿದ್ದು , ಕೆಲವರ ಮನೆಗಳಿಗೆ ಕೊಳಚೆ ನೀರು ನುಗ್ಗಿ ಇಡೀ ಪ್ರದೇಶ ದುರ್ನಾತ ಬೀರುತ್ತಿದೆ. ನಾಯಂಡಹಳ್ಳಿ ಸಮೀಪ ರಾಜ ಕಾಲುವೆಗೆ ಅಡ್ಡಲಾಗಿ ನಿರ್ಮಿಸಿದ್ದ ತಡೆಗೋಡೆ …

Read More »