Breaking News

ಬೆಂಗಳೂರು

ಸರ್ಕಾರದ ತಡೆಯಿದ್ದರೂ ಈ ಶಾಲೆಯಲ್ಲಿ ಪುಟಾಣಿ ಮಕ್ಕಳಿಗೆ ನಡೆಯುತ್ತಿದೆ ಆನ್ ಲೈನ್ ಕ್ಲಾಸ್

ಬೆಂಗಳೂರು: ಎಲ್ ಕೆಜಿಯಿಂದ ಪ್ರಾಥಮಿಕ ಹಂತದವರೆಗೆ ಮಕ್ಕಳಿಗೆ ಆನ್ ಲೈನ್ ತರಗತಿಗಳನ್ನು ನಡೆಸುವಂತಿಲ್ಲ ಎಂದು ಸರ್ಕಾರ ಆದೇಶಿಸಿದ್ದರೂ, ವರ್ತೂರಿನ ವಿಬ್ ಗಯಾರ್ ಶಾಲೆಯಲ್ಲಿ ಪುಟಾಣಿ ಮಕ್ಕಳಿಗೆ ಆನ್ ಲೈನ್ ಕ್ಲಾಸ್ ಮುಂದುವರಿದಿದೆ. ಸರ್ಕಾರದ ಆದೇಶ ನಮ್ಮ ಕೈಸೇರಿಲ್ಲ ಎಂಬ ಸಬೂಬಿನೊಂದಿಗೆ ತರಗತಿಗಳು ಮುಂದುವರಿದಿದೆ. ಸಣ್ಣ ಮಕ್ಕಳಿಗೆ ಆನ್ ಲೈನ್ ತರಗತಿ ನಡೆಸುವ ಬಗ್ಗೆ ರಾಜ್ಯದಲ್ಲಿ ಬಹಳಷ್ಟು ದೂರುಗಳು ಕೇಳಿಬಂದಿದ್ದವು. ಹೀಗಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕಳೆದ ಬುಧವಾರ …

Read More »

ಚಾಲಕರು, ನಿರ್ವಾಹಕರು ಮಾಸ್ಕ್ ಧರಿಸಿದಿದ್ದರೆ 500 ರೂ. ದಂಡ ತೆರಬೇಕಾಗುತ್ತ

ಬೆಂಗಳೂರು: ಬಿಎಂಟಿಸಿ ನಿರ್ವಾಹಕರು, ಚಾಲಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಒಂದೊಮ್ಮೆ ಚಾಲಕರು, ನಿರ್ವಾಹಕರು ಮಾಸ್ಕ್ ಧರಿಸಿದಿದ್ದರೆ 500 ರೂ. ದಂಡ ತೆರಬೇಕಾಗುತ್ತದೆ.ಬಿಎಂಟಿಸಿ ಚಾಲಕರೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಎಂಡಿ ಶಿಖಾ ಈ ಸಿರ್ಧಾರ ತೆಗೆದುಕೊಂಡಿದ್ದಾರೆ. ಕರ್ತವ್ಯ ನಿರ್ವಹಣೆ ವೇಳೆ ಚಾಲನಾ ಸಿಬ್ಬಂದಿ ಕೊರೊನಾ ಸಂಬಂಧಿ ಮುನ್ನೆಚ್ಚರಿಕೆಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು. ಈ ಆದೇಶ ನಿರ್ಲಕ್ಷಿಸಿದರೆ ದಂಡದ ಜೊತೆಗೆ ಶಿಸ್ತು ಕ್ರಮ ಕೂಡ ಕೈಗೊಳ್ಳಲಾಗುವುದು ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ …

Read More »

ಏಳೆಂಟು ತಿಂಗಳಿನಿಂದ ಗ್ರಾ.ಪಂ ನೌಕರರಿಗೆ ಸಿಕ್ಕಿಲ್ಲ ಸಂಬಳ..!

ಬೆಂಗಳೂರು, ರಾಜ್ಯದ 6 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳ ಸಾವಿರಾರು ನೌಕರರಿಗೆ ಕಳೆದ 8 ತಿಂಗಳಿನಿಂದ ವೇತನ ಬಂದಿಲ್ಲ. ರಾಜ್ಯದಲ್ಲಿ 6,081 ಗ್ರಾಮ ಪಂಚಾಯತ್‍ಗಳಿದ್ದು ಅದರಲ್ಲಿ ಕನಿಷ್ಠವೆಂದರೂ 50 ಸಾವಿರ ಮಂದಿ ಬಿಲ್ ಕಲೆಕ್ಟರ್, ವಾಟರ್ ಮೆನ್, ಅಂಕಿ ಅಂಶ ಸಂಗ್ರಾಹಕರು ಮತ್ತು ಅಟೆಂಡರ್ ಆಗಿ ಕರ್ತವ್ಯದಲ್ಲಿದ್ದಾರೆ. ಇವರಲ್ಲಿ ಬಹುತೇಕ ಮಂದಿ ಲಾಕ್‍ಡೌನ್ ಸಮಯದಲ್ಲಿಯೂ ಕರ್ತವ್ಯ ನಿರ್ವಹಿಸುತ್ತಿದ್ದರು. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು, ಗ್ರಾಮಗಳಲ್ಲಿ ಜನರಲ್ಲಿ ಅರಿವು ಮೂಡಿಸುವುದು, ಆರೋಗ್ಯ ಕಿಟ್‍ಗಳನ್ನು …

Read More »

ಪತಿಯ ಕಿಡ್ನ್ಯಾಪ್​ಗೆ ಮೊದಲ ಪತ್ನಿಯದ್ದೇ ಸುಪಾರಿ!

ಬೆಂಗಳೂರು: 2ನೇ ಮದುವೆಯಾದ ಪತಿಯ ಅಪಹರಣಕ್ಕೆ ಮೊದಲ ಪತ್ನಿಯೇ ಸುಪಾರಿ ಕೊಟ್ಟ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಗುಂಟೆಯ ವಿಶ್ವೇಶ್ವರಯ್ಯ ಲೇಔಟ್ ನಿವಾಸಿ ಶಾಹೀದ್ ಶೇಖ್ ಅಪಹರಣಕ್ಕೆ ಒಳಗಾಗಿದ್ದ ಗುತ್ತಿಗೆದಾರ. ಹೆಸರಘಟ್ಟದ ಅಭಿಷೇಕ್ (26), ನಾಗಸಂದ್ರದ ಭರತ್ (25), ಜೆ.ಪಿ.ನಗರದ ಪ್ರಕಾಶ (22) ಹಾಗೂ ಬ್ಯಾಡರಹಳ್ಳಿಯ ಚೆಲುವಮೂರ್ತಿ (22) ಬಂಧಿತರು. ಸುಪಾರಿ ಕೊಟ್ಟ ಪ್ರಮುಖ ಆರೋಪಿ ಮೊದಲ ಪತ್ನಿ ರೋಮಾ ಶೇಖ್ ಸೇರಿ ನಾಲ್ವರು ತಲೆಮರೆಸಿಕೊಂಡಿದ್ದಾರೆ ಎಂದು ಉತ್ತರ …

Read More »

ಬೆಂಗಳೂರಿನ ತ್ರಿಕೋನ ಪ್ರೇಮಕತೆ ಕೊಲೆಯಲ್ಲಿ ಅಂತ್ಯ; ಕೈಕೊಟ್ಟ ಪ್ರೇಯಸಿ ಮಸಣ ಸೇರಿದಳು!

ಬೆಂಗಳೂರು. ಆಟೋ ಚಾಲಕನ ಮಗಳಾಗಿ ಹುಟ್ಟಿ ಆರ್ಕಿಟೆಕ್ಚರ್ ಎಂಜಿನಿಯರ್ ಆಗಿ ತನ್ನ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕಾದ ಯುವತಿ ಮಸಣ ಸೇರಿದ್ದಾಳೆ. ಹಳಿ ತಪ್ಪಿದ ಯುವತಿಯ ನಡೆ ದುರಂತ ಅಂತ್ಯ ಕಂಡಿದ್ದು ದುರದೃಷ್ಟಕರ ಸಂಗತಿ. 5 ವರ್ಷದ ಪ್ರೀತಿಗೆ ಕೈಕೊಟ್ಟು ಎಂದು ಮಾಜಿ ಪ್ರಿಯಕರನ ಸ್ನೇಹಿತನ ಜೊತೆ ಹೋದ ಯುವತಿ ಶವವಾಗಿದ್ದಾಳೆ.   ಈ ಪ್ರೀತಿ ಅನ್ನೋದೆ ಹೀಗೆ… ಪ್ರೀತಿ ಪಡೆಯೋಕೆ ಏನು ಬೇಕಾದರೂ ಮಾಡಿಸುತ್ತದೆ. ಅದೇ ರೀತಿ ಪ್ರೀತಿ ಕಳೆದುಕೊಂಡಾಗ …

Read More »

ಪರೀಕ್ಷೆ ನಡೆಸಿದಾಗ ಕಳ್ಳಾಟವಾಡುತ್ತಾ ಕೊರೊನಾ?

ಬೆಂಗಳೂರು: ಸಂಪರ್ಕಿತರನ್ನು ಕೂಡಲೇ ಪರೀಕ್ಷಿಸಿದರೆ ಪಕ್ಕಾ ರಿಸಲ್ಟ್ ಗೊತ್ತೇ ಆಗಲ್ಲವಂತೆ. ಸಂಪರ್ಕಿತರನ್ನು ಪರೀಕ್ಷೆ ನಡೆಸಿದರೆ ನೆಗೆಟಿವ್ ಬರುವ ಸಾಧ್ಯತೆಯೇ ಹೆಚ್ಚು ಎಂದು ಕೊರೊನಾ ಸೋಂಕು ಪರೀಕ್ಷೆ ಸಂಬಂಧ ಹೊಸ ಅಧ್ಯಯನ ವರದಿಯಲ್ಲಿ ಬೆಚ್ಚಿಬೀಳಿಸುವ ಅಂಶ ಬಯಲಾಗಿದೆ.   ತಕ್ಷಣ ಪರೀಕ್ಷೆ ಮಾಡಿದರೆ ನೆಗೆಟಿವ್ ಬರುವ ಸಾಧ್ಯತೆ ಇದೆ. ಹೀಗಾಗಿ ಇಂತಹ ಸಂದರ್ಭಗಳಲ್ಲಿ ಇನ್ನಷ್ಟು ಅನಾಹುತ ನಡೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಅನ್ನಲ್ಸ್ ಆಫ್ ಇಂಟರ್ನಲ್ ಮೆಡಿಸನ್ ಜನರಲ್‍ನಲ್ಲಿ ಸಂಶೋಧನಾ ವರದಿಯಲ್ಲಿ …

Read More »

ಇಂದು 204 ಮಂದಿಗೆ ಕೊರೊನಾ- ಡೆಡ್ಲಿ ವೈರಸ್‍ಗೆ ಮೂವರು ಬಲಿ….

ಬೆಂಗಳೂರು: ಇಂದು 204 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢವಾಗಿದ್ದು, ಸೋಂಕಿತರ ಸಂಖ್ಯೆ 6245ಕ್ಕೆ ಏರಿಕೆಯಾಗಿದೆ. ಕೊರೊನಾ ಮೂವರನ್ನು ಬಲಿ ಪಡೆದುಕೊಂಡಿದ್ದು, ಸಾವನ್ನಪ್ಪಿದವರ ಸಂಖ್ಯೆ 72ಕ್ಕೆ ಏರಿಕೆ ಆಗಿದೆ. 204ರಲ್ಲಿ ಅಂತರಾಜ್ಯ ಪ್ರಯಾಣ ಹಿನ್ನೆಲೆ ಹೊಂದಿದ 157 ಪ್ರಕರಣಗಳಿವೆ. ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಯಾದಗಿರಿ 66, ಉಡುಪಿ 22, ಬೆಂಗಳೂರು 17, ಕಲಬುರಗಿ 16, ರಾಯಚೂರು 15, ಬೀದರ್ 14, ಶಿವಮೊಗ್ಗ 10, ದಾವಣಗೆರೆ 9, ಕೋಲಾರ 6, …

Read More »

ರಾಜಾಜಿನಗರದ ಪ್ರಿಂಟಿಂಗ್ ಪ್ರೆಸ್‍ನ ಮಹಿಳಾ ಉದ್ಯೋಗಿಗೆ ಕೊರೊನಾ…..

ಬೆಂಗಳೂರು: ರಾಜ್ಯದಲ್ಲಿ ಡೆಡ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇತ್ತ ರಾಜಧಾನಿ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಹರಡಿ ಆತಂಕವನ್ನು ಹೆಚ್ಚಿಸಿದೆ. ರಾಜಾಜಿನಗರದ ಪ್ರಿಂಟಿಂಗ್ ಪ್ರೆಸ್‍ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಗೆ ಇಂದು ಕೊರೊನಾ ತಗುಲಿರುವುದು ದೃಢಪಟ್ಟಿದೆ. ಅದರಲ್ಲೂ ಮಹಿಳೆ ಪ್ರಯಾಣದ ಹಿನ್ನೆಲೆ ಬೆಂಗಳೂರಿನ ಜನರನ್ನು ಬೆಚ್ಚಿಬೀಳುವಂತೆ ಮಾಡಿದೆ. ಸೋಂಕಿತ ಮಹಿಳೆಯು ಶಿವಾಜಿನಗರದ ನಿವಾಸಿಯಾಗಿದ್ದು ಕೊರೊನಾ ಗುಣಲಕ್ಷಣಗಳು ಕಂಡುಬಂದ ಹಿನ್ನೆಲೆ ತಪಾಸಣೆ ಮಾಡಿಸಿಕೊಂಡಿದ್ದರು. ಸದ್ಯ ರಿಪೋರ್ಟ್ ಬಂದಿದ್ದು, ಸೋಂಕು ತಗುಲಿರುವುದು …

Read More »

ಮಾಧುಸ್ವಾಮಿ ಮತ್ತೆ ಎಡವಟ್ಟು – 6, 7 ತರಗತಿಗೆ ಆನ್‌ಲೈನ್‌ ಶಿಕ್ಷಣ ಇದೆ

ಬೆಂಗಳೂರು: ಸುದ್ದಿಗೋಷ್ಠಿ ವೇಳೆ ಮಾಧುಸ್ವಾಮಿ ಮತ್ತೆ ಎಡವಟ್ಟು ಮಾಡಿಕೊಂಡಿದ್ದು, ಈಗ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟನೆ ನೀಡಿ 6 ಮತ್ತು 7ನೇ ತರಗತಿಗೆ ಆನ್‌ಲೈನ್‌ ಶಿಕ್ಷಣ ರದ್ದು ಸಂಬಧ ಸರ್ಕಾರ ನಿರ್ಧಾರ ಪ್ರಕಟಿಸಿಲ್ಲ ಎಂದು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿರುವ ಸುರೇಶ್‌ ಕುಮಾರ್‌, ಕರ್ನಾಟಕ ಸರ್ಕಾರ ಎಲ್‌ಕೆಜಿ, ಯುಕೆಜಿ, 1 ರಿಂದ 5ನೇ ತರಗತಿಯವರೆಗಿನ ಆನ್‌ಲೈನ್‌ ಶಿಕ್ಷಣವನ್ನು ರದ್ಧು ಮಾಡಿದೆ. 6 ಮತ್ತು 7ನೇ ತರಗತಿಯವರೆಗಿನ ಆನ್‌ಲೈನ್‌ …

Read More »

1 ರಿಂದ 7ನೇ ತರಗತಿಯವರೆಗೂ ಆನ್​​ಲೈನ್​​ ಶಿಕ್ಷಣ ಇರುವುದಿಲ್ಲ:ಜೆ.ಸಿ ಮಾಧುಸ್ವಾಮಿ……..

ಬೆಂಗಳೂರು: ರಾಜ್ಯದಲ್ಲಿ 1 ರಿಂದ 7ನೇ ತರಗತಿಯವರೆಗೂ ಆನ್​​ಲೈನ್​​ ಶಿಕ್ಷಣ ಇರುವುದಿಲ್ಲ. 8 ಹಾಗೂ 9ನೇ ತರಗತಿಗಳಿ ಆನ್ ಲೈನ್ ಶಿಕ್ಷಣದ ಬಗ್ಗೆ ಇನ್ನೂ ನಿರ್ಧರಿಸಬೇಕಿದೆ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತಾಡಿದ ಸಚಿವ ಮಾಧುಸ್ವಾಮಿ ಮಕ್ಕಳಿಗೆ ಆನ್​​ಲೈನ್​​ ಶಿಕ್ಷಣ ನೀಡುವ ಸಂಬಂಧ ಪ್ರತಿಕ್ರಿಯಿಸಿದರು. 1-7ನೇ ತರಗತಿಯವರೆಗೂ ಮಕ್ಕಳಿಗೆ ಆನ್​ಲೈನ್​​ ಎಜುಕೇಷನ್​ ನೀಡದಿರಲು ಸಂಪಟುದಲ್ಲಿ ತೀರ್ಮಾನ ಮಾಡಲಾಗಿದೆ. ಹೀಗಾಗಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಆನ್​ಲೈನ್​ ಶಿಕ್ಷಣ …

Read More »