ಬೆಂಗಳೂರು: ಸಿ.ಟಿ.ರವಿ ಲೂಟಿ ರವಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡುವ ಬರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿಯನ್ನು ಲೂಟಿ ರವಿ ಎಂದು ಕರೆಯುತ್ತಾರೆ. ಹಾಗಂತ ನಾನು ಹೇಳುತ್ತಿಲ್ಲ. ಜನ ಹೇಳುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಇವರೇನು ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ? …
Read More »ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?*
ಬೆಂಗಳೂರು : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್ನಲ್ಲಿ ಜರುಗಿದ ಕೆಎಂಎಫ್ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್ನ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದರ ಬಗ್ಗೆ ಒಲುವು ತೋರಿವೆ ಎಂದು ಹೇಳಲಾಗುತ್ತಿದೆ. …
Read More »ಬೊಮ್ಮಾಯಿ ಧಮ್ ಎಂದರೆ ‘ಧಮ್ ಬಿರಿಯಾನಿ’ ಎಂದು ತಿಳಿದುಕೊಂಡ ಹಾಗಿದೆ: ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು, ಸೆ.11: ‘ದಮ್ ಇದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗ್ಬೇಕು? ಸಮಾವೇಶದಲ್ಲಿಯ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ ‘ಜಾತ್ರೆ’ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬೊಮ್ಮಾಯಿವರನ್ನು ಛೇಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಧಮ್ ಎಂದರೆ ಧಮ್ ಬಿರಿಯಾನಿ ಎಂದು ಬೊಮ್ಮಾಯಿ ತಿಳಿದುಕೊಂಡ ಹಾಗಿದೆ. ನಮಗೆ …
Read More »S.R..ಪಾಟೀಲ್ ಮನವೊಲಿಕೆಗೆ ಮುಂದಾದ ಕಾಂಗ್ರೆಸ್ ಮುಖಂಡರು
ಬೆಂಗಳೂರು, ಸೆ. 10: ‘ಪರಿಷತ್ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡ ಸಕ್ರಿಯ ಚಟುವಟಿಕೆಗಳಿಂದ ದೂರವೇ ಉಳಿದಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಸ್.ಆರ್.ಪಾಟೀಲ್ ಅವರ ಮನವೊಲಿಕೆಗೆ ಕಾಂಗ್ರೆಸ್ ಮುಖಂಡರು ಮುಂದಾಗಿದ್ದಾರೆ. ಶನಿವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎಸ್.ಆರ್.ಪಾಟೀಲ್ ಅವರನ್ನು ಶುಕ್ರವಾರ ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ಖುದ್ದು ಭೇಟಿ ಮಾಡಿ ಸಮಾಲೋಚನೆ ನಡೆಸಿ ಮನವೊಲಿಕೆ …
Read More »ನಾಳೆಯಿಂದ ವಿಧಾನಮಂಡಲ ಅಧಿವೇಶನ;
ಬೆಂಗಳೂರು: ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಪಿಎಸ್ಐ ನೇಮಕಾತಿ ಹಗರಣ, 40 ಪರ್ಸೆಂಟ್ ಕಮಿಷನ್, ಮಳೆಯಿಂದ ಬೆಂಗಳೂರು ಮುಳುಗಿದ ವಿಚಾರಗಳು ಪ್ರತಿಧ್ವನಿಸುವ ಸಾಧ್ಯತೆಯಿದೆ. ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು ಹಲವು ವಿಧೇಯಕಗಳ ಮಂಡನೆಯಾಗಲಿದೆ. ಪ್ರವಾಹ ಪರಿಹಾರ, ಮಳೆ ಅನಾಹುತ, ಪಿಎಸ್ಐ ಸೇರಿದಂತೆ ಇತರೆ ನೇಮಕಾತಿ ಅಕ್ರಮ ಆರೋಪಗಳ ಬಗ್ಗೆ ಪ್ರಸ್ತಾಪಿಸಿ ಆಡಳಿತಾರೂಢ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷ ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದೆ. ಇನ್ನು, ಜನಸ್ಪಂದನ ಸಮಾವೇಶದ ಹುಮ್ಮಸ್ಸಿನಲ್ಲಿರುವ …
Read More »ಜನಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು? ಇಲ್ಲಿದೆ ಭಾಷಣದ ಹೈಲೈಟ್ಸ್
ಬೆಂಗಳೂರು ಗ್ರಾಮಾಂತರ: ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಇಂದು ರಾಜ್ಯ ಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನ ಸಮಾವೇಶವನ್ನು ಮಾಡುತ್ತಿದೆ. ಈ ನಡುವೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾತನಾಡುತ್ತ ಹಿಂದಿನ ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದರು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ನಾವೇ ಮತ್ತೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಧಮ್ ಇದ್ರೆ ತಡೆಯಿರಿ ಅಂತ ಕಾಂಗ್ರೆಸ್ಗೆ ಸವಾಲ್ ಹಾಕಿದರು. …
Read More »KSRTC ಸಿಬ್ಬಂದಿ’ಗಳಿಗೆ ಭರ್ಜರಿ ಸಿಹಿಸುದ್ದಿ: ಇನ್ಮುಂದೆ ‘ಪ್ರತಿ ತಿಂಗಳು 1ನೇ ತಾರೀಕು ವೇತನ ಪಾವತಿ’
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ( Karnataka State Road Transport Corporation -KSRTC) ಸಮಸ್ತ ಸಿಬ್ಬಂದಿಗಳಿಗೆ ಅಕ್ಟೋಬರ್ 2022ರಿಂದ ಪ್ರತಿ ತಿಂಗಳು 1ನೇ ತಾರೀಕಿನಂದು ವೇತನ ಪಾವತಿ ಮಾಡುವ ಉಪ ಕ್ರಮವನ್ನು ಜಾರಿಗೆ ತರಲಾಗುತ್ತಿದೆ. ಹೀಗಾಗಿ ನಿಗಮದ ಸಮಸ್ತ ಸಿಬ್ಬಂದಿಗಳಿಗೆ ಇನ್ಮುಂದೆ ಪ್ರತಿ ತಿಂಗಳ 1ನೇ ತಾರೀಕಿನಂದೇ ವೇತನ ಪಾವತಿಯಾಗಲಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ವ್ಯವಸ್ಥಾಪಕ ನಿರ್ದೇಶಕಾರದಂತ ವಿ …
Read More »ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಡಿ.ಕೆ.ಶಿವಕುಮಾರ್
ಬೆಂಗಳೂರು: ಕನಕಪುರದಲ್ಲಿ ಹಾದುಹೋಗುವ ದಿಂಡಗಲ್-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ- 209ರಲ್ಲಿ ಸಂಚಾರದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅರ್ಕಾವತಿ ನದಿ ಉದ್ದಕ್ಕೂ ಇರುವ ಸೇತುವೆಗೆ ಹೊಂದಿಕೊಂಡಂತೆ ದ್ವಿಪಥ ಸೇತುವೆ ನಿರ್ಮಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಆಗ್ರಹಿಸಿದ್ದಾರೆ. ಶುಕ್ರವಾರ ಸಂಸದ ಡಿ.ಕೆ.ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಜತೆಗೆ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ರಾಷ್ಟ್ರೀಯ ಹೆದ್ದಾರಿ-209ರಲ್ಲಿ ಕಿ.ಮೀ. 419.550ರಿಂದ …
Read More »ವಿವಿಧ ಆರೋಪಗಳನ್ನು ಹೊತ್ತಿರುವ 33 ಕ್ಷೇತ್ರ ಶಿಕ್ಷಣಾಧಿ ಕಾರಿಗಳನ್ನು ಸರ್ಕಾರ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ವರ್ಗಾಯಿಸಿದೆ.
ಬೆಂಗಳೂರು: ಲೋಕಾಯುಕ್ತ, ಇಲಾಖಾ ವಿಚಾರಣೆ ಸೇರಿದಂತೆ ವಿವಿಧ ಆರೋಪಗಳನ್ನು ಹೊತ್ತಿರುವ 33 ಕ್ಷೇತ್ರ ಶಿಕ್ಷಣಾಧಿ ಕಾರಿಗಳನ್ನು ಸರ್ಕಾರ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ವರ್ಗಾಯಿಸಿದೆ. ಜತೆಗೆ ನಾಲ್ವರು ಶಿಕ್ಷಣಾಧಿ ಕಾರಿಗಳನ್ನೂ ವಿವಿಧ ಹುದ್ದೆ ಗಳಿಗೆ ವರ್ಗಾಯಿಸಲಾಗಿದೆ. ಎಕ್ಸಿಕ್ಯೂಟಿವ್ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಯಾವುದೇ ಆರೋಪಗಳು ಕೇಳಿಬಂದರೆ, ಅವರ ವಿರುದ್ಧ ತನಿಖೆ, ವಿಚಾರಣೆ ನಡೆಯುತ್ತಿದ್ದರೆ. ಅಂಥವರನ್ನು ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ವರ್ಗಾಯಿಸಬೇಕು ಎಂಬ ನಿಯಮದ ಅನ್ವಯ ಈ ವರ್ಗಾ ವಣೆ ಮಾಡಲಾಗಿದೆ ಎಂದು …
Read More »ಹೈಕೋರ್ಟ್ ಆದೇಶದಂತೆ ಎಸಿಬಿ ರದ್ದು: ಲೋಕಾಯುಕ್ತಕ್ಕೆ ಬಲ
ಬೆಂಗಳೂರು: ಹೈಕೋರ್ಟ್ ಆದೇಶದಂತೆ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಿರುವ ರಾಜ್ಯ ಸರ್ಕಾರ, ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಹಿಂದೆ ನೀಡಿದ್ದ ಅಧಿಕಾರಗಳನ್ನು ಮರುಸ್ಥಾಪಿಸಿ ಶುಕ್ರವಾರ ಆದೇಶ ಹೊರಡಿಸಿದೆ. ಎಸಿಬಿಯಲ್ಲಿ ತನಿಖಾ ಹಂತದಲ್ಲಿರುವ ಪ್ರಕರಣಗಳು, ಬಾಕಿ ಇರುವ ವಿಚಾರಣೆಗಳು, ಶಿಸ್ತುಕ್ರಮಕ್ಕೆ ಸಂಬಂಧಿಸಿದ ಪ್ರಕರಣಗಳು ಮತ್ತು ಖಾಸಗಿ ದೂರುಗಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾಯಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ. 2016ರಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು, ಭ್ರಷ್ಟಾಚಾರ …
Read More »