ಬೆಂಗಳೂರು, ಜೂ.15-ಕೊರೊನಾ ಮಹಾಮಾರಿ ಬೆಂಗಳೂರಿನ ಮೂಲೆ ಮೂಲೆಗಳಿಗೂ ವ್ಯಾಪಿಸುತ್ತಿದೆ. 198 ವಾರ್ಡ್ಗಳಲ್ಲಿ ಈಗಾಗಲೇ 122 ವಾರ್ಡ್ಗಳಿಗೆ ಮಹಾಮಾರಿ ಕಾಲಿಟ್ಟಿದ್ದು, 142 ಕಂಟೇನ್ಮೆಂಟ್ ಜೋನ್ಗಳನ್ನು ಸ್ಥಾಪಿಸಲಾಗಿದೆ. ನಿನ್ನೆಯಿಂದೀಚೆಗೆ 32 ಕಂಟೈನ್ಮೆಂಟ್ ಪ್ರದೇಶಗಳನ್ನು ಗುರುತಿಸಲಾಗಿದ್ದು, ನಗರದ ಪ್ರತಿಯೊಂದು ರಸ್ತೆಗೂ ಬೀಳುತ್ತಿವೆ ಸೀಲ್ಡೌನ್ ಬ್ಯಾರಿಕೇಡ್ಗಳು. ನಗರದ ಎಂಟು ವಲಯಗಳಿಗೂ ಮಹಾಮಾರಿ ಹಬ್ಬುತ್ತಿದ್ದು, ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸೋಂಕು ತಡೆಗಟ್ಟಲು ಹರಸಾಹಸ ಪಡುತ್ತಿದ್ದಾರೆ. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ …
Read More »ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ತನ್ನ ಆರ್ಭಟವನ್ನು ಹೆಚ್ಚಿಸಿದೆ
ಬೆಂಗಳೂರು: ಲಾಕ್ಡೌನ್ ಸಡಿಲಿಕೆಯ ನಂತರ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ತನ್ನ ಆರ್ಭಟವನ್ನು ಹೆಚ್ಚಿಸಿದೆ. ದಿನೇ ದಿನೇ ಕೊರೊನಾದಿಂದ ಜನರು ಸಾವನ್ನಪ್ಪುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಲಾಕ್ಡೌನ್ ನಂತರ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು. ಮುಂದೆ ಕೊರೊನಾ ತಡೆಗೆ ಏನೂ ಮಾಡಬೇಕು ಎಂದು ಈ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಸಭೆಯ ಮುಖ್ಯಾಂಶಗಳು 1. ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ …
Read More »Cinema ರಾಸಾಯನಿಕವಿಲ್ಲದೆ ನೈಸರ್ಗಿಕ ಕೃಷಿ ಮಾಡಿ ತೋರಿಸಿದ ಉಪೇಂದ್ರ……….
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಸದ್ಯ ಪ್ರಜಾಕೀಯ, ಸಿನಿಮಾ ಎರಡರಲ್ಲೂ ಬ್ಯುಸಿಯಾಗಿದ್ದು, ಎರಡನ್ನೂ ನಿಭಾಯಿಸುತ್ತಿದ್ದಾರೆ. ರಾಜಕೀಯಕ್ಕೆ ಹೊಸ ಭಾಷ್ಯ ಬರೆಯಲು ಯತ್ನಿಸುತ್ತಿರುವ ಉಪೇಂದ್ರ ತಮ್ಮ ಐಡಿಯಾಗಳ ಮೂಲಕ ಜನರ ಮುಂದೆ ಹೋಗುತ್ತಿದ್ದಾರೆ. ಆದರೆ ಇದೀಗ ಸಿನಿಮಾ, ಪ್ರಜಾಕೀಯ ಹೊರತುಪಡಿಸಿ ಹೊಲದಲ್ಲಿ ಕೆಲಸ ಮಾಡಲು ಪ್ರಾರಂಬಿಸಿದ್ದಾರೆ. ತಾವೇ ಕೆಲಸ ಮಾಡಿ ಫಸಲನ್ನೂ ತೆಗೆದಿದ್ದಾರೆ. ಸಿನಿಮಾ ರಂಗದಲ್ಲಿ ವಿಭಿನ್ನ ಕ್ರಿಯೇಟಿವಿಟಿ ಮೂಲಕ ಫ್ಯಾನ್ ಫಾಲೋವರ್ಸ್ ಹೊಂದಿರುವ ಉಪೇಂದ್ರ, ಸ್ಯಾಂಡಲ್ವುಡ್ನಲ್ಲಿ ತಮ್ಮದೆಯಾದ ಛಾಪು ಮೂಡಿಸಿದ್ದಾರೆ. …
Read More »ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 176 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು.
ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 176 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ. ಕರುನಾಡಿಗೆ ರವಿವಾರ ಕಂಟಕವಾಗಿದೆ. ಇಪ್ಪತ್ತಾಲ್ಕು ಗಂಟೆಯಲ್ಲಿ 176 ಜನರಿಗೆ ಸೋಂಕು ತಗುಲಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣಗಳಿಂದ ರಾಜ್ಯದ ಜನರಲ್ಲಿ ಆತಂಕ ಮನೆ ಮಾಡಿದೆ. ಸಧ್ಯ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ. ಇಂದು 312 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆ ಮೂಲಕ ರಾಜ್ಯದಲ್ಲಿ3955 …
Read More »ನೂತನ ಕೆಪಿಸಿಸಿ ಆಡಿಟೋರಿಯಂನಲ್ಲಿ ಡಿ.ಕೆ ಶಿವಕುಮಾರ್ರಿಂದ ವಿಶೇಷ ಹೋಮ-ಹವನ
ಬೆಂಗಳೂರು: ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಮುಂಜಾನೆ ನೂತನ ಕೆಪಿಸಿಸಿ ಆಡಿಟೋರಿಯಂನಲ್ಲಿ ವಿಶೇಷ ಹೋಮ-ಹವನ ನೆರವೇರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿರೋ ಹಿನ್ನೆಲೆಯಲ್ಲಿ ಮುಂದೆ ಯಾವುದೇ ವಿಘ್ನಗಳು ಎದುರಾಗದಂತೆ ಜ್ಯೋತಿಷಿ ಡಾ. ನಾಗರಾಜ್ ಆರಾಧ್ಯ ಹಾಗೂ ಅರ್ಚಕ ಮಹಂತೇಶ್ ಭಟ್ ನೇತೃತ್ವದಲ್ಲಿ ಹೋಮ ನಡೆಸಲಾಗಿದೆ. ಹೋಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಭಾಗಿಯಾಗಿದ್ದರು. ಗಣಪತಿ ಹೋಮ, ವಾಸ್ತು ಹೋಮ, ರಕ್ಷೋಜ್ಞ ಹೋಮ, ಭೂವರಹ ಹೋಮ, ನವಗ್ರಹ ಹೋಮ, …
Read More »ಬೆಂಗಳೂರು-ಬೆಳಗಾವಿ ರೈಲು ವೇಳಾಪಟ್ಟಿ ಬದಲಾವಣೆ
ಬೆಂಗಳೂರು: ಬೆಂಗಳೂರು-ಬೆಳಗಾವಿ-ಬೆಂಗಳೂರು ನಡುವೆ ಸಂಚಾರ ನಡೆಸುವ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ. ಜೂನ್ 13ರಿಂದಲೇ ಹೊಸ ವೇಳಾಪಟ್ಟಿ ಜಾರಿಗೆ ಬಂದಿದೆ. ವಾರದಲ್ಲಿ ಮೂರು ದಿನ ಬೆಂಗಳೂರು-ಬೆಳಗಾವಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಉಭಯ ನಗರಗಳ ನಡುವೆ ಸಂಚಾರ ನಡೆಸುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ರೈಲು ರೈಲು ಸಂಖ್ಯೆ 06598 ಬೆಳಗಾವಿಯಿಂದ ಬೆಳಗ್ಗೆ 8 ಗಂಟೆಗೆ ಪ್ರತಿ ಮಂಗಳವಾರ, ಗುರುವಾರ …
Read More »ಸೋತು ಸುಣ್ಣವಾಗಿರುವ ಕಾಂಗ್ರೆಸ್ ಗೆ ಹೊಸ ಆಶಾಕಿರಣ ಡಿ.ಕೆ.ಶಿವಕುಮಾರ ಪ್ರಮಾಣ ಎಂದು?
ಬೆಂಗಳೂರು – ಭರ್ಜರಿಯಾಗಿಯೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವ ಉತ್ಸಾಹದಲ್ಲಿರುವ ಟ್ರಬಲ್ ಶೂಟರ್ ಖ್ಯಾತಿಯ ಡಿ.ಕೆ.ಶಿವಕುಮಾರ ಭಾನುವಾರ ಮೊದಲ ಹಂತದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಭಾನುವಾರ ಬೆಂಗಳೂರಿನ ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ಹೋಮ, ಹವನ ನಡೆಯಲಿದೆ. ತಮ್ಮ ಅಧಿಕಾರಾವಧಿಯಲ್ಲಿ ಕಾಂಗ್ರೆಸ್ ಗೆ ಯಾವುದೇ ರೀತಿಯ ವಿಘ್ನಗಳು ಎದುರಾಗದಿರಲಿ ಎಂದು ಮತ್ತು ಕಾಂಗ್ರೆಸ್ ಮತ್ತೊಮ್ಮೆ ಉಚ್ಛ್ರಾಯ ಸ್ಥಿತಿಗೆ ತಲುಪಲಿ ಎನ್ನುವ ಆಶಯದೊಂದಿಗೆ ಹೋಮ, ಹವನ ನಡೆಯಲಾಗುತ್ತಿದೆ. ಈಗಾಗಲೆ ಹೋಮ ಕುಂಡಗಳು …
Read More »ಪೌಷ್ಟಿಕ ಆಹಾರ ಕ್ರಮದಲ್ಲಿ ಬದಲಾವಣೆ ತರಲು ಸತತ ಪ್ರಯತ್ನ
ಬೆಂಗಳೂರಿನ ವಿಕಾಸಸೌಧದ ಕಛೇರಿಯಲ್ಲಿ, ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪೌಷ್ಟಿಕ ಆಹಾರದ ಕುರಿತು ಸುದೀರ್ಘವಾಗಿ ಚರ್ಚಿಸಿ, ಅಗತ್ಯ ಸಲಹೆ, ಸೂಚನೆಗಳನ್ನು ನೀಡಲಾಯಿತು. ರಾಯಚೂರು, ಯಾದಗಿರಿ, ಕಲಬುರ್ಗಿ , ಬೀದರ ಜಿಲ್ಲೆಯಲ್ಲಿ ಸತತವಾಗಿ ಮಕ್ಕಳು, ಗರ್ಭಿಣಿಯರು ಹಾಗೂ ಕಿಶೋರಿಯರು ಅಪೌಷ್ಟಿಕತೆಯಿಂದ ಬಳಲುತ್ತಿದ್ದು ಅಪೌಷ್ಟಿಕತೆ ನಿವಾರಿಸಲು ಚರ್ಚಿಸಲಾಯಿತು ಹಾಗೂ ರಾಜ್ಯದಲ್ಲಿ ಅಪೌಷ್ಟಿಕತೆ ಹೋಗಲಾಡಿಸುವ ನಿಟ್ಟಿನಲ್ಲಿ, ಸದ್ಯ ಅಂಗನವಾಡಿ ಕೆಂದ್ರಗಳಲ್ಲಿ ನೀಡುತ್ತಿರುವ ಆಹಾರ ಕ್ರಮದಲ್ಲಿ ಬದಲಾವಣೆ ತರಲಾಗುವುದು. ಈಗಾಗಲೇ ಪರಿಣಿತರೊಂದಿಗೆ ಚರ್ಚಿಸಿದ್ದು, …
Read More »ಬಡ ಬಾಲಕಿಯ ಕಷ್ಟಕ್ಕೆ ಸ್ಪಂದಿಸಿದ ಸುದೀಪ್: ಶಿಕ್ಷಣಕ್ಕೆ ನೆರವು
ನಟ ಕಿಚ್ಚ ಸುದೀಪ್ ತಮ್ಮ ನಟನೆಯ ಜೊತೆ-ಜೊತೆಗೆ ಸಾಮಾಜಿಕ ಕಾರ್ಯಗಳಿಂದಲೂ ಖ್ಯಾತರು. ಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಲೇ ಇರುತ್ತಾರೆ. ಇದೀಗ ಬಡ ಹೆಣ್ಣು ಮಗುವೊಂದಕ್ಕೆ ಓದಿಗೆ ಸಹಾಯ ಒದಗಿಸಿದ್ದಾರೆ ಕಿಚ್ಚ ಸುದೀಪ್. ಬೆಂಗೂರಿನ ನಾಗದೇವನಹಳ್ಳಿಯ ನಿವಾಸಿ ಆರನೇ ತರಗತಿ ಓದುತ್ತಿರುವ ಕನಿಶಾ ಗೆ ಶಾಲೆಯ ಫೀಸು ತುಂಬಲು ಕಷ್ಟವಾಗಿತ್ತು. ಅಪ್ಪನಿಲ್ಲದೆ ತಾಯಿಯ ಆರೈಕೆಯಿಂದ ಬೆಳೆಯುತ್ತಿರುವ ಕನಿಶಾ ಸಂದೀಪಿನ ಶಾಲೆಯಲ್ಲಿ ಕಲಿಯುತ್ತಿದ್ದರು.ಆದರೆ ಲಾಕ್ಡೌನ್ನಿಂದಾಗಿ ತಾಯಿಗೆ ಸೂಕ್ತ ಸಮಯದಲ್ಲಿ ಹಣ ದೊರಕದೆ ಶಾಲೆಯ ಫೀಸು …
Read More »ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 308 ಕೊರೊನಾ ಪ್ರಕರಣಗಳು ಪತ್ತೆ
ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 308 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 6,824ಕ್ಕೆ ಏರಿಕೆಯಾಗಿದೆ. ಕರುನಾಡಿಗೆ’ ಶನಿ’ವಾರ ಕಂಟಕವಾಗಿದೆ. ಇಪ್ಪತ್ತಾಲ್ಕು ಗಂಟೆಯಲ್ಲಿ 308 ಜನರಿಗೆ ಸೋಂಕು ತಗುಲಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣಗಳಿಂದ ರಾಜ್ಯದ ಜನರಲ್ಲಿ ಆತಂಕ ಮನೆ ಮಾಡಿದೆ. ಸೋಂಕಿತರ ಜಿಲ್ಲಾವಾರು ವಿವರ: ಉಡುಪಿಯ 14 ಕಲಬುರಗಿ – 67 ಯಾದಗಿರಿ -52 ಬೀದರ್ – 42 ಬೆಂಗಳೂರು ನಗರ- 31 ದಕ್ಷಿಣ …
Read More »