Breaking News

ಬೆಂಗಳೂರು

ಷರತ್ತು ವಿಧಿಸಿ ಜೂನ್ 1 ರಿಂದ ಮಾಲ್, ಹೋಟೆಲ್‍ಗಳಿಗೆ ಅನುಮತಿ ಸಾಧ್ಯತೆ

ಬೆಂಗಳೂರು: ಲಾಕ್‍ಡೌನ್‍ನಿಂದಾಗಿ ಮುಚ್ಚಲ್ಪಟ್ಟಿದ್ದ ಮಾಲ್, ಹೋಟೆಲ್‍ಗಳು ಜೂನ್ ಒಂದರಿಂದ ತೆರೆಯುವ ಸಾಧ್ಯತೆ ಹೆಚ್ಚಾಗಿದೆ. ಇಂದು ಸಿಎಂ ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಮುಜರಾಯಿ ಇಲಾಖೆಯ ದೇವಾಲಯಗಳಿಗೆ ಅನುಮತಿ ನೀಡಿದ ಬೆನ್ನಲ್ಲೇ ಮಾಲ್ ಮತ್ತು ಹೋಟೆಲ್ ಗಳು ಎಂದಿನಂತೆ ವ್ಯಾಪಾರ ನಡೆಸಲು ಷರತ್ತು ವಿಧಿಸಿ ಅನುಮತಿ ನೀಡುವ ಸಾಧ್ಯತೆ ಹೆಚ್ಚಿದೆ. ಮಾಲ್ `ಫ್ರೀ’ ಆಗಲು ಷರತ್ತು ಅನ್ವಯ: ಜೂನ್ ಒಂದರಿಂದ ಶಾಪಿಂಗ್ ಮಾಲ್ ತೆರೆಯಲು ಅನುಮತಿ ಸಿಕ್ಕಿದರೂ ಮಧ್ಯಾಹ್ನ 12ರಿಂದ ರಾತ್ರಿ 9ರವರೆಗೆ …

Read More »

ರಾಜ್ಯದಲ್ಲಿ ಇನ್ನೂ ಒಂದು ವಾರ ಉತ್ತಮ ಮಳೆ ಸಾಧ್ಯತೆ

ಬೆಂಗಳೂರು, ಮೇ 26- ರಾಜ್ಯದ ಒಳನಾಡಿನಲ್ಲಿ ಇನ್ನೊಂದು ವಾರದವರೆಗೂ ಉತ್ತಮ ಮಳೆಯಾಗುವ ಮುನ್ಸೂಚನೆ ಗಳಿವೆ. ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ. ನೈರುತ್ಯ ಮುಂಗಾರು ಆರಂಭಕ್ಕೂ ಮುನ್ನ ರಾಜ್ಯದಲ್ಲಿ ಒಂದು ವಾರ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ಈ ಸಂಜೆಗೆ ತಿಳಿಸಿದರು. ರಾಜ್ಯದಲ್ಲಿ ಚದುರಿದಂತೆ ಕೆಲವು …

Read More »

ಬೆಂಗಳೂರು: ಸದ್ಯಕ್ಕೆ ಜಿಮ್‍ಗಳು ಆರಂಭವಾಗುವುದಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಿಸುವಲ್ಲಿ ಬೆಂಗಳೂರು ನಗರ ಸಕ್ಸಸ್ ಆಗಿದೆ. ಕೇಂದ್ರ ಸರ್ಕಾರ ಪ್ರಶಂಸೆ ಮಾಡಿದ್ದು ಖುಷಿ ತಂದಿದೆ. ಇದಕ್ಕೆ ನಮ್ಮ ವೈದ್ಯ ಸಿಬ್ಬಂದಿ, ಅಧಿಕಾರಿ ವರ್ಗ ಸೇರಿ ಎಲ್ಲ ಇಲಾಖೆಗಳ ಶ್ರಮವೂ ಕಾರಣ ಎಂದು ತಿಳಿಸಿದರು. ಸದ್ಯ ಜಿಮ್‍ಗಳು ಆರಂಭವಾಗಲ್ಲ. ಲಾಕ್‍ಡೌನ್ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿದ ಸಮುದಾಯಗಳಿಗೆ ಈಗಾಗಲೇ ಸಹಾಯಧನ ಘೋಷಣೆ ಮಾಡಿದ್ದೇವೆ. ನೇಕಾರರು, ಕ್ಷೌರಿಕ ವೃತ್ತಿ ಅವರಿಗೂ ಸಂಕಷ್ಟ ಇತ್ತು ಆ ಸಮುದಾಯಗಳನ್ನು …

Read More »

ಮುಂಬೈನ ಧಾರಾವಿ ಸ್ಲಂ ಸ್ಥಿತಿ ಬೆಂಗ್ಳೂರಿಗೂ ಬರುತ್ತಾ?…………

ಬೆಂಗಳೂರ: ಮುಂಬೈ ಮಹಾನಗರಕ್ಕೆ ಭಾರೀ ಸಂಕಷ್ಟ ತಂದಿದ್ದು ಧಾರಾವಿ ಸ್ಲಂ ಪ್ರದೇಶ. ಅದೇ ಸಮಸ್ಯೆ ಬೆಂಗಳೂರಿಗೂ ಎದುರಾಗುತ್ತಾ ಎನ್ನುವ ಅನುಮಾನ ಶುರುವಾಗಿದೆ. ಪುಲಿಕೇಶಿ ನಗರ ಕ್ಷೇತ್ರದ ಎಸ್.ಕೆ. ಗಾರ್ಡನ್ ಸ್ಲಂ ಪ್ರದೇಶದ 38 ವರ್ಷದ ಮಹಿಳೆಗೆ ಕೊರೊನಾ ತಗುಲಿದೆ. ಅವರನ್ನು ರೋಗಿ-2180 ಎಂದು ಗುರುತಿಸಲಾಗಿದೆ. ಅವರು ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದರು. ಇದರಿಂದಾಗಿ ಕೊರೊನಾ ಟೆಸ್ಟ್ ಮಾಡಲಾಗಿದ್ದು, ರಿಪೋರ್ಟ್ ಪಾಸಿಟಿವ್ ಬಂದಿದೆ. ಮಹಿಳೆ ಪ್ರಾಥಮಿಕ ಸಂಪರ್ಕಿದಲ್ಲಿ 35 …

Read More »

ಇಂದಿನಿಂದ ಟಿಕೆಟ್ ಪಡೆದು ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣ- 4 ಸಾವಿರ ಬಸ್‍ಗಳ ಓಡಾಟ

ಬೆಂಗಳೂರು: ಬಿಎಂಟಿಸಿ ಟಿಕೆಟ್ ವ್ಯವಸ್ಥೆ ಮಾಡಬೇಕು ಎಂದು ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದು,  ಬಿಎಂಟಿಸಿ ಇಂದಿನಿಂದ ಪ್ರಯಾಣಿಕರಿಗೆ ಟಿಕೆಟ್ ನೀಡಲು ಶುರು ಮಾಡಿದೆ. ಹೀಗಾಗಿ ಇವತ್ತಿನಿಂದ ಪ್ರಯಾಣಿಕರು ಬಿಎಂಟಿಸಿಯಲ್ಲಿ ಟಿಕೆಟ್ ಪಡೆದು ಪ್ರಯಾಣಿಸಬಹುದು. ಈಗಾಗಲೇ ಬಿಎಂಟಿಸಿ ಬಸ್‍ಗಳ ಓಡಾಟ ಶುರುವಾಗಿದ್ದು, ಪಾಸ್ ಇದ್ದವರಿಗಷ್ಟೇ ಅಲ್ಲ, ಟಿಕೆಟ್ ಪಡೆದೂ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಅಷ್ಟೇ ಅಲ್ಲದೇ ಇವತ್ತಿನಿಂದ ಹೆಚ್ಚುವರಿಯಾಗಿ 4 ಸಾವಿರ ಬಿಎಂಟಿಸಿ ಬಸ್‍ಗಳ ಸಂಚಾರ ಆರಂಭ ಮಾಡುತ್ತಿವೆ. ಲಾಕ್‍ಡೌನ್ ಬಳಿಕ ಪ್ರಯಾಣಿಕರಿಗೆ …

Read More »

ಜುಲೈನಿಂದ ದೇಶಾದ್ಯಂತ ಶಾಲೆಗಳು ಆರಂಭವಾಗೋ ಸಾಧ್ಯತೆ………….

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇತ್ತ ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮುಚ್ಚಿದ್ದ ಶಾಲೆಗಳು ಜುಲೈನಿಂದ ದೇಶಾದ್ಯಂತ ಆರಂಭವಾಗುವ ಸಾಧ್ಯತೆ ಇದೆ. ಶೇಕಡಾ 30ರಷ್ಟು ಹಾಜರಾತಿಯೊಂದಿಗೆ ಶಾಲೆಗಳ ಆರಂಭಕ್ಕೆ ಶಿಕ್ಷಣ ಇಲಾಖೆ ಚಿಂತನೆ ಮಾಡಿದೆ. ಜೊತೆಗೆ ಗ್ರೀನ್, ಆರೆಂಜ್‍ಝೋನ್‍ಗಳಲ್ಲಿರುವ ಶಾಲೆಗಳ ಆರಂಭ ಮಾಡುವ ಸಾಧ್ಯತೆ ಇದೆ. ಆರಂಭದಲ್ಲಿ ಹೈಸ್ಕೂಲ್ ತರಗತಿಗಳಷ್ಟೇ ಶುರುವಾಗಲಿದ್ದು, ಉಳಿದ ವಿದ್ಯಾರ್ಥಿಗಳಿಗೆ ಆನ್‍ಲೈನ್ ಶಿಕ್ಷಣ ಮುಂದುವರಿಕೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ …

Read More »

ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆತಂಕಕಾರಿ ಸಂಗತಿ ಅಂದರೆ ಬೆಂಗಳೂರಿನಲ್ಲಿ ಹೊಸ ಹೊಸ ಏರಿಯಾಗಳಿಗೆ ಸೋಂಕು ಹಬ್ಬಲು ಶುರುವಾಗಿದೆ. ಈ ಮೂಲಕ ಗ್ರೀನ್‍ಝೋನ್, ಸೇಫ್ ಏರಿಯಾಗಳೆಂದು ಅನ್ನಿಸಿಕೊಂಡಿರುವ ಏರಿಯಾಗಳು ಕೊರೊನಾ ಅಡ್ಡಾಗಳಾಗಿ ಬದಲಾಗ್ತಾವಾ ಅನ್ನೋ ಆತಂಕ ಎದುರಾಗಿದೆ. ಇದುವರೆಗೂ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಒಂದು ಎರಡು ದಾಖಲಾಗುತ್ತಿದ್ದವು. ಆದರೆ ಸೋಮವಾರ ಬರೋಬ್ಬರಿ 8 ಪ್ರಕರಣಗಳು ದಾಖಲಾಗಿವೆ. ಅಂತರಾಜ್ಯ ಪ್ರಯಾಣ ಮಾಡಿದವರಲ್ಲಿ, ಅಂತರರಾಷ್ಟ್ರೀಯ …

Read More »

ಸಂಜೆ ಆರೋಗ್ಯ ಹೆಲ್ತ್ ಬುಲೆಟಿನ್ ನಲ್ಲಿ ರಾಜ್ಯದಲ್ಲಿ 24 ಕೊರೊನಾ ಪಾಸಿಟಿವ್ ಕೇಸ್

ಬೆಂಗಳೂರು: ಸಂಜೆ ಆರೋಗ್ಯ ಹೆಲ್ತ್ ಬುಲೆಟಿನ್ ನಲ್ಲಿ ರಾಜ್ಯದಲ್ಲಿ 24 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಸೋಮವಾರ ಒಟ್ಟಾರೆ 93 ಕೊರೊನಾ ಪ್ರಕರಣಗಳು ದಾಖಲಾಗಿವೆ. ಸಂಜೆಯ ಜಿಲ್ಲಾವಾರು ವಿವರ ಬೆಂಗಳೂರು-2 ಹಾಸನ -1 ಉಡುಪಿ – 16  ಧಾರವಾಡ -1 ಕಲಬುರಗಿ- 2 ದಕ್ಷಿಣ ಕನ್ನಡ -1 ಉತ್ತರ ಕನ್ನಡ -1 https://youtu.be/PoGz3zwQdd8 ಮಧ್ಯಾಹ್ನ ರಾಜ್ಯದಲ್ಲಿ 69 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದವು, ಸಂಜೆ 24 ಒಟ್ಟು 93 ಕೊರೊನಾ …

Read More »

ಬ್ರೇಕಿಂಗ್ : ರಾಜ್ಯದಲ್ಲಿ ಇಂದು 69 ಮಂದಿಗೆ ಕೊರೋನಾ ಪಾಸಿಟಿವ್, 2158 ಕ್ಕೇರಿದ ಸೋಂಕಿತರ ಸಂಖ್ಯೆ..!

ಬೆಂಗಳೂರು, ಮೇ 25- ನಿನ್ನೆ ಭಾನುವಾರ ಸಂಪೂರ್ಣ ಲಾಕ್‍ಡೌನ್ ಮಾಡಿದ ಪರಿಣಾಮ ಕೊರೊನಾ ಸೋಂಕಿತರ ಪ್ರಮಾಣ ತಗ್ಗಿದೆ. ಆದರೆ, ಇದುವರೆಗೂ ಹಸಿರು ವಲಯದಲ್ಲಿ ಗುರುತಿಸಿಕೊಂಡಿದ್ದ ರಾಮನಗರಕ್ಕೆ ತಮಿಳುನಾಡು ನಂಜು ತಗುಲಿದ್ದು, 2 ವರ್ಷದ ಮಗುವಿಗೆ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಕೋವಿಡ್-19ನಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇಂದು 69 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2158ಕ್ಕೆ ಏರಿಕೆಯಾಗಿದೆ.ಇಂದು ಒಂದೇ ದಿನ 26 ಮಂದಿ ರೋಗದಿಂದ ಗುಣಮುಖವಾಗುವುದರ …

Read More »

ಕರ್ನಾಟಕದಿಂದ ತಮ್ಮ ರಾಜ್ಯಗಳಿಗೆ ತೆರಳಿದ 1.50 ಲಕ್ಷಕ್ಕೂ ಹೆಚ್ಚು ವಲಸಿಗರು..!

ಬೆಂಗಳೂರು, ಮೇ 25- ರಾಜ್ಯದ ನಾನಾ ಭಾಗಗಳಿಂದ ಶ್ರಮಿಕ್ ರೈಲಿನ ಮೂಲಕ ಸುಮಾರು 1.50 ಲಕ್ಷ ವಲಸಿಗರು ತಮ್ಮೂರಿಗೆ ಸಂತಸದಿಂದ ತೆರಳಿದ್ದಾರೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಹಲವು ದಿನಗಳಿಂದ ಸುಮಾರು 150 ರೈಲುಗಳು ಬಿಹಾರ, ಜಾರ್ಖಂಡ್, ಒಡಿಸ್ಸಾ, ನವದೆಹಲಿ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಹಲವು ಭಾಗಗಳಿಗೆ ವಲಸಿಗರನ್ನು ಸುರಕ್ಷಿತವಾಗಿ ತಲುಪಿಸಿದೆ ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಅವರಿಗೆ ಕುಡಿಯುವ ನೀರಿನ ಬಾಟಲ್, ಹಣ್ಣು, …

Read More »