ಬೆಂಗಳೂರು(ಜೂನ್ 17): ಸಿನಿಮಾ ಥಿಯೇಟರ್, ಪಬ್, ರೆಸ್ಟೋರೆಂಟ್, ಮೆಟ್ರೋ ಸಂಚಾರ, ವಿದೇಶಿ ರಫ್ತು, ಸ್ವಿಮ್ಮಿಂಗ್ ಫುಲ್ ಹಾಗೂ ಜಿಮ್…. ಹೀಗೆ ಕೊರೋನಾ ಲಾಕ್ ಡೌನ್ನಿಂದ ಅನ್ ಲಾಕ್ಗೆ ಎದುರು ನೋಡ್ತಿರುವ ಈ ಕ್ಷೇತ್ರಗಳಿಗೆ ವಿನಾಯಿತಿ ಸಿಗಬಹುದು ಎಂಬ ನಿರೀಕ್ಷೆ ಈ ಬಾರಿ ಹುಸಿಯಾಗುವ ಸಾಧ್ಯತೆ ಇಲ್ಲ. ಈ ಕ್ಷೇತ್ರಗಳಿಗೆ ವಿನಾಯಿತಿ ಕೊಡಲು ಪ್ರಧಾನಿ ನರೇಂದ್ರ ಮೋದಿ ಸುಳಿವು ನೀಡಿದ್ದಾರೆ ಎನ್ನಲಾಗಿದೆ.. ಇಂದು ವಿವಿಧ ರಾಜ್ಯಗಳ ಸಿಎಂ ಗಳ ಜೊತೆ ನಡೆದ …
Read More »ಖಾಲಿ ಕಪ್ನಿಂದ ಏನೂ ಆಗಲ್ಲ, ಮೊದ್ಲು ನೀವ್ ಚೆನ್ನಾಗಿರಿ- ನಿತ್ಯಾ ಮೆನನ್
ಬೆಂಗಳೂರು: ಬಹುಭಾಷಾ ನಟಿ ನಿತ್ಯಾ ಮೆನನ್ ಲಾಕ್ಡೌನ್ ದಿನಗಳನ್ನು ಫೋಟೋ ಶೂಟ್ ಮೂಲಕ ಕಳೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಭಿನ್ನ ಫೋಟೋ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಅಪ್ಡೇಟ್ ನೀಡುತ್ತಿದ್ದಾರೆ. ಇದೀಗ ಅವರ ಇನ್ಸ್ಟಾಗ್ರಾಮ್ ಪೋಸ್ಟ್ ವೈರಲ್ ಆಗಿದೆ. ಬಹುಭಾಷಾ ನಟಿ ನಿತ್ಯಾ ಮೆನನ್ ಸ್ಯಾಂಡಲ್ವುಡ್ನಲ್ಲಿ ನಟಿಸಿದ್ದು ಕೆಲವೇ ಚಿತ್ರಗಳಾದರೂ ಕನ್ನಡವನ್ನು ಲೀಲಾಜಾಲವಾಗಿ ಮಾತನಾಡುತ್ತಾರೆ. ಕೇರಳ ಮೂಲದವರಾದರೂ ಕನ್ನಡದ ನಟಿಯರನ್ನೇ ನಾಚಿಸುವಂತೆ ಮಾತನಾಡುತ್ತಾರೆ, ಹಾಡು ಹೇಳುತ್ತಾರೆ. ಬೆಂಗಳೂರಿನಲ್ಲೇ ಹುಟ್ಟಿ ಬೆಳೆದಿರುವ ನಿತ್ಯಾ …
Read More »ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಸಕಲ ಸಿದ್ಧತೆ …………..
ಬೆಂಗಳೂರು, ಜೂ.18- ಕೊರೊನಾ ಸೋಂಕಿನ ಆತಂಕದ ನಡುವೆ ನಾಳೆ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಸಲು ಪಿಯು ಮಂಡಳಿ ಸಜ್ಜಾಗಿದೆ. ಮಾರ್ಚ್ನಲ್ಲಿ ನಡೆಯಬೇಕಿದ್ದ ಇಂಗ್ಲಿಷ್ ಪರೀಕ್ಷೆಯನ್ನು ಕೋವಿಡ್-19 ನಿಂದಾಗಿ ಮುಂದೂಡಲ್ಪಟ್ಟಿತ್ತು. ಪರೀಕ್ಷೆ ನಡೆಸುವ ಬಗ್ಗೆ ಬೇಕು-ಬೇಡಗಳ ಚರ್ಚೆ ನಡೆಯುತ್ತಲೇ ಇದೆ. ಸುಮಾರು 5.95 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸುಮಾರು 1116ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು , ವಿದ್ಯಾರ್ಥಿಗಳ ಸುರಕ್ಷತೆಗಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಾಸ್ಕ್ಕಡ್ಡಾಯವಾಗಿದ್ದು , ಪರೀಕ್ಷಾ …
Read More »ವಿಧಾನಪರಿಷತ್ ಚುನಾವಣೆ ,ನಾಮಪತ್ರ ಸಲ್ಲಿಕೆ ಭರಾಟೆ ,,,,,,,,,,,,
ಬೆಂಗಳೂರು, ಜೂ.- ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ನ ಏಳು ಸದಸ್ಯ ಸ್ಥಾನಗಳಿಗೆ ಇದೇ 29ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ವಿರೋಧ ಪಕ್ಷಗಳಾದ ಕಾಂಗ್ರೆಸ್ನ ಇಬ್ಬರು, ಜೆಡಿಎಸ್ನ ಒಬ್ಬ ಹಾಗೂ ಆಡಳಿತಾರೂಢ ಬಿಜೆಪಿಯ ನಾಲ್ವರು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂರು ಪಕ್ಷಗಳಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇದುವರೆಗೂ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿಲ್ಲ. ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ …
Read More »ವೆಂಟಿಲೇಟರ್ ಕೊರತೆ, ಬೆಂಗಳೂರಿನ ಜನತೆಗೆ ಹೆಚ್ಚಿದ ಆತಂಕ..!
ಬೆಂಗಳೂರು, ಜೂ.17- ಬೆಂಗಳೂರು ಮಹಾನಗರದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ಸಾವಿನ ಸಂಖ್ಯೆಏರಿಕೆಯಾಗಿ, ಸೋಂಕಿತರ ಸಂಖ್ಯೆ ಕೂಡ ನಿರೀಕ್ಷೆ ಮೀರಿ ಹೆಚ್ಚಾಗುತ್ತಿದೆ. ಚಿಕಿತ್ಸೆಗಾಗಿ ತುರ್ತು ನಿಗಾಘಟಕಗಳ ಕೊರತೆ ಎದುರಾಗಿರುವುದರಿಂದ ಆತಂಕದ ಕಾರ್ಮೋಡ ಕವಿದಿದೆ. ಕೊರೊನಾಗೆ ಮತ್ತೆ ಮೂರು ಮಂದಿ ಬಲಿಯಾಗಿದ್ದಾರೆ. ಮಂಗಮ್ಮನಪಾಳ್ಯದ 65 ವರ್ಷದ ವ್ಯಕ್ತಿ ಮತ್ತು ಬೆಂಗಳೂರಿನಲ್ಲಿ 39 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ಕಳೆದ 12ರಂದು ದಾಖಲಿಸಲಾಗಿತ್ತು. ನಿನ್ನೆ ರಾತ್ರಿ …
Read More »ಸಹೋದರರನ್ನೇ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ತಮ್ಮ ಅಂದರ್………….
ಬೆಂಗಳೂರು, ಜೂ.17- ಒಡಹುಟ್ಟಿದ ಇಬ್ಬರು ಸಹೋದರರನ್ನೇ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ತಮ್ಮನನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜೇಶ್ ಬಂಧಿತ ಕೊಲೆ ಪ್ರಕರಣದ ಆರೋಪಿ ಎಂದು ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಎಸ್. ಅವರು ಈ ಸಂಜೆಗೆ ತಿಳಿಸಿದ್ದಾರೆ. ಈತ ತನ್ನ ಅಣ್ಣಂದಿರಾದ ಸಹದೇವ ಮತ್ತು ದಂಡಪಾಣಿ ಎಂಬುವರ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದನು. ಈ ಬಗ್ಗೆ ಪ್ರಕರಣ …
Read More »ಬ್ರೇಕಿಂಗ್ : ಹರಿಪ್ರಸಾದ್ ಮತ್ತು ನಜೀರ ಅಹಮದ್ ಗೆ ಕಾಂಗ್ರೆಸ್ ಪರಿಷತ್ ಟಿಕೆಟ್ ಘೋಷಣೆ
ಬೆಂಗಳೂರು, ಜೂ.17- ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ವಿಧಾನ ಪರಿಷತ್ನ ಮಾಜಿ ಸದಸ್ಯ ನಜೀರ ಅಹಮದ್, ರಾಜ್ಯಸಭೆ ಮಾಜಿ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರಿಗೆ ಟಿಕೆಟ್ ನೀಡಿದೆ. ಬಿಜೆಪಿ ಮಾದರಿಯಲ್ಲೇ ಕಾಂಗ್ರೆಸ್ ಹೈಕಮಾಂಡ್ ಕೂಡ ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಾಸ್ಟರ್ ಸ್ಟ್ರೋಕ್ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೂಚಿಸಿದ ಹೆಸರಗಳನ್ನು ಹೊರತು ಪಡಿಸಿ ಬಿ.ಕೆ.ಹರಿಪ್ರಸಾದ್ ಅವರಿಗೆ ಹೈಕಮಾಂಡ್ಗೆ ಮಣೆ …
Read More »507 ವೈದ್ಯರು ಬುಧವಾರ ಸಾಮೂಹಿಕ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ.
ಬೆಂಗಳೂರು: ಹಲವು ಬಾರಿಯ ಮನವಿ ನಂತರವೂ ರಾಜ್ಯ ಸರ್ಕಾರ ವೇತನ ಹೆಚ್ಚಳ ಮಾಡದ ಹಿನ್ನೆಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ 507 ವೈದ್ಯರು ಬುಧವಾರ ಸಾಮೂಹಿಕ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಕೋರಿ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಹಲವು ಬಾರಿ ಮನವಿ ಸಲ್ಲಿಸಿ, ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ್ದರು. ಆದರೆ ಇದಕ್ಕೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸದ ಕಾರಣ ರಾಜೀನಾಮೆ ನೀಡಲು ವೈದ್ಯರು ನಿರ್ಧರಿಸಿದ್ದಾರೆ. …
Read More »ಇದು ಪವರ್ಫುಲ್ ಫ್ಯಾಮಿಲಿ ಪ್ಯಾಕ್ ಮೋಷನ್ ಪೋಸ್ಟರ್!………….
ಈ ವರ್ಷದ ಆರಂಭದಲ್ಲಿಯೇ ಒಂದಷ್ಟು ಟಾಕ್ ಕ್ರಿಯೇಟ್ ಮಾಡಿದ್ದ ಚಿತ್ರ ಫ್ಯಾಮಿಲಿ ಪ್ಯಾಕ್. ಈ ಚಿತ್ರ ತಯಾರಿಯ ಕಾಲದಲ್ಲಿಯೇ ಭರಪೂರ ಪ್ರಚಾರ ಪಡೆದುಕೊಂಡಿದ್ದಾರ ಹಿಂದೆ ಬಲವಾದ ಕಾರಣಗಳಿದ್ದಾವೆ. ಇದು ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಪಿಆರ್ಕೆ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣಗೊಳ್ಳಲಿರೋ ಚಿತ್ರವೆಂಬುದು ಪ್ರಧಾನ ಕಾರಣವಾಗಿತ್ತು. ಅದಲ್ಲದೇ ಈ ಹಿಂದೆ ಸಂಕಷ್ಟಕರ ಗಣಪತಿ ಎಂಬ ಚೆಂದದ ಚಿತ್ರ ನಿರ್ದೇಶನ ಮಾಡಿದ್ದ ಅರ್ಜುನ್ ಕುಮಾರ್ ಎಸ್ ಫ್ಯಾಮಿಲಿ ಪ್ಯಾಕಿನ ಸಾರಥ್ಯ ವಹಿಸಿಕೊಂಡಿದ್ದಾರೆ. ಅದೂ …
Read More »ಚೀನಾ ಸೈನಿಕರ ವಿರುದ್ಧ ಹೋರಾಡಿಹುತಾತ್ಮರಾದ ವೀರ ಯೋಧರಿಗೆ ನಮನಗಳು: ಬಿಎಸ್ವೈ.
ಬೆಂಗಳೂರು: ಚೀನಾ ಸೈನಿಕರ ವಿರುದ್ಧ ಹೋರಾಡಿ ಹುತಾತ್ಮರಾದ ಸೈನಿಕರ ತ್ಯಾಗ ಬಲಿದಾನಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಮನಗಳನ್ನು ಸಲ್ಲಿಸುವ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಭಾರತ ಚೀನಾ ಗಡಿಯ ಗಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಕೆಚ್ಚೆದೆಯಿಂದ ಹೋರಾಡಿ ಹುತಾತ್ಮರಾದ ನಮ್ಮ ವೀರ ಯೋಧರ ತ್ಯಾಗ ಬಲಿದಾನಕ್ಕೆ ಅನಂತ ನಮನಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಇಂತಹ ಕ್ಲಿಷ್ಟ ಸಂದರ್ಭವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ …
Read More »
Laxmi News 24×7