Breaking News

ಬೆಂಗಳೂರು

ಜೂ.8ರಿಂದ ಬಿಬಿಎಂಪಿ ವ್ಯಾಪ್ತಿಯ ಮಳಿಗೆಗಳು ಓಪನ್………….

ಬೆಂಗಳೂರು, ಜೂ.2- ನಗರದಲ್ಲಿ ಮಾರುಕಟ್ಟೆಗಳನ್ನು ತೆರೆಯಲು ಬಿಬಿಎಂಪಿಯು ಜೂ.8ರಿಂದ ಅನುಮತಿ ನೀಡಿದೆ. ಆದರೆ ಯಾವುದೇ ಕಾರಣಕ್ಕೂ ಬೀದಿ ಬದಿ ವ್ಯಾಪಾರಕ್ಕೆ ಅನುಮತಿ ನೀಡುವುದಿಲ್ಲ ಎಂದು ಮೇಯರ್ ಗೌತಮ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾರುಕಟ್ಟೆ ಪ್ರಾರಂಭಿಸುವ ಕುರಿತು ಇಂದು ಮಾರುಕಟ್ಟೆ ಅಸೋಸಿಯೇಷನ್ ಪದಾಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಮಾತನಾಡಿದ ಮೇಯರ್, ಈ ವಿಷಯ ಸ್ಪಷ್ಟಪಡಿಸಿದರು. ಕೆ.ಆರ್.ಮಾರುಕಟ್ಟೆಯಲ್ಲಿರುವ 2,000ಕ್ಕೂ ಹೆಚ್ಚು ಮಳಿಗೆಗಳು, ಫ್ರೇಜರ್ ಟೌನ್‍ನಲ್ಲಿರುವ 400 ಮಳಿಗೆಗಳನ್ನು ತೆರೆಯಲು ಅನುಮತಿ …

Read More »

ಎಣ್ಣೆಗಾಗಿ ಗೆಳೆಯನ ಹತ್ಯೆಗೆ ಯತ್ನಿಸಿದ್ದ ರೌಡಿ ಮೇಲೆ ಬೆಂಗಳೂರು ಪೊಲೀಸರಿಂದ ಫೈರಿಂಗ್

ಬೆಂಗಳೂರು: ಎಣ್ಣೆಗಾಗಿ ಗೆಳೆಯನ ಹತ್ಯೆಗೆ ಯತ್ನಿಸಿದ್ದ ರೌಡಿ ಮೇಲೆ ಬೆಂಗಳೂರು ಪೊಲೀಸರಿಂದ ಫೈರಿಂಗ್ ನಡೆಸಿದ್ದಾರೆ. ಮುನಿಕೃಷ್ಣ ಗುಂಡೇಟು ತಿಂದ ಆರೋಪಿ. ಅಮೃತಹಳ್ಳಿ ಇನ್ಸ್‌ಪೆಕ್ಟರ್ ಅರುಣ್ ಕುಮಾರ್ ಅವರು ಫೈರಿಂಗ್ ನಡೆಸಿ ಮುನಿಕೃಷ್ಣನನ್ನು ಬಂಧಿಸಿದ್ದಾರೆ. ಕೊರೊನಾ ಲಾಕ್‍ಡೌನ್ ತೆರುವು ನಂತರ ಎಣ್ಣೆ ಅಂಗಡಿಗಳು ಓಪನ್ ಆಗಿದ್ದವು. ಈ ವೇಳೆ ಮದ್ಯದ ಕೊಡಲಿಲ್ಲ ಅಂತ ಮುನಿಕೃಷ್ಣ ಗೆಳೆಯನ ಜೊತೆ ಗಲಾಟೆ ಮಾಡಿಕೊಂಡಿದ್ದ. ಬಳಿಕ ಜಾಕು ಇರಿದು ಪರಾರಿಯಾಗಿದ್ದ. ಈ ಸಂಬಂಧ ಅಮೃತಹಳ್ಳಿ ಠಾಣೆಯಲ್ಲಿ …

Read More »

ಲಾಕ್‍ಡೌನ್ ಸಡಿಲಿಕೆ ಬಳಿಕ ಬೆಂಗಳೂರಿನ ಕಂಟೈನ್‍ಮೆಂಟ್ ಝೋನ್‍ಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ

ಬೆಂಗಳೂರು: ಲಾಕ್‍ಡೌನ್ ಸಡಿಲಿಕೆ ನಿಜಕ್ಕೂ ಬೆಂಗಳೂರಿಗೆ ಮಾರಕವಾಗ್ತಿದೆಯಾ ಅನ್ನೋ ಅನುಮಾನ ಮೂಡಿದೆ. ಲಾಕ್‍ಡೌನ್ ಸಡಿಲಿಕೆ ಬಳಿಕ ಬೆಂಗಳೂರಿನ ಕಂಟೈನ್‍ಮೆಂಟ್ ಝೋನ್‍ಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲಿದೆ. ಕಳೆದ ವಾರ 20-22 ರಷ್ಟಿದ್ದ ಸಂಖ್ಯೆ 39ಕ್ಕೆ ಏರಿಕೆ ಕಂಡಿದೆ. ಮಂಗಳವಾರ ಬಿಬಿಎಂಪಿ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ 39 ಕಂಟೈನ್‍ಮೆಂಟ್ ಝೋನ್ ಗಳನ್ನು ಗುರುತಿಸಿದ್ದಾರೆ. ಗ್ರೀನ್ ಝೋನ್ ಏರಿಯಾಗಳಾದ ನಾಗರಬಾವಿಯ ಸೆಕೆಂಡ್ ಸ್ಟೇಜ್, ನಗರ್ ದ ಪೇಟೆ, ದಾಸಸರಹಳ್ಳಿಯ ಚಿಕ್ಕಲಸಂದ್ರ, …

Read More »

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಹೆಬ್ಬಾವಿನ ಮರಿಯೊಂದು ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಮಾಡಿದೆ.

ಬೆಂಗಳೂರು: ಲಾಕ್‍ಡೌನ್‍ನಿಂದಾಗಿ ಕಳೆದ ಎರಡು ತಿಂಗಳಿನಿಂದ ಸಂಚಾರ ಬಂದ್ ಆಗಿತ್ತು. ಈಗ ಮತ್ತೆ ಬಸ್ ಸಂಚಾರ ಶುರು ಆಗಿದೆ. ಆದರೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಹೆಬ್ಬಾವಿನ ಮರಿಯೊಂದು ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಮಾಡಿದೆ. ಮಂಗಳೂರಿನಿಂದ ಕೆಎಸ್‌ಆರ್‌ಟಿಸಿ ಬಸ್ಸೊಂದು ಮಂಗಳವಾರ ರಾತ್ರಿ ಸುಮಾರು 10:30ರ ಸುಮಾರಿಗೆ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಪ್ರಯಾಣಿಕರ ಸಮೇತ ಬಂದಿತ್ತು. ಪ್ರಯಾಣಿಕರನ್ನ ಕೆಳಗಿಳಿಸಿ ಬಸ್ಸನ್ನು ಸ್ಯಾನಿಟೈಸರ್ ಮಾಡುವ ವೇಳೆ ಬಸ್ಸಿನ ಮೀಟರ್ ಬೋರ್ಡ್ ಬಳಿ ಹೆಬ್ಬಾವಿನ ಮರಿ ಕಾಣಿಸಿಕೊಂಡಿದೆ. …

Read More »

ಜುಲೈ 1ರಿಂದ ಹಂತ ಹಂತವಾಗಿ ಶಾಲೆಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಬೆಂಗಳೂರು: ಕೊರೊನಾ ಸ್ಫೋಟದ ಮಧ್ಯೆ, ರಾಜ್ಯದಲ್ಲಿ ಜುಲೈ 1ರಿಂದ ಹಂತ ಹಂತವಾಗಿ ಶಾಲೆಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಜೂನ್ 8ರಿಂದಲೇ ದಾಖಲಾತಿ ಪ್ರಕ್ರಿಯೆಗಳು ಶುರುವಾಗಲಿವೆ. ಮೊದಲು ರಾಜ್ಯದಲ್ಲಿ ಶಾಲೆ ಪ್ರಾರಂಭ ಮಾಡುವ ಸಂಬಂಧ ಜೂನ್ 10ರಿಂದ ಮೂರು ದಿನಗಳ ಕಾಲ ಎಲ್ಲ ಶಾಲೆಗಳಲ್ಲಿ ಪೋಷಕರ, ಎಸ್‍ಡಿಎಂಸಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಶಾಲೆಗಳ ಪ್ರಾರಂಭಕ್ಕೆ ಚಾಲನೆ ಕೊಟ್ಟಿರುವ ಸರ್ಕಾರ ಮೊದಲ ಹಂತವಾಗಿ ಶಾಲೆಗಳ ಕಚೇರಿ …

Read More »

ನಾನು ಯಾರ ಋಣದಲ್ಲಿಯೂ ಸಿಎಂ ಆಗಿರಲಿಲ್ಲ. ಅವರೇ ನನ್ನ ಮನೆ ಬಾಗಿಲಿಗೆ ಬಂದು ಸಿಎಂ ಆಗಿ ಎಂದು ಹೇಳಿಕೊಂಡಿದ್ರು

ರಾಮನಗರ: ನಾನು ಯಾರ ಋಣದಲ್ಲಿಯೂ ಸಿಎಂ ಆಗಿರಲಿಲ್ಲ. ಅವರೇ ನನ್ನ ಮನೆ ಬಾಗಿಲಿಗೆ ಬಂದು ಸಿಎಂ ಆಗಿ ಎಂದು ಹೇಳಿಕೊಂಡಿದ್ರು ಅಂತಾ ಮಾಜಿ ಸಿಎಂ ಹೆಚ್ . ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾರಸ್ವಾಮಿ ಅವರನ್ನು ಸಿಎಂ ಮಾಡಿ ಕೆಲವರು ಬಾರಿ ಬೆಂಬಲ ಕೊಟ್ಟಿದ್ರು. ಯಾರಿಂದ ಅಧಿಕಾರ ಕಳೆದುಕೊಂಡೆ ಅಂತಾ ನನಗೆ ಗೊತ್ತು. ಕೆಲವರು ಕುಮಾರಸ್ವಾಮಿ ಅವರನ್ನು ಉಳಿಸಿದ್ದೆ ನಾವು ಅಂತಾ ಪ್ರಚಾರ ಪಡೆದುಕೊಂಡಿದ್ದಾರೆ …

Read More »

ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್…………………

ಬೆಂಗಳೂರು: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಲಾಕ್‍ಡೌನ್ ವೇಳೆ ಮದ್ಯ ಮಾರಾಟದ ಸಮಯವಾಕಾಶವನ್ನು 2 ಗಂಟೆ ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ಕೊರೊನಾ ಲಾಕ್‍ಡೌನ್‍ನಿಂದ ಮದ್ಯದಂಗಡಿಗಳನ್ನು ಬಂದ್ ಮಾಡಲಾಗಿತ್ತು. ಆ ನಂತರ ಮೇ 4ರಂದು ಷರತ್ತು ವಿಧಿಸಿ ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಒಪನ್ ಮಾಡಲಾಗಿತ್ತು. ಆಗ ಬೆಳಗ್ಗೆ 9ರಿಂದ ಸಂಜೆ 7ರವರೆಗೆ ಓಪನ್ ಮಾಡುವಂತೆ ಸೂಚಿಸಲಾಗಿತ್ತು. ಈಗ ಈ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಈ ವಿಚಾರವಾಗಿ ರಾಜ್ಯ …

Read More »

ಔಷಧಿ ಪೂರೈಕೆ ಬಿಲ್ ಬಿಡುಗಡೆಗೂ ಕಮಿಷನ್..!

ಬೆಂಗಳೂರು, ಜೂ.2- ಲಾಕ್‍ಡೌನ್‍ನಿಂದ ಔಷಧ ಪೂರೈಕೆ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿವೆ. ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮುನ್ನ ಕರ್ನಾಟಕ ಸ್ಟೇಟ್ ಲಾಜಿಸ್ಟಿಕ್ ಅಂಡ್ ವೇರ್ ಹೌಸಿಂಗ್ ಸೊಸೈಟಿಗೆ ಹತ್ತಾರು ಕೋಟಿ ಮಲ್ಯದ ಔಷಧ ಪೂರೈಸಲಾಗಿದ್ದರೂ ಬಿಲ್ ಕ್ಲಿಯರ್ ಆಗುತ್ತಿಲ್ಲ. ಇದೀಗ ಬರೀ ಕೋವಿಡ್‍ಗೆ ಸಂಬಂಧಪಟ್ಟ ಔಷಧಿಗಳಿಗೆ ಮಾತ್ರ ಪೇಮೆಂಟ್ ಆಗುತ್ತಿದ್ದು, ಸೋಂಕಿನ ನೆಪವೊಡ್ಡಿ ಬಾಕಿ ಬಿಲ್‍ಗಳನ್ನು ಚುಕ್ತಾ ಮಾಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಔಷಧ ಪೂರೈಸಿದ್ದ ಸರಬರಾಜುದಾರರಿಗೆ …

Read More »

ಜಾರಕಿಹೊಳಿ, ಗೋಪಾಲಯ್ಯ, ಕುಮಟಳ್ಳಿಗೆ ಸರ್ಕಾರದಿಂದ ಸಿಹಿಸುದ್ದಿ………..

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಗೋಪಾಲಯ್ಯ ಮತ್ತು ಶಾಸಕ ಮಹೇಶ್ ಕುಮಟಳ್ಳಿಯಯವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿಗೆ ಬೆಳಗಾವಿ, ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ಅವರಿಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವನ್ನು ನೀಡಲಾಗಿದೆ. ಮಹೇಶ್ ಕುಮಟಳ್ಳಿಗೆ ಕರ್ನಾಟಕ ಕೊಳಗೆರೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.   https://youtu.be/OYEMtBeW6b0 ಶಾಸಕ …

Read More »

ನಮಗೆ ಚಪ್ಪಾಳೆ ಬೇಡ ಸೌಲಭ್ಯ ನೀಡಿ ಎಂದು ಕೊರೊನಾ ವಾರಿಯರ್ಸ್‍………………

ಬೆಂಗಳೂರು: ನಮಗೆ ಚಪ್ಪಾಳೆ ಬೇಡ ಸೌಲಭ್ಯ ನೀಡಿ ಎಂದು ಕೊರೊನಾ ವಾರಿಯರ್ಸ್‍ಗಳು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ಸಿದ್ಧವಾಗಿದ್ದಾರೆ. ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಜೂನ್ ನಾಲ್ಕರಂದು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ಕರೆ ನೀಡಲಾಗಿದೆ. ಈ ಮೂಲಕ ಕೊರೊನಾ ಸಮಯದಲ್ಲೇ ಕರ್ನಾಟಕಕ್ಕೆ ಮಹಾ ಶಾಕ್ ಕಾದಿದೆ. ಕೊರೊನಾ ಸಮಯದಲ್ಲಿ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ …

Read More »