ಬೆಂಗಳೂರು: ಈಗ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುವ ಪ್ರತೀಕ್ ಶೆಟ್ಟಿ ಒಬ್ಬ ದೊಡ್ಡ ಪೆಡ್ಲರ್ ಆಗಿದ್ದ ಎಂದು ಕೆ.ಎಸ್.ಆರ್.ಪಿ ಎಡಿಜಿಪಿ ಅಲೋಕ್ ಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ಕೇಸಿನಲ್ಲಿ ದಿನಕ್ಕೊಂದು ವ್ಯಕ್ತಿಯ ಹೆಸರು ಕೇಳಿ ಬರುತ್ತಿದೆ. ಸಿಸಿಬಿ ಪೊಲೀಸರು ಈಗಾಗಲೇ, ನಟಿ ರಾಗಿಣಿ ಅಪ್ತ ರವಿಶಂಕರ್ ನನ್ನು ಬಂಧಿಸಿದ್ದಾರೆ. ಜೊತೆಗೆ ಹೈಟೆಕ್ ಡ್ರಗ್ ದಂಧೆ ನಡೆಸುತ್ತಿದ್ದರು ಎಂಬ ಆರೋಪದ ಮೇಲೆ ಕಾರ್ತಿಕ್ ರಾಜು, ರಾಹುಲ್, ಪ್ರತೀಕ್ …
Read More »ನಟಿ ಸಂಜನಾ ಆಪ್ತನ ಜೊತೆ ಖ್ಯಾತ ರಾಜಕಾರಣಿಯ ಪುತ್ರನಿಗೂ ಲಿಂಕ್
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಾಜಿ ಸಂಸದರೊಬ್ಬರ ಮಗನ ಹೆಸರು ಕೇಳಿಬಂದಿದೆ. ಹೌದು. ನಟಿ ಸಂಜನಾ ಆಪ್ತ ರಾಹುಲ್ನನ್ನು ವಶಕ್ಕೆ ಪಡೆದು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈತನ ಮೊಬೈಲ್ನಲ್ಲಿರುವ ವಿಡಿಯೋದಲ್ಲಿರುವ ಪಾರ್ಟಿಯಲ್ಲಿ ಮಾಜಿ ಸಂಸದನ ಪುತ್ರ ಭಾಗಿಯಾಗಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ವಿಡಿಯೋವನ್ನು ಇಟ್ಟುಕೊಂಡು ಮತ್ತಷ್ಟು ಪ್ರಶ್ನೆಗಳನ್ನು ರಾಹುಲ್ಗೆ ಕೇಳಿದಾಗ ವಾರಕ್ಕೊಮ್ಮೆ ನಾನು ಆತನ ಜೊತೆ ಮಾತನಾಡುತ್ತಿದ್ದೆಎಂದಿದ್ದಾನೆ. ಈಗ ಸಿಸಿಬಿ ಪೊಲೀಸರು ರಾಜಕಾರಣಿಯ ಪುತ್ರನ ಪಾತ್ರದ ಬಗ್ಗೆ …
Read More »ಕೇಂದ್ರ ಸರ್ಕಾರದ ವಿಶ್ವಾಸದ್ರೋಹಕ್ಕೆ ತಲೆಬಾಗಿರುವ B.S.Y.: ಸಿದ್ದರಾಮಯ್ಯ ಕಿಡಿ
ಬೆಂಗಳೂರು: ಕೇಂದ್ರ ಸರ್ಕಾರದ ವಿಶ್ವಾಸದ್ರೋಹಕ್ಕೆ ತಲೆಬಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಜಿಎಸ್ ಟಿ ಪರಿಹಾರವನ್ನು ತುಂಬಿಕೊಳ್ಳಲು ಆರ್ ಬಿ ಐನಿಂದ ಸಾಲ ಪಡೆಯಲು ತೀರ್ಮಾನಿಸುವ ಮೂಲಕ ರಾಜ್ಯದ ಜನತೆಯನ್ನು ಸಾಲದ ಶೂಲಕ್ಕೆ ಒಡ್ಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಸಾಲಮಾಡಿಯಾದರೂ ಕೊರೊನಾ ನಿಯಂತ್ರಿಸುತ್ತೇನೆ, ಪ್ರವಾಹ ಪೀಡಿತರ ಪರಿಹಾರ ನೀಡುತ್ತೇನೆ, ಸರ್ಕಾರಿ ನೌಕರರ ಸಂಬಳಕ್ಕೆ ಸಾಲ ಮಾಡುತ್ತೇನೆ… ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪ್ರತಿಯೊಂದಕ್ಕೂ …
Read More »ಕಾರ್ತಿಕ್ ರಾಜ್ ಮತ್ತು ಪೆಡ್ಲರ್ ಪ್ರತೀಕ್ ಶೆಟ್ಟಿ ಸೇರಿ ಸೆಲೆಬ್ರಿಟಿಗಳಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು…………!
ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ ಮಾಫಿಯಾ ನಂಟು ಇರೋದು ಸಿಸಿಬಿ ತನಿಖೆಯಿಂದ ಗೊತ್ತಾಗುತ್ತಿದೆ. ಇದರ ನಡುವೆಯೇ ಈ ಹಿಂದೆಯೇ ಪೆಡ್ಲರ್ ಪ್ರತೀಕ್ ಶೆಟ್ಟಿಯನ್ನು ಅರೆಸ್ಟ್ ಮಾಡಿದ್ದೇವು ಎಂದು ಕೆಎಸ್ಆರ್ಪಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆಮಾತನಾಡಿದ ಅಲೋಕ್ ಕುಮಾರ್, 2018ರಲ್ಲೇ ಡ್ರಗ್ ಪೆಡ್ಲರ್ ಪ್ರತೀಕ್ ಶೆಟ್ಟಿ ಬಂಧನವಾಗಿತ್ತು. ಆದರೆ ಪ್ರತಿಕ್ ಶೆಟ್ಟಿ ಮತ್ತು ಕಾರ್ತಿಕ್ ರಾಜ್ ನಂಟಿನ ಬಗ್ಗೆ ಮಾಹಿತಿ ಲಭ್ಯವಾಗಿರಲಿಲ್ಲ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ. ಸದ್ಯ ಸಿಸಿಬಿ ಪೊಲೀಸರ ವಶದಲ್ಲಿರುವ …
Read More »ಮೆಟ್ರೋ ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್
ಬೆಂಗಳೂರು: ಮೆಟ್ರೋ ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮೆಟ್ರೋ ಓಟಿಸಲು ಬಿಎಂಆರ್ಸಿಎಲ್ ಮುಂದಾಗಿದೆ. ಕೋವಿಡ್ 19 ಕಾರಣದಿಂದ ಮಾರ್ಚ್ 22 ರಿಂದ ಮೆಟ್ರೋ ಸೇವೆ ರದ್ದುಪಡಿಸಲಾಗಿತ್ತು. ಈಗ ಪ್ರಯಾಣಿಕರಿಗೆ ಕೆಲ ಷರತ್ತಗಳನ್ನು ವಿಧಿಸಿ ಮೆಟ್ರೋ ಓಡಿಸಲು ಸಿದ್ಧತೆ ನಡೆಸಿದೆ. ಸೆಪ್ಟೆಂಬರ್ 7 ರಿಂದ 10ನೇ ತಾರೀಖಿನವರೆಗೆ ನೇರಳೆ ಮಾರ್ಗದಲ್ಲಿ ಬೆಳಗ್ಗೆ 3 ಗಂಟೆ ಕಾಲ ಸಂಜೆ 3 ಗಂಟೆ ಕಾಲ ಮಾತ್ರ ಮೆಟ್ರೋ ಕಾರ್ಯಾಚರಣೆ …
Read More »ಯಾವುದೇ ರಂಗದಲ್ಲಿದ್ದರು, ಎಷ್ಟೇ ದೊಡ್ಡವರ ಮಕ್ಕಳಾಗಿದ್ದರು ಶಿಕ್ಷೆ ವಿಧಿಸುತ್ತೇವೆ
ಬೆಂಗಳೂರು: ಯಾವುದೇ ರಂಗದಲ್ಲಿದ್ದರು, ಎಷ್ಟೇ ದೊಡ್ಡವರ ಮಕ್ಕಳಾಗಿದ್ದರು, ಎಷ್ಟೇ ಪ್ರಭಾವಿಗಳಾಗಿದ್ದರು ಸಹಿತ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದರೆ, ಅಂತಹವರಿಗೆ ಶಿಕ್ಷೆ ವಿಧಿಸುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಡ್ರಗ್ಸ್ ದಂಧೆ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ವಿರುದ್ಧ ಕಳೆದ ಆರು ತಿಂಗಳಿಂದ ನಿರಂತರವಾಗಿ ಕಾರ್ಯಾಚರಣೆ ನಡೆಯುತ್ತಿದೆ. ಆರೋಪಿಗಳಿಗೆ ನೋಟಿಸ್ ಕೊಟ್ಟು ಕರೆಸಿ ವಿಚಾರಣೆ ಮಾಡ್ತಿದ್ದೇವೆ. ಸುಮ್ ಸುಮ್ಮನೆ ಹೆಸರುಗಳನ್ನು ಹೇಳೋದು ತಪ್ಪಾಗುತ್ತೆ. …
Read More »ಸ್ಯಾಂಡಲ್ವುಡ್ ಡ್ರಗ್ಸ್ ಗೆ ಬಾಲಿವುಡ್ ನಂಟು : ಸಂಬರಗಿ
ಬೆಂಗಳೂರು, ಸೆ.3- ಸ್ಯಾಂಡಲ್ವುಡ್ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.ಸ್ಯಾಂಡಲ್ವುಡ್ನ ಡ್ರಗ್ಸ್ ನಂಟಿಗೂ ಬಾಲಿವುಡ್ಗೂ ಸಂಬಂಧವಿದೆ. ಈ ಬಗ್ಗೆ ತನಿಖೆಯಾಗಬೇಕು. ಬಾಲಿವುಡ್ನ ನಂಟು ಹೊಂದಿರುವ ಇಮ್ತಿಯಾಜ್ ಖಾತ್ರಿ ಎಂಬುವವರ ಬಗ್ಗೆ ತನಿಖೆ ನಡೆಸಿದರೆ ಮತ್ತಷ್ಟು ವಿಷಯಗಳು ಹೊರ ಬರಲಿವೆ ಎಂದು ಅವರು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಇಮ್ತಿಯಾಜ್ ಖಾತ್ರಿ ಎಂಬುವ ವರಿಗೆ ಬಾಲಿವುಡ್ನ ನಟ-ನಟಿಯರು, ನಿರ್ಮಾಪಕರ ನಂಟಿದೆ. ಮುಂಬೈನಲ್ಲಿ ನಡೆದ …
Read More »ಡಿಜೆಹಳ್ಳಿ-ಕೆಜಿಹಳ್ಳಿ ಗಲಭೆ ಕುರಿತು ಕೇಂದ್ರಕ್ಕೆ ವರದಿ
ಬೆಂಗಳೂರು,ಸೆ.3- ಪುಲಕೇಶಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿಜೆಹಳ್ಳಿ, ಕೆಜಿಹಳ್ಳಿ ಹಾಗೂ ಕಾವಲ್ ಬೈರಸಂದ್ರದಲ್ಲಿ ಆಗಸ್ಟ್ 11ರಂದು ನಡೆದಿದ್ದ ಗಲಭೆಯ ಕುರಿತು ರಾಜ್ಯ ಸರ್ಕಾರ, ಕೇಂದ್ರ ಗೃಹ ಇಲಾಖೆಗೆ ವರದಿ ಸಲ್ಲಿಸಿದೆ. ನವೀನ್ ಎಂಬುವರು ಮುಹಮ್ಮದ್ ಪೈಗಂಬರ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿ ನೂರಾರು ಜನರು ರಾತ್ರೋ ರಾತ್ರಿ ವಾಹನಗಳು ಹಾಗೂ ಶಾಸಕರ ಮನೆಗೂ …
Read More »ಡ್ರಗ್ಸ್ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ, ಸಂಜನಾ ಬಳಿಕ ಇದೀಗ ಮತ್ತೊಬ್ಬ ನಟಿಗೆ ಢವಢವ ಶುರು ಆಗಿದೆ.
ಬೆಂಗಳೂರು: ಸ್ಯಾಂಡಲ್ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ, ಸಂಜನಾ ಬಳಿಕ ಇದೀಗ ಮತ್ತೊಬ್ಬ ನಟಿಗೆ ಢವಢವ ಶುರು ಆಗಿದೆ. ಹೌದು. ರಾಗಿಣಿ, ಸಂಜನಾ ಹೆಸರು ಥಳುಕು ಹಾಕಿಕೊಳ್ಳುತ್ತಿದ್ದಂತೆಯೇ ಇದೀಗ ನಟಿ ಶರ್ಮಿಳಾ ಮಾಂಡ್ರೆ ಆಪ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆಯೊಳಗೆ ಶರ್ಮಿಳಾಗೂ ನೋಟಿಸ್ ನೀಡುವ ಸಾಧ್ಯತೆಗಳು ಇವೆ. ಈಗಾಗಲೇ ರಾಗಿಣಿ ಆಪ್ತ ರವಿಶಂಕರ್ ನೀಡಿದ ಮಾಹಿತಿ ಆಧರಿಸಿ ಕಾರ್ತಿಕ್ ರಾಜುವನ್ನು ಸಿಸಿಬಿ …
Read More »ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ನಂಟುವಿಚಾರಣೆ ವೇಳೆ ಹಲವು ನಟ-ನಟಿಯರ ಹೆಸರನ್ನು ಕೂಡ ಹೇಳಲಾಗಿದೆ
ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಸಂಬಂಧ ಮತ್ತೋರ್ವ ಡ್ರಗ್ಸ್ ಪೆಡ್ಲರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾರ್ತಿಕ್ ರಾಜು ಎಂದು ತಿಳಿದುಬಂದಿದೆ. ಈಗಾಗಲೇ ಬಂಧಿತನಾಗಿರುವ ಆರ್ ಟಿಒ ಅಧಿಕಾರಿ ರವಿಶಂಕರ್ ನೀಡಿದ ಮಾಹಿತಿ ಮೇರೆಗೆ ಕಾರ್ತಿಕ್ ರಾಜುನನ್ನು ಬಂಧಿಸಲಾಗಿದೆ. ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ನಂಟು ಪ್ರಕರಣ ಸಂಬಂಧ ನಿನ್ನೆ ನಟಿ ರಾಗಿಣಿ ಆಪ್ತ, ಆರ್ ಟಿ ಒ ಅಧಿಕಾರಿ ರವಿಶಂಕರ್ ಎಂಬಾತನನ್ನು ಸಿಸಿಬಿ …
Read More »