Breaking News

ಬೆಂಗಳೂರು

ಲವ್ ಮಾಕ್‍ಟೇಲ್ ಮೊದಲ ದಿನದ ಚಿತ್ರೀಕರಣ ನೆನೆದ ನಿಧಿಮಾ

ಬೆಂಗಳೂರು: ಲವ್ ಮಾಕ್‍ಟೇಲ್ ಸಿನಿಮಾದಲ್ಲಿ ನಿಧಿಮಾ ಪಾತ್ರಕ್ಕೆ ಜೀವ ತುಂಬಿದ್ದ ನಟಿ ಮಿಲನ ನಾಗರಾಜ್, ಸಿನಿಮಾದ ಮೊದಲ ದಿನದ ಚಿತ್ರೀಕರಣದ ಸಂದರ್ಭವನ್ನು ನೆನೆದಿದ್ದಾರೆ. ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಹಂಚಿಕೊಂಡಿರುವ ಅವರು, ಲವ್ ಮಾಕ್‍ಟೇಲ್ ಚಿತ್ರೀಕರಣದ ಮೊದಲ ದಿನ ನೆನಪಾಗುತ್ತಿದೆ. ನಿಮಗೆ ಈ ಸೀನ್ ನೆನಪಾಗುತ್ತಾ, ಇದೇ ಚಿತ್ರೀಕರಣದ ಮೊದಲ ಶಾಟ್ ಎಂದು ಬರೆದುಕೊಂಡು ಡಾರ್ಕ್ ಪಿಂಕ್ ಕಲರ್ ಸೀರೆ ಉಟ್ಟಿರುವ ಫೋಟೋವನ್ನು ಹಾಕಿದ್ದಾರೆ. ಹಿಂದೆ ಕೆಲ ಸಿನಿಮಾಗಳಲ್ಲಿ ಮಿಲನ …

Read More »

ಮೇ 4ರಿಂದ KSRTC ಬಸ್ ಸಂಚಾರ ಆರಂಭ – ಸಾರಿಗೆ ಸಚಿವ ಲಕ್ಷ್ಮಣ ಸವದಿ

ರಾಜ್ಯದ ವಿವಿಧ ಭಾಗಗಳಲ್ಲಿ ಸಿಕ್ಕಿಕೊಂಡಿರುವ ವಲಸಿಗ ಕಾರ್ಮಿಕರನ್ನು ತಮ್ಮ ಜಿಲ್ಲೆಗಳಿಗೆ ಕಳಿಸಲು ವಿಶೇಷ ಬಸ್​ ವ್ಯವಸ್ಥೆ ಮಾಡಲಾಗಿದೆ. ಈ ವೇಳೆ ಸಾಮಾಜಿಕ ಅಂತರ ಕಡ್ಡಯ ಪಾಲಿಸುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು. ಬೆಂಗಳೂರು(ಮೇ.03): ಮೇ 4ನೇ ತಾರೀಕಿನಿಂದ ರಾಜ್ಯಾದ್ಯಂತ ಕೆಎಸ್​​ಆರ್​​ಟಿಸಿ ಬಸ್​ ಸಂಚಾರ ಶುರುವಾಗಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.  ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಕಂಟೇನ್ಮೆಂಟ್ ಮತ್ತು ರೆಡ್ ಜೋನ್​​​ ತಾಲೂಕುಗಳನ್ನು ಹೊರತುಪಡಿಸಿ …

Read More »

ಸೀರಿಯಲ್ ಶೂಟಿಂಗ್‍ಗಳಿಗೆ ಅನುಮತಿ ನೀಡುವಂತೆ ಸಿಎಂ ಬಳಿ ಮನವಿ…….

ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ಲಾಡ್‍ಡೌನ್ ಸಡಿಲ ಆಗುತ್ತಿರುವ ಹಿನ್ನೆಲೆಯಲ್ಲಿ ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳ ಚಿತ್ರೀಕರಣಕ್ಕಾಗಿ ಅನುಮತಿ ಕೊಡುವಂತೆ ಸಿಎಂ ಯಡಿಯೂರಪ್ಪ ಬಳಿ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಎಸ್.ವಿ.ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಮೇ 11ರಿಂದ ಧಾರಾವಾಹಿ ಹಾಗೂ ರಿಯಾಲಿಟಿ ಶೋ ಚಿತ್ರೀಕರಣಕ್ಕೆ ಅನುವು ಮಾಡಿಕೊಂಡುವಂತೆ ಸಿಎಂ ಬಳಿ ಮನವಿ ಮಾಡಿದ್ದಾರೆ. ಕೊರೊನಾದಿಂದ ಮಾರ್ಚ್ 19 ರಿಂದ ಕಿರುತೆರೆಯ ಶೂಟಿಂಗ್‍ಗೆ ಬ್ರೇಕ್ ಹಾಕಿತ್ತು. ಹೀಗಾಗಿ ಮತ್ತೆ ರಾಜ್ಯ ಸರ್ಕಾರದ ವತಿಯಿಂದ ಶೂಟಿಂಗ್ …

Read More »

ಲಾಕ್‍ಡೌನ್ ಹೊಸ ಗೈಡ್‍ಲೈನ್ಸ್- ಐಟಿ, ಬಿಟಿಯವರು ಪಾಸ್ ಪಡೆಯುವುದು ಕಡ್ಡಾಯ……..

ಬೆಂಗಳೂರು: ರಾಜ್ಯ ಸರ್ಕಾರ ಲಾಕ್‍ಡೌನ್ ನಿಯಮಗಳನ್ನು ಪರಿಷ್ಕರಿಸಿದ್ದು, ಹತ್ತು ಹಲವು ಮಾರ್ಪಾಡುಗಳನ್ನು ಮಾಡಿದೆ. ಐಟಿ, ಬಿಟಿ ಕಂಪನಿ ಉದ್ಯೋಗಿಗಳಿಗೆ ಪಾಸ್, ಸಾರ್ವಜನಿಕರ ಸಂಚಾರದ ಸಮಯ ಸೇರಿದಂತೆ ವಿವಿಧ ಬದಲಾವಣೆಗಳನ್ನು ಮಾಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರವನ್ನು ಒಂದೇ ಯೂನಿಟ್ ಎಂದು ಪರಿಗಣಿಸಿದ್ದು, ಈ ಎಲ್ಲ ಜಿಲ್ಲೆಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 7 ಗಂಟೆವರೆಗೆ ಮಾತ್ರ ಸಾರ್ವಜನಿಕರಿಗೆ ಸಂಚಾರಕ್ಕೆ ಕಲ್ಪಿಸಿದೆ. ರಾತ್ರಿ ಆಫೀಸ್‍ಗೆ ಹೋಗುವವರು ಕಚೇರಿಯಿಂದ ಲೆಟರ್ …

Read More »

ಇಂದು ಒಂದೇ ದಿನ 34 ಮಂದಿಗೆ ಕೊರೊನಾ ಸೋಂಕು……..

ರಾಜ್ಯದಲ್ಲಿ 635ಕ್ಕೇರಿದ ಸೋಂಕಿತರ ಸಂಖ್ಯೆ ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 34 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 635ಕ್ಕೆ ಏರಿಕೆಯಾಗಿದೆ. ದಾವಣಗೆರೆ ಜಿಲ್ಲೆಯಲ್ಲಿಯೇ 21 ಪ್ರಕರಣಗಳು ಬೆಳಕಿಗೆ ಬಂದಿವೆ. ಇಂದು ಬೆಳಗ್ಗೆ ಬಿಡುಗಡೆಯಾದ ಆರೋಗ್ಯ ಇಲಾಖೆಯ ಬುಲೆಟಿನ್ ನಲ್ಲಿ 5 ಮಂದಿಗೆ ಸೋಂಕು ತಗುಲಿರೋದು ವರದಿಯಾಗಿತ್ತು. ಸಂಜೆಯ ಬುಲೆಟಿನ್ ನಲ್ಲ 8 ಮಂದಿಗೆ ಸೋಂಕು ತಗುಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಆದ್ರೆ ದಾವಣಗೆರೆಯ 21 …

Read More »

ಕಾರ್ಮಿಕರ ಉಚಿತ ಪ್ರಯಾಣಕ್ಕೆ ಕೆಪಿಸಿಸಿ ವತಿಯಿಂದ 1 ಕೋಟಿ ನೆರವು

ಬೆಂಗಳೂರು,ಮೇ 3- ವಲಸೆ ಕಾರ್ಮಿಕರಿಗೆ ಉಚಿತವಾಗಿ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿ ವತಿಯಿಂದ ರಾಜ್ಯ ಸಾರಿಗೆ ಸಂಸ್ಥೆಗೆ ಒಂದು ಕೋಟಿ ರೂ. ಚೆಕ್ ನೀಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಸದೆ ಇರುವುದರಿಂದ ಕಾರ್ಮಿಕರು ತಮ್ಮ ಊರುಗಳಿಗೆ ತಲುಪಲಾಗದೆ ಪರದಾಡುತ್ತಿದ್ದಾರೆ. ಮಕ್ಕಳು, ಮಹಿಳೆಯರು, ವೃದ್ಧರು ಸೇರಿ ಅನೇಕ ಮಂದಿ ಊಟ, ತಿಂಡಿ ವ್ಯವಸ್ಥೆ ಬಸ್ ಇಲ್ಲದೆ ಬಸ್ ನಿಲ್ದಾಣದಲ್ಲಿ ಅನಾಥರಾಗಿ …

Read More »

ಮೆಜಸ್ಟಿಕ್‍ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸಾವಿರಾರು ಜನ ಗುಂಪು ಗುಂಪಾಗಿ ಓಡಾಡುವ ದೃಶ್ಯಗಳು

ಬೆಂಗಳೂರು: ಇಕ್ಕಟಿನಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳನ್ನು ತವರು ಜಿಲ್ಲೆಗಳಿಗೆ ಕಳಿಸಲು ರಾಜ್ಯ ಸರ್ಕಾರ ಸಾರಿಗೆ ವ್ಯವಸ್ಥೆಯನ್ನ ಮಾಡಿದೆ. ಆದರೆ ಪ್ರಯಾಣಿಕರು ಮಾತ್ರ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಮೆಜಸ್ಟಿಕ್‍ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸಾವಿರಾರು ಜನ ಗುಂಪು ಗುಂಪಾಗಿ ಓಡಾಡುವುದು, ನಿಂತುಕೊಂಡಿರುವ ದೃಶ್ಯಗಳು ಸಾಮಾನ್ಯವಾಗಿ ಕಂಡು ಬಂದವು. ಅನೇಕರು ಮಾಸ್ಕ್ ಧರಿಸದೇ ಬಸ್ ನಿಲ್ದಾಣದಲ್ಲಿ ಕುಳಿತಿದ್ದರು ಹಾಗೂ ಓಡಾಡುತ್ತಿದ್ದರು. ಸರ್ಕಾರ ಇಷ್ಟೇಲ್ಲ ಅನುಕೂಲ ಒದಗಿಸಿದರೂ ಸಾರ್ವಜನಿಕರು ಸಾಮಾಜಿಕ …

Read More »

ಕೊರೊನಾ ಜಾಗೃತಿಗಾಗಿ ಯೋಗರಾಜ್ ಭಟ್ಟರು ಹಾಡು …..ಒಂದಾದ ಯೋಗರಾಜ್ ಭಟ್, ಅರ್ಜುನ್ ಜನ್ಯ, ವಿಜಯ್ ಪ್ರಕಾಶ್

ಬೆಂಗಳೂರು: ಯೋಗರಾಜ್ ಭಟ್ಟರು ತಮ್ಮ ವಿಭಿನ್ನ ಸಾಹಿತ್ಯ, ನಿರ್ದೇಶನದ ಮೂಲಕವೇ ಪ್ರಸಿದ್ಧರು. ಅವರ ಸಾಹಿತ್ಯ ಯುವ ಸಮೂಹಕ್ಕೆ ಅಪ್ಯಾಯಮಾನ. ಹಲವು ವಿಶಿಷ್ಠ ಗೀತೆಗಳ ಮೂಲಕ ಯುವ ಸಮೂಹಕ್ಕೆ ಭಟ್ಟರು ಹುಚ್ಚು ಹಿಡಿಸುತ್ತಾರೆ. ಅದೇ ರೀತಿ ಇದೀಗ ಕೊರೊನಾ ಜಾಗೃತಿ ಗೀತೆಯನ್ನು ಕಟ್ಟಿಕೊಟ್ಟಿದ್ದಾರೆ. ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಕುರಿತು ಈಗಾಗಲೇ ಹಲವು ಗಾಯಕರು ಹಾಗೂ ಬರಹಗಾರರು ಹಾಡು ರಚಿಸಿದ್ದು, ಇದೀಗ ಯೋಗರಾಜ್ ಭಟ್ಟರು ಹಾಡು ರಚಿಸಿದ್ದಾರೆ. ರಾಜ್ಯ ಸರ್ಕಾರ ಹಾಗೂ …

Read More »

ಒಂದು ದಿನ ಅಥವಾ ಒಂದು ಕಡೆಗೆ ಹೋಗಲು ಪಾಸ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಬೆಂಗಳೂರು: ಲಾಕ್‍ಡೌನ್3 ಘೋಷಣೆಯಾಗಿರುವುರಿಂದ ವಿವಿಧ ಸ್ಥಳಗಳಲ್ಲಿ ಸಿಕ್ಕಿಹಾಕಿಕೊಂಡು ಊರಿಗೆ ಹೋಗಲು ಪರದಾಡುತ್ತಿರುವ ಕಾರ್ಮಿಕರು, ಯಾತ್ರಿಕರು, ವಿದ್ಯಾರ್ಥಿಗಳು ಮತ್ತಿತರರಿಗೆ ಅನುಕೂಲವಾಗುವಂತೆ ಒಂದು ದಿನ ಅಥವಾ ಒಂದು ಕಡೆಗೆ ಹೋಗಲು ಪಾಸ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಒಂದು ದಿನ, ಒಂದು ಕಡೆಗೆ ಹೋಗಲು ಮಾತ್ರ ಈ ಪಾಸ್ ಬಳಸಬಹುದು. ಅಂತರ್ ಜಿಲ್ಲೆಗಳಿಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ತಮ್ಮ ಆದೇಶದಲ್ಲಿ ಪ್ರಕಟಿಸಿದ್ದಾರೆ. ಪಾಸ್ ಬೇಕಾದವರು ತಮ್ಮ …

Read More »

ಹಸಿರು ವಲಯದಲ್ಲಿ ಬಸ್ ಸಂಚಾರಕ್ಕೆ ಹಸಿರು ನಿಶಾನೆ…..

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರಿಗೆ ತಮ್ಮ ಊರುಗಳಿಗೆ ಹೋಗಲು ರಾಜ್ಯ ಸರ್ಕಾರ ಶನಿವಾರದಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಬೆನ್ನಲ್ಲೇ ಹಸಿರು ವಲಯದಲ್ಲಿ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದೆ. ಉಡುಪಿಯನ್ನು ಹೊರತುಪಡಿಸಿ ರಾಜ್ಯದ 12 ಹಸಿರು ವಲಯ ಜಿಲ್ಲೆಗಳಲ್ಲಿ ಸೋಮವಾರದಿಂದ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗಲಿದೆ. ಆದರೆ ಜಿಲ್ಲೆಯ ಒಳಗೆ ಮಾತ್ರ ಬಸ್‍ಗಳು ಸಂಚರಿಸಲಿವೆ. ಅಂತರ್ ಜಿಲ್ಲೆಯ ಬಸ್ ಸಂಚಾರ ಇರುವುದಿಲ್ಲ. ಹಾವೇರಿ, ಯಾದಗಿರಿ, …

Read More »