ಬೆಂಗಳೂರು : ಕನ್ನಡ ಚಲನಚಿತ್ರ ರಂಗಕ್ಕೆ ಮಾದಕ ವಸ್ತು ಮಾರಾಟ ಜಾಲದ ನಂಟಿನ ಪ್ರಕರಣದಲ್ಲಿ ತಮ್ಮ ಆಪ್ತ ಗೆಳೆಯನ ಬಂಧನ ಬೆನ್ನೆಲ್ಲೇ ಖ್ಯಾತ ನಟಿ ರಾಗಿಣಿ ದ್ವಿವೇದಿ ಅವರಿಗೂ ಬಂಧನ ಭೀತಿ ಶುರುವಾಗಿದೆ. ಈ ಪ್ರಕರಣ ಸಂಬಂಧ ನೋಟಿಸ್ ನೀಡಿದ್ದರೂ ಗುರುವಾರ ರಾಗಿಣಿ ಸಿಸಿಬಿ ವಿಚಾರಣೆಗೆ ಗೈರಾಗಿದ್ದಾರೆ. ವೈಯಕ್ತಿಕ ಕಾರಣ ನೀಡಿದ ಗೈರಾಗಿರುವ ನಟಿ, ಸೋಮವಾರ ವಿಚಾರಣೆಗೆ ಬರಲು ಬದ್ಧರಾಗಿರುವುದಾಗಿ ಟ್ವೀಟ್ ಮಾಡಿದ್ದಾರೆ. ಆದರೆ ಇದಕ್ಕೆ ಒಪ್ಪದ ಸಿಸಿಬಿ, 2ನೇ …
Read More »4 ಐಪಿಎಸ್, 2 ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು : ನಾಲ್ವರು ಐಪಿಎಸ್ ಹಾಗೂ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಆಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಬಂಧಿಸಿದ್ದ ಎಸ್.ಗಿರೀಶ್ ಅವರನ್ನು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಉಳಿದಂತೆ ಸಿ.ಕೆ.ಬಾಬಾ ಬೆಂಗಳೂರು ಈಶಾನ್ಯ ಡಿಸಿಪಿ, ಡಾ.ಭೀಮಾಶಂಕರ್ ಎಸ್.ಗುಳೇದ್ ಬೆಂಗಳೂರು ಸಿಐಡಿ ಬೆಂಗಳೂರು ಎಸ್ಪಿ ಹಾಗೂ ಡಾ.ಅನೂಪ್ ಶೆಟ್ಟಿಅವರನ್ನು ಕೆಎಸ್ಆರ್ಪಿ ಕಮಾಂಡೆಂಟ್ ಆಗಿ ವರ್ಗಾವಣೆ ಮಾಡಲಾಗಿದೆ. …
Read More »ಒಂದಲ್ಲ, ಎರಡಲ್ಲ ಬರೋಬ್ಬರಿಗೆ 12 ಸೀರಿಯಲ್ ನಟಿಯರಿಗೆ ಡ್ರಗ್ಸ್ ಲಿಂಕ್
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಡ್ರಗ್ಸ್ ಮಾಫಿಯಾ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಚುರುಕುಗೊಳಿಸಿದ್ದು, ದಂಧೆಯಲ್ಲಿ ಕೇವಲ ಸಿನಿಮಾ ತಾರೆಯರು ಮಾತ್ರವಲ್ಲದೇ ಸೀರಿಯಲ್ ನಟಿಯರಿಗೂ ಡ್ರಗ್ಸ್ ಲಿಂಕ್ ಇರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಡ್ರಗ್ಸ್ ಮಾಫಿಯಾ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರಿಗೆ ತನಿಖೆ ವೇಳೆ ಸಾಕಷ್ಟು ಮಾಹಿತಿ ಲಭಿಸಿದೆ. ಇದರ ಅನ್ವಯ ಕೆಲ ಸ್ಯಾಂಡಲ್ವುಡ್ ನಟಿಯರಿಗೂ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. …
Read More »ಪ್ರತೀಕ್ ಶೆಟ್ಟಿ ದೊಡ್ಡ ಡ್ರಗ್ ಪೆಡ್ಲರ್: ಅಲೋಕ್ ಕುಮಾರ್
ಬೆಂಗಳೂರು: ಈಗ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುವ ಪ್ರತೀಕ್ ಶೆಟ್ಟಿ ಒಬ್ಬ ದೊಡ್ಡ ಪೆಡ್ಲರ್ ಆಗಿದ್ದ ಎಂದು ಕೆ.ಎಸ್.ಆರ್.ಪಿ ಎಡಿಜಿಪಿ ಅಲೋಕ್ ಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ಕೇಸಿನಲ್ಲಿ ದಿನಕ್ಕೊಂದು ವ್ಯಕ್ತಿಯ ಹೆಸರು ಕೇಳಿ ಬರುತ್ತಿದೆ. ಸಿಸಿಬಿ ಪೊಲೀಸರು ಈಗಾಗಲೇ, ನಟಿ ರಾಗಿಣಿ ಅಪ್ತ ರವಿಶಂಕರ್ ನನ್ನು ಬಂಧಿಸಿದ್ದಾರೆ. ಜೊತೆಗೆ ಹೈಟೆಕ್ ಡ್ರಗ್ ದಂಧೆ ನಡೆಸುತ್ತಿದ್ದರು ಎಂಬ ಆರೋಪದ ಮೇಲೆ ಕಾರ್ತಿಕ್ ರಾಜು, ರಾಹುಲ್, ಪ್ರತೀಕ್ …
Read More »ನಟಿ ಸಂಜನಾ ಆಪ್ತನ ಜೊತೆ ಖ್ಯಾತ ರಾಜಕಾರಣಿಯ ಪುತ್ರನಿಗೂ ಲಿಂಕ್
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಾಜಿ ಸಂಸದರೊಬ್ಬರ ಮಗನ ಹೆಸರು ಕೇಳಿಬಂದಿದೆ. ಹೌದು. ನಟಿ ಸಂಜನಾ ಆಪ್ತ ರಾಹುಲ್ನನ್ನು ವಶಕ್ಕೆ ಪಡೆದು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈತನ ಮೊಬೈಲ್ನಲ್ಲಿರುವ ವಿಡಿಯೋದಲ್ಲಿರುವ ಪಾರ್ಟಿಯಲ್ಲಿ ಮಾಜಿ ಸಂಸದನ ಪುತ್ರ ಭಾಗಿಯಾಗಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ವಿಡಿಯೋವನ್ನು ಇಟ್ಟುಕೊಂಡು ಮತ್ತಷ್ಟು ಪ್ರಶ್ನೆಗಳನ್ನು ರಾಹುಲ್ಗೆ ಕೇಳಿದಾಗ ವಾರಕ್ಕೊಮ್ಮೆ ನಾನು ಆತನ ಜೊತೆ ಮಾತನಾಡುತ್ತಿದ್ದೆಎಂದಿದ್ದಾನೆ. ಈಗ ಸಿಸಿಬಿ ಪೊಲೀಸರು ರಾಜಕಾರಣಿಯ ಪುತ್ರನ ಪಾತ್ರದ ಬಗ್ಗೆ …
Read More »ಕೇಂದ್ರ ಸರ್ಕಾರದ ವಿಶ್ವಾಸದ್ರೋಹಕ್ಕೆ ತಲೆಬಾಗಿರುವ B.S.Y.: ಸಿದ್ದರಾಮಯ್ಯ ಕಿಡಿ
ಬೆಂಗಳೂರು: ಕೇಂದ್ರ ಸರ್ಕಾರದ ವಿಶ್ವಾಸದ್ರೋಹಕ್ಕೆ ತಲೆಬಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಜಿಎಸ್ ಟಿ ಪರಿಹಾರವನ್ನು ತುಂಬಿಕೊಳ್ಳಲು ಆರ್ ಬಿ ಐನಿಂದ ಸಾಲ ಪಡೆಯಲು ತೀರ್ಮಾನಿಸುವ ಮೂಲಕ ರಾಜ್ಯದ ಜನತೆಯನ್ನು ಸಾಲದ ಶೂಲಕ್ಕೆ ಒಡ್ಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಸಾಲಮಾಡಿಯಾದರೂ ಕೊರೊನಾ ನಿಯಂತ್ರಿಸುತ್ತೇನೆ, ಪ್ರವಾಹ ಪೀಡಿತರ ಪರಿಹಾರ ನೀಡುತ್ತೇನೆ, ಸರ್ಕಾರಿ ನೌಕರರ ಸಂಬಳಕ್ಕೆ ಸಾಲ ಮಾಡುತ್ತೇನೆ… ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪ್ರತಿಯೊಂದಕ್ಕೂ …
Read More »ಕಾರ್ತಿಕ್ ರಾಜ್ ಮತ್ತು ಪೆಡ್ಲರ್ ಪ್ರತೀಕ್ ಶೆಟ್ಟಿ ಸೇರಿ ಸೆಲೆಬ್ರಿಟಿಗಳಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು…………!
ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ ಮಾಫಿಯಾ ನಂಟು ಇರೋದು ಸಿಸಿಬಿ ತನಿಖೆಯಿಂದ ಗೊತ್ತಾಗುತ್ತಿದೆ. ಇದರ ನಡುವೆಯೇ ಈ ಹಿಂದೆಯೇ ಪೆಡ್ಲರ್ ಪ್ರತೀಕ್ ಶೆಟ್ಟಿಯನ್ನು ಅರೆಸ್ಟ್ ಮಾಡಿದ್ದೇವು ಎಂದು ಕೆಎಸ್ಆರ್ಪಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆಮಾತನಾಡಿದ ಅಲೋಕ್ ಕುಮಾರ್, 2018ರಲ್ಲೇ ಡ್ರಗ್ ಪೆಡ್ಲರ್ ಪ್ರತೀಕ್ ಶೆಟ್ಟಿ ಬಂಧನವಾಗಿತ್ತು. ಆದರೆ ಪ್ರತಿಕ್ ಶೆಟ್ಟಿ ಮತ್ತು ಕಾರ್ತಿಕ್ ರಾಜ್ ನಂಟಿನ ಬಗ್ಗೆ ಮಾಹಿತಿ ಲಭ್ಯವಾಗಿರಲಿಲ್ಲ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ. ಸದ್ಯ ಸಿಸಿಬಿ ಪೊಲೀಸರ ವಶದಲ್ಲಿರುವ …
Read More »ಮೆಟ್ರೋ ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್
ಬೆಂಗಳೂರು: ಮೆಟ್ರೋ ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮೆಟ್ರೋ ಓಟಿಸಲು ಬಿಎಂಆರ್ಸಿಎಲ್ ಮುಂದಾಗಿದೆ. ಕೋವಿಡ್ 19 ಕಾರಣದಿಂದ ಮಾರ್ಚ್ 22 ರಿಂದ ಮೆಟ್ರೋ ಸೇವೆ ರದ್ದುಪಡಿಸಲಾಗಿತ್ತು. ಈಗ ಪ್ರಯಾಣಿಕರಿಗೆ ಕೆಲ ಷರತ್ತಗಳನ್ನು ವಿಧಿಸಿ ಮೆಟ್ರೋ ಓಡಿಸಲು ಸಿದ್ಧತೆ ನಡೆಸಿದೆ. ಸೆಪ್ಟೆಂಬರ್ 7 ರಿಂದ 10ನೇ ತಾರೀಖಿನವರೆಗೆ ನೇರಳೆ ಮಾರ್ಗದಲ್ಲಿ ಬೆಳಗ್ಗೆ 3 ಗಂಟೆ ಕಾಲ ಸಂಜೆ 3 ಗಂಟೆ ಕಾಲ ಮಾತ್ರ ಮೆಟ್ರೋ ಕಾರ್ಯಾಚರಣೆ …
Read More »ಯಾವುದೇ ರಂಗದಲ್ಲಿದ್ದರು, ಎಷ್ಟೇ ದೊಡ್ಡವರ ಮಕ್ಕಳಾಗಿದ್ದರು ಶಿಕ್ಷೆ ವಿಧಿಸುತ್ತೇವೆ
ಬೆಂಗಳೂರು: ಯಾವುದೇ ರಂಗದಲ್ಲಿದ್ದರು, ಎಷ್ಟೇ ದೊಡ್ಡವರ ಮಕ್ಕಳಾಗಿದ್ದರು, ಎಷ್ಟೇ ಪ್ರಭಾವಿಗಳಾಗಿದ್ದರು ಸಹಿತ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದರೆ, ಅಂತಹವರಿಗೆ ಶಿಕ್ಷೆ ವಿಧಿಸುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಡ್ರಗ್ಸ್ ದಂಧೆ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ವಿರುದ್ಧ ಕಳೆದ ಆರು ತಿಂಗಳಿಂದ ನಿರಂತರವಾಗಿ ಕಾರ್ಯಾಚರಣೆ ನಡೆಯುತ್ತಿದೆ. ಆರೋಪಿಗಳಿಗೆ ನೋಟಿಸ್ ಕೊಟ್ಟು ಕರೆಸಿ ವಿಚಾರಣೆ ಮಾಡ್ತಿದ್ದೇವೆ. ಸುಮ್ ಸುಮ್ಮನೆ ಹೆಸರುಗಳನ್ನು ಹೇಳೋದು ತಪ್ಪಾಗುತ್ತೆ. …
Read More »ಸ್ಯಾಂಡಲ್ವುಡ್ ಡ್ರಗ್ಸ್ ಗೆ ಬಾಲಿವುಡ್ ನಂಟು : ಸಂಬರಗಿ
ಬೆಂಗಳೂರು, ಸೆ.3- ಸ್ಯಾಂಡಲ್ವುಡ್ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.ಸ್ಯಾಂಡಲ್ವುಡ್ನ ಡ್ರಗ್ಸ್ ನಂಟಿಗೂ ಬಾಲಿವುಡ್ಗೂ ಸಂಬಂಧವಿದೆ. ಈ ಬಗ್ಗೆ ತನಿಖೆಯಾಗಬೇಕು. ಬಾಲಿವುಡ್ನ ನಂಟು ಹೊಂದಿರುವ ಇಮ್ತಿಯಾಜ್ ಖಾತ್ರಿ ಎಂಬುವವರ ಬಗ್ಗೆ ತನಿಖೆ ನಡೆಸಿದರೆ ಮತ್ತಷ್ಟು ವಿಷಯಗಳು ಹೊರ ಬರಲಿವೆ ಎಂದು ಅವರು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಇಮ್ತಿಯಾಜ್ ಖಾತ್ರಿ ಎಂಬುವ ವರಿಗೆ ಬಾಲಿವುಡ್ನ ನಟ-ನಟಿಯರು, ನಿರ್ಮಾಪಕರ ನಂಟಿದೆ. ಮುಂಬೈನಲ್ಲಿ ನಡೆದ …
Read More »