ಬೆಂಗಳೂರು: ಇಂದು ಲಾಕ್ ಫ್ರೀ ಎರಡನೇ ದಿನವಾಗಿದ್ದು, ಉತ್ತರ ಕರ್ನಾಟಕದ ಭಾಗಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಮೆಜೆಸ್ಟಿಕ್ ನಿಲ್ದಾಣದತ್ತ ಪ್ರಯಾಣಿಕರು ಅಗಮಿಸುತ್ತಿದ್ದು, ಟಿಕೆಟ್ಗಾಗಿ ಸರತಿಯಲ್ಲಿ ನಿಂತಿದ್ದಾರೆ. ಸೋಮವಾರ ರಾತ್ರಿಯೇ ಬಸ್ ವ್ಯವಸ್ಥೆ ಇಂದು ಮೆಜೆಸ್ಟಿಕ್ ನಿಲ್ದಾಣಕ್ಕೆ ಹಲವರು ಬಂದಿದ್ದರು. ಆದ್ರೆ ಬಸ್ ಸಿಗದೇ ಇಡೀ ರಾತ್ರಿಯನ್ನು ಪ್ರಯಾಣಿಕರು ನಿಲ್ದಾಣದಲ್ಲಿಯೇ ಕಳೆಯುವಂತಾಗಿತ್ತು. ಇಂದು ಬಸ್ ಸಂಚಾರದಲ್ಲಿ ಕೆಲ ಬದಲಾವಣೆ ತರಲಾಗಿದ್ದು, ಸಂಜೆ 5 ಗಂಟೆ ಬದಲು 7 ಗಂಟೆವರೆಗೂ ಬಸ್ಗಳ ವ್ಯವಸ್ಥೆ …
Read More »ಬೆಂಗಳೂರಿನಲ್ಲಿ ಮಧ್ಯಾಹ್ನವಾಗುತ್ತಿದ್ದಂತೆಯೇ ಕೆಎಸ್ಸಾರ್ಟಿಸಿ ಬಸ್ ಪ್ರಯಾಣಿಕರ ಸಂಖ್ಯೆ ಇಳಿಮುಖ
ಬೆಂಗಳೂರು(ಮೇ.19): ದೇಶಾದ್ಯಂತ ನಾಲ್ಕನೇ ಹಂತದ ಲಾಕ್ಡೌನ್ ಮೇ 18ರಿಂದ ಜಾರಿಯಾಗಿದ್ದು, ಮೇ 31ರವರೆಗೂ ಇರಲಿದೆ. ಲಾಕ್ಡೌನ್ 4.0 ನಲ್ಲಿ ಭಾರಿ ಸಡಿಲಿಕೆ ನೀಡಲಾಗಿದ್ದು, ಬಹುತೇಕ ಎಲ್ಲ ವ್ಯಾಪಾರ- ವಹಿವಾಟು, ಸಂಚಾರ ವ್ಯವಸ್ಥೆ ಆರಂಭವಾಗಲಿದೆ. ಬಸ್ ಸಂಚಾರ ನಿರ್ಧಾರವನ್ನು ಕೇಂದ್ರ ಸರ್ಕಾರ ಆಯಾ ರಾಜ್ಯ ಸರ್ಕಾರಗಳಿಗೆ ವಹಿಸಿದ್ದರಿಂದ ಸೋಮವಾರ ಸಭೆ ನಡೆಸಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದಿನಿಂದ ಸಾರಿಗೆ ಸಂಚಾರ ಆರಂಭಿಸಲು ನಿರ್ಧರಿಸಿದ್ದಾರೆ. ಅದರಂತೆ ಇಂದಿನಿಂದ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ …
Read More »ಕೇಂದ್ರ ಸರ್ಕಾರ ಘೋಷಿಸಿರುವ 21 ಲಕ್ಷ ಕೋಟಿ ರೂಪಾಯಿಯ ಪ್ಯಾಕೇಜ್ ಸಾಲಕೊಟ್ಟು ಜನರನ್ನು ಬಡ್ಡಿ ಮಕ್ಕಳನ್ನಾಗಿ ಮಾಡುವಂತಿದೆ: ಡಿ.ಕೆ.ಶಿವಕುಮಾರ್
ಬೆಂಗಳೂರು, ಮೇ 19- ಕೇಂದ್ರ ಸರ್ಕಾರ ಘೋಷಿಸಿರುವ 21 ಲಕ್ಷ ಕೋಟಿ ರೂಪಾಯಿಯ ಪ್ಯಾಕೇಜ್ ಸಾಲಕೊಟ್ಟು ಜನರನ್ನು ಬಡ್ಡಿ ಮಕ್ಕಳನ್ನಾಗಿ ಮಾಡುವಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪದಾಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಜನರ ನೋವು ನಲಿವಿಗೆ ಸರ್ಕಾರ ಸ್ಪಂದಿಸಲಿಲ್ಲ. ತಮ್ಮ ಪಕ್ಷದ ಮತ ಬ್ಯಾಂಕ್ ಹೆಚ್ಚಿಸಿಕೊಳ್ಳಲು ಬಿಜೆಪಿಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಯಕ್ರಮ ನಡೆಸಿವೆ …
Read More »ಬೆಂಗಳೂರು : 2 ಪ್ರತ್ಯೇಕ ಪ್ರಕರಣಗಳಲ್ಲಿ ರೈಲಿಗೆ ಸಿಲುಕಿ ಇಬ್ಬರ ಸಾವು……….
ಬೆಂಗಳೂರು, ಮೇ 19- ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ. ಒಂದು ಪ್ರಕರಣದಲ್ಲಿ ಚಿಕ್ಕಬಾಣಾವಾರ- ಗೊಲ್ಲಹಳ್ಳಿ ರೈಲ್ವೆ ನಿಲ್ದಾಣಗಳ ಮಧ್ಯೆ ಹಾದು ಹೋಗುವ ರೈಲ್ವೆ ಹಳಿ ಬಳಿ ಸುಮಾರು 40 ವರ್ಷದಂತೆ ಕಾಣುವ ವ್ಯಕ್ತಿ ನಿನ್ನೆ ಮುಂಜಾನೆ ಯಾವುದೋ ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ. ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿರುವ ಈ ವ್ಯಕ್ತಿಯ ಹೆಸರು, ವಿಳಾಸ ತಿಳಿದುಬಂದಿಲ್ಲ. ಮೈಮೇಲೆ …
Read More »ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಪಕ್ಷ ನನ್ನನ್ನ ನೇಮಿಸಿದೆ, ನಮ್ಮಲ್ಲಿ ಸಾಂಕೇತಿಕವಾಗಿ ಪದಗ್ರಹಣ
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಪಕ್ಷ ನನ್ನನ್ನ ನೇಮಿಸಿದೆ, ನಮ್ಮಲ್ಲಿ ಸಾಂಕೇತಿಕವಾಗಿ ಪದಗ್ರಹಣ ಮಾಡುವುದಿದೆ ಕೋವಿಡ್-19ನಿಂದಾಗಿ ನಮಗೆ ಆ ಭಾಗ್ಯ ಸಿಕ್ಕಿರಲಿಲ್ಲ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಂಕೇತಿವಾಗಿ ಮಾಡಲಿಲ್ಲ ಅಂತ ಮನೆಯಲ್ಲಿ ಕೂರಲಿಲ್ಲ, ನಾವು ರಸ್ತೆಗಿಳಿದು ಪ್ರತಿಪಕ್ಷವಾಗಿ ವರ್ತಿಸಿದ್ದೇವೆ. ಜನರ ಮಧ್ಯೆಯಿದ್ದು ಪ್ರಾಮಾಣಿಕ ಸೇವೆ ಮಾಡಿದ್ದೇವೆ. ನಮ್ಮ ನಾಯಕರ ಜೊತೆ ಸೇರಿ ಸರ್ಕಾರ ಎಚ್ಚರಿಸಿದ್ದೇವೆ ಎಂದು …
Read More »ಗ್ರಾಮ ಪಂಚಾಯತ್ ಚುನಾವಣೆಯನ್ನ ನಡೆಸಬೇಕೆಂದು ರಾಜ್ಯ ಚುನಾವಣಾ ಆಯೋಗಕ್ಕೆ ಹೆಚ್.ಕೆ.ಪಾಟೀಲ್ ಪತ್ರ
ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆ ನಡೆಸುವಂತೆ ಮಾಜಿ ಸಚಿವ ಹೆಚ್.ಕೆ. ಪಾಟೀಲ ರಾಜ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದು ಒತ್ತಾಯ ಮಾಡಿದ್ದಾರೆ. ಈಗ ವಿಶ್ವದಲ್ಲಿ ಕೊರೋನಾ ವೈರಸ್ ಹಾವಳಿಯಿದೆ. ವೈರಸ್ ನಿಂದ ವಿಶ್ವವೇ ತತ್ತರಿಸಿದೆ. ಈ ಸಂಕಷ್ಟದ ಕಾಲದಲ್ಲಿ ಚುನಾವಣೆಗಳು ನಡೆಯಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸರ್ಕಾರ ಪಂಚಾಯತ್ ಚುನಾವಣೆಗಳನ್ನು ಮುಂದೂಡಬೇಕು ಎಂದು ಚುನಾವಣಾ ಆಯೋಗಕ್ಕೆ ವಿನಂತಿಸಿಕೊಂಡಿದೆ. ಇದು ಸರಿಯಲ್ಲ. ಸರ್ಕಾರ ಚುನಾವಣೆ ಮುಂದೂಡಿಕೆಗೆ ಪ್ರಯತ್ನ ನಡೆಸಿದೆ ಜೊತೆಗೆ ಡಿಸಿಗಳ …
Read More »ಜನರನ್ನು ಮೂರ್ಖರನ್ನಾಗಿ ಮಾಡುವುದಷ್ಟೇ ಮೋದಿ ಪ್ಯಾಕೇಜ್………..
ಬೆಂಗಳೂರು: ರಾಜ್ಯಗಳಿಗೆ ಆರ್ಥಿಕ ನೆರವು ನೀಡುವಂತೆ 15ನೇ ಪೇ ಕಮೀಷನ್, ನಾಲ್ಕು ಅಂಶಗಳನ್ನು ಆಧರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಕೇಂದ್ರ ರಾಜ್ಯಗಳಿಗೆ ಯಾವ ರೀತಿ ಹಣ ಸಂದಾಯ ಮಾಡುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಘೋಷಿಸಿರುವ ವಿಶೇಷ ಪ್ಯಾಕೇಜ್ನಲ್ಲಿ ಕೇಂದ್ರದ ಪಾಲೆಷ್ಟು(?) ಆರೂವರೆ ಲಕ್ಷ ಕೋಟಿಯಲ್ಲಿ ಕೇಂದ್ರದ ಪಾಲು 2,500 ಕೋಟಿ ಮಾತ್ರ. ಕೇಂದ್ರದ 2,500 ಕೋಟಿಯಿಂದ …
Read More »ಕಲ್ಯಾಣ ಕರ್ನಾಟಕ್ಕೆ ಬಸ್ ಸಂಚಾರ ಇರುವುದಿಲ್ಲಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಸಾರಿಗೆ ಸಚಿವರ ಈ ದಿಢೀರ್ ಹೇಳಿಕೆ ಈಗ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರು: ಕಲ್ಯಾಣ ಕರ್ನಾಟಕಕ್ಕೆ ನಾಳೆಯಿಂದ ಬಸ್ ಸಂಚಾರ ಆರಂಭವಾಗಲಿದೆ. ಇಂದು ಕಲ್ಯಾಣ ಕರ್ನಾಟಕ್ಕೆ ಬಸ್ ಸಂಚಾರ ಇರುವುದಿಲ್ಲಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಸಾರಿಗೆ ಸಚಿವರ ಈ ದಿಢೀರ್ ಹೇಳಿಕೆ ಈಗ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಲಾಕ್ ಡೌನ್ ಸಡಿಲಿಕೆ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ 7 ಗಂಟೆಯಿಂದ ಹೊರ ಜಿಲ್ಲೆಗಳಿಗೆ ಕೆ ಎಸ್ ಆರ್ ಟಿಸಿ ಸೇರಿದಂತೆ ಸಾಮಾನ್ಯ ಬಸ್ ಸಂಚಾರ ಇರಲಿದೆ ಎಂದು ನಿನ್ನೆ ಸಿಎಂ …
Read More »ಅಂತರ್ಜಿಲ್ಲಾ ಓಡಾಟಕ್ಕೆ ಪಾಸ್ ಕಡ್ಡಾಯ – ಬಸ್ಸಿನಲ್ಲಿ ತೆರಳುವವರಿಗೆ ಇಲ್ಲ……
ಬೆಂಗಳೂರು: ಅಂತರ್ ಜಿಲ್ಲೆಗಳ ಮಧ್ಯೆ ಬಸ್ಸಿನಲ್ಲಿ ಸಂಚರಿಸುವ ವ್ಯಕ್ತಿಗಳಿಗೆ ಪಾಸ್ ಅಗತ್ಯವಿಲ್ಲ. ಆದರೆ ಅಂತರ್ ಜಿಲ್ಲೆಗಳ ನಡುವೆ ಖಾಸಗಿ ವಾಹನದಲ್ಲಿ ಸಂಚರಿಸುವ ವ್ಯಕ್ತಿಗಳಿಗೆ ಸರ್ಕಾರ ಪಾಸ್ ಕಡ್ಡಾಯ ಮಾಡಿದೆ. ಹೌದು. ಲಾಕ್ಡೌನ್ 3 ಜಾರಿಯಾದಾಗ ಯಾವೆಲ್ಲ ಷರತ್ತುಗಳು ಇತ್ತೋ ಆ ಎಲ್ಲ ಷರತ್ತುಗಳು ಅನ್ವಯವಾಗುತ್ತದೆ. ಅಂದರೆ ಖಾಸಗಿ ವ್ಯಕ್ತಿಗಳು ಸೇವಾ ಸಿಂಧು ವೆಬ್ಸೈಟ್ ಮೂಲಕ ದಾಖಲೆಗಳನ್ನು ಸಲ್ಲಿಸಿ ಪಾಸ್ ಪಡೆದು ತೆರಳಬೇಕಾಗುತ್ತದೆ. ಸರ್ಕಾರಿ ನೌಕರರು, ಸಿಬ್ಬಂದಿಗೆ, ಕಂಪನಿಗಳ ಉದ್ಯೋಗಿಗಳಿಗೆ …
Read More »ಬಿಎಂಟಿಸಿ ಬಸ್ ನಲ್ಲಿ ಹೋಗ್ತೀರಾ? – ಹಾಗಾದ್ರೆ ಈ ಷರತ್ತುಗಳನ್ನು ಪಾಲಿಸಿ………..
ಬೆಂಗಳೂರು: 55 ದಿನಗಳ ಬಳಿಕ ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ಸುಗಳು ರಸ್ತೆಗೆ ಇಳಿಯಲಿದ್ದರೂ ಎಲ್ಲ ಜನರಿಗೆ ಪ್ರಯಾಣಿಸಲು ಅವಕಾಶವಿಲ್ಲ. ಹೌದು, ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಬಿಎಂಟಿಸಿ ಕೆಲ ಷರತ್ತುಗಳನ್ನು ವಿಧಿಸಿದೆ. ಹಿರಿಯ ನಾಗರಿಕರು ಮತ್ತು 10 ವರ್ಷದ ಒಳಗಿನ ಮಕ್ಕಳು ಬಸ್ಸಿನಲ್ಲಿ ಪ್ರಯಾಣಿಸುವಂತಿಲ್ಲ. ಅಷ್ಟೇ ಅಲ್ಲದೇ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಕೋವಿಡ್ 19 ಪ್ರಕರಣಗಳು ಹೆಚ್ಚು ದಾಖಲಾಗಿರಿವ ಕಂಟೈನ್ಮೆಂಟ್ ವಲಯದಲ್ಲಿ ಬಸ್ಸುಗಳು ಸಂಚರಿಸುವುದಿಲ್ಲ. ಏನೇನು ಎಚ್ಚರಿಕಾ ಕ್ರಮ …
Read More »