Breaking News

ಬೆಂಗಳೂರು

50 ಜನರಿಗಿಂತ ಹೆಚ್ಚು ಜನರು ಮದುವೆಗೆ ಸೇರುವಂತಿಲ್ಲ

ಬೆಂಗಳೂರು : ಇದುವರೆಗೆ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಮದುವೆಗೆ ಅವಕಾಶ ನೀಡಲಾಗಿತ್ತು. 50 ಜನರಿಗೆ ಮಾತ್ರವೇ ಸೀಮಿತಗೊಳಿಸಲಾಗಿತ್ತು. ಆದ್ರೇ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಕಾರಣ, 50 ಜನರಿಗಿಂತ ಹೆಚ್ಚು ಜನರು ಮದುವೆಗೆ ಸೇರುವಂತಿಲ್ಲ. ಒಂದು ವೇಳೆ ಅದಕ್ಕಿಂತಲೂ ಹೆಚ್ಚಿನ ಜನರು ಸೇರಿದ್ದೇ ಆದಲ್ಲಿ, ಮದುವೆ ನಡೆಸುತ್ತಿರುವವರಿಗೆ ದಂಡ ವಿಧಿಸಲಾಗುತ್ತದೆ ಎಂಬುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ …

Read More »

ರೌಡಿಶೀಟರ್​ವೊಬ್ಬ, ಬೋಂಡಾ ತಿಂದ ಹಣ ಕೇಳಿದ್ದಕ್ಕೆ ಮಹಿಳೆ ಮೇಲೆ ಕುದಿಯುವ ಎಣ್ಣೆ ಎರಚಿ ಪರಾರಿಯಾದ ಘಟನೆ

ಬೆಂಗಳೂರು: ರೌಡಿಶೀಟರ್​ವೊಬ್ಬ, ಬೋಂಡಾ ತಿಂದ ಹಣ ಕೇಳಿದ್ದಕ್ಕೆ ಮಹಿಳೆ ಮೇಲೆ ಕುದಿಯುವ ಎಣ್ಣೆ ಎರಚಿ ಪರಾರಿಯಾದ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೇಘಲಾ ಅನ್ನೋರು ಸಂಪಿಗೆಹಳ್ಳಿ ಬಳಿ ಪಕೋಡ ಸ್ಟಾಲ್ ನಡೆಸುತ್ತಾರೆ. ನಿನ್ನೆ ಸಂಜೆ 7:30ರ ಸುಮಾರಿಗೆ ಆರೋಪಿ ಹನೀಫ್, ಮೇಘಲಾರ ಅಂಗಡಿಯಲ್ಲಿ ಬೋಂಡಾ ತಿಂದು ಸಿಗರೇಟ್ ಸೇದಿದ್ದಾನೆ. ನಂತರ ಹಣ ಕೇಳಿದ್ದಕ್ಕೆ ಬೋಂಡಾ ಕರಿಯುತ್ತಿದ್ದ ಕುದಿಯುವ ಎಣ್ಣೆಯನ್ನ ಮೇಘಲಾ ಅವರ ಮೇಲೆ ಎರಚಿದ್ದಾನೆ. ಇದರಿಂದ ಮೇಘಲಾ …

Read More »

ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು, – ಗಾಂಜಾ ಮಾರಾಟ ಮಾಡಲು ಆಟೋದಲ್ಲಿ ಸಾಗಣೆ ಮಾಡುತ್ತಿದ್ದ ಮೂವರನ್ನು ಉತ್ತರ ವಿಭಾಗದ ಶ್ರೀರಾಮಪುರ ಠಾಣೆ ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಕಾರ್ತಿಕ್(31), ವಿಕ್ಕಿ(23), ಪ್ರೇಮಕುಮಾರ್(21) ಬಂತರು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಆಟೋ ರಿಕ್ಷಾ, 2 ದ್ವಿಚಕ್ರ ವಾಹನ, 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಯಶವಂತಪುರ ಕಡೆಯಿಂದ ಮಲ್ಲೇಶ್ವರ ರೈಲ್ವೆ ಪ್ಯಾರಲಲ್ ರಸ್ತೆ ಮೂಲಕ ಶ್ರೀರಾಮಪುರ ಅಯ್ಯಪ್ಪ ದೇವಸ್ಥಾನದ …

Read More »

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬೆಂಗಳೂರು : ಪರಿಷತ್ ನಲ್ಲಿ ಎಪಿಎಂಸಿ, ಭೂಸುಧಾರಣೆ, ಕಾರ್ಮಿಕ ಕಾಯ್ದೆ ಪಾಸ್ ಆಗದ ಹಿನ್ನೆಲೆಯಲ್ಲಿ ಮತ್ತೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಪಿಎಂಸಿ ಕಾಯ್ದೆ, ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿಗಳು ಪರಿಷತ್ ನಲ್ಲಿ ಪಾಸ್ ಆಗದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Read More »

ಜಾತಿ ಅಥವಾ ಗುಂಪಿನ ಪ್ರಶ್ನೆ ಇಲ್ಲಿ ಬರುವುದಿಲ್ಲ’ ಎಂದು ಕೆ‍ಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ, ಜನಪ್ರಿಯ ಮತ್ತು ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗೆ ಪಕ್ಷದ ಟಿಕೆಟ್‌ ಕೊಡುತ್ತೇವೆ. ಜಾತಿ ಅಥವಾ ಗುಂಪಿನ ಪ್ರಶ್ನೆ ಇಲ್ಲಿ ಬರುವುದಿಲ್ಲ’ ಎಂದು ಕೆ‍ಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇನ್ನೂ ಆಕಾಂಕ್ಷಿಗಳು ಮುಂದೆ ಬಂದಿಲ್ಲ. ಪಕ್ಷದ ವೇದಿಕೆಯಲ್ಲಿ ಚರ್ಚೆ ಆರಂಭವಾಗಿಲ್ಲ. 15 ದಿನಗಳಲ್ಲಿ ಮುಖಂಡರ ಸಭೆ ಕರೆದು ಸಮಾಲೋಚಿಸುತ್ತೇನೆ’ ಎಂದು ಹೇಳಿದರು. ‘ಶಿರಾ ಹಾಗೂ ರಾಜರಾಜೇಶ್ವರಿ ನಗರ …

Read More »

ಯುವತಿಯ ಅತ್ಯಾಚಾರ-ಕೊಲೆ ಪ್ರಕರಣ, ಯುಪಿ ಪೊಲೀಸರ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು,- ಸಾಮೂಹಿಕ ಅತ್ಯಚಾರಕ್ಕೆ ಒಳಗಾಗಿ ಮಾರಣಾಂತಿಕ ಗಾಯಗಳಿಂದ ನರಳಿ ಜೀವ ಬಿಟ್ಟ ದಲಿತ ಯುವತಿಯ ಅಂತ್ಯಕ್ರಿಯೆಯನ್ನುಪೋಷಕರನ್ನು ಹೊರಗಿಟ್ಟು ನೆರವೇರಿಸಿದ ಪೊಲೀಸರ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯಮ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡುರಾವ್, ಶಾಸಕ ಡಾ.ಯತೀಂದ್ರ ಅವರು ಟ್ವಿಟರ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಿದ್ದರಾಮಯ್ಯ ಅವರು, ಟ್ವಿಟ್ ಮಾಡಿ, ಉತ್ತರ ಪ್ರದೇಶದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಗಂಭೀರವಾದದ್ದು. ದುರ್ಮರಣಕ್ಕೀಡಾದ ಯುವತಿಗೆ …

Read More »

ಕೊರೊನಾ ನಿಯಮ ಉಲ್ಲಂಘಿಸಿದ್ದಾರೆ. ತೇಜಸ್ವಿ ಸೂರ್ಯ

ಬೆಂಗಳೂರು: ಕೊರೊನಾ ನಿಯಮ ಉಲ್ಲಂಘಿಸಿ ಯಾವುದೇ ರಾಜಕೀಯ ರ‍್ಯಾಲಿ ಮಾಡಕೂಡದು ಎಂದು ಕೇಂದ್ರ ಸರ್ಕಾರ ಒತ್ತಿ ಹೇಳುತ್ತದೆ. ಆದರೆ ಅವರದ್ದೇ ಸರ್ಕಾರದ ಸಂಸದ ಇದೀಗ ಕೊರೊನಾ ನಿಯಮ ಉಲ್ಲಂಘಿಸಿ ಅದ್ಧೂರಿ ರ‍್ಯಾಲಿ ಮಾಡಿದ್ದಾರೆ. ಇದರಿಂದಾಗಿ ಸಾಮಾನ್ಯರಿಗೊಂದು, ಸಂಸದರಿಗೊಂದು ನಿಯಮವೇ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ಆಯ್ಕೆಯಾದ ಬಳಿಕ ದೆಹಲಿಯಿಂದ ವಾಪಸ್ಸಾಗಿದ್ದಾರೆ. ಈ ವೇಳೆ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು …

Read More »

ಮದುವೆ, ಸಮಾರಂಭಕ್ಕೆ ಟಫ್ ರೂಲ್ಸ್ – ಉಲ್ಲಂಘನೆ ಮಾಡಿದ್ರೆ ಅಂಗಡಿ ಮಾಲೀಕನಿಗೆ ದಂಡ

ಬೆಂಗಳೂರು: ಇನ್ನು ಮುಂದೆ ಮಾರ್ಕೆಟ್, ಮಾಲ್, ಅಂಗಡಿ ಮುಂದೆ ಕ್ಯೂ ಕಡ್ಡಾಯ. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಡ್ಡಾಯ. ಸಾಮಾಜಿಕ ಅಂತರ ಮರೆತರೆ ಕಟ್ಟುನಿಟ್ಟನ ಕ್ರಮ ಗ್ಯಾರೆಂಟಿ. ಮಾಲ್, ಮಾರ್ಕೆಟ್‍ಗಳಲ್ಲೂ ಕೊರೋನಾ ನಿಯಮ ಬಿಗಿಯಾಗಿದ್ದು ಅಂಗಡಿ ಎದುರು ಕನಿಷ್ಠ 6 ಅಡಿ ಅಂತರ ಇರಬೇಕು. ಸಾಮಾಜಿಕ ಅಂತರ ಪಾಲಿಸದಿದ್ರೆ ಗ್ರಾಹಕರಿಗೆ ದಂಡ ಹಾಕಲಾಗುತ್ತದೆ. ಗ್ರಾಹಕರ ಜೊತೆಗೆ ಮಾಲೀಕರಿಗೂ ದಂಡ ಹಾಕಲಾಗುತ್ತದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ.  ಮದುವೆ ಸಮಾರಂಭಕ್ಕೆ 50 …

Read More »

ಪ್ರಯಾಣಿಕರೇ, ಬಸ್‌ ಹತ್ತೋ ಮುನ್ನ ಕೊರೊನಾ ನಿಯಮಗಳನ್ನು ತಿಳಿದುಕೊಳ್ಳಿ

ಬೆಂಗಳೂರು: ಕೊರೊನಾ ಕಂಟ್ರೋಲ್ ಮಾಡಲು ರಾಜ್ಯ ಸರ್ಕಾರ ಬಸ್ ಪ್ರಯಾಣಿಕರಿಗೆ ಮತ್ತೆ ಹಳೆಯ ನಿಯಮಗಳನ್ನು ಜಾರಿಗೆ ತಂದಿದೆ.ರಾಜ್ಯದಲ್ಲಿ ಕೊರೊನಾ ಕಂಟ್ರೋಲ್‍ಗೆ ಬರುತ್ತಿಲ್ಲ. ಇದರಿಂದ ಎತ್ತಚ್ಚ ರಾಜ್ಯ ಸರ್ಕಾರ ಈಗ ಟಫ್ ರೂಲ್ಸ್ ಗಳ ಮೊರೆ ಹೋಗಿದೆ. ಮಾಸ್ಕ್ ಧರಿಸದವರಿಗೆ ನಗರದಲ್ಲಿ ಸಾವಿರ ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸಲು ತೀರ್ಮಾನ ಮಾಡಿದೆ. ಅಂತಯೇ ಬಸ್ ಪ್ರಯಾಣಿಕರಿಗೂ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಕೊರೊನಾ ಕಂಟ್ರೋಲ್‍ಗೆ ಬಸ್‍ಗಳಲ್ಲಿ …

Read More »

ನಗರ ಪ್ರದೇಶಗಳಲ್ಲಿ ಮಾಸ್ಕ್ ಹಾಕದಿದ್ರೆ 1 ಸಾವಿರ ರೂ. ದಂಡ, ರಾಮೀಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸದಿದ್ದರೆ 500 ರೂ. ದಂಡ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಸರ್ಕಾರ ಈಗ ಫುಲ್ ಅಲರ್ಟ್ ಆಗಿದೆ. “ಮಾಸ್ಕ್ ಹಾಕ್ಕೊಳ್ಳಿ, ಜೀವ ಉಳಿಸಿಕೊಳ್ಳಿ” ಸದ್ಯಕ್ಕೆ ಇದೊಂದೆ ಲಸಿಕೆ ಸರ್ಕಾರದ ಬಳಿ ಇದ್ದು ಮಾಸ್ಕ್ ಹಾಕದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಸರ್ಕಾರ ಈಗ ಫುಲ್ ಅಲರ್ಟ್ ಆಗಿದೆ. “ಮಾಸ್ಕ್ ಹಾಕ್ಕೊಳ್ಳಿ, ಜೀವ ಉಳಿಸಿಕೊಳ್ಳಿ” ಸದ್ಯಕ್ಕೆ ಇದೊಂದೆ ಲಸಿಕೆ ಸರ್ಕಾರದ ಬಳಿ ಇದ್ದು ಮಾಸ್ಕ್ ಹಾಕದವರ ವಿರುದ್ಧ ಕಠಿಣ ಕ್ರಮ …

Read More »