ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವುದರ ನಡುವೆಯೂ ನಗರವನ್ನು ಸ್ವಚ್ಛವಾಗಿಡಲು ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಬಿಬಿಎಂಪಿ ಅನೇಕ ಸವಲತ್ತುಗಳನ್ನು ಪ್ರಕಟಿಸಿದೆ. ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವವವರಲ್ಲಿ 50 ವರ್ಷ ಮೇಲ್ಪಟ್ಟವರನ್ನು ಹಾಗೂ ಗರ್ಭಿಣಿಯರನ್ನು ಗುರುತಿಸಿ ಅವರಿಗೆ ಸಂಬಳಸಹಿತ ರಜೆ ನೀಡುವುದಕ್ಕೆ ಆಯಾ ವಲಯದ ಮುಖ್ಯ ಎಂಜಿನಿಯರ್ಗಳು ಹಾಗೂ ಜಂಟಿ ಆಯುಕ್ತರ ಮೂಲಕ ಕೇಂದ್ರ ಕಚೇರಿಗೆ ಪ್ರಸ್ತಾವ ಸಲ್ಲಿಸಬೇಕು ಎಂದು ವಿಶೇಷ ಆಯುಕ್ತ ಡಿ.ರಂದೀಪ್ (ಆರೋಗ್ಯ) ಸುತ್ತೋಲೆ ಹೊರಡಿಸಿದ್ದಾರೆ. ಪೌರಕಾರ್ಮಿಕರಿಗೆ, ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ …
Read More »ರಾಜ್ಯದ ಹಲವೆಡೆ ಧಾರಾಕಾರ ಮಳೆ
ಬೆಂಗಳೂರು: ರಾಜ್ಯದ ಹಲವೆಡೆ ಧಾರಾಕಾರ ಮಳೆ ಆಗ್ತಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಡದಾಳ ಹಳ್ಳದಲ್ಲಿ ಕೊಚ್ಚಿಹೋಗ್ತಿದ್ದ ವಾಹನವನ್ನು ಸ್ಥಳೀಯರು ಹಗ್ಗ ಕಟ್ಟಿ ಎಳೆದಿದ್ದಾರೆ. ವಾಹನದಲ್ಲಿದ್ದ ಐವರನ್ನು ರಕ್ಷಣೆ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯಲ್ಲೂ ಮಳೆ ಆರ್ಭಟ ಜೋರಾಗಿದೆ. ಜಗಳೂರು ತಾಲೂಕಿನ ಸಾಲಹಳ್ಳಿ-ಹಾಲಹಳ್ಳಿ ಮಧ್ಯೆ ಇರೋ ಚೆಕ್ಡ್ಯಾಂ ಕೊಚ್ಚಿಕೊಂಡು ಹೋಗಿದೆ. ದಾವಣಗೆರೆ ಬಾಡಾದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ರಾಯಚೂರು ಜಿಲ್ಲೆಯಲ್ಲೂ ಧಾರಾಕಾರ ಮಳೆ ಆಗ್ತಿದೆ. ಮಸ್ಕಿ ತಾಲೂಕಿನ ಮಾರಲದಿನ್ನಿಯಲ್ಲಿರುವ ಮಸ್ಕಿ ಜಲಾಶಯದಿಂದ …
Read More »ಕೃಷ್ಣಜನ್ಮಾಷ್ಟಮಿಗೆ ಇಸ್ಕಾನ್ನಲ್ಲಿ ನೇರ ದರ್ಶನ ಇಲ್ಲ- ಆನ್ಲೈನ್ ಮೂಲಕ ನೇರ ಪ್ರಸಾರ
ಬೆಂಗಳೂರು: ಕೊರೊನಾ ಎಫೆಕ್ಟ್ ಹಬ್ಬಹರಿದಿನಗಳಿಗೆ ತಟ್ಟಿದೆ. ವರಮಹಾಲಕ್ಷ್ಮೀಹಬ್ಬ, ಗಣೇಶ್ ಚತುರ್ಥಿ, ಶ್ರೀಕೃಷ್ಣಜನ್ಮಾಷ್ಟಮಿ ಹೀಗೆ ಸಾಲು ಸಾಲು ಹಬ್ಬಗಳು ಬರಲಿವೆ. ಶ್ರೀಕೃಷ್ಣಜನ್ಮಾಷ್ಟಮಿಗೆ ಈಗಾಗಲೇ ಇಸ್ಕಾನ್ನಲ್ಲಿ ಸಿದ್ಧತೆ ಆರಂಭಿಸಲಾಗಿದೆ. ಕೊರೊನಾದಿಂದ ಈ ಬಾರಿ ಇಸ್ಕಾನ್ನಲ್ಲಿ ನೇರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಆದರೆ ಆನ್ಲೈನ್ ಮೂಲಕ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಆಗಸ್ಟ್ 11, 12 ರಂದು ನಡೆಯುವ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮಗಳನ್ನ ಯೂಟ್ಯೂಬ್, ಫೇಸ್ಬುಕ್, ಇನ್ಸ್ಟಾಗ್ರಾಮ್, ಟ್ವಿಟ್ಟರ್ ವೀಕ್ಷಿಸಬಹುದಾಗಿದೆ. ಶ್ರೀರಾಧಾಕೃಷ್ಣಚಂದ್ರ ದೇವರಿಗೆ ಮಾಡುವ ಅಭಿಷೇಕವನ್ನ ನೇರಪ್ರಸಾರ …
Read More »ರಾಜ್ಯದಲ್ಲಿ ಇಂದು ಕೊರೋನಾಗೆ 72 ಬಲಿ, ಬೆಂಗಳೂರಿನಲ್ಲಿ 2036 ಸೇರಿ 5072 ಮಂದಿಗೆ ಪಾಸಿಟಿವ್
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಏರಿಮುಖವಾಗಿಯೇ ಸಾಗಿದ್ದು, ಸತತ ಮೂರನೇ ದಿನವೂ 5 ಸಾವಿರದ ಗಡಿ ದಾಟಿದೆ. ರಾಜ್ಯದಲ್ಲಿ ಶನಿವಾರ 72 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90 ಸಾವಿರ ತಲುಪಿದೆ. ಇಂದು ರಾಜ್ಯದಲ್ಲಿ 5072 ಪ್ರಕರಣಗಳು ವರದಿಯಾಗಿದ್ದು, 72 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 90942ಕ್ಕೇರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ದಿನವೊಂದರಲ್ಲಿ 2403 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ …
Read More »ಅಲ್ಪ ಪ್ರಮಾಣದ ಲಕ್ಷ ಇದ್ದರೆ ಮನೆಯಲ್ಲೇ ಐಸೋಲೇಷನ್ ಮಾಡ್ಕೊಳ್ಳಿ- ಬಿಬಿಎಂಪಿ ಆಯುಕ್ತ ಮನವಿ
ಬೆಂಗಳೂರು: ಕೊರೊನಾ ವೈರಸ್ನ ಅಲ್ಪ ಪ್ರಮಾಣದ ಲಕ್ಷಣ ಇದ್ದರೆ ದಯವಿಟ್ಟು ಮನೆಯಲ್ಲೇ ಐಸೋಲೇಷನ್ ಮಡಿಕೊಳ್ಳಿ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅಯುಕ್ತರು, ಸಿಲಿಕಾನ್ ಸಿಟಿಯಲ್ಲಿ ಕೋವಿಡ್ -19 ನಿಂದಾಗಿ ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಸೋಂಕಿತರು ಪರದಾಡುತ್ತಿದ್ದು, ಸಂಕಷ್ಟ ತಪ್ಪಿಸಲು ಹರಸಾಹಸ ಪಡುವಂತಾಗಿದೆ. ಈ ಹಿನ್ನೆಲೆಯಲ್ಲಿ ತೀರಾ ಸಮಸ್ಯೆ ಇರುವವರಿಗೆ ಮಾತ್ರ ಬೆಡ್ ಸಿಗುತ್ತದೆ. ರೋಗ ಲಕ್ಷಗಳು, ಮೈಲ್ಡ್ ಸಿಂಪ್ಟಮ್ಸ್ ಇರುವವರು …
Read More »ಖಾಸಗಿ ಆಸ್ಪತ್ರೆಗಳವರ ಕರಾಳ ಮುಖಗಳು ಒಂದೊಂದೇ ಬಯಲಾಗತೊಡಗಿವೆ.
ಬೆಂಗಳೂರು,ಜು.25- ಖಾಸಗಿ ಆಸ್ಪತ್ರೆಗಳವರ ಕರಾಳ ಮುಖಗಳು ಒಂದೊಂದೇ ಬಯಲಾಗತೊಡಗಿವೆ. ಕೋವಿಡ್ ಪೇಷೆಂಟ್ಗಳಿಗೆ ಹಾಸಿಗೆ ಕೊರತೆ ನೆಪ ಹೇಳಿ ಸುಲಿಗೆ ಮಾಡುತ್ತಿದ್ದ ಪ್ರಕರಣಗಳಿಗೆ ಸರ್ಕಾರ ಬ್ರೇಕ್ ಹಾಕುತ್ತಿದ್ದಂತೆ ನಾನ್ ಕೋವಿಡ್ ಪೇಷೆಂಟ್ಗಳಿಗೆ ಕೊರೋನಾ ಸೋಂಕಿನ ಭಯ ಮೂಡಿಸಿ ಸುಲಿಗೆ ಮಾಡುತ್ತಿರುವ ಪ್ರಕರಣಗಳು ನಡೆಯುತ್ತಿವೆ. ಸರ್ಕಾರ ಚಾಪೆ ಕೆಳಗೆ ನುಸುಳಿದರೆ ಖಾಸಗಿ ಆಸ್ಪತ್ರೆಯವರು ರಂಗೋಲಿ ಕೆಳಗೆ ನುಸುಳಿ ತಮ್ಮ ಸುಲಿಗೆ ದಂಧೆಯನ್ನು ಮುಂದುವರೆಸಿದ್ದಾರೆ.ಕೊರೋನಾ ಸೋಂಕು ಹೆಚ್ಚಾದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲು ಸಾಧ್ಯವಿಲ್ಲದಿದ್ದಾಗ …
Read More »ಪ್ರಥಮ ಹಬ್ಬವಾದ ನಾಗರಪಂಚಮಿ ಮೇಲೆ ಈ ಬಾರಿ ಕೊರೊನಾ ಕರಿನೆರಳು ಆವರಿಸಿದೆ.
ಬೆಂಗಳೂರು,ಜು.25-ಹಿಂದೂಗಳ ಪವಿತ್ರ ಹಬ್ಬವಾದ ಹಾಗೂ ಶ್ರಾವಣ ಮಾಸದ ಪ್ರಥಮ ಹಬ್ಬವಾದ ನಾಗರಪಂಚಮಿ ಮೇಲೆ ಈ ಬಾರಿ ಕೊರೊನಾ ಕರಿನೆರಳು ಆವರಿಸಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಅದ್ಧೂರಿಯಾಗಿ ವಿಶಿಷ್ಟವಾಗಿ ನಾಗರಪಂಚಮಿಯನ್ನು ಆಚರಿಸಲಾಗುತ್ತಿತ್ತು. ಆದರೆ ಸಾಂಕ್ರಾಮಿಕ ರೋಗ ಕೊರೊನಾ ಆವರಿಸಿರುವುದರಿಂದ ನಾಗರಪಂಚಮಿ ಆಚರಣೆ ವಿರಳವಾಗಿತ್ತು. ಜನ ಸಂಪ್ರದಾಯಿಕವಾಗಿ ಸರಳವಾಗಿ ನಾಗರಪಂಚಮಿಯನ್ನು ಆಚರಿಸಿದರು. ಕೆಲವರು ತಮ್ಮ ಮನೆಯಲ್ಲಿ ಆಚರಿಸಿದರೆ ಮತ್ತೆ ಕೆಲವರು ದೇವಸ್ಥಾನಗಳಿಗೆ ತೆರಳಿ ಸಾಮಾಜಿಕ ಅಂತರ ಕಾಯ್ದುಕೊಂಡು ನಾಗದೇವರಿಗೆ ಹಾಲನ್ನೆರೆದು ಪಂಚಮಿ …
Read More »ಸಂಡೆ ಲಾಕ್ಡೌನ್ ಹಿನ್ನೆಲೆ ಗ್ರಾಮಗಳತ್ತ ಹೊರಟ ಬೆಂಗ್ಳೂರಿಗರು……..
ಬೆಂಗಳೂರು: ಸಂಡೆ ಲಾಕ್ಡೌನ್ ಹಿನ್ನೆಲೆಯಲ್ಲಿ ಇಂದಿನಿಂದಲೇ ಜನರು ತಮ್ಮ ತಮ್ಮ ಸ್ವ ಗ್ರಾಮಗಳತ್ತ ಹೋಗುತ್ತಿದ್ದಾರೆ. ಇಂದು ರಾತ್ರಿ 9 ಗಂಟೆಯಿಂದ ಸಂಡೆ ಲಾಕ್ಡೌನ್ ಜಾರಿಯಾಗಲಿದೆ. ಹೀಗಾಗಿ ಬೆಂಗಳೂರಿಗರು ತುಮಕೂರು ರಸ್ತೆ ನವಯುಗ ಟೋಲ್ ಮುಖಾಂತರ ಜನರು ತಮ್ಮ ತಮ್ಮ ಗ್ರಾಮಗಳತ್ತ ಪ್ರಯಾಣ ಮಾಡುತ್ತಿದ್ದಾರೆ. ಹೀಗಾಗಿ ನವಯುಗ ಟೋಲ್ ಬಳಿ ವಾಹನ ದಟ್ಟಣೆ ಹೆಚ್ಚಾಗಿದೆ.ಕಳೆದ ಲಾಕ್ಡೌನ್ ವೇಳೆಯಲ್ಲೂ ಬೆಂಗಳೂರು ಬಿಟ್ಟು ಸಾವಿರಾರು ಜನರು ಹೋಗುತ್ತಿದ್ದರು. ಇಂದು ಕೂಡ ಕಾರು, ಬೈಕ್ಗಳ ಮೂಲಕ …
Read More »ಬಿಬಿಎಂಪಿ ಆರೋಗ್ಯಾಧಿಕಾರಿಯ ಒಂದೇ ಕುಟುಂಬದ ಮೂವರು ಕೊರೋನಾಗೆ ಬಲಿ..!
ಬೆಂಗಳೂರು, ಜು.24- ಬಿಬಿಎಂಪಿ ಆರೋಗ್ಯಾಧಿಕಾರಿ ಕುಟುಂಬದ ಮೂವರು ಕೊರೊನಾಗೆ ಬಲಿಯಾಗಿರುವ ಘಟನೆ ಬೆಂಗಳೂರನ್ನು ಬೆಚ್ಚಿಬೀಳಿಸಿದೆ. ಕೇವಲ ನಾಲ್ಕು ದಿನಗಳಲ್ಲಿ ಈ ಕುಟುಂಬ ಮೂವರನ್ನು ಕಳೆದುಕೊಂಡಿದೆ. ಬಿಬಿಎಂಪಿ ಬೊಮ್ಮನಹಳ್ಳಿ ಆರೋಗ್ಯಾಧಿಕಾರಿ ಕುಟುಂಬದಲ್ಲಿ ಮೂವರು ಕೊರೊನಾಗೆ ತುತ್ತಾಗಿದ್ದಾರೆ. ಕಳೆದ ಸೋಮವಾರ ತಂದೆಯ ಸಾವಿನಿಂದ ಮನನೊಂದಿದ್ದ ಅಧಿಕಾರಿ ಬುಧವಾರ ತನ್ನ ಭಾವನನ್ನು ಕಳೆದುಕೊಂಡಿದ್ದಾರೆ. ಗುರುವಾರ ಅವರ ತಾಯಿ ಬಲಿಯಾಗಿದ್ದಾರೆ. ಕೊರೊನಾ ಸೋಂಕಿನಿಂದ ಈ ಅಧಿಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟಾರೆ ಈ ಕುಟುಂಬದಲ್ಲಿ ಮೂವರು …
Read More »ಬೆಂಗಳೂರು ನಗರದಲ್ಲಿ ಕೋವಿಡ್ಗೆ ಪ್ರತಿದಿನ 50 ಜನ ಬಲಿಯಾಗುತ್ತಿದ್ದಾರೆ……!
ಬೆಂಗಳೂರು,ಜು.25- ಕೊರೋನಾದಿಂದ ಮೃತಪಟ್ಟಿರುವ ಅತಿ ಹೆಚ್ಚು ಸೋಂಕಿತರು ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದು ಅದನ್ನು ಪತ್ತೆಹಚ್ಚಲು ಬಿಬಿಎಂಪಿ ಮುಂದಾಗಿದೆ. ನಗರದಲ್ಲಿ ಕೋವಿಡ್ಗೆ ಪ್ರತಿದಿನ 50 ಜನ ಬಲಿಯಾಗುತ್ತಿದ್ದಾರೆ. ಮರಣ ಹೊಂದಿದ ಅತಿ ಹೆಚ್ಚು ಸೋಂಕಿತರು ತೀವ್ರ ಉಸಿರಾಟ ತೊಂದರೆ, ಕ್ಯಾನ್ಸರ್, ಕಿಮೋಥೆರಪಿ ಪಡೆಯುತ್ತಿದ್ದವರಾಗಿದ್ದಾರೆ. ನಾನಾ ಖಾಯಿಲೆಗಳಿಂದ ಬಳಲುತ್ತಿರುವ ಸೋಂಕಿತರನ್ನು ಪತ್ತೆ ಹಚ್ಚಲು ಬಿಬಿಎಂಪಿ ಮುಂದಾಗಿದೆ. ವಿವಿಧ ಕಂಟೈನ್ಮೆಂಟ್ ಝೋನ್ನಲ್ಲಿರುವ ಕ್ಯಾನ್ಸರ್ ಕಿಮೋಥೆರಪಿ, ಎಚ್ಐವಿ, ಉಸಿರಾಟದ ತೊಂದರೆ ಇರುವ ರೋಗಿಗಳನ್ನು ಗುರುತಿಸಿ ಆಂಟಿಜೆನ್ …
Read More »