Breaking News

ಬೆಂಗಳೂರು

ಆರ್ಥಿಕ ನಷ್ಟವನ್ನು ಸರಿದೂಗಿಸಲು ವಾರಕ್ಕೆ 60 ಗಂಟೆಗಳ ಕಾಲ ಭಾರತೀಯರು ದುಡಿಯುವ ಪ್ರತಿಜ್ಞೆ ಕೈಗೊಳ್ಳಬೇಕು: ನಾರಾಯಣ ಮೂರ್ತಿ

ಬೆಂಗಳೂರು: ಲಾಕ್‍ಡೌನ್‍ನಿಂದ ಆಗಿರುವ ಆರ್ಥಿಕ ನಷ್ಟವನ್ನು ಸರಿದೂಗಿಸಲು ವಾರಕ್ಕೆ 60 ಗಂಟೆಗಳ ಕಾಲ ಭಾರತೀಯರು ದುಡಿಯುವ ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ್ದಾರೆ. ವಾಹಿನಿಗೆ ಸಂದರ್ಶನ ನೀಡಿದ ಅವರು, ಮುಂದೆ ಭಾರತ ವೇಗವಾಗಿ ಅಭಿವೃದ್ಧಿ ಹೊಂದಬೇಕಾದರೆ ವಾರದ 6 ದಿನ 10 ಗಂಟೆಗಳ ಕಾಲ ಕೆಲಸ ಮಾಡುವ ಪ್ರತಿಜ್ಞೆ ಕೈಗೊಳ್ಳಬೇಕು. ವಾರದಲ್ಲಿ 40 ಗಂಟೆ ಕೆಲಸ ಮಾಡದೇ 60 ಗಂಟೆಗೆ ಕೆಲಸದ ಅವಧಿ ಏರಿಸಿದರೆ ದೇಶ …

Read More »

ಲಾಕ್‍ಡೌನ್ 3 – ಯಾವ ವಲಯದಲ್ಲಿ ಏನಿರುತ್ತೆ? ಏನಿರಲ್ಲ? ಷರತ್ತುಗಳು ಏನು?

ಮೇ 17ರವರೆಗೆ ಲಾಕ್‍ಡೌನ್ ಮುಂದುವರಿಕೆ – ಮದ್ಯ, ಮದುವೆಗೆ ಷರತ್ತುಬದ್ಧ ಅನುಮತಿ ಒಂದೊಂದು ಝೋನ್‍ಗೂ ಪ್ರತ್ಯೇಕವಾದ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ರೂಪಿಸಿದೆ. ನವದೆಹಲಿ: ಎಲ್ಲರ ನಿರೀಕ್ಷೆಗಳನ್ನು ಹುಸಿಯಾಗಿಸದಂತೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಲಾಕ್‍ಡೌನ್ ಮುಗಿಯಲು ಇನ್ನೆರಡೇ ದಿನ ಬಾಕಿ ಇರುವಾಗಲೇ ಕೇಂದ್ರ ಸರ್ಕಾರ ಮೂರನೇ ಬಾರಿಗೆ ಲಾಕ್‍ಡೌನ್ ವಿಸ್ತರಿಸಿದೆ. ಆದ್ರೆ, ಲಾಕ್‍ಡೌನ್ ವ್ಯಾಪ್ತಿ ಮತ್ತು ಸ್ವರೂಪದಲ್ಲಿ ಅಮುಲಾಗ್ರ ಬದಲಾವಣೆಗಳು ಆಗಿವೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲೆಂದು …

Read More »

ಆರ್ಥಿಕ ಪರಿಸ್ಥಿತಿ ಉತ್ತಮಗೊಳಿಸಲು ಸಿಎಂ ಬಿಎಸ್ವೈ ಮಾಸ್ಟರ್ ಪ್ಲಾನ್..!

ಬೆಂಗಳೂರು : ಕೊರೊನಾ ಲಾಕ್‍ಡೌನ್‍ನಿಂದಾಗಿ ರಾಜ್ಯ ಸರ್ಕಾರದ ಆದಾಯಕ್ಕೆ ಭಾರೀ ಹೊಡೆತ ಬಿದ್ದಿದೆ. ಹೀಗಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರವು ಭರ್ಜರಿ ಪ್ಲಾನ್ ರೂಪಿಸಿದೆ. ಮೇ 3ರ ನಂತರ ಆರ್ಥಿಕ ಮಿತವ್ಯಯಕ್ಕಾಗಿ ಇಲಾಖೆಗಳಿಗೆ ಮೇಜರ್ ಸರ್ಜರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಇಲಾಖೆಗಳ ವಿಲೀನ, ಮತ್ತೆ ಕೆಲವು ಬರ್ಖಾಸ್ತು ನಿರ್ಣಯಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಸಚಿವ ಸಂಪುಟ ಉಪಸಮಿತಿಯ …

Read More »

ವಿದ್ಯಾರ್ಥಿಗಳಿಗೆ ಬಿಗ್ ಶಾಕ್..! ದಂತ-ವೈದ್ಯಕೀಯ ಕೋರ್ಸ್‍ಗಳ ಶುಲ್ಕ ಹೆಚ್ಚಳ ……

ಬೆಂಗಳೂರು : ರಾಜ್ಯ ಸರ್ಕಾರವು ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ್ದು, ಸ್ನಾತಕೋತ್ತರ ಮತ್ತು ದಂತವೈದ್ಯಕೀಯ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡಿದೆ. ದಿಢೀರನೇ ಸರ್ಕಾರ ಪಿಜಿ ಮೆಡಿಕಲ್ ಮತ್ತು ಡೆಂಟಲ್ ಸೀಟುಗಳ ಶುಲ್ಕವನ್ನು ಹೆಚ್ಚಳ ಮಾಡಿದೆ.ಪ್ರತಿ ವರ್ಷ 10-15% ಶುಲ್ಕ ಹೆಚ್ಚಳ ಆಗುತ್ತಿತ್ತು. ಆದರೆ ಈ ಬಾರಿ ಸರ್ಕಾರ ಮತ್ತಷ್ಟು ಶುಲ್ಕ ಹೆಚ್ಚಳ ಮಾಡಿದೆ. ಇನ್ನೆರಡು ದಿನಗಳಲ್ಲಿ ಸಿಟಿಇ ಕೌನ್ಸಿಲಿಂಗ್ …

Read More »

ಕಾರ್ಮಿಕರನ್ನು ಕರೆತರಲು-ಕಳಿಸುವ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಚಾಲನೆ ………….

ಬೆಂಗಳೂರು : ಲಾಕ್ ಡೌನ್ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ವಿವಿಧ ರಾಜ್ಯಗಳ ಕಾರ್ಮಿಕರು ಸಿಲುಕಿದ್ದಾರೆ. ಬೇರೆ-ಬೇರೆ ರಾಜ್ಯಗಳಲ್ಲಿ ಕರ್ನಾಟಕದ ಕಾರ್ಮಿಕರು ಇದ್ದಾರೆ. ಅವರನ್ನು ವಾಪಸ್ ಕರೆತರುವ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ. ಕಾರ್ಮಿಕರನ್ನು ಕರೆತರಲು ಮತ್ತು ಕಳುಹಿಸಲು ವಿವಿಧ ರಾಜ್ಯಗಳ ಜೊತೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಪ್ರಕ್ರಿಯೆಯನ್ನು ಇಬ್ಬರು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ನೋಡಿಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳ ಪ್ರಯಾಣಕ್ಕೆ …

Read More »

ಬೀಗ ಬೀಳುವ ಭೀತಿಯಲ್ಲಿದೆ ಬೆಂಗಳೂರಿನ ಅತಿ ದೊಡ್ಡ ಖಾಸಗಿ ಆಸ್ಪತ್ರೆ………..

ಬೆಂಗಳೂರು: ನಗರದ ಅತಿ ದೊಡ್ಡ ಖಾಸಗಿ ಆಸ್ಪತ್ರೆಗೆ ಬೀಗ ಬೀಳುವ ಭೀತಿ ನಿರ್ಮಾಣವಾಗಿದೆ. ಕೊರೊನಾ ಸೋಂಕಿತೆ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ಕೊಟ್ಟಿದ್ದು, ಈ ಮಾಹಿತಿ ಜಿಲ್ಲಾಡಳಿತಕ್ಕೆ ಸಿಕ್ಕ ಹಿನ್ನೆಲೆಯಲ್ಲಿ ಸದ್ಯ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ. ನಗರದ ಬಿಳೆಕಲ್ಲಹಳ್ಳಿ ವಾರ್ಡಿನ ಕೋಡಿಚಿಕ್ಕನಹಳ್ಳಿಯ ನಿವಾಸಿಯಾಗಿದ್ದ ವೃದ್ಧೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಕಳೆದ 10 ದಿನಗಳಿಂದ ಶೀತ, ಜ್ವರ, ನೆಗಡಿ, ಕೆಮ್ಮು ಕಾಣಿಸಿಕೊಂಡ ಕಾರಣ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ನಡೆಸಲಾಗಿತ್ತು. ಆದರೆ ಇದಕ್ಕೂ …

Read More »

ನರ್ಸ್ ಪತಿ ಲಾಕ್‍ಡೌನ್ ಹೊತ್ತಲ್ಲೇ ನಾಪತ್ತೆಯಾಗಿದ್ದಾನೆ. ಇದೀಗ ನರ್ಸ್ ನನಗೆ ನನ್ನ ಗಂಡ ಬೇಕು, ನ್ಯಾಯ ಕೊಡಿಸಿ ಎಂದು ಕಣ್ಣೀರು

ಬೆಂಗಳೂರು: ಕೊರೊನಾ ಶುರುವಾದಾಗಿನಿಂದ ನರ್ಸ್ ಗಳು ಹಗಲಿರುಳು ಎನ್ನದೇ ಜನರ ಜೀವ ಕಾಪಾಡುವ ಕೆಲಸ ಮಾಡುತ್ತಿದ್ದಾರೆ. ಆದರೆ ಇಂತಹ ಕೊರೊನಾ ವಾರಿಯರ್ಸ್ ನರ್ಸ್ ಪತಿ ಲಾಕ್‍ಡೌನ್ ಹೊತ್ತಲ್ಲೇ ನಾಪತ್ತೆಯಾಗಿದ್ದಾನೆ. ಇದೀಗ ನರ್ಸ್ ನನಗೆ ನನ್ನ ಗಂಡ ಬೇಕು, ನ್ಯಾಯ ಕೊಡಿಸಿ ಎಂದು ಕಣ್ಣೀರು ಹಾಕುತ್ತಿದ್ದಾರೆ. ದಾವಣಗೆರೆ ಮೂಲದ ನರ್ಸ್ ಶಾಂತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಈಗ ಪತಿ ಸಿದ್ದರಾಜು ನಾಪತ್ತೆಯಾಗಿದ್ದಾನೆ. ಫೋನ್ ಮಾಡಿದರೆ ಸ್ವಿಚ್ ಆಫ್ …

Read More »

ಗದಗ, ತುಮಕೂರು ಮತ್ತು ವಿಜಯಪುರಗಳ ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳಿಗೆ ಕೇಂದ್ರ ಸರ್ಕಾರದ ಅನುಮತಿ

ಬೆಂಗಳೂರು: ಗದಗ, ತುಮಕೂರು ಮತ್ತು ವಿಜಯಪುರಗಳ ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳಿಗೆ ಕೇಂದ್ರ ಸರ್ಕಾರದ ಅನುಮತಿ ದೊರಕಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೀಗ 26 ಕೋವಿಡ್ ಟೆಸ್ಟಿಂಗ್ ಲ್ಯಾಬ್‍ಗಳು ಕಾರ್ಯ ನಿರ್ವಹಿಸುವಂತಾಗಿದೆ. ರಾಜ್ಯದಲ್ಲಿ ಈಗ ದಿನಕ್ಕೆ 5,000 ಪರೀಕ್ಷೆಗಳನ್ನು ನಡೆಸುವ ಸಾಮರ್ಥ್ಯ ಲಭ್ಯವಾದಂತಾಗಿದ್ದು, ವೈದ್ಯಕೀಯ ಸೌಲಭ್ಯ ಹೆಚ್ಚಳ ಮತ್ತು ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಇದು ಮಹತ್ವದ ಬೆಳವಣಿಗೆಯಾಗಿದೆ. ಪ್ರಸ್ತುತ ಆರ್.ಟಿ.ಪಿ.ಸಿ.ಆರ್ ಲ್ಯಾಬ್ – 15, ಸಿಬಿಎನ್‍ಎಎಟಿ – 03 ಮತ್ತು ಖಾಸಗಿಯ 08 ಲ್ಯಾಬ್ …

Read More »

ಮಹಿಳೆ ಯಾವುದೇ ಕಾರಣಕ್ಕೂ ಮದ್ಯದಂಗಡಿ ತೆರೆಯಬೇಡಿ, ಬೇಕಿದ್ದರೆ ನನ್ನ ಅರ್ಧ ಸಂಬಳವನ್ನು ನೀಡುತ್ತೇನೆ ಎಂದು ಸಿಎಂ ಬಳಿ ಮನವಿ ಮಾಡಿದ್ದಾರೆ.

ಬೆಂಗಳೂರು: ಹಲವರು ಮದ್ಯದಂಗಡಿ ಯಾವಾಗ ತೆರೆಯುತ್ತೆ ಎಂದು ಕಾಯುತ್ತಿದ್ದಾರೆ. ಇನ್ನು ಕೆಲವರು ಮದ್ಯದಂಗಡಿ ತೆರೆಯುವಂತೆ ಸರ್ಕಾರಕ್ಕೆ ದುಂಬಾಲು ಬಿದ್ದಿದ್ದಾರೆ. ಆದರೆ ಇಲ್ಲೊಬ್ಬ ಮಹಿಳೆ ಯಾವುದೇ ಕಾರಣಕ್ಕೂ ಮದ್ಯದಂಗಡಿ ತೆರೆಯಬೇಡಿ, ಬೇಕಿದ್ದರೆ ನನ್ನ ಅರ್ಧ ಸಂಬಳವನ್ನು ನೀಡುತ್ತೇನೆ ಎಂದು ಸಿಎಂ ಬಳಿ ಮನವಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯೊಬ್ಬಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಮಾಡಿ ವಿಡಿಯೋವೊಂದನ್ನು ಹರಿಬಿಟ್ಟಿದ್ದು, ಮುಖ್ಯಮಂತ್ರಿಗಳಿಗೆ ನನ್ನದೊಂದು ಮನವಿ. ಎಣ್ಣೆ ಅಂಗಡಿ ತೆರೆಯಲು ಅವಕಾಶ ನೀಡಬೇಡಿ. ಏಕೆಂದರೆ ಮದ್ಯ …

Read More »

ರಾಜಸ್ಥಾನದಿಂದ ಬಂದ ವಿದ್ಯಾರ್ಥಿಗಳಿಗೆ ಸರ್ಕಾರಿ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್ ಮಾಡಬೇಡಿ:

ಬೆಂಗಳೂರು: ರಾಜಸ್ಥಾನದಿಂದ ಬಂದ ವಿದ್ಯಾರ್ಥಿಗಳಿಗೆ ಸರ್ಕಾರಿ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್ ಮಾಡಬೇಡಿ ಎಂದು ಬೆಂಗಳೂರಿನ ಸುಂಕದಕಟ್ಟೆಯ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೊರ ರಾಜ್ಯದಲ್ಲಿ ಸಿಲುಕಿದ್ದ ಬೆಂಗಳೂರಿಗರನ್ನ ಮಧ್ಯರಾತ್ರಿ ನಗರಕ್ಕೆ ಕರೆದುಕೊಂಡು ಬರುವುದನ್ನು ವಿರೋಧಿಸಿ ಸುಂಕದಕಟ್ಟೆಯ ಸ್ಥಳೀಯರು ಪ್ರತಿಭಟನೆ ಮಾಡುತ್ತಿದ್ದಾರೆ. ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆಂದು ರಾಜಸ್ಥಾನಕ್ಕೆ ತೆರಳಿದ್ದರು. ಅಲ್ಲಿನ ಸರ್ಕಾರ ವಿದ್ಯಾರ್ಥಿಗಳನ್ನ ಇದೀಗ ಬೆಂಗಳೂರಿಗೆ ಕಳುಹಿಸಿದೆ. ರಾಜಸ್ಥಾನದಿಂದ ಬಂದ ವಿದ್ಯಾರ್ಥಿಗಳನ್ನ ಸುಂಕದಕಟ್ಟೆಯ ಸರ್ಕಾರಿ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್ ಮಾಡಲು ಬಿಬಿಎಂಪಿ ಮುಂದಾಗಿದೆ. …

Read More »