Breaking News

ಬೆಂಗಳೂರು

ಕರ್ನಾಟಕಕ್ಕೆ ಕಂಟಕವಾಗುತ್ತಿದ್ದಾರೆ ಹೊರರಾಜ್ಯ ಮತ್ತು ವಿದೇಶಗಳಿಂದ ಬಂದವರು..!

ಬೆಂಗಳೂರು, ಮೇ 16- ರಾಜ್ಯಕ್ಕೆ ಹೊರರಾಜ್ಯ ಮತ್ತು ದೇಶಗಳಿಂದ ಬಂದವರೇ ಕಂಟಕರಾಗಿ ಪರಿಣಮಿಸಿದ್ದಾರೆ. ಇದುವರೆಗಿನ ಪ್ರಕರಣಗಳಲ್ಲಿ ಹೊರಗಡೆಯಿಂದ ಬಂದ ಪ್ರಯಾಣಿಕರಿಗೆ ಹೆಚ್ಚು ಕೊರೊನಾ ಸೋಂಕು ತಗುಲಿರುವುದು ಅಂಕಿ-ಅಂಶಗಳಿಂದ ದೃಢಪಟ್ಟಿದೆ. ಗುಜರಾತ್‍ನಿಂದ ರಾಜ್ಯಕ್ಕೆ ಆಗಮಿಸಿದ 55 ಪ್ರಯಾಣಿಕರು, ಮುಂಬೈ ಮತ್ತು ಮಹಾರಾಷ್ಟ್ರದಿಂದ ಬಂದ 53, ರಾಜಸ್ತಾನದ 30, ದುಬೈನ 20, ಚೆನ್ನೈನ 4, ಒರಿಸ್ಸಾದ 2, ತೆಲಂಗಾಣದಿಂದ ಬಂದ 3 ಮಂದಿಗೆ ಹಾಗೂ ಲಂಡನ್‍ನಿಂದ ಬಂದ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ. …

Read More »

ರಾಜ್ಯದಲ್ಲಿ ಇಂದು 23 ಜನರಲ್ಲಿ ಕೊರೊನಾ,ಬೆಳಗಾವಿಯಲ್ಲಿ ಪಾಸಿಟೀವ್ ಕೇಸ್ ಇಲ್ಲ.

ಬೆಂಗಳೂರು: ಲಾಕ್ ಡೌನ್ ಸಡಿಲಿಕೆಗೆ ಒಂದು ದಿನ ಮಾತ್ರ ಬಾಕಿಯಿದ್ದು, ಇದೇ ವೇಳೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಕೂಡ ಹೆಚ್ಚುತ್ತಲೇ ಇದೆ. ಇಂದು ಒಂದೇ ದಿನ ರಾಜ್ಯದಲ್ಲಿ 23 ಜನರಲ್ಲಿ ಕೊವಿಡ್ ಪಾಸಿಟೀವ್ ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಬೆಳಗಿನ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 23 ಜನರಲ್ಲಿ ಕೊರೊನಾ ಸೋಂಕು ಪತ್ತೆ. ಬೆಂಗಳೂರಿನಲ್ಲಿ 14, …

Read More »

ಬೆಳ್ಳಂಬೆಳಗ್ಗೆ ರಾಜ್ಯಕ್ಕೆ ಬಿಗ್ ಶಾಕ್- ಶಿವಾಜಿನಗರದಲ್ಲಿ ಮತ್ತೆ 14 ಮಂದಿಗೆ ಕೊರೊನಾ……….

ಬೆಂಗಳೂರು: ಕೊರೊನಾ ಹಾಟ್ ಸ್ಪಾಟ್ ಆಗಿರುವ ಸಿಲಿಕಾನ್ ಸಿಟಿಯ ಶಿವಾಜಿನಗರದಲ್ಲಿ ಇದೀಗ ಮತ್ತೆ 14 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಹೌಸ್ ಕೀಪಿಂಗ್ ಜೊತೆ ದ್ವಿತೀಯ ಸಂಪರ್ಕದಲ್ಲಿ ಇದ್ದ ವ್ಯಕ್ತಿಗಳಿಗೆ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ 20 ಜನರ ಗಂಟಲು ದ್ರವ ಪರೀಕ್ಷೆ ನಡೆಸಿದ್ದು, ಇದರಲ್ಲಿ 14 ಮಂದಿಗೆ ಪಾಸಿಟಿವ್ ಇರುವುದು ದೃಢವಾಗಿದೆ. ಶುಕ್ರವಾರ 22 ಜನರ ಗಂಟಲು ದ್ರವ ಪರೀಕ್ಷೆಯಲ್ಲಿ 11 ಜನರಿಗೆ ಕೊರೊನಾ ದೃಢಪಟ್ಟಿತ್ತು. …

Read More »

ಬಿಯರ್ ಮಾರಾಟಕ್ಕಾಗಿ 1 ಗಂಟೆ ಹೆಚ್ಚುವರಿ ಅವಧಿ ವಿಸ್ತರಣೆ………..

ಬೆಂಗಳೂರು: ಮದ್ಯ ಪ್ರಿಯರಿಗೆ ಅಬಕಾರಿ ಇಲಾಖೆ ಗುಡ್‍ನ್ಯೂಸ್ ಕೊಟ್ಟಿದ್ದು, ಬಿಯರ್ ಮಾರಾಟಕ್ಕಾಗಿ 1 ಗಂಟೆ ಹೆಚ್ಚುವರಿ ಅವಧಿ ವಿಸ್ತರಣೆ ಮಾಡಲಾಗಿದೆ. 6 ತಿಂಗಳಿಗೆ ಬಿಯರ್ ಬಾಟಲ್‍ಗಳ ಎಕ್ಸ್‌ಪೈರಿ ಡೇಟ್ ಮುಗಿಯುವ ಹಿನ್ನೆಲೆ ಮದ್ಯದಂಗಡಿಗಳಲ್ಲಿ ಇರುವ ಬಿಯರ್ ಸ್ಟಾಕ್ ಕ್ಲಿಯರೆನ್ಸ್ ಗಾಗಿ ಅಬಕಾರಿ ಇಲಾಖೆ ಹೊಸ ಆದೇಶ ಹೊರಡಿಸಿದೆ. ಮೇ 17ರವರೆಗೂ ಮಾತ್ರ ಹೆಚ್ಚುವರಿ 1 ಗಂಟೆ ಅನುಮತಿ ನೀಡಲಾಗಿದೆ. ಇದರಿಂದಾಗಿ ಎಂಆರ್‌ಪಿ, ಎಂಎಸ್‍ಐಎಲ್‍ಗಳಿಗೆ ಅಷ್ಟೇ ಅಲ್ಲದೆ ಕ್ಲಬ್, ಲಾಡ್ಜ್, ಬಾರ್‌ಗಳ …

Read More »

ಮಾಜಿ ಡಾನ್ ಮುತ್ತಪ್ಪ ರೈ ಅಂತ್ಯಕ್ರಿಯೆಯಲ್ಲಿ ಅವರ ಬೆಂಬಲಿಗರು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸೂಚಿಸಿದ್ದಾರೆ.

ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಅಂತ್ಯಕ್ರಿಯೆಯಲ್ಲಿ ಅವರ ಬೆಂಬಲಿಗರು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸೂಚಿಸಿದ್ದಾರೆ. ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ(68) ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಅನೇಕ ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಸುಮಾರು 2:10ಕ್ಕೆ ಮೃತಪಟ್ಟಿದ್ದು, ಅಂತ್ಯಕ್ರಿಯೆ ರಾಮನಗರ ಜಿಲ್ಲೆಯ ಬಿಡದಿಯ ತೋಟದ ಮನೆಯಲ್ಲಿ ನೆರವೇರಿತು. ಕಿರಿಯ ಮಗ ರಿಕಿ ರೈ ತಂದೆ ಮುತ್ತಪ್ಪ ರೈ …

Read More »

ಒಂದು ಡೆಸ್ಕ್‌ನಲ್ಲಿ 3 ಮಂದಿ – 2 ಪಾಳಿಯಲ್ಲಿ ಶಾಲೆ : ಸುತ್ತೋಲೆಯಲ್ಲಿ ಏನಿದೆ?

ಬೆಂಗಳೂರು: 2020-21 ನೇ ಸಾಲಿನ ಶೈಕ್ಷಣಿಕ ವರ್ಷ ಹತ್ತಿರ ಬರುತ್ತಿದ್ದು ಕೋವಿಡ್ 19 ಸೋಂಕು ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಶಾಲೆಯ ಅವಧಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಎಸ್‍ಎಸ್‍ಎಲ್‍ಸಿ ಬೋರ್ಡ್ ಸುತ್ತೋಲೆ ಹೊರಡಿಸಿದೆ. ಸರ್ಕಾರಿ, ಖಾಸಗಿ ಅನುದಾನಿತ ಶಾಲೆಗಳಿಗೆ ಅನ್ವಯ ಆಗುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಆದರೆ ಶಾಲೆಗಳು ಯಾವಾಗದಿಂದ ಆರಂಭವಾಗಲಿದೆ ಎನ್ನುವುದು ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲ. ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ಶಾಲೆಗಳು …

Read More »

ಸಿನಿಮಾ ಹಾಗೂ ರಾಜಕೀಯ ಎರಡೂ ಕ್ಷೇತ್ರಗಳಲ್ಲಿ ಸಕ್ರಿಯರಾಗಿರುವ ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ಸರ್ಕಾರಕ್ಕೆ ಸಲಹೆವೊಂದನ್ನು ನೀಡಿದ್ದಾರೆ.

ಬೆಂಗಳೂರು: ಸಿನಿಮಾ ಹಾಗೂ ರಾಜಕೀಯ ಎರಡೂ ಕ್ಷೇತ್ರಗಳಲ್ಲಿ ಸಕ್ರಿಯರಾಗಿರುವ ರಿಯಲ್ ಸ್ಟಾರ್ ಉಪೇಂದ್ರ ರಾಜ್ಯ ಸರ್ಕಾರಕ್ಕೆ ಸಲಹೆವೊಂದನ್ನು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಿಯಲ್ ಸ್ಟಾರ್, ಸರ್ಕಾರವು ಬಿಪಿಎಲ್, ರಸ್ತೆ ಬದಿಯ ವ್ಯಾಪಾರಸ್ಥರು, ಕಟ್ಟಡ-ವಲಸೆ ಕೂಲಿ ಕಾರ್ಮಿಕರು, ವಿಕಲಾಂಗಚೇತನರು, ವಯೋವೃದ್ಧರು, ಆಟೋ-ಕ್ಯಾಬ್ ಚಾಲಕರು ಇತರೆ ಎಲ್ಲ ವರ್ಗದ ಜನರ ಸಂಪೂರ್ಣ ಮಾಹಿತಿಗಳನ್ನು ಪಾರದರ್ಶಕವಾಗಿ ಸಂಗ್ರಹಿಸಬೇಕು. ಈ ಮೂಲಕ ಅಗತ್ಯವಸ್ತುಗಳು ತಲುಪ ಬೇಕಾದವರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ರಾಜಕೀಯ …

Read More »

ದೇಶದಲ್ಲೇ ಮೊದಲ ಬಾರಿಗೆ ಸಟ್ರಕ್ ವಾಹನದ ಮೂಲಕ ಔಷಧಿ ಸಿಂಪಡಣೆ ಕಾರ್ಯಕ್ಕೆ ಚಾಲನೆ

ಬೆಂಗಳೂರು, – ಸಾಂಕ್ರಾಮಿಕ ರೋಗಗಳು ಹಬ್ಬುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ವ್ಯಾಪ್ತಿಯಲ್ಲಿ ಸಟ್ರಕ್ ವಾಹನದ ಮೂಲಕ ಔಷಧಿ ಸಿಂಪಡಣೆ ಮಾಡುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಯಿತು. ಭಾರತದಲ್ಲೇ ಮೊದಲು ಎನಿಸಿದ ಈ ವಾಹನದ ಮೂಲಕ ಸುಮಾರು 30 ರಿಂದ 45 ಅಡಿ ಅಂತರದವರೆಗೆ ರಾಸಾಯನಿಕಗಳನ್ನು ಬಳಸಿ ಸಿಂಪಡಣೆ ಮಾಡಿ ಸಾಂಕ್ರಾಮಿಕ ರೋಗ ಹಬ್ಬುವುದನ್ನು ತಡೆಗಟ್ಟಬಹುದಾಗಿದೆ. ಮಹಾಲಕ್ಷ್ಮಿ ಲೇಔಟ್‍ನ ಶಾಸಕರೂ ಆಗಿರುವ ಆಹಾರ …

Read More »

ಸಚಿವ ಸಂಪುಟ ಸಭೆಯಲ್ಲಿ ಸಚಿವರಾದ ಮಾಧುಸ್ವಾಮಿ-ವಿ.ಸೋಮಣ್ಣ ನಡುವೆ ಫೈಟ್..!

ಬೆಂಗಳೂರು, -ಬೆಂಗಳೂರು ಮಹಾನಗರದಲ್ಲಿ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸುವ ಸಂಬಂಧ ಇಬ್ಬರು ಸಚಿವರ ನಡುವೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾರೀ ಮಾತಿನ ಚಕಮಕಿ ನಡೆದಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ನಗರಾಭಿವೃದ್ಧಿ ಸಚಿವ ವಿ.ಸೋಮಣ್ಣ ನಡುವೆ ಪರಸ್ಪರ ಏಕವಚನದ ಬೈಗುಳ ನಡೆದಿದೆ. ಒಂದು ಹಂತದಲ್ಲಿ ಸೋಮಣ್ಣ ಮತ್ತು ಮಾಧುಸ್ವಾಮಿ ನಡುವೆ ಏಕವಚನದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪ ನಡೆಯುತ್ತಿದ್ದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಧ್ಯ ಪ್ರವೇಶಿಸಿ ಜವಾಬ್ದಾರಿಯುತ …

Read More »

ಇಲ್ಲಿದೆ ಮುತ್ತಪ್ಪ ರೈ ಬದುಕಿನ ಅಸಲಿ ಕಹಾನಿ………..

ಬೆಂಗಳೂರು, ಮೇ 15- ಆಕಸ್ಮಿಕವಾಗಿ ಅಪರಾಧ ಜಗತ್ತಿಗೆ ಕಾಲಿಟ್ಟು ಸಮಾಜ ಸೇವಕರಾಗಿ ಪರಿವರ್ತನೆಗೊಂಡು ಜನಸೇವೆಯಲ್ಲಿ ನಿರತರಾದ ಮುತ್ತಪ್ಪ ರೈ ಅವರ ಇತಿಹಾಸವೇ ರೋಚಕ. ಪುತ್ತೂರಿನಲ್ಲಿ ಸುಸಂಸ್ಕøತ ಕುಟುಂಬದ ನೆತ್ತಾಲ ನಾರಾಯಣ ರೈ ಮತ್ತು ಸುಶೀಲಾ ರೈ ದಂಪತಿ ಪುತ್ರನಾಗಿ ಜನಿಸಿದ ನೆತ್ತಾಲ ಮುತ್ತಪ್ಪ ರೈ ಅವರು ಬ್ಯಾಂಕ್ ಉದ್ಯೋಗಿಯಾಗಿದ್ದು, ದುರದೃಷ್ಟವಶಾತ್ ಅಪರಾಧ ಜಗತ್ತಿಗೆ ಕಾಲಿಡುವ ಸನ್ನಿವೇಶ ಎದುರಾಯಿತು. ಸಕಲೇಶಪುರದ ಕಾಫಿ ಎಸ್ಟೇಟ್ ವಿವಾದದ ಮೂಲಕ ಆಕಸ್ಮಿಕವಾಗಿ ಅಪರಾಧ ಜಗತ್ತಿಗೆ ಇಳಿದ …

Read More »