Breaking News

ಬೆಂಗಳೂರು

ಮಾಜಿ ಸಚಿವ, ದಿ.ಜೀವರಾಜ್‌ ಪುತ್ರ ಆದಿತ್ಯ ಆಳ್ವಾ ಸೇರಿದಂತೆ 12 ಮಂದಿ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರು ರಾಗಿಣಿ ಜೊತೆ ಮಾಜಿ ಸಚಿವ, ದಿ. ಜೀವರಾಜ್‌ ಪುತ್ರ ಆದಿತ್ಯ ಆಳ್ವಾ ಸೇರಿದಂತೆ 12 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ. ಸಿಸಿಬಿಯ ನಾರ್ಕೊಟಿಕ್ಸ್ ಎಸಿಪಿ ಗೌತಮ್ ನೀಡಿದ ಸ್ವಯಂಪ್ರೇರಿತ ದೂರಿನ ಆಧಾರದ ಮೇಲೆ ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್‌ಐಆರ್‌ ದಾಖಲಾಗಿತ್ತು. ಬಂಧಿತ ಆರೋಪಿಗಳೊಂದಿಗೆ ಸಂಪರ್ಕ ಹೊಂದಿದ್ದ ಬಗ್ಗೆ ಸಾಕ್ಷಿ ಹಾಗೂ ಪುರಾವೆಗಳು ಸಿಕ್ಕಿರುವ ಹಿನ್ನೆಯಲ್ಲಿ ಗೌತಮ್‌ …

Read More »

ಎನ್‍ಡಿಪಿಎಸ್ ಆಕ್ಟ್ ಸೆಕ್ಷನ್ 21, 21ಸಿ, 27ಬಿ, 27ಎ, 29, ಐಪಿಸಿ 120ಬಿ ಅಡಿ ಎಫ್‍ಐಆರ್ ದಾಖಲಾಗಿದೆ

ಬೆಂಗಳೂರು: ಎರಡು ಬಾರಿ ಎಂಡಿಎಂಎ (ಮೀಥೈಲ್ ಎನೆಡಿಯಾಕ್ಸಿ ಮೆಥಾಂಫೆಟಮೈನ್ ನನ್ನು ಎಕ್‍ಸಸ್ಟಿ ಮಾತ್ರೆ ಎಂದು ಕರೆಯಲಾಗುತ್ತದೆ) ಡ್ರಗ್ ತೆಗೆದುಕೊಂಡಿರೋದಾಗಿ ನಟಿ ರಾಗಿಣಿ ದ್ವಿವೇದಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ ಗೆಳೆಯ ರವಿಶಂಕರ್ ತಂದುಕೊಟ್ಟಿದ್ದ ಎಂಡಿಎಂಎ ಡ್ರಗ್ ಮನೆಯಲ್ಲಿಯೇ ಬಳಕೆ ಮಾಡಿದ್ದೇನೆ ಎಂದು ರಾಗಿಣಿ ಹೇಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಎರಡು ಬಾರಿಯೂ ರವಿಶಂಕರ್ ಡ್ರಗ್ಸ್ ತಂದಿದ್ದನು. ಇತ್ತ ರಾಗಿಣಿ, ರವಿಶಂಕರ್ ಮತ್ತು ರಾಹುಲ್ ಬಳಸುತ್ತಿದ್ದ ಮೊಬೈಲ್ ಮಾಹಿತಿಯನ್ನ ಪುನಃ ಕಲೆ ಹಾಕಲಾಗಿದೆ. …

Read More »

ಮತ್ತೊಂದು ಡ್ರಗ್ಸ್ ಜಾಲದ ಮೇಲೆ ಸಿಸಿಬಿ ದಾಳಿ – 20 ಲಕ್ಷ ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು: ಸಿಸಿಬಿ ಪೊಲೀಸರು ಎರಡು ಕಾರ್ಯಾಚರಣೆ ನಡೆಸಿದ್ದು, ಮೊತ್ತೊಂದು ಡ್ರಗ್ಸ್ ದಂಧೆ ಜಾಲವನ್ನು ಪತ್ತೆ ಮಾಡಿದ್ದಾರೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಮಿಷನರ್ ಕಮಲ್ ಪಂತ್, ಸಿಸಿಬಿ ಪೊಲೀಸರು ಕೆ.ಆರ್.ಪುರಂ ವ್ಯಾಪ್ತಿಯಲ್ಲಿ ಮತ್ತೊಂದು ಡ್ರಗ್ಸ್ ಜಾಲದ ಮೇಲೆ ದಾಳಿ ಮಾಡಿದ್ದಾರೆ. ಕಾರ್ಯಾಚರಣೆ ವೇಳೆ 2 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಇದರ ಬೆಲೆ 20 ಲಕ್ಷಕ್ಕೂ ಅಧಿಕ ಬೆಲೆ ಇರಬಹುದು ಎಂದರು. ನಮಗೆ ಇರುವ …

Read More »

ರಾಗಿಣಿ ಸೇರಿ ಮೂರು ಮಂದಿ ಸಿಕ್ಕಿಬಿದ್ದಿದ್ದು ಹೇಗೆ? ಡ್ರಗ್ಸ್‌ ಮಾಫಿಯಾ ಬಹಿರಂಗವಾಗಿದ್ದು ಹೀಗೆ!

ಬೆಂಗಳೂರು : ಮಾದಕ ವಸ್ತು ಜಾಲದ ಪ್ರಕರಣದ ಸಿಸಿಬಿ ತನಿಖೆ ಮೇಲೆ ಯಾವುದೇ ರೀತಿಯ ಒತ್ತಡವಿಲ್ಲ. ಜಾಲ ಬಹು ವಿಸ್ತಾರವಾಗಿದ್ದು, ಈ ಜಾಲದಲ್ಲಿ ಸಿಲುಕಿರುವ ಪ್ರತಿಯೊಬ್ಬರನ್ನು ತನಿಖೆಗೊಳಪಡಿಸುತ್ತೇವೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಗುಡುಗಿದರು. ನಗರದ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡ್ರಗ್ಸ್‌ ಜಾಲದ ಸಮಗ್ರವಾಗಿ ನಡೆಯಲಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಪ್ರತಿಯೊಬ್ಬರ ತನಿಖೆಯೂ ಹಂತ ಹಂತ ಹಂತವಾಗ ನಡೆಯಲಿದೆ ಎಂದರು. ಜಾಲ ಬಯಲಾಗಿದ್ದು …

Read More »

ಬಿಬಿಎಂಪಿ ಚುನಾವಣೆ ಮುಂದೂಡಿದ್ರೆ ಹೈಕೋರ್ಟ್‌ಗೆ ಮೊರೆ’

ಬೆಂಗಳೂರು : ರಾಜ್ಯ ಸರ್ಕಾರ ಉದ್ದೇಶಪೂರ್ವಕವಾಗಿ ಬಿಬಿಎಂಪಿ ಚುನಾವಣೆ ಮುಂದೂಡಲು ಪ್ರಯತ್ನಿಸುತ್ತಿದ್ದು, ಈ ಸಂಬಂಧ ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗುವುದು ಎಂದು ಬಿಬಿಎಂಪಿ ವಿರೋಧ ಪಕ್ಷದ ನಾಯಕ ಅಬ್ದುಲ್‌ ವಾಜೀದ್‌ ಹೇಳಿದ್ದಾರೆ.   ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಿನ ಪಾಲಿಕೆಯ 198 ವಾರ್ಡ್‌ಗಳನ್ನು 225ಕ್ಕೆ ಹೆಚ್ಚಳ ಮಾಡುವುದರ ಹಿಂದೆ ಪಾಲಿಕೆ ಚುನಾವಣೆ ಮುಂದೂಡುವ ಉದ್ದೇಶ ಅಡಗಿದೆ. 2007ರಲ್ಲಿಯೂ ಅಂದಿನ ಬಿಜೆಪಿ ಸರ್ಕಾರ ಬಿಬಿಎಂಪಿಗೆ 110 ಹಳ್ಳಿಗಳನ್ನು ಸೇರಿಸುವ ನೆಪದಲ್ಲಿ …

Read More »

ಸಾಲ ಮಂಜೂರು ಮಾಡಿಸಲಿಲ್ಲ ಎಂದು ಮ್ಯಾನೇಜರ್‌ ಮನೆಯಲ್ಲಿ ದರೋಡೆ!

ಬೆಂಗಳೂರು : ಸಾಲ ಮಂಜೂರಾತಿ ಮಾಡಿಸಲಿಲ್ಲ ಎಂಬ ಕಾರಣಕ್ಕೆ ಎಲ್‌ಐಸಿ ಹೌಸಿಂಗ್‌ ಕಂಪೆನಿಯ ಮ್ಯಾನೇಜರ್‌ವೊಬ್ಬರ ಪತ್ನಿಯ ಕೈ-ಕಾಲು ಕಟ್ಟಿ ಹಾಕಿ, ದರೋಡೆ ಮಾಡಿದ್ದ ತಮಿಳುನಾಡು ಮೂಲದ ಮೂವರು ಆರೋಪಿಗಳು ಇದೀಗ ಕೆ.ಆರ್‌.ಪುರಂ ಪೊಲೀಸರ ಅತಿಥಿಯಾಗಿದ್ದಾರೆ. ವಿ.ಬಿ.ಲೇಔಟ್‌ ನಿವಾಸಿ ಶಿವಕುಮಾರ್‌ (37), ಅತಿಥಿ ಬಡಾವಣೆ ನಿವಾಸಿಗಳಾದ ಸಿದ್ಧಾರ್ಥ (25) ಮತ್ತು ಡೇವಿಡ್‌ ಅಲಿಯಾಸ್‌ ಬುದ್ಧ ನೇಷನ್‌ (32) ಬಂಧಿತರು. ಆರೋಪಿಗಳಿಂದ ದ್ವಿಚಕ್ರ ವಾಹನ ಹಾಗೂ 6.50 ಲಕ್ಷ ಮೌಲ್ಯದ 170 ಗ್ರಾಂ …

Read More »

ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದೇನೆ: ಡಿ.ಕೆ .ಶಿ.

ಬೆಂಗಳೂರು: ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಕಳೆದ ಅಗಸ್ಟ್ 25ರಂದು ಡಿಕೆ ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ ಅವರು ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ವೈದ್ಯರ ಸಲಹೆ ಮೇರೆಗೆ ಇನ್ನೂ ಕೆಲ ದಿನಗಳು ನಾನು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ. ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಪಿಸಿಸಿ …

Read More »

ಮಹಾನಾಯಕ’ ಧಾರಾವಾಹಿ ಪ್ರಸಾರ ನಿಲ್ಲಿಸಲು ಖಾಸಗಿ ವಾಹಿನಿ ಮೇಲೆ ಒತ್ತಡ

ಬೆಂಗಳೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜೀವನದ ಗಾಥೆಯ ಕುರಿತಾದ ಮಹಾನಾಯಕ ಧಾರವಾಹಿ ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದು, ಇದೀಗ ಈ ಧಾರವಾಹಿಯ ಪ್ರಸಾರವನ್ನು ನಿಲ್ಲಿಸುವಂತೆ ಖಾಸಗಿ ವಾಹಿನಿ ಮೇಲೆ ಕೆಲವರು ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಮಹಾನಾಯಕ ಧಾರವಾಹಿ ನಿಲ್ಲಿಸುವಂತೆ ಹಲವಾರು ದೂರವಾಣಿ ಕರೆಗಳು ಬರುತ್ತಿವೆ. ಮಧ್ಯರಾತ್ರಿ ಕರೆ ಮಾಡಿ ಧಾರವಾಹಿ ನಿಲ್ಲಿಸುವಂತೆ ಕೆಲವರು ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಘವೇಂದ್ರ …

Read More »

ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ನಟಿ ಸಂಯುಕ್ತ ಹೆಗ್ಡೆ

ಬೆಂಗಳೂರು: ಕಿರಿಕ್ ಪಾರ್ಟಿ ಸಿನಿಮಾ ಖ್ಯಾತಿಯ ನಟಿ ಸಂಯುಕ್ತ ಹೆಗ್ಡೆಯವರು ಮತ್ತೆ ವಿವಾದದಲ್ಲಿ ಸಿಲುಕಿಕೊಂಡಿದ್ದು, ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ.ತುಂಡು ಬಟ್ಟೆ ತೊಟ್ಟು ಡ್ಯಾನ್ಸ್ ಮಾಡಿದ್ದಕ್ಕೆ ಸ್ಥಳೀಯರು ಮತ್ತು ಹಿರಿಯ ನಾಗರಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಆಗ ಸಾರ್ವಜನಿಕರ ವಿರುದ್ಧ ನಟಿ ಸಂಯುಕ್ತ ಕಿರುಚಾಡಿ ರಂಪ ಮಾಡಿದ್ದಾರೆ. ಈ ವೇಳೆ ಸಾರ್ವಜನಿಕರು ನಟಿಯ ವಿರುದ್ಧ ಧಿಕ್ಕಾರ ಕೂಗಿ, ನಂತರ ಪಾರ್ಕ್ ಗೇಟನ್ನು ಲಾಕ್ ಮಾಡಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಈ ವೇಳೆ ಗೇಟ್ …

Read More »

ಊಟ, ಬಟ್ಟೆ ಎಲ್ಲವನ್ನು ವಾಪಸ್ ಊಟ ಕೊಡಲು ಪೊಲೀಸರು ಅವಕಾಶ ನೀಡಲಿಲ್ಲ

ಬೆಂಗಳೂರು: ಡ್ರಗ್ಸ್ ಮಾಫಿಯಾಗೆ ಸಂಬಂಧಿಸಿದಂತೆ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಮಹಿಳಾ ಸಾಂತ್ವನ ಕೇಂದ್ರದಲ್ಲಿರಿಸಿದ್ದಾರೆ. ಹೀಗಾಗಿ ಮಧ್ಯರಾತ್ರಿ ಮಗಳನ್ನು ನೋಡಲು ನಟಿ ರಾಗಿಣಿ ಪೋಷಕರು ಹೋಗಿದ್ದರು.ಮಧ್ಯರಾತ್ರಿಯಲ್ಲಿ ರಾಗಿಣಿ ಭೇಟಿ ಮಾಡಲು ಪೋಷಕರು ದೌಡಾಯಿಸಿದ್ದು, ಮಹಿಳಾ ಸಾಂತ್ವನ ಕೇಂದ್ರಕ್ಕೆ ಬಂದು ಗೇಟ್‍ನಲ್ಲಿ ಕಾದು ನಿಂತಿದ್ದರು. ನಟಿ ರಾಗಿಣಿ ತಾಯಿ ರೋಹಿಣಿ ದ್ವಿವೇದಿ ಮತ್ತು ತಂದೆ ರಾಕೇಶ್ ದ್ವಿವೇದಿ ಸಾಂತ್ವನ ಕೇಂದ್ರಕ್ಕೆ ಭೇಟಿ ಕೊಟ್ಟಿದ್ದರು. ಅಲ್ಲದೇ ಮಗಳು ರಾಗಿಣಿಗಾಗಿ ಊಟಕ್ಕಾಗಿ ಪಾಸ್ತಾ, …

Read More »