Breaking News

ಬೆಂಗಳೂರು

ಆರೋಗ್ಯ ಸೇತು ಆ್ಯಪ್ ಪ್ರತಿಯೊಬ್ಬ ನಾಗರಿಕನ ಸುರಕ್ಷಾ ಕವಚ : ಸುಧಾಕರ್…….

ಬೆಂಗಳೂರು : ನೊವೆಲ್ ಕೊರೋನ ವೈರಸ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ’ಆರೋಗ್ಯ ಸೇತು’ ಆ್ಯಪ್ ಸಹಕಾರಿಯಾಗಿದೆ, ಇನ್ನೂ ಹೆಚ್ಚು ವ್ಯಾಪಕವಾಗಿ ಇದನ್ನು ಜನರು ಬಳಸುವಂತಾಗಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಈ ಕುರಿತು ಗುರುವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು – ಆರೋಗ್ಯ ಸೇತು ಆ್ಯಪ್ ಪ್ರತಿಯೊಬ್ಬ ನಾಗರಿಕನ ಸುರಕ್ಷಾ ಕವಚವಾಗಿದೆ, ಪ್ರತಿಯೊಬ್ಬ ಸರ್ಕಾರಿ ಸಿಬ್ಬಂದಿಗಳೂ ಇದನ್ನು ಡೌನ್ ಲೋಡ್ ಮಾಡಿಕೊಳ್ಳುವದು ಕಡ್ಡಾಯವಾಗಿದ್ದು, ಇದನ್ನು ಬಳಸದೇ ಕಚೇರಿಗೆ ಬರುವ …

Read More »

ತೆಲಂಗಾಣ, ಮುಂಬೈನಿಂದ ಧಾರವಾಡಕ್ಕೆ ಬಂದಿರೋ ಪಾಸಿಟಿವ್ ಪ್ರಕರಣಗಳ ಟ್ರಾವೆಲ್ ಹಿಸ್ಟರಿ

ಧಾರವಾಡ: ಹೊರ ರಾಜ್ಯಗಳಿಂದ ಧಾರವಾಡ ಜಿಲ್ಲೆಗೆ ಆಗಮಿಸಿದ ಐವರಲ್ಲಿ ಕೊರೊನಾ ಸೋಂಕು ಇರುವುದು ಇಂದು ದೃಢಪಟ್ಟಿದ್ದು, ಅವರನ್ನು ರೋಗಿ ಸಂಖ್ಯೆ-1505, ರೋಗಿ ಸಂಖ್ಯೆ-1506, ರೋಗಿ ಸಂಖ್ಯೆ-1507, ರೋಗಿ ಸಂಖ್ಯೆ-1508 ಹಾಗೂ ರೋಗಿ ಸಂಖ್ಯೆ-1509 ಎಂದು ಗುರುತಿಸಲಾಗಿದೆ. ಈ ಐದು ಜನರ ಪ್ರಯಾಣದ ವಿವರವನ್ನು ಜಿಲ್ಲಾಡಳಿತ ಪ್ರಕಟಿಸಿದೆ. ರೋಗಿ ಸಂಖ್ಯೆ-1505 ಹಾಗೂ ರೋಗಿ ಸಂಖ್ಯೆ-1506 ಸಂಖ್ಯೆ ರೋಗಿಗಳು ಹುಬ್ಬಳ್ಳಿ ಶಹರದ ಹಳೆ ಹುಬ್ಬಳ್ಳಿಯ ನಿವಾಸಿಗಳಾಗಿದ್ದಾರೆ. ಇವರು ಕಳೆದ ಮಾರ್ಚ್‍ನಲ್ಲಿ ಹುಬ್ಬಳ್ಳಿಯಿಂದ ವಿಜಯವಾಡ …

Read More »

ಮಂಡ್ಯ, ಉಡುಪಿಯಲ್ಲಿ ಕೊರೊನಾ ಸ್ಫೋಟ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1605ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುವಂತೆ ಕಾಣುತ್ತಿಲ್ಲ. ಕಳೆದ 24 ಗಂಟೆಯಲ್ಲಿ 143 ಜನರಿಗೆ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1605ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ, ಇಂದು ಉಡುಪಿ 26, ಮಂಡ್ಯ 33, ಹಾಸನ 13, ಬಳ್ಳಾರಿ 11, ಬೆಂಗಳೂರು 6, ದಾವಣಗೆರೆ 3, ರಾಯಚೂರು ಹಾಗೂ ಧಾರವಾಡದಲ್ಲಿ ತಲಾ 5, ಉತ್ತರ ಕನ್ನಡ 7, ಶಿವಮೊಗ್ಗ …

Read More »

ಭಾನುವಾರ ಮದ್ವೆ ಸಮಾರಂಭಕ್ಕೆ ಅವಕಾಶ – ಷರತ್ತುಗಳು ಅನ್ವಯ………….

ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತೆಗಟ್ಟಲು ಕೈಗೊಂಡಿದ್ದ ಲಾಕ್ ಡೌನ್ 4ನೇ ಹಂತದ ನಿಯಮಗಳ ಬಗ್ಗೆ ಸರ್ಕಾರ ಸ್ಪಷ್ಠೀಕರಣ ನೀಡಿದೆ. ಮೇ 31 ರವರೆಗೆ ಈ ನಿಯಮಗಳು ಜಾರಿಯಲ್ಲಿರಲಿದೆ. ಪ್ರತಿ ದಿನ ಬೆಳಗ್ಗೆ 7 ರಿಂದ ರಾತ್ರಿ 7 ಗಂಟೆವರೆಗೆ ಅವಶ್ಯಕವಲ್ಲದ ಚಟುವಟಿಕೆಗಳ ವ್ಯಕ್ತಿಗಳ ಸಂಚಾರ ಕಟ್ಟು ನಿಟ್ಟಾಗಿ ನಿಷೇಧ ಮಾಡಲಾಗಿದೆ. ಭಾನುವಾರ ಹೆಚ್ಚುವರಿಯಾಗಿ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಪೂರ್ತಿ ದಿನ ಲಾಕ್ ಡೌನ್ ಆಗಿರಲಿದೆ. …

Read More »

ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಅಂಗಡಿಗಳೂ ತೆರೆಯುವಂತಿಲ್ಲ.

ಬೆಂಗಳೂರು – ರಾಜ್ಯದಲ್ಲಿ ಮೇ 31ರ ವರೆಗೂ 4ನೇ ಹಂತದ ಲಾಕ್ ಡೌನ್ ಮುಂದುವರಿಯಲಿದೆ. ಆದರೆ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕಟ್ಟುನಿಟ್ಟಾದ ಲಾಕ್ ಡೌನ್ ಇರುವುದಿಲ್ಲ. ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಕರ್ಫ್ಯೂ ಮಾದರಿಯಲ್ಲಿ ಲಾಕ್ ಡೌನ್ ಇರಲಿದೆ. ಎಲ್ಲಾ ಅಂಗಡಿಗಳೂ 7 ಗಂಟೆಗೆ ಬಾಗಿಲು ಹಾಕಬೇಕು. ವಾಹನ ಸಂಚಾರವೂ ಸ್ಥಗಿತವಾಗಬೇಕು. ಜನರೂ ಅನಗತ್ಯವಾಗಿ ಸಂಚರಿಸಬಾರದು. ಇದರ ಜೊತೆಗೆ ಪ್ರತಿ ಭಾನುವಾರ ಸಂಪೂರ್ಣ …

Read More »

ಮೇ 26ರಿಂದ ದೇವಾಲಯಗಳಲ್ಲಿ ಆನ್‍ಲೈನ್ ಸೇವೆ ಪ್ರಾರಂಭ:ಕೋಟಾ ಶ್ರೀನಿವಾಸ್ ಪೂಜಾರಿ

ಬೆಂಗಳೂರು: ಇಷ್ಟು ದಿನ ಕೊರೊನಾ ವೈರಸ್ ಭೀತಿಗೆ ಬಂದ್ ಆಗಿದ್ದ ದೇವಲಯಗಳಲ್ಲಿ ಈಗ ಭಕ್ತರಿಗೆ ಆನ್‍ಲೈನ್ ಮೂಲಕ ಹಣ ಪಾವತಿಸಿ ಪೂಜೆ ಮಾಡಿಸಲು ಅವಕಾಶ ನೀಡಲಾಗುತ್ತಿದೆ. ಮೇ 26, 27ರಿಂದ ದೇವಾಲಯಗಳಲ್ಲಿ ಆನ್‍ಲೈನ್ ಸೇವೆ ಪ್ರಾರಂಭ ಆಗಲಿದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಆನ್‍ಲೈನ್‍ನಲ್ಲಿ ಭಕ್ತರು ದೇವಸ್ಥಾನಗಳಿಗೆ ಹಣ ಪಾವತಿ ಮಾಡಿ ಪೂಜೆ ಮಾಡಿಸಲು ಅವಕಾಶ ನೀಡಲಾಗುತ್ತದೆ. 15ರಿಂದ 20 …

Read More »

ಬೆಳಗ್ಗೆಯ ಬಸ್‍ಗೆ ಜನರು ರಾತ್ರಿಯೆಲ್ಲಾ ಮಕ್ಕಳ ಜೊತೆ ಬಸ್ ನಿಲ್ದಾಣದಲ್ಲಿ….

ಬೆಂಗಳೂರು: ಬೆಳಗ್ಗೆಯ ಬಸ್‍ಗೆ ಜನರು ರಾತ್ರಿ ಮಕ್ಕಳ ಜೊತೆ ಬಸ್ ನಿಲ್ದಾಣದಲ್ಲಿ ಕಳೆದಿದ್ದಾರೆ. ಸಂಜೆ ಆರು ಗಂಟೆಗೆ ಬಂದ ಬಹುತೇಕ ಜನಕ್ಕೆ ಬಸ್ ಸಿಕ್ಕಿರಲಿಲ್ಲ. ಇನ್ನು ವಾಪಸ್ ಮನೆಗೆ ಹೋಗಲು ಯಾವುದೇ ವಾಹನದ ವ್ಯವಸ್ಥೆ ಇಲ್ಲ. ಹಾಗಾಗಿ ಜನ ಬಸ್ ನಿಲ್ದಾಣದಲ್ಲಿಯೇ ರಾತ್ರಿ ಕಳೆದಿದ್ದಾರೆ. ಒಂದು ಬಸ್ ಗೆ ಕೇವಲ 30 ಜನರಿಗೆ ಮಾತ್ರ ಅವಕಾಶ ನೀಡಲಾಗ್ತಿದೆ. ಹಾಗಾಗಿ ಬಸ್ ಸಿಗದಿದ್ದರೆ ಹೇಗೆ ಅಂತ ಬಹುತೇಕರು ಪ್ರಯಾಣಿಕರು ನಿಲ್ದಾಣದಲ್ಲಿಯೇ ಇರುವಂತಾಯ್ತು. …

Read More »

ದಕ್ಷಿಣ ರೈಲ್ವೇ ಬೆಂಗಳೂರು – ಬೆಳಗಾವಿ ಮತ್ತು ಬೆಂಗಳೂರು ಮೈಸೂರು ಮಧ್ಯೆ ಎಕ್ಸ್ ಪ್ರೆಸ್ ರೈಲು ಓಡಿಸಲು ಮುಂದಾಗಿದೆ

ಬೆಂಗಳೂರು: ದಕ್ಷಿಣ ರೈಲ್ವೇ ಬೆಂಗಳೂರು – ಬೆಳಗಾವಿ ಮತ್ತು ಬೆಂಗಳೂರು ಮೈಸೂರು ಮಧ್ಯೆ ಎಕ್ಸ್ ಪ್ರೆಸ್ ರೈಲು ಓಡಿಸಲು ಮುಂದಾಗಿದೆ. ಈ ರೈಲುಗಳ ಸೇವೆ ಮೇ 22ರಿಂದ ಆರಂಭವಾಗಲಿದ್ದು, ಭಾರತೀಯ ರೈಲ್ವೇ ವೆಬ್‍ಸೈಟ್ ಮೂಲಕ ಟಿಕೆಟ್ ಬುಕ್ ಮಾಡಿದವರಿಗೆ ಮಾತ್ರ ಈ ರೈಲುಗಳನ್ನು ಪ್ರಯಾಣಿಸಲು ಅನುಮತಿ ನೀಡಲಾಗುತ್ತದೆ. ನಿಲ್ದಾಣದಲ್ಲಿನ ಕೌಂಟರ್ ಗಳಲ್ಲಿ ಟಿಕೆಟ್ ನೀಡುವುದಿಲ್ಲ. ಭಾನುವಾರ ರೈಲುಗಳು ಸಂಚರಿಸುವುದಿಲ್ಲ ಎಂದು ದಕ್ಷಿಣ ರೈಲ್ವೇ ತಿಳಿಸಿದೆ. ಬೆಂಗಳೂರಿನಿಂದ ಬೆಳಗಾವಿಗೆ ಸೋಮವಾರ, ಬುಧವಾರ, …

Read More »

ನಾಳೆಯಿಂದ ದ್ವಿತೀಯ ಪಿಯುಸಿ ಉತ್ತರಪತ್ರಿಕೆಗಳ ಮೌಲ್ಯಮಾಪನ ಆರಂಭ

ಬೆಂಗಳೂರು, ಮೇ 20- ನಾಳೆಯಿಂದ ದ್ವಿತೀಯ ಪಿಯುಸಿಯ ಉತ್ತರಪತ್ರಿಕೆಗಳ ಮೌಲ್ಯಮಾಪನವು ಆಯ್ದ ಕೇಂದ್ರಗಳಲ್ಲಿ ಆರಂಭವಾಗಲಿದೆ. ಮೌಲ್ಯಮಾಪನಕ್ಕೆ ಪದವಿಪೂರ್ವ ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಿದ್ದು, ಇಂಗ್ಲೀಷ್ ಹೊರತುಪಡಿಸಿ ಇತರ ಪತ್ರಿಕೆಗಳ ಮೌಲ್ಯಮಾಪನವನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಮುಂದಾಗಿದೆ. ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆಯ ದಿನಾಂಕ ಜೂನ್ 18ಕ್ಕೆ ನಿಗದಿಪಡಿಸಲಾಗಿದ್ದು, ಪರೀಕ್ಷೆಗೂ ಮುನ್ನವೇ ಮೌಲ್ಯಮಾಪನ ಪೂರ್ಣಗೊಳಿಸಲು ಇಲಾಖೆ ಉದ್ದೇಶಿಸಿದೆ ಎಂದು ತಿಳಿದುಬಂದಿದೆ. ಆದರೆ, ಶಿಕ್ಷಣ ಇಲಾಖೆ ಅಧಿಕೃತವಾಗಿ ಮೌಲ್ಯಮಾಪನಕ್ಕೆ ಯಾವುದೇ ರೀತಿಯ …

Read More »

ಇಂದು 67 ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 1,462ಕ್ಕೆ

ಬೆಂಗಳೂರು: ರಾಜ್ಯದ ಜನರಿಗೆ ಮಂಗಳವಾರ ಆತಂಕ ಸೃಷ್ಟಿಸಿದ್ದ ಕೊರೊನಾ ಸೋಂಕಿತರ ಸಂಖ್ಯೆಯು ಇಂದು ಇಳಿಕೆ ಕಂಡಿದೆ. ಇಂದು ರಾಜ್ಯದಲ್ಲಿ 67 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,462ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ, ಇಂದು ಹಾಸನ 21, ಬೀದರ್ 10, ಮಂಡ್ಯ 8, ಉಡುಪಿ 6, ಕಲಬುರಗಿ 7, ಬೆಂಗಳೂರು, ತುಮಕೂರು, ರಾಯಚೂರಿನಲ್ಲಿ ತಲಾ 4, ಉತ್ತರ ಕನ್ನಡ, ದಕ್ಷಿಣ ಕನ್ನಡ, …

Read More »