ಬೆಂಗಳೂರು: ನನ್ನ ಹೆಸರನ್ನು ಬಳಸಿಕೊಂಡು ಯಾರು ಕೂಡ ಅಭಿಮಾನಿಗಳ ಬಳ, ಸಂಘ ಸಂಸ್ಥೆಗಳನ್ನು, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಂದು ಸ್ಪಷ್ಟ ಪಡಿಸಿದ್ದಾರೆ. ಈಗಾಗಲೇ ಅಸ್ತಿತ್ವದಲ್ಲಿರುವ ಎಂ.ಎಸ್. ಅಂಗಡಿ ನೇತೃತ್ವದ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘಟನೆ ಹೊರತು ಪಡಿಸಿ, ಈ ಕ್ಷಣದಿಂದಲೇ ಉಳಿದ ಸಂಘಟನೆಗಳನ್ನು ವಿಸರ್ಜಿಸುವಂತೆ ಸೂಚನೆ ನೀಡಿದ್ದಾರೆ. ಯಾರಾದರು ತಮ್ಮ ಹಾಗೂ ಸಹೋದರ ಡಿ.ಕೆ. ಸುರೇಶ ಅವರ ಹೆಸರಲ್ಲಿ ಸಂಘಟನೆಗಳನ್ನು ನಡೆಸಿದರೆ …
Read More »ರೈತ ಕಷ್ಟಪಟ್ಟು ಬೆಳೆದಿದ್ದ ಬಾಳೆಗೊನೆ ಕಳ್ಳತನವಾಗಿದ್ದು, ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ.
ಬೆಂಗಳೂರು: ಕೊರೊನಾ ಮಧ್ಯೆ ರೈತ ಕಷ್ಟಪಟ್ಟು ಬೆಳೆದಿದ್ದ ಬಾಳೆಗೊನೆ ಕಳ್ಳತನವಾಗಿದ್ದು, ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಭಟ್ಟರಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಕಷ್ಟಪಟ್ಟು ಬೆಳೆದಿದ್ದ ಬೆಳೆ ಕಳ್ಳನ ಪಾಲಾಗಿದೆ. ಕಳ್ಳರ ಕರಾಮತ್ತು ತೋಟದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗ್ರಾಮದ ರಾಮಕೃಷ್ಣಪ್ಪ ತೋಟದಲ್ಲಿ ಕಳ್ಳತನವಾಗಿದ್ದು, ಸುಮಾರು 25 ಬಾಳೆಗೊನೆ ಕಳ್ಳತನವಾಗಿದೆ. ಈ ಹಿಂದೆಯೂ ಸಹ ಸಾಕಷ್ಟು ಬಾರಿ ತೋಟದಲ್ಲಿ ಕಳ್ಳತನ ಪ್ರಕರಣಗಳು ನಡೆಯುತ್ತಿತ್ತು. ಇದರಿಂದ ಬೇಸತ್ತ ರೈತ …
Read More »ಪ್ರವಾಹ ನಿರ್ವಹಣೆಯಲ್ಲಿ ತೊಡಗಿದೆ…..ಪ್ರಧಾನಿ ಬಳಿ ಪರಿಹಾರ ಕೇಳೋಕೆ ರಾಜ್ಯ ಸರ್ಕಾರಕ್ಕೆ ಭಯ……….?
ಬೆಂಗಳೂರು: ಆಗಸ್ಟ್ ಆರಂಭದಲ್ಲೇ ನಿರೀಕ್ಷೆಯಂತೆ ರಾಜ್ಯದಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಿದೆ. 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಆರ್ಭಟದಿಂದ ಸಾವಿರಾರು ಕೋಟಿ ಹಾನಿ ಆಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಸಾವಿರಾರು ಮಂದಿ ಸಂತ್ರಸ್ತರಾಗಿದ್ದಾರೆ. ರಾಜ್ಯ ಸರ್ಕಾರ ತಡವಾಗಿ ಎಚ್ಚೆತ್ತು ಪ್ರವಾಹ ನಿರ್ವಹಣೆಯಲ್ಲಿ ತೊಡಗಿದೆ. ಆದ್ರೆ ನಿರೀಕ್ಷಿತ ಪ್ರಮಾಣದಲ್ಲಿ ನಿರ್ವಹಣೆ ಆಗ್ತಿಲ್ಲ. ಕಾರಣ ಸರ್ಕಾರದ ಬೊಕ್ಕಸ ಖಾಲಿ ಆಗಿರೋದು. ಇಂತಹ ಸಂಕಷ್ಟದ ವೇಳೆಯಲ್ಲೂ ರಾಜ್ಯ ಸರ್ಕಾರ ಮತ್ತೆ ಹಳೆಯ ತಪ್ಪನ್ನೇ ಮಾಡಿದೆ. ಇವತ್ತು ಪ್ರಧಾನಿ …
Read More »ಮತ್ತೆ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಮಾದರಿಯಾದ ಕಿಚ್ಚ ಸುದೀಪ್
ಬೆಂಗಳೂರು,ಆ.10- ಇತ್ತೀಚೆಗಷ್ಟೆ ಚಿತ್ರದುರ್ಗ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದ ನಟ ಕಿಚ್ಚ ಸುದೀಪ್ ಅವರು ಇದೀಗ ಮತ್ತೆ ನಾಲ್ಕು ಶಾಲೆಗಳನ್ನು ದತ್ತು ಪಡೆಯುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿದ್ದಾರೆ. ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಶಾಲೆಗಾಗಿ ನಾವು-ನೀವು ಯೋಜನೆಯಡಿ ಈ ಬಾರಿ ಶಿವಮೊಗ್ಗ ಜಿಲ್ಲೆಯ ನಾಲ್ಕು ಶಾಲೆಗಳನ್ನು ದತ್ತು ಪಡೆದುಕೊಂಡಿದೆ. ಸಾಗರ ತಾಲೂಕಿನ ಆವಿಗೆ ಗ್ರಾಮ, ಹಾಳಸಸಿ ಗ್ರಾಮ, ಎಂ.ಎಲ್.ಹಳ್ಳಿ ಹಾಗೂ ಎಸ್.ಎನ್.ನಗರದ ನಾಲ್ಕು ಸರ್ಕಾರಿ ಶಾಲೆಗಳನ್ನು …
Read More »ಅತಿವೃಷ್ಟಿಯಿಂದ ಬಾಧಿತವಾಗಿರುವ ರಾಜ್ಯಕ್ಕೆ 4 ಸಾವಿರ ಕೋಟಿ ರೂ ಪ್ಯಾಕೇಜ್: ಪ್ರಧಾನಿ ಮೋದಿ
ಬೆಂಗಳೂರು: ಅತಿವೃಷ್ಟಿಯಿಂದ ಬಾಧಿತವಾಗಿರುವ ರಾಜ್ಯಕ್ಕೆ 4 ಸಾವಿರ ಕೋಟಿ ರೂ ಪ್ಯಾಕೇಜ್ ಘೋಷಿಸಬೇಕೆಂದು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ. ಇಂದು ಪ್ರಧಾನಿ ಮೋದಿ ಜೊತೆ ನಡೆದ 15 ನಿಮಿಷಗಳ ವಿಡಿಯೋ ಕಾನ್ಫೆರೆನ್ಸ್ನಲ್ಲಿ ರಾಜ್ಯ ಸರ್ಕಾರ ತನ್ನ ರಾಜ್ಯದ 12 ಜಿಲ್ಲೆಗಳಲ್ಲಿನ ಅತಿವೃಷ್ಟಿ ಪರಿಸ್ಥಿತಿಯನ್ನು ವಿವರಿಸಿತು. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ವಿವಿಧ ಅಧಿಕಾರಿಗಳು ರಾಜ್ಯದ ಪರವಾಗಿ ಪಾಲ್ಗೊಂಡಿದ್ದ ಈ ಕಾನ್ಫೆರೆನ್ಸ್ನಲ್ಲಿ ಕೇಂದ್ರ ಸರ್ಕಾರಕ್ಕೆ ವಿವಿಧ ಬೇಡಿಕೆಗಳನ್ನ ಮುಂದಿಟ್ಟರು. …
Read More »ಮತ್ತೆ ಮೇಲುಗೈ ಸಾಧಿಸಿದ ವಿದ್ಯಾರ್ಥಿನಿಯರು
ಬೆಂಗಳೂರು: ವರ್ಷ ಕೊರೋನಾ ಭೀತಿಯ ನಡುವೆಯೂ ರಾಜ್ಯ ಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಮುಂದಾಗಿತ್ತು. ಪರೀಕ್ಷೆಯನ್ನು ಯಶಸ್ವಿಯಾಗಿಯೂ ನಡೆಸಿತ್ತು. ಆದರೆ, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷದ ಫಲಿತಾಂಶ ಕಡಿಮೆಯಾಗಿದೆ. ಕಳೆದ ವರ್ಷ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಶೇ.73.70ರಷ್ಟು ಫಲಿತಾಂಶ ಬಂದಿತ್ತು. ಆದರೆ, ಈ ವರ್ಷ ಕೊರೋನಾ ಸಾಂಕ್ರಾಮಿಕ ರೋಗಕ್ಕೆ ಹೆದರಿ ಅನೇಕ ವಿದ್ಯಾರ್ಥಿಗಳು ಪರೀಕ್ಷೆಗೆ ಆಗಮಿಸಿರಲಿಲ್ಲ. ಅಲ್ಲದೆ, ಕೆಲವು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದ್ದು ಚಿಕಿತ್ಸೆಗೆ ಒಳಗಾಗಿದ್ದಾರೆ. ಪರಿಣಾಮ …
Read More »ಮಧ್ಯಾಹ್ನ 3 ಗಂಟೆ ನಂತರ ಎಸ್ಎಸ್ಎಲ್ಸಿ ಫಲಿತಾಂಶ
ಬೆಂಗಳೂರು: ಮಧ್ಯಾಹ್ನ 3 ಗಂಟೆ ನಂತರ ಎಸ್ಎಸ್ಎಲ್ಸಿ ಫಲಿತಾಂಶ ಇಲಾಖೆ ವೆಬ್ಸೈಟ್ನಲ್ಲಿ ಪ್ರಕರಟವಾಗಲಿದೆ. ಕೊರೊನಾ ನಡುವೆಯೂ ಯಶಸ್ವಿಯಾಗಿ ಪರೀಕ್ಷೆ ನಡೆಸಿ, ಸರ್ಕಾರ ಸಾಹಸ ಮಾಡಿದಂತಾಗಿತ್ತು. ಇದೀಗ ಸೋಮವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಿ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆ ನಂತರ ಇಲಾಖೆ ವೆಬ್ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಅಲ್ಲದೆ ವಿದ್ಯಾರ್ಥಿಗಳ ಪೋಷಕರ ಮೊಬೈಲ್ಗೆ ಫಲಿತಾಂಶವನ್ನು ಎಸ್ಎಂಎಸ್ ಮಾಡಲು …
Read More »B.S.Y.ಅವರ ಸೂಚನೆಯಂತೆ, ನಗರದಲ್ಲಿ 665 ಅಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗಿದೆ.
ಬೆಂಗಳೂರು: ನಗರದಲ್ಲಿ ಕೊರೊನಾ ರೋಗಿಗಳು ಮತ್ತು ಇತರೆ ರೋಗಿಗಳನ್ನು ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳಿಗೆ ಕರೆದೊಯ್ಯಲು 665 ಅಂಬುಲೆನ್ಸ್ ಗಳನ್ನು ನಿಯೋಜಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆಯಂತೆ, ನಗರದಲ್ಲಿ 665 ಅಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗಿದೆ. ಕೊರೊನಾ ಸೋಂಕಿಗೊಳಗಾದ ಮತ್ತು ಇತರೆ ರೋಗಿಗಳನ್ನು ಆಸ್ಪತ್ರೆ ಹಾಗೂ ಕೋವಿಡ್ ಕೇಂದ್ರಕ್ಕೆ ಕೊಂಡೊಯ್ಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಬಿಬಿಎಂಪಿಯ ಪೂರ್ವ ವಲಯದಲ್ಲಿ …
Read More »ಪತ್ನಿಗೆ ಕೊರೊನಾ ಬಂತೆಂದು ಗಂಡ ಪರಾರಿ,ಸ್ಥಳೀಯ ಕಾರ್ಪೋರೇಟರ್ ಶಿವರಾಜ್ ಸಹಾಯದಿಂದ ಅಂತ್ಯಕ್ರಿಯೆ
ಪ್ರೀತಿಸಿ ಮದ್ವೆಯಾಗಿದ್ದ ಪತ್ನಿಗೆ ಕೊರೊನಾ ಬಂತೆಂದು ಗಂಡ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪತ್ನಿಯ ಅಂತ್ಯಕ್ರಿಯೆಗೂ ಬಾರದ ಪತಿ ಬೆಂಗಳೂರು: ಪ್ರೀತಿಸಿ ಮದ್ವೆಯಾಗಿದ್ದ ಪತ್ನಿಗೆ ಕೊರೊನಾ ಬಂತೆಂದು ಗಂಡ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಶಂಕರಮಠ ವಾರ್ಡ್ ಜೆ.ಸಿ ನಗರದಲ್ಲಿ ವಾಸಿಸುತ್ತಿದ್ದ ದಂಪತಿ 2 ವರ್ಷದ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಪತಿ ಕಾರು ಚಾಲಕ, ಪತ್ನಿ ಮಾಲ್ ವೊಂದರಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತ್ತಿದ್ರು. ಕಳೆದ 4-5 ದಿನಗಳಿಂದ …
Read More »ಕೋಯ್ನಾ ಡ್ಯಾಂನಿಂದ ನೀರು ಬಿಟ್ಟಿಲ್ಲ. ಸುಳ್ಳು ಸುದ್ದಿ ಹಬ್ಬಿಸಬೇಡಿ
ಬೆಂಗಳೂರು: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಿದೆ. ಕಳೆದ ಎರಡು ದಿನಕ್ಕೆ ಹೋಲಿಸಿದ್ರೆ ಮಳೆ ಪ್ರಮಾಣ ಕಡಿಮೆ ಆಗಿದೆ. ಆದ್ರೆ ಕೃಷ್ಣೆಯಲ್ಲಿ ಅಬ್ಬರ ಮಾತ್ರ ಕಡಿಮೆ ಆಗಿಲ್ಲ. ದೂದ್ಗಂಗಾ ಹಾಗೂ ಹೀರಣ್ಯಕೇಶಿ ನದಿಗಳು ಮಾತ್ರ ಸ್ವಲ್ಪ ಶಾಂತಗೊಂಡಿವೆ. ಕೋಯ್ನಾ ಡ್ಯಾಂನಿಂದ ನೀರು ಬಿಟ್ಟಿಲ್ಲ. ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ನೀರಾವರಿ ಅಧಿಕಾರಿಗಳು ಮನವಿ ಮಾಡ್ಕೊಂಡಿದ್ದಾರೆ. https://m.facebook.com/story.php?story_fbid=187610026057095&id=105350550949710 ಚಿಕ್ಕೋಡಿ ಉಪವಿಭಾಗದ ಎಂಟು ಸೇತುವೆಗಳು ಮುಳುಗಡೆಯಾಗಿವೆ ಇವೆ. ಇಲ್ಲಿ …
Read More »