Breaking News

ಬೆಂಗಳೂರು

“ದೇವರಾಣೆಗೂ ಜಿಲ್ಲೆಯ ಅಭಿವೃದ್ಧಿಯೇ ನನ್ನ ಮೂಲಮಂತ್ರ”

ಹಾಸನ, ಜೂ.8- ದೇವರಾಣೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಹಾಗೂ ಯಾವುದೇ ರಾಜಕೀಯ ಮಾಡುವ ಉದ್ದೇಶವಿಲ್ಲ ಎಂದು ನೂತನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಹಾರ ನಾಗರಿಕ ಮತ್ತು ವ್ಯವಹಾರಗಳ ಖಾತೆ ಸಚಿವ ಕೆ.ಗೋಪಾಲಯ್ಯ ತಿಳಿಸಿದರು. ಜಿಲ್ಲೆಯ ಚನ್ನರಾಯಪಟ್ಟಣದ ಹಿರೀಸಾವೆಯಲ್ಲಿ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪ್ರಾಭಲ್ಯವಿರುವ ಜಿಲ್ಲಾಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹಾಸನ ಜಿಲ್ಲಾಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. …

Read More »

ಅನಂತಕುಮಾರ್ ಕುಟುಂಬ ಕಡೆಗಣನೆ, ಬಿಜೆಪಿಯಲ್ಲಿ ಶುರುವಾಯ್ತು ಅಸಮಾಧಾನ

ಬೆಂಗಳೂರು,ಜೂ.8-ರಾಜ್ಯದಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಕಟ್ಟಿ ಪಕ್ಷವನ್ನು ಬೆಳೆಸಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದಿ.ಅನಂತಕುಮಾರ್ ಅವರ ಕುಟುಂಬವನ್ನು ಕಡೆಗಣಿಸುತ್ತಿರುವುದಕ್ಕೆ ಪಕ್ಷದ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಹೊರತುಪಡಿಸಿದರೆ ಕರ್ನಾಟಕದಲ್ಲಿ ಬಿಜೆಪಿಯನ್ನು ನಗರಪ್ರದೇಶದಿಂದ ಹಳ್ಳಿಹಳ್ಳಿಗೂ ಕೊಂಡೊಯ್ದ ಕೀರ್ತಿ ಅನಂತ್‍ಕುಮಾರ್ ಅವರಿಗೆ ಸಲ್ಲುತ್ತದೆ. ಕಳೆದ ವರ್ಷ ಕ್ಯಾನ್ಸರ್ ಕಾಣಿಸಿಕೊಂಡು ಅನಂತ್‍ಕುಮಾರ್ ನಿಧನರಾದ ಮೇಲೆ ಅವರ ಕುಟುಂಬವನ್ನು ಸಂಪೂರ್ಣವಾಗಿ ಬಿಜೆಪಿ ನಾಯಕರು ನಿರ್ಲಕ್ಷ್ಯ ಮಾಡುತ್ತಾ …

Read More »

ಬ್ರೇಕ್ ಫೇಲ್- ಡಿಪೋದಿಂದ ಹೊರ ನುಗ್ಗಿದ ಬಸ್………..

ಬೆಂಗಳೂರು: ಬ್ರೀಕ್ ಫೇಲ್‍ನಿಂದಾಗಿ ಬಸ್‍ವೊಂದು ಡಿಪೋದಿಂದ ಹೊರ ನುಗ್ಗಿದ ಘಟನೆ ಪೂರ್ಣಪ್ರಜ್ಞ ನಗರದಲ್ಲಿ ನಡೆದಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೂರ್ಣಪ್ರಜ್ಞ ನಗರದ ಡಿಪೋ 33ರಲ್ಲಿ ಇಂದು ಬೆಳಗ್ಗೆ 10:45 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಸಿಬ್ಬಂದಿ ನಿಲ್ಲಿಸಿದ್ದ 2 ಬೈಕ್, ಒಂದು ಸೈಕಲ್‍ಗೆ ಜಖಂಗೊಡಿವೆ. ಬಸ್ ಏನಾದ್ರು ಇನ್ನು ಸ್ವಲ್ಪ ಮುಂದೆ ಬಂದಿದ್ದರೆ ದೊಡ್ಡ ಹಳ್ಳಕ್ಕೆ ಬೀಳುತ್ತಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಪೋ 33ರ ಮ್ಯಾನೇಜರ್, ಅಪಘಾತ …

Read More »

ಕಂದನಿಗಾಗಿ ಕಾಯುತ್ತಿದ್ದ ಚಿರು, ಪತ್ನಿಗೆ ಗೊಂಬೆ ಗಿಫ್ಟ್

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಅವರು ಅಪ್ಪನಾಗುತ್ತಿರುವ ಸಂಭ್ರಮದಲ್ಲಿದ್ದರು. ಆದರೆ ಮುದ್ದು ಕಂದ ಬರುವ ಮೊದಲೇ ಚಿರು ಇಹಲೋಕ ತ್ಯಜಿಸಿದ್ದಾರೆ. ಚಿರಂಜೀವಿ ಸರ್ಜಾ ತಮ್ಮ ಮುದ್ದು ಕಂದನ ಬರುವಿಕೆಗಾಗಿ ಕಾತುರದಿಂದ ಕಾಯುತ್ತಿದ್ದರು. ಈ ಹಿನ್ನೆಲೆಯಲ್ಲಿ ಮುದ್ದು ಮಡದಿ ಮೇಘನಾಗೆ ಒಂದು ಗೊಂಬೆಯನ್ನು ಕೂಡ ಗಿಫ್ಟಾಗಿ ನೀಡಿದ್ದರು. ಈಗ ಮೇಘನಾ ಚಿರು ಇಲ್ಲದ ಹೊತ್ತಲ್ಲಿ ಆ ಮುದ್ದಾದ ಬೊಂಬೆಯನ್ನು ನೋಡುತ್ತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಅಲ್ಲದೇ ಜೋಕಾಲಿ ಕಟ್ಟಿ ಬೊಂಬೆಗೆ …

Read More »

ರಾಜ್ಯಸಭೆ ಚುನಾವಣೆ : ಖರ್ಗೆಗೆ ಬಿ ಫಾರಂ ನೀಡಿದ ಡಿಕೆಶಿ

ಬೆಂಗಳೂರು,ಜೂ.8-ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಬಿ ಫಾರಂ ನೀಡಿದರು. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್, ಕೆಪಿಸಿಸಿ ನಿರ್ಗಮಿತ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಸುಮಾರು 50 ಮಂದಿ ಖರ್ಗೆ ಅವರ ಬಿ ಫಾರಂಗೆ ಸಹಿ ಹಾಕಿದರು. ಐದು ನಾಮಪತ್ರಗಳನ್ನು ವಿಧಾನಸಭೆ ಮಾಜಿ ಅಧ್ಯಕ್ಷ ರಮೇಶ್‍ಕುಮಾರ್ ಪರಿಶೀಲನೆ ನಡೆಸಿ …

Read More »

ಸುಂದರ್ ರಾಜ್‍ಗೆ ಸಾಂತ್ವನ ಹೇಳಿದ ಟಿ.ಎನ್.ಸೀತಾರಾಮ್ – ಮೇಘನಾಗೆ ನೀನು ಮಾತ್ರ ಧೈರ್ಯ ನೀಡಬಲ್ಲೆ ಸುಂದರ್

ಬೆಂಗಳೂರು: ಎಲ್ಲರ ಪ್ರೀತಿಯ ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ. ಅಳಿಯ ಅಗಲಿಕೆ, ಪ್ರೀತಿಯ ಮಗಳ ದುಃಖವನ್ನು ಕಂಡು ಹಿರಿಯ ನಟ ಸುಂದರ್ ರಾಜ್ ಕಣ್ಣೀರಾಗಿದ್ದಾರೆ. ಅವರಿಗೆ ನಿರ್ದೇಶಕ ಟಿ.ಎನ್.ಸೀತಾರಾಮ್ ಅವರು ಸಾಂತ್ವನ ಹೇಳಿದ್ದಾರೆ. ತಮ್ಮ ಫೇಸ್‍ಬುಕ್‍ನಲ್ಲಿ ಚಿರಂಜೀವಿ ಸರ್ಜಾ ಫೋಟೋವನ್ನು ಪೋಸ್ಟ್ ಮಾಡಿರುವ ಟಿ.ಎನ್.ಸೀತಾರಾಮ್, ‘ಪ್ರೀತಿಯ ಸುಂದರ್ ರಾಜ’ ಎಂದು ಮಾತುಗಳನ್ನು ಆರಂಭಿಸಿದ್ದಾರೆ. “ಈ ಕ್ಷಣದಲ್ಲಿ ಎಲ್ಲ ಬಗೆಯ ಸಾಂತ್ವನದ ಮಾತುಗಳೂ ಕೂಡ …

Read More »

ಖರ್ಗೆಯವರನ್ನು ಅಭ್ಯರ್ಥಿಯಾಗಿಸಿದ್ದೇವೆ, ಕಾಂಗ್ರೆಸ್​ನಿಂದ ಎರಡನೇ ಅಭ್ಯರ್ಥಿ ಹಾಕಲ್ಲ; ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್​ನಿಂದ ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದು, ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಎಲ್ಲಾ ಶಾಸಕರು, ಎಂಎಲ್​ಸಿಗಳು ಸಭೆಗೆ ಬಂದಿದ್ದರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆ ಬಳಿಕ ಅಧ್ಯಕ್ಷ ಡಿ.ಕೆ ಶಿವಕುಮಾರ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ‘ಬಿ’ ಫಾರಂ ನೀಡಿದರು. ಆನಂತರ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಖರ್ಗೆಯವರನ್ನು ನಾವು ಅಭ್ಯರ್ಥಿಯಾಗಿಸಿದ್ದೇವೆ. ಕಾಂಗ್ರೆಸ್​ನಿಂದ ಎರಡನೇ ಅಭ್ಯರ್ಥಿ ಹಾಕಲ್ಲ …

Read More »

ಕೊರೋನಾ ವಾರಿಯರ್ಸ್ ಸನ್ಮಾನ ಸಮಾರಂಭಗಳು ನಡೆಯುತ್ತಿವೆ. ಈ ಸಮಾರಂಭಕ್ಕೆ ನೇಕಾರರ ಬಳಿ ಸೀರೆಗಳನ್ನು:

ಬೆಳಗಾವಿ :ಕೊರೋನಾ ವೈರಸ್ ಮಾಹಾಮಾರಿಯಿಂದ ಇಡೀ ದೇಶವನ್ನು ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಲಾಕ್ ಡೌನ್ ನಿಂದ ಬಹುತೇಕ ಎಲ್ಲಾ ಉದ್ಯಮಗಳ ಮೇಲೆ ಎಫೆಕ್ಟ್ ತಟ್ಟಿದೆ. ಅತಿ ಹೆಚ್ಚು ಬೆಳಗಾವಿಯ ನೇಕಾರರಿಗೆ ಇದರಿಂದ ತೊಂದರೆಯಾಗಿದ್ದು, ಇನ್ನಿಲ್ಲದ ಸಂಕಷ್ಟ ಎದುರಾಗಿದೆ. ಕಷ್ಟದಲ್ಲಿ ಇರುವ ನೇಕಾರರಿಗೆ ನೆರವಾಗಲು ಎಲ್ಲಾ ಶಾಸಕರಿಗೆ ಬೆಳಗಾವಿ ದಕ್ಷಿಣ ಕ್ಷೇತ್ರ ಶಾಸಕ ಅಭಯ ಪಾಟೀಲ್ ಪತ್ರ ಬರೆದಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 50 ಸಾವಿರಕ್ಕೂ ಹೆಚ್ಚು ಕುಟುಂಬಗಳು ನೇಕಾರಿಕೆ ನಂಬಿಕೊಂಡು …

Read More »

ಕೋವಿಡ್​​-19 ವಿರುದ್ದ ಹೋರಾಟ: ಸಿಎಂ ಪರಿಹಾರ ನಿಧಿಗೆ ಹರಿದು ಬಂದ ಒಟ್ಟು ಹಣವೆಷ್ಟು ಗೊತ್ತೇ?

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ವೈರಸ್​ ಆರ್ಭಟ ಮುಂದುವರಿದಿದೆ. ಇದರ ವಿರುದ್ಧ ಹೋರಾಡಲು ಇಡೀ ರಾಜ್ಯ ಹೆಣಗುತ್ತಿದೆ. ವೈದ್ಯರು, ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಹಲವರು ಹಗಲು ರಾತ್ರಿಯೆನ್ನದೇ ಕೊರೋನಾ ವೈರಸ್​​ ತಡೆಗೆ ಹೋರಾಡುತ್ತಿದ್ದಾರೆ. ಹೀಗೆಯೇ ಕೋವಿಡ್​​​-19 ನಿಯಂತ್ರಣಕ್ಕೆ ತರಲು ಉದ್ಯಮಿಗಳು, ಸಿನಿಮಾ ನಟರು ತಮ್ಮ ಕೈಲಾದ ಆರ್ಥಿಕ ನೆರವು ನೀಡುತ್ತಿದ್ದಾರೆ. ಹೀಗೆ ಇದುವರೆಗೂ ರಾಜ್ಯದ ಸಿಎಂ ಪರಿಹಾರ ನಿಧಿಗೆ 267 ಕೋಟಿ ರೂ. ಹರಿದು ಬಂದಿದೆ. ಸಿಎಂ ಪರಿಹಾರ …

Read More »

ಮನುಷ್ಯನ ಹುಟ್ಟು ಆಕಸ್ಮಿಕವಾದದ್ದು, ಸಾವು ಅನಿವಾರ್ಯ.: ಡಿಕೆ ಶಿವಕುಮಾರ್ ಕಂಬನಿ

ಬೆಂಗಳೂರು: ಮನುಷ್ಯನ ಹುಟ್ಟು ಆಕಸ್ಮಿಕವಾದದ್ದು, ಸಾವು ಅನಿವಾರ್ಯ. ಈ ಮರಣ ಎಂಬುದು ಯಾರ ಕೈಯಲ್ಲೂ ಇಲ್ಲ. ಯಮ ನಮಗೆ ಯಾವ ಕಾರಣಕ್ಕೂ ಕರುಣೆ ತೋರಿಸಲ್ಲ ಎಂಬುದಕ್ಕೆ ಇದೇ ಸಾಕ್ಷಿ ಎಂದು ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅಕಾಲಿಕ ಮರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಂಬನಿ ಮಿಡಿದಿದ್ದಾರೆ. ಭಾನುವಾರ ರಾತ್ರಿಯೇ ಚಿರು ಅಂತಿಮ ದರ್ಶನ ಪಡೆದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆರೋಗ್ಯವಾಗಿರುವಂತಹ ಒಬ್ಬ ಯುವಕ ಇಂದು ನಮ್ಮೊಂದಿಗಿಲ್ಲ …

Read More »