Breaking News

ಬೆಂಗಳೂರು

ಉಚಿತವಾಗಿ ಮನೆಬಾಗಿಲಿಗೆ ಬರಲಿದೆ ಜನನ ಮತ್ತು ಮರಣ ಪ್ರಮಾಣ ಪತ್ರ ……..

ಬೆಂಗಳೂರು, – ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ಅಂಚೆ ಮೂಲಕ ಮನೆಗಳಿಗೆ ತಲುಪಿಸುವ ವಿನೂತನ ಕಾರ್ಯಕ್ರಮಕ್ಕೆ ಬಿಬಿಎಂಪಿ ಚಾಲನೆ ನೀಡಿದೆ. ಬಜೆಟ್‍ನಲ್ಲಿ ಈ ವಿಷಯ ಪ್ರಸ್ತಾಪಿಸಿರುವ ಎಲ್.ಶ್ರೀನಿವಾಸ್ ಅವರು ಸಾರ್ವಜನಿಕ ಆರೋಗ್ಯ ಕಾಪಾಡಲು ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ. ಪಾಲಿಕೆ ನಿರ್ವಹಿಸುತ್ತಿರುವ ಆಸ್ಪತ್ರೆಗಳಲ್ಲಿ ಒಬ್ಬ ನೆಫ್ರೋಲಾಜಿಸ್ಟ್ ಗಳನ್ನು ನೇಮಕ ಮಾಡಿ ಆಯಾ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್ ಸೇವೆ ಒದಗಿಸಲು ಈ ಬಾರಿ 16 ಕೋಟಿ …

Read More »

ಬಿಬಿಎಂಪಿ ಬಜೆಟ್ ನಲ್ಲಿ ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಬಂಪರ್ …….

ಬೆಂಗಳೂರು, ಏ.20- ಹದಿನೈದನೇ ಹಣಕಾಸು ಯೋಜನೆಯಡಿ ಮೀಸಲಿಟ್ಟಿರುವ 558 ಕೋಟಿ ರೂ.ಗಳ ವಿಶೇಷ ಅನುದಾನದಲ್ಲಿ ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಬಂಪರ್ ಹಣ ಮೀಸಲಿರಿಸಲಾಗಿದೆ. ಬಿಜೆಪಿ ಶಾಸಕರಿರುವ 15 ವಿಧಾನಸಭಾ ಕ್ಷೇತ್ರಗಳಿಗೆ 558 ಕೋಟಿ ರೂ.ಗಳಲ್ಲಿ 190 ಕೋಟಿ ರೂ.ಗಳ ಅನುದಾನ ಹಂಚಿಕೆ ಮಾಡಲಾಗಿದೆ. ಮೇಯರ್ ಗೌತಮ್ ಕುಮಾರ್ ಅವರ ವಾರ್ಡ್‍ಗೆ 40 ಕೋಟಿ, ಉಪ ಮೇಯರ್ ವಾರ್ಡ್‍ಗೆ 10 ಕೋಟಿ, ಆಡಳಿತ ಪಕ್ಷದ ನಾಯಕರಿಗೆ 20 ಕೋಟಿ, ಅನುದಾನ ನೀಡಿದ್ದರೆ …

Read More »

90ರ ದಶಕದ ಕ್ರಿಕೆಟಿಗನಿಗೆ ಕ್ಲೀನ್ ಬೌಲ್ಡ್ ಆಗಿದ್ದ ಮಾಧುರಿ…..

ಮುಂಬೈ: 90 ದಶಕದ ಪಡ್ಡೆಹುಡುಗರ ಕನಸಿನ ರಾಣಿಯಾಗಿದ್ದ ಮಾಧುರಿ ದೀಕ್ಷಿತ್ ಅವರು ಹೆಸರು ಈ ಹಿಂದೆಯೇ ಭಾರತ ಕ್ರಿಕೆಟ್ ತಂಡದ ಆಟಗಾರನೊಂದಿಗೆ ಕೇಳಿಬಂದಿತ್ತು. ಹೌದು ಮಾಧುರಿ ದೀಕ್ಷಿತ್ ಅವರ ಹೆಸರು ಟೀಂ ಇಂಡಿಯಾದ ಮಾಜಿ ಆಟಗಾರ ಅಜಯ್ ಜಡೇಜಾರೊಂದಿಗೆ ಕೇಳಿ ಬಂದಿತ್ತು. ಜೊತೆಗೆ ಇವರಿಬ್ಬರು ಮದುವೆಯಾಗುತ್ತಾರೆ ಎಂದು ಹೇಳಲಾಗಿತ್ತು. ಆದರೆ ಗಾಳಿ ಸುದ್ದಿಯಾಗಿ ಬಂದ ಈ ಮಾತುಗಳು ಗಾಳಿಯಲ್ಲೆ ತೆಲಿಹೋಗಿದ್ದವು. ಅಜಯ್ ಜಡೇಜಾ ಮತ್ತು ಮಾಧುರಿ ಮೊದಲಿಗೆ ಜಾಹೀರಾತುವೊಂದರ ಫೋಟೋ …

Read More »

ಲಾಕ್‍ಡೌನ್ ಸರ್ಪಗಾವಲಿನೊಳಗೂ ದಿಯಾಗೆ ಗೆಲುವಿನ ‘ಖುಷಿ’!

ಮೊದಲ ಹೆಜ್ಜೆಯಲ್ಲೇ ಗೆಲುವಿನ ಗೆಜ್ಜೆ ಘಲ್ಲೆಂದಾಗ..! ಊರ ತುಂಬಾ ಕೊರೊನಾ ವೈರಸ್ ಸೃಷ್ಟಿಸಿದ ಬಲವಂತದ ನೀರವ… ಎಲ್ಲವೂ ಸಪಾಟು ಸ್ತಬ್ಧಗೊಂಡಿರುವ ಈ ಘಳಿಗೆಯಲ್ಲಿ ಚಿತ್ರರಂಗವೂ ಸ್ಥಗಿತಗೊಂಡಿದೆ. ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ನೀಡುತ್ತಿದ್ದ ಅದೆಷ್ಟೋ ಚಿತ್ರಗಳು, ಬಿಡುಗಡೆಯ ಹಾದಿಯಲ್ಲಿರುವವುಗಳೆಲ್ಲವೂ ಮಂಕಾಗಿರೋ ಹೊತ್ತಿನಲ್ಲಿಯೇ ಕೆಲ ಸಿನಿಮಾಗಳು ಏಕಾಏಕಿ ಗೆಲುವಿನ ಕಿಡಿ ಹೊತ್ತಿಸಿವೆ. ಆ ಯಾದಿಯಲ್ಲಿ ದಿಯಾ ಪ್ರಧಾನವಾಗಿ ಗುರುತಿಸಿಕೊಳ್ಳುತ್ತದೆ. ಮುದ್ದಾದ ಪ್ರೇಮ ಕಥಾನಕದ ಮೂಲಕ ಪ್ರತೀ ಪ್ರೇಕ್ಷಕರಿಗೂ ಇಷ್ಟವಾಗಿದ್ದ ಈ ಚಿತ್ರ ಕೊರೊನಾ …

Read More »

ನಮ್ಮಲ್ಲಿ ಅಜ್ಞಾನವಿದೆ, ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಿ – ಸಿಎಂ ಇಬ್ರಾಹಿಂ

ಬೆಂಗಳೂರು: ಪಾದರಾಯನಪುರದ ಘಟನೆಯಲ್ಲಿ ಯಾರೇ ತಪ್ಪು ಮಾಡಿದ್ರೂ ಕಠಿಣ ಕ್ರಮ ತೆಗೆದುಕೊಳ್ಳಿ. ಘಟನೆಗೆ ಏನು ಕಾರಣ ಅಂತ ಗೊತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಹೇಳಿದ್ದಾರೆ.ಹೃದಯ ಸೀಳಿದ್ರೆ ಅಕ್ಷರವಿಲ್ಲ ಅಂತ ತೇಜಸ್ವಿ ಸೂರ್ಯ ಹೇಳಿದ್ದರು. ನಮ್ಮಲ್ಲಿ ಶಿಕ್ಷಣ ಇಲ್ಲ. ಪೊಲೀಸರು ಬಂದರೆ ಬಂಧಿಸುತ್ತಾರೆ ಎಂಬ ಅಜ್ಞಾನವಿದೆ. ಮುಸ್ಲಿಮರು ಅನಕ್ಷರಸ್ಥರು. ಹೀಗಾಗಿ ಕೆಲ ಗೊಂದಲ ಆಗಿರಬಹುದು. ಮುಸ್ಲಿಮರಿಗೆ ಈ ಬಗ್ಗೆ ಜಾಗೃತಿ ಮೂಡಿಸಿ ಮನವೊಲಿಸಿ ಕ್ವಾರಂಟೈನ್ ಮಾಡಬೇಕು ಎಂದು ಅವರು …

Read More »

ಸಿಎಂ ಕಾರ್ಯವೈಖರಿಗೆ ಕೆಲ ಸಚಿವರಿಂದ ಅಸಮಾಧಾನ

ಬೆಂಗಳೂರು: ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ಬಿಎಸ್‍ವೈ ಕಾರ್ಯವೈಖರಿ ಬಗ್ಗೆ ಕೆಲ ಸಚಿವರು ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲಾಠಿ ಕೈಗೆತ್ತಿಕೊಳ್ಳಬೇಡಿ ಎಂದು ಪೊಲೀಸರಿಗೆ ಸೂಚಿಸಿದ್ದು ತಪ್ಪು. ಅವತ್ತು ಆಶಾ ಕಾರ್ಯಕರ್ತೆ ಮೇಲೆ ದಾಳಿ ನಡೆದಾಗಲೇ ಕಠಿಣ ಕ್ರಮ ಕೈಗೊಳ್ಳಬೇಕಿತ್ತು ಎಂದು ಕೆಲ ಸಚಿವರು ಅಸಮಾಧನ ತೋರ್ಪಡಿಸಿದ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕೊರೊನಾ ಲಾಕ್‍ಡೌನ್ ವಿಚಾರದಲ್ಲಿ ಮೃದು ಧೋರಣೆ ಬೇಡ. ಇನ್ನೇನಿದ್ದರೂ ದಂಡಂ ದಶಗುಣಂ ಇರಬೇಕು ಎಂದು …

Read More »

ಮುಸ್ಲಿಂ ಮುಖಂಡರ ಜತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮೀಟಿಂಗ್ …….

ಬೆಂಗಳೂರು, ಏ.20- ಕೊರೊನಾ ಸೋಂಕಿನ ಸಂದರ್ಭದಲ್ಲಿ ಸರ್ಕಾರ ತೆಗೆದುಕೊಳ್ಳುವ ಎಲ್ಲಾ ಕ್ರಮಗಳಿಗೆ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪಾದರಾಯನಪುರದ ಗಲಭೆ ಹಿನ್ನೆಲೆಯಲ್ಲಿ ಶಿವಕುಮಾರ್ ಅವರು ತಮ್ಮ ಸದಾಶಿವನಗರ ನಿವಾಸದಲ್ಲಿ ಬೆಂಗಳೂರಿನ ಮುಸ್ಲಿಂ ಮುಖಂಡರ ಜತೆ ಸೋಮವಾರ ಸಭೆ ನಡೆಸಿದರು. ಗಲಭೆ ಹಿನ್ನೆಲೆಯಲ್ಲಿ ಇಂದು ತುರ್ತು ಸಭೆ ನಡೆಸಲಾಗಿದೆ. ಶಾಸಕ ಜಮೀರ್ ಅಹಮದ್ ಖಾನ್ ಅವರಿಗೂ ಮೊದಲು ಆಹ್ವಾನ ನೀಡಲಾಗಿತ್ತು. ಆದರೆ ಅಲ್ಲಿನ ಪರಿಸ್ಥಿತಿ ಸುಧಾರಿಸಲು …

Read More »

ಬಿಬಿಎಂಪಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡನೆ, ಇಲ್ಲಿದೆ ಹೈಲೈಟ್ಸ್

ಬೆಂಗಳೂರು, ಏ.20- ಬಿ ಖಾತಾ ಆಸ್ತಿಗಳನ್ನು ಎ ಖಾತಾಗಳಾಗಿ ಪರಿವರ್ತಿಸುವುದು, ಹೊಸ ವಲಯಗಳಲ್ಲಿನ ಆಸ್ತಿಗಳ ಖಾತಾ ನಕಲು ಮತ್ತು ಖಾತಾ ದೃಢೀಕರಣ ಪತ್ರಗಳ ಗಣಕೀಕರಣ, ಶುಲ್ಕ ದ್ವಿಗುಣ, ಉದ್ಯಮ ಪರವಾನಗಿ ವ್ಯವಸ್ಥೆ ಸರಳೀಕರಣ, ನಾಡಪ್ರಭು ಕೆಂಪೇಗೌಡರ ಹೆಸರಲ್ಲಿ ಹೊಸದಾಗಿ ಶಾಲೆ ನಿರ್ಮಾಣ, ಸ್ಮಾರ್ಟ್ ಶಿಕ್ಷಣ ವ್ಯವಸ್ಥೆ, ತೆರಿಗೆ ಸಂಗ್ರಹ ಹೆಚ್ಚಳಕ್ಕೆ ಹಲವು ಕಾರ್ಯಕ್ರಮಗಳು ಸೇರಿದಂತೆ ಬಿಬಿಎಂಪಿ 2020-21ನೆ ಸಾಲಿನ 10,899.23 ಕೋಟಿ ಆಯವ್ಯಯವನ್ನು ಇಂದು ಮಂಡಿಸಿತು. ಮೇಯರ್ ಗೌತಮ್‍ಕುಮಾರ್ ಅವರ …

Read More »

ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ಕಾಂಪ್ರೆಹೆನ್ಸಿವ್ ಆನ್‍ಲೈನ್ ಪ್ಲಾಟ್‍ಫಾರ್ಮ್ಗೆ ಸಿಎಂ ಚಾಲನೆ

ಬೆಂಗಳೂರು, ಏ.20-ಉನ್ನತ ಶಿಕ್ಷಣ ಇಲಾಖೆಯ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ 2020ನೇ ಸಾಲಿನ ಸಿ.ಇ.ಟಿ ಮತ್ತು ನೀಟ್ ಪರೀಕ್ಷೆಗೆ ಆನ್‍ಲೈನ್ ಕೋಚಿಂಗ್ ತರಬೇತಿಗಳನ್ನು ನಡೆಸಲು ಕಿಯೋನಿಕ್ಸ್ ಸಂಸ್ಥೆಯ ಮುಖಾಂತರ ಅಭಿವೃದ್ಧಿಪಡಿಸಿರುವ ಕಾಂಪ್ರೆಹೆನ್ಸಿವ್ ಆನ್‍ಲೈನ್ ಪ್ಲಾಟ್‍ಫಾರ್ಮ್ ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಕೋವಿಡ್19ರ ಸೋಂಕಿನಿಂದಾಗಿ ಜನ ಜೀವನದ ಜೊತೆಗೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ ಎಂದರು. ಶೈಕ್ಷಣಿಕ ತರಗತಿಗಳು ಹಾಗೂ ಕೋಚಿಂಗ್ ಮುಂದೂಡುವುದರಿಂದ ದ್ವಿತೀಯ …

Read More »

ತಪ್ಪಿತಸ್ಥರ ಆಸ್ತಿ ಮುಟ್ಟುಗೋಲು – ರಾಜ್ಯದಲ್ಲಿ ಬರಲಿದೆ ಕಠಿಣ ಕಾನೂನು ಕ್ರಮ

ಬೆಂಗಳೂರು: ಪೊಲೀಸರು, ಆರೋಗ್ಯ ಇಲಾಖೆ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಅದರಲ್ಲೂ ಕೇರಳ ಮತ್ತು ಉತ್ತರಪ್ರದೇಶ ರಾಜ್ಯಗಳ ಮಾದರಿಯಲ್ಲಿ ಕಾನೂನು ಕ್ರಮಕೈಗೊಳ್ಳಲು ರಾಜ್ಯ ಸರ್ಕಾರ ಚಿಂತನೆ ಮಾಡಿದ್ದು, ಶೀಘ್ರವೇ ಸುಗ್ರೀವಾಜ್ಞೆ ಹೊರಡಿಸುವ ಸಾಧ್ಯತೆಯಿದೆ. ಸರ್ಕಾರದ ತರಲಿರುವ ಹೊಸ ಕಾನೂನಿನಲ್ಲಿ ಏನೇನು ಇರಲಿದೆ? * ಯುಪಿ ಹಾಗೂ ಕೇರಳ ರಾಜ್ಯಗಳ ಸುಗ್ರೀವಾಜ್ಞೆಯಲ್ಲಿನ ಉಪಯುಕ್ತ ಅಂಶಗಳು ರಾಜ್ಯದ ಕಾನೂನಿನಲ್ಲಿ ತರಲಾಗುತ್ತಿದೆ. * ಸರ್ಕಾರದ ಸಿಬ್ಬಂದಿ …

Read More »