Breaking News

ಬೆಂಗಳೂರು

ಪಿಯು ಫಲಿತಾಂಶ, ಎಂದಿನಂತೆ ಬಾಲಕಿಯರೇ ಮೇಲುಗೈ – ಉಡುಪಿ, ದಕ್ಷಿಣ ಕನ್ನಡ ಫಸ್ಟ್‌

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು ಶೇ.69.20 ಫಲಿತಾಂಶ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಗಿತ ಕಂಡಿದೆ. ಕಳೆದ ವರ್ಷ ಶೇ.68.68 ಫಲಿತಾಂಶ ಬಂದಿತ್ತು. 5,56,267 ಹೊಸದಾಗಿ ಬರೆದ ವಿದ್ಯಾರ್ಥಿಗಳ ಪೈಕಿ 3,84,947 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮೊದಲ ಸ್ಥಾನ ಸಿಕ್ಕಿದೆ. ಕೊಡಗು, ಉತ್ತರ ಕನ್ನಡ ಜಿಲ್ಲೆಗಳು ಕ್ರಮವಾಗಿ ಎರಡು, ಮೂರನೇ …

Read More »

ಬ್ರೇಕಿಂಗ್ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..! ಇಲ್ಲಿದೆ ಡೀಟೇಲ್ಸ್

ಬೆಂಗಳೂರು,ಜು.14- ಹಲವು ಸಂಕಷ್ಟಗಳ ನಡುವೆ ನಡೆದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಶೇ. 61.81ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪಿಯು ಪರೀಕ್ಷಾ ಮಂಡಳಿಯಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರು, ಫಲಿತಾಂಶದ ವಿವರಗಳನ್ನು ಪ್ರಕಟಿಸಿದರು.ಪ್ರಸಕ್ತ ಸಾಲಿನ ಪಿಯುಸಿ ಪರೀಕ್ಷೆ ಮಾರ್ಚ್ 23ರಿಂದ ನಡೆದಿತ್ತು. ರಾಜ್ಯದಲ್ಲಿ 6,75,277 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ ಹೊಸಬರು 5,56,267 ಹಾಜರಾಗಿದ್ದು, 3,84,947 ಮಂದಿ ತೇರ್ಗಡೆ …

Read More »

ಕೊರೊನಾ ಎಫೆಕ್ಟ್- ಸೆಕ್ಯೂರಿಟಿ ಗಾರ್ಡ್ ಆದ ಸ್ಯಾಂಡಲ್‍ವುಡ್ ನಟ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕೊರೊನಾ ಪರಿಣಾಮ ಕನ್ನಡದಲ್ಲಿ ಅನೇಕ ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡಿರುವ ಹಿರಿಯ ನಟರೊಬ್ಬರು ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ದಾರೆ. ಹಿರಿಯ ನಟ ಶ್ರೀನಾಥ್ ವಸಿಷ್ಠ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ದಾರೆ. ಶ್ರೀನಾಥ್ ವಸಿಷ್ಠ ಅಪಾರ್ಟ್‍ಮೆಂಟ್‍ನಲ್ಲಿದ್ದ ಸೆಕ್ಯೂರಿಟಿ ಗಾರ್ಡ್‌ಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಇತರ ಸಿಬ್ಬಂದಿ ಕೂಡ ಕ್ವಾರಂಟೈನ್ ಆಗಿದ್ದಾರೆ. …

Read More »

ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ ಎಷ್ಟು ಖಾಲಿ ಇದೆ ಎಂಬ ಮಾಹಿತಿಯನ್ನು ನೀವು ಮೊಬೈಲ್‌ನಲ್ಲೇ ತಿಳಿಯಬಹುದು.

ಬೆಂಗಳೂರು: ಇನ್ನು ಮುಂದೆ ಬೆಂಗಳೂರಿನಲ್ಲಿರುವ ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ ಎಷ್ಟು ಖಾಲಿ ಇದೆ ಎಂಬ ಮಾಹಿತಿಯನ್ನು ನೀವು ಮೊಬೈಲ್‌ನಲ್ಲೇ ತಿಳಿಯಬಹುದು. ಕೋವಿಡ್‌ 19 ನಿಂದಾಗಿ ಈಗ ಇತರ ರೋಗಿಗಳಿಗೂ ಆಸ್ಪತ್ರೆಗಳಲ್ಲಿ ಬೆಡ್‌ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಬಿಬಿಎಂಪಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿರುವ ಖಾಲಿ ಎಷ್ಟಿದೆ ಎಂಬ ಮಾಹಿತಿಯನ್ನು ತಿಳಿಸಲು ಮುಂದಾಗಿದೆ. ಈ ಸಂಬಂಧ ಬಿಬಿಎಂಎಂಪಿಯ ಕೋವಿಡ್‌ 19 ವೆಬ್‌ಸೈಟ್‌ನಲ್ಲೇ …

Read More »

ಬೆಂಗಳೂರಿನಿಂದ ಮುಂದುವರಿದ ವಲಸೆ- ಬೆಳ್ಳಂಬೆಳಗ್ಗೆ ವಾಹನ ದಟ್ಟಣೆ ಶುರು

ಬೆಂಗಳೂರು: ಇಂದು ರಾತ್ರಿ 8 ಗಂಟೆಯ ಬಳಿಕ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ಕೂಡ ಜನ ಬೆಂಗಳೂರು ತೊರೆಯುತ್ತಿದ್ದಾರೆ. ಕುಟುಂಬ ಸಮೇತ ಗಂಟು ಮೂಟೆ ಕಟ್ಟಿಕೊಂಡು ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ ಇವತ್ತು ಗುಳೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಮೆಜೆಸ್ಟಿಕ್‍ನಿಂದ ಗುಳೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಒಂದು ವಾರ ಲಾಕ್‍ಡೌನ್ ಇದೆ. ಹೀಗಾಗಿ ಊರಲ್ಲಿ ಇದ್ದು ಬರೋಣ …

Read More »

ಉ. ಕರ್ನಾಟಕ, ಮಲೆನಾಡು, ಕರಾವಳಿ ಭಾಗದ ಹಲವೆಡೆ ಮಳೆ………….

ಬೆಂಗಳೂರು: ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ಭಾಗದ ಹಲವೆಡೆ ಮಳೆ ಮುಂದುವರೆದಿದ್ದು, ಹಳ್ಳಕೊಳ್ಳಗಳು ತುಂಬುತ್ತಿವೆ. ಕೆಲವೆಡೆ ಪ್ರವಾಹ ಪರಿಸ್ಥಿತಿಯೂ ಕಂಡುಬರಲು ಶುರುವಾಗಿದೆ. ಈ ಬೆನ್ನಲ್ಲೇ ಸರ್ಕಾರ ಎಚ್ಚೆತ್ತಿದೆ. ಇಂದು ನಡೆದ ಡಿಸಿಗಳ ಸಭೆಯಲ್ಲಿ ಮಳೆ ಮತ್ತು ಪ್ರವಾಹ ಸಂಬಂಧ ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ, ಹೆಚ್ಚು ಮಳೆ ಆಗುತ್ತಿರುವ ಪ್ರದೇಶದಲ್ಲಿ ಜನರ ಸ್ಥಳಾಂತರಕ್ಕೆ ಮೊದಲೇ ಸ್ಥಳ ಗುರುತಿಸುವಂತೆ ಸೂಚಿಸಿದರು. ಮಹಾರಾಷ್ಟ್ರದ ಕೋಲ್ಹಾಪುರ ಡಿಸಿ ಜೊತೆ ಸತತ ಸಂಪರ್ಕದಲ್ಲಿದ್ದು, ಕೃಷ್ಣಾ …

Read More »

ಬೆಂಗಳೂರು ಲಾಕ್‌ಡೌನ್ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ, ಏನುರುತ್ತೆ..? ಏನಿರಲ್ಲ..? ಇಲ್ಲಿದೆ ಡೀಟೇಲ್ಸ್

ಬೆಂಗಳೂರು-ರಾಜ್ಯವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ನಾಳೆಯಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸಂಪೂರ್ಣವಾಗಿ ಸ್ತಬ್ಧಗೊಳ್ಳಲಿದ್ದು, ಅದಕ್ಕಾಗಿ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟಗೊಂಡಿವೆ. ಕಂಟೈನ್‍ಮೆಂಟ್ ಝೋನ್ ಹೊರತುಪಡಿಸಿ ಉಳಿದು ಭಾಗಗಳಲ್ಲಿ ಕೆಲವು ವಿನಾಯ್ತಿಗಳನ್ನು ಸರ್ಕಾರ ನೀಡಿದೆ. ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎರಡೂ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಧಿಸಲಾಗಿದೆ. ಈ ಒಂದು …

Read More »

ಲಾಕ್‍ಡೌನ್ ಮಾರ್ಗಸೂಚಿ ಮಾರ್ಪಾಡು- ಮದ್ಯ ಮಾರಾಟಕ್ಕಿಲ್ಲ ಅವಕಾಶ

ಬೆಂಗಳೂರು: ಲಾಕ್‍ಡೌನ್ ಮಾರ್ಗಸೂಚಿಯನ್ನು ಸರ್ಕಾರ ಮಾರ್ಪಾಡು ಮಾಡಿದ್ದು, ಮದ್ಯ ಮಾರಾಟಕ್ಕೆ ನೀಡಿದ ಅನುಮತಿಯನ್ನು ಹಿಂಪಡೆದಿದೆ. ಮಂಗಳವಾರ ರಾತ್ರಿ 8 ಗಂಟೆಯಿಂದ ಬೆಂಗಳೂರು ಲಾಕ್ ಆಗಲಿದೆ. ಈ ಸಂಬಂಧ ಸರ್ಕಾರ ಪ್ರಕಟಿಸಿದ ಮೊದಲ ಮಾರ್ಗಸೂಚಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿತ್ತು. ಬೆಳಗ್ಗೆ 10 ರಿಂದ ಸಂಜೆ 5ರವೆರೆಗೆ ಮದ್ಯದ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಿತ್ತು. ಕೇವಲ ಪಾರ್ಸೆಲ್ ನೀಡಬೇಕೆಂದು ಮಾರ್ಗಸೂಚಿಯಲ್ಲಿ ಹೇಳಿತ್ತು.ಸರ್ಕಾರದ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಲೇ ಎಚ್ಚೆತ್ತ ಸರ್ಕಾರ …

Read More »

ಬೆಂಗಳೂರು ಸೇರಿ ಯಾವ ಯಾವ ಜಿಲ್ಲೆಗಳಲ್ಲಿ ಲಾಕ್‍ಡೌನ್?

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ಬ್ರೇಕ್ ಹಾಕುವ ಉದ್ದೇಶದಿಂದ ನಾಳೆ ರಾತ್ರಿಯಿಂದ ಒಂದು ವಾರದ ಮಟ್ಟಿಗೆ ಬೆಂಗಳೂರು ಅರ್ಧಂಬಂಧ ಲಾಕ್‍ಡೌನ್ ಆಗುತ್ತಿದೆ. ಆದರೆ ಜಿಲ್ಲೆಗಳನ್ನು ಲಾಕ್‍ಡೌನ್ ಮಾಡೋ ವಿಚಾರವಾಗಿ ಸರ್ಕಾರ ದೊಡ್ಡ ಗೊಂದಲ ಸೃಷ್ಟಿಸಿದೆ. ಹೈರಿಸ್ಕ್ ಜಿಲ್ಲೆಗಳಲ್ಲಿ ಲಾಕ್‍ಡೌನ್ ಜಾರಿ ಮಾಡೋ ಸಂಬಂಧ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಸಿಎಂ ಯಡಿಯೂರಪ್ಪ ಹಿಂದೇಟು ಹಾಕಿದ್ರಾ ಎನ್ನುವ ಪ್ರಶ್ನೆ ಎದ್ದಿದೆ. ಬೆಂಗಳೂರು ಲಾಕ್‍ಡೌನ್ ವಿಚಾರದಲ್ಲಿ ಖಡಕ್ ನಿರ್ಣಯ ತೆಗೆದುಕೊಂಡ ಸಿಎಂ, ಜಿಲ್ಲೆಗಳ ಹೊಣೆಯನ್ನು ಉಸ್ತುವಾರಿ …

Read More »

ನಟ ದರ್ಶನ್ ಮೇಕಪ್ ಮ್ಯಾನ್ ಹೃದಯಾಘಾತದಿಂದ ಸಾವು

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಕಪ್ ಮ್ಯಾನ್ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಸ್ವತಃ ನಟ ದರ್ಶನ್ ಅವರೇ ಟ್ವೀಟ್ ಮಾಡಿದ್ದು, ಎರಡು ದಶಕಗಳಿಂದ ನನ್ನ ಬಳಿ ಮೇಕಪ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸೀನ ಅಲಿಯಾಸ್ ಶ್ರೀನಿವಾಸ್ ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂಬುದಾಗಿ ಬರೆದುಕೊಂಡು ಸಂತಾಪ …

Read More »