Breaking News

ಬೆಂಗಳೂರು

ಅನ್‍ಲಾಕ್-2 ಮಾರ್ಗಸೂಚಿ ಕೇಂದ್ರ ಸರ್ಕಾರ ಪ್ರಕಟಿಸಿದೆ.ಜುಲೈ 31ರವರೆಗೆ ಶಾಲಾ, ಕಾಲೇಜುಗಳು ಇಲ್ಲ

ನವದೆಹಲಿ: ಕೇಂದ್ರ ಸರ್ಕಾರ ಅನ್‍ಲಾಕ್-2 ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಜುಲೈ 31ರ ವರೆಗೆ ಶಾಲಾ, ಕಾಲೇಜು, ತರಬೇತಿ ಕೇಂದ್ರಗಳನ್ನು ತೆರೆಯುವಂತಿಲ್ಲ ಎಂದು ತಿಳಿಸಿದೆ. ಅನ್‍ಲಾಕ್-1 ಜೂನ್ 30ಕ್ಕೆ ಕೊನೆಗೊಳ್ಳುವ ಹಿನ್ನೆಲೆ ಇಂದು ಅನ್‍ಲಾಕ್-2 ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಮೆಟ್ರೋ ರೈಲು, ಸಿನಿಮಾ ಥೀಯೇಟರ್‍ಗಳು, ಜಿಮ್ ಹಾಗೂ ಸ್ವಿಮ್ಮಿಂಗ್ ಪೂಲ್, ಎಂಟರ್‍ಟೈನ್ಮೆಂಟ್ ಪಾರ್ಕ್‍ಗಳು, ಬಾರ್, ಸಭಾ ಭವನಗಳು ಹಾಗೂ ಹೆಚ್ಚು ಜನ ಸೇರುವ ಪ್ರದೇಶಗಳನ್ನು ತೆರೆಯುವಂತಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.ಸಾಮಾಜಿಕ, …

Read More »

ಭಾನುವಾರ ಲಾಕ್‍ಡೌನ್ ದಿನ ಕೆಎಸ್‌ಆರ್‌ಟಿಸಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಕೊರೊನಾ ನಿಯಂತ್ರಣ ರಾಜ್ಯ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಇನ್ನಿಲ್ಲದ ಪ್ರಯತ್ನಗಳನ್ನು ನಡೆಸುತ್ತಿದ್ದು, ಇದೀಗ ಭಾನುವಾರ ಲಾಕ್‍ಡೌನ್ ದಿನ ಕೆಎಸ್‌ಆರ್‌ಟಿಸಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ. ರಾಜ್ಯಾದ್ಯಂತ ಕೊರೊನಾ ಸ್ಫೋಟವಾಗುತ್ತಿದೆ. ಪ್ರತಿ ದಿನ ಸಾವಿರದ ಲೆಕ್ಕದಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಇನ್ನೊಂದೆಡೆ ಸಿಲಿಕಾನ್ ಸಿಟಿ ಕೊರೊನಾ ಹಬ್ ಆಗಿ ಮಾರ್ಪಟ್ಟಿದ್ದು, ಪ್ರತಿ ದಿನ ನೂರಾರು ಪ್ರಕರಣಗಳು ಕಂಡು ಬರುತ್ತಿವೆ. ಸರ್ಕಾರಕ್ಕೆ ಕೊರೊನಾ …

Read More »

ಬೆಂಗ್ಳೂರಲ್ಲಿ ಕೊರೊನಾ ಸ್ಫೋಟ- ಸೆಲ್ಫ್ ಲಾಕ್‍ಡೌನ್ ಹೇರಿಕೊಂಡ ಬಸವನಗುಡಿ ಜನ …..

ಬೆಂಗಳೂರು: ಕೊರೊನಾ ಎಂಬ ವೈರಸ್‍ನ ಕಾಟಕ್ಕೆ ಬೆಂಗಳೂರು ನಲುಗಿ ಹೋಗಿದೆ. ದಿನದಿಂದ ದಿನಕ್ಕೆ ಕೊರೊನಾ ತನ್ನ ಕಬಂದಬಾಹುಗಳನ್ನ ಚಾಚುತ್ತಾ ಸಿಕ್ಕ ಸಿಕ್ಕವರನೆಲ್ಲ ತನ್ನ ತೆಕ್ಕೆಗೆ ಹಾಕಿಕೊಂಡು ಮತ್ತಷ್ಟು ಮಗದಷ್ಟು ಜನರನ್ನ ಕಾಡತ್ತಿದೆ. ಹೆಮ್ಮಾರಿಯಿಂದ ತಪ್ಪಿಸಿಕೊಳ್ಳುವುದಕ್ಕೆ ಲಾಕ್ ಡೌನ್ ಒಂದೇ ಅಸ್ತ್ರ. ಸರ್ಕಾರ ಲಾಕ್ ಡೌನ್ ಮಾಡಲಿಲ್ಲ ಅಂದ್ರೂ ನಾವೇ ಸ್ವಯಂ ಲಾಕ್ ಡೌನ್ ಮಾಡಿಕೊಳ್ಳುತ್ತೇವೆ ಎಂದು ಬೆಂಗಳೂರಿನ ಜನ ಹೇಳುತ್ತಿದ್ದಾರೆ. ಕೊರೊನಾ ಎಂಬ ಹೆಮ್ಮಾರಿ ವೈರಸ್‍ಗೆ ಬೆಂಗಳೂರಿನ ಜನರಲ್ಲಿ ಆತಂಕ …

Read More »

ತೈಲ ಬೆಲೆ ಏರಿಕೆಯನ್ನು ಖಂಡಿಸಿ ಬೀದಿಗೆ ಇಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಮಧ್ಯೆ ಕಾಂಗ್ರೆಸ್‌ ತೈಲ ಬೆಲೆ ಏರಿಕೆಯನ್ನು ಖಂಡಿಸಿ ಬೀದಿಗೆ ಇಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಅಧ್ಯಕ್ಷ ಡಿಕೆ ಶಿವಕುಮಾರ್ , ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ನೂರಾರು ಕಾರ್ಯಕರ್ತರು ಸೈಕಲ್‌ ತುಳಿದ ಪರಿಣಾಮ ಕೆಪಿಸಿಸಿ ಕಚೇರಿ ಇರುವ ಕ್ವೀನ್ಸ್‌ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಆಗಿತ್ತು. ಸಾಮಾಜಿಕ ಅಂತರದ ನಿಯಮವೇ ಉಲ್ಲಂಘನೆ ಆಗಿತ್ತು. ಸಿದ್ದರಾಮಯ್ಯ ಮತ್ತು ಡಿಕೆ …

Read More »

ಸಿಂಧೂರ ಲಕ್ಷ್ಮಣನಾಗಿ ಅಬ್ಬರಿಸಲಿದ್ದಾರೆ ಡಿ ಬಾಸ್……………..

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪೌರಾಣಿಕ ಪಾತ್ರಗಳಿಗೆ ಹೇಳಿ ಮಾಡಿಸಿದ ನಟ ಎನ್ನುವಂತಾಗಿದ್ದು, ಅದರಂತೆ ಸಂಗೊಳ್ಳಿ ರಾಯಣ್ಣ, ಕುರುಕ್ಷೇತ್ರ ಸಿನಿಮಾಗಳಲ್ಲಿ ತಮ್ಮ ಖದರ್ ತೋರಿಸಿದ್ದಾರೆ. ಅದೇ ರೀತಿ ರಾಜ ವೀರ ಮದಕರಿ ಸಿನಿಮಾದ ಚಿತ್ರೀಕರಣ ಸಹ ಆರಂಭವಾಗಿದೆ. ಹೀಗಿರುವಾಗಲೇ ಡಿ ಬಾಸ್‍ಗಾಗಿ ಮತ್ತೊಂದು ಐತಿಹಾಸಿಕ ಸಿನಿಮಾ ಸಿದ್ಧವಾಗುತ್ತಿದೆ. ಹೌದು ರಾಬರ್ಟ್ ಸಿನಿಮಾ ಚಿತ್ರೀಕಣ ಬಹುತೇಕ ಪೂರ್ಣಗೊಂಡಿದ್ದು, ಇನ್ನೇನು ಬಿಡುಗಡೆಗೆ ಸಿದ್ಧವಾಗಿದೆ. ಇದರ ಬೆನ್ನಲ್ಲೇ ಡಿ ಬಾಸ್ ರಾಜ ವೀರ ಮದಕರಿ …

Read More »

ಸಾರಿಗೆ ಸಿಬ್ಬಂದಿ ವೇತನ ತಡೆ ಹಿಡಿಯಲ್ಲ,ಕಟ್ ಮಾಡಲ್ಲ.

ಬಾಗಲಕೋಟೆ: ಯಾವುದೇ ಕಾರಣಕ್ಕೂ ಸಾರಿಗೆ ಸಿಬ್ಬಂದಿ ವೇತನ ತಡೆ ಹಿಡಿಯಲ್ಲ. ಸಂಬಳ ಕಟ್ ಮಾಡಲ್ಲ. ಪೂರ್ಣ ಸಂಬಳ ಕೊಡುತ್ತೇವೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಭರವಸೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾದಿಂದಾಗಿ ಸಾರಿಗೆ ಸಂಸ್ಥೆಗೆ ಬಹಳ ಹಾನಿಯಾಗಿದೆ. ಎರಡು ತಿಂಗಳು ಸಾರಿಗೆ ಸಿಬ್ಬಂದಿಗೆ ಸರ್ಕಾರ ಸಂಬಳ ಕೊಟ್ಟಿದೆ. ಸಿಬ್ಬಂದಿ ಸಂಬಳಕ್ಕಾಗಿ ರಾಜ್ಯ ಸರ್ಕಾರ 651 ಕೋಟಿ ರೂ. ಕೊಟ್ಟಿದೆ. ಮುಂದಿನ ತಿಂಗಳು ಸಂಬಳ ಕೊಡಲು ಕಷ್ಟಸಾಧ್ಯವಾಗಬಹುದು. …

Read More »

ಕೊರೊನಾ ಎಫೆಕ್ಟ್- ಬೆಂಗ್ಳೂರು ಪೊಲೀಸರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಅತಿ ಹೆಚ್ಚು ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದ್ದು, 1,267 ಮಂದಿಗೆ ಹೆಮ್ಮಾರಿ ಸೋಂಕು ತಗುಲಿದೆ. ಇದೀಗ ಈ ಕೊರೊನಾ ಮಹಾಮಾರಿ ಎಫೆಕ್ಟ್‍ನಿಂದಾಗಿ ಬೆಂಗಳೂರು ಪೊಲೀಸರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ನಗರದಲ್ಲಿ ಪೊಲೀಸರ ಸಂಖ್ಯೆಯೇ ಕಡಿಮೆ ಇರುವ ಪೊಲೀಸರಲ್ಲಿ 130 ಮಂದಿಗೂ ಅಧಿಕ ಸಿಬ್ಬಂದಿಗೆ ಸೋಂಕು ದೃಢವಾಗಿದೆ. ಸೋಂಕು ದೃಢಪಟ್ಟವರ ಪ್ರಾಥಮಿಕ ಸಂಪರ್ಕದಲ್ಲಿದ್ದ 900ಕ್ಕೂ ಹೆಚ್ಚು ಪೊಲೀಸರು ಕ್ವಾರಂಟೈನ್ ಆಗಿದ್ದಾರೆ. ಅಷ್ಟೇ ಅಲ್ಲದೇ 50 ವರ್ಷಕ್ಕೂ ಮೇಲ್ಪಟ್ಟ …

Read More »

ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ, ಖಾಸಗಿ ಆಸ್ಪತ್ರೆಗಳಿಗೆ CS ಖಡಕ್ ವಾರ್ನಿಂಗ್

ಬೆಂಗಳೂರು: ಕೊವಿಡ್ ಸೋಂಕಿತರಿಗೆ‌ ಚಿಕಿತ್ಸೆ ನಿರಾಕರಿಸುತ್ತಿರುವ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ್​ ಭಾಸ್ಕರ್​ ಖಡಕ್ ವಾರ್ನಿಂಗ್ ನೀಡಿದ್ದಾರೆ. ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ ಆದೇಶ ಹೊರಡಿಸಿರುವ ವಿಜಯ್​ ಭಾಸ್ಕರ್,​ ಕೊವಿಡ್ ರೀತಿಯ ಲಕ್ಷಣ ಇರುವವರಿಗೂ ಪರೀಕ್ಷೆ ಹಾಗೂ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಚಿಕಿತ್ಸೆ ಮತ್ತು ಪರೀಕ್ಷೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಅನ್ವಯ ಕೇಸ್ ದಾಖಲಿಸಲು ನಿರ್ಧರಿಸಿದ್ದಾರೆ. ಇದಲ್ಲದೆ …

Read More »

ಪಕ್ಕದ ಮನೆಯವರೆಗೆ ಕೊರೊನಾ ಸೋಂಕುಶಾಸಕ ಪ್ರಿಯಾಂಕ್ ಖರ್ಗೆ ಸ್ವತಃ ತಾವೇ ಐಸೊಲೇಷನ್‍ಗೆ

ಬೆಂಗಳೂರು: ಪಕ್ಕದ ಮನೆಯವರೆಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಶಾಸಕ ಪ್ರಿಯಾಂಕ್ ಖರ್ಗೆ ಸ್ವತಃ ತಾವೇ ಐಸೊಲೇಷನ್‍ಗೆ ಒಳಗಾಗಿದ್ದಾರೆ. ಈ ವಿಚಾರವಾಗಿ ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿರುವ ಪ್ರಿಯಾಂಕ್ ಖರ್ಗೆ, ಬೆಂಗಳೂರಿನ ನನ್ನ ನಿವಾಸದ ಪಕ್ಕದ ಮನೆಯವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ನಾನು ಕೂಡ ಐಸೊಲೇಷನ್‍ಗೆ ಒಳಪಡುವ ಅನಿವಾರ್ಯತೆ ಎದುರಾಗಿದೆ ಎಂದು ತಿಳಿಸಿದ್ದಾರೆ.ಈ ಸಮಯದಲ್ಲಿ ನಾನು ಯಾರನ್ನೂ ಖುದ್ದಾಗಿ ಭೇಟಿ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ತಮ್ಮ ಸುರಕ್ಷತೆಯ ದೃಷ್ಟಿಯಿಂದ ನನ್ನನ್ನು …

Read More »

ನಾನು ಚಿಕ್ಕಣ್ಣ ಅವರನ್ನು ಮದುವೆಯಾಗಿಲ್ಲಸುಳ್ಳು ಸುದ್ದಿಯನ್ನು ಹಬ್ಬಿಸಬೇಡಿ

ಬೆಂಗಳೂರು: ಕೆಲವು ದಿನಗಳಿಂದ ಹಾಸ್ಯನಟ ಚಿಕ್ಕಣ್ಣ ಮತ್ತು ‘ಟಗರು’ ಸಿನಿಮಾ ಖ್ಯಾತಿಯ ತ್ರಿವೇಣಿ ರಾವ್ ಅವರಿಗೆ ವಿವಾಹವಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಇದೀಗ ನಟಿ ತ್ರಿವೇಣಿ ರಾವ್ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ನಟಿ ತ್ರಿವೇಣಿ ರಾವ್ ‘ಟಗರು’ ಸಿನಿಮಾದಲ್ಲಿ ಸರೋಜ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ಅಂದಿನಿಂದ ಟಗರು ಸರೋಜ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಚಿಕ್ಕಣ್ಣ ಮತ್ತು ಟಗರು ಸರೋಜ ವಧು-ವರರ ಉಡುಪಿನಲ್ಲಿರುವ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ …

Read More »