ದಯವಿಟ್ಟು ನಮ್ಮ ಸಹಾಯಕ್ಕೆ ಬನ್ನಿ – ಕಾರ್ಮಿಕ ಇಲಾಖೆಗೆ ಪತ್ರ ಬರೆದ ಟೆಕ್ಕಿ – ಅಮೆರಿಕನ್ ಕಂಪನಿಯಲ್ಲಿದ್ದ ಉದ್ಯೋಗಿಗಳು ಬೆಂಗಳೂರು: ರಾಷ್ಟ್ರದ ಐಟಿ ರಾಜಧಾನಿಯಂದೇ ಪ್ರಸಿದ್ಧಿ ಗಳಿಸಿರುವ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆ ಲಾಕ್ಡೌನ್ ಜಾರಿಯಲ್ಲಿರುವ ಪರಿಣಾಮ ಐಟಿ ಕಂಪನಿಗಳು ತನ್ನ ಸಿಬ್ಬಂದಿಗೆ ‘ವರ್ಕ್ ಫ್ರಂ ಹೋಮ್’ ಮಾಡಲು ಸೂಚಿಸಿದೆ. ಆದರೆ ಇತ್ತೀಚೆಗೆ ‘ವರ್ಕ್ ಫ್ರಂ ಹೋಮ್’ ಮಾಡುತ್ತಿದ್ದ ಟೆಕ್ಕಿಗಳಿಗೆ ಕಂಪನಿಯೊಂದು ಶಾಕ್ ನೀಡಿದ್ದು, …
Read More »ನಾವು ಕೊಟ್ಟ ಸಲಹೆಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸ್ವೀಕರಿಸಿಲ್ಲ:. ಸಿದ್ದರಾಮಯ್
ಬೆಂಗಳೂರು: ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ನಿಂದಾಗಿ ಅಬಕಾರಿ ಮತ್ತ ನೋಂದಣಿ ನಿಂತಿದೆ. ಈ ಸಂದರ್ಭದಲ್ಲಿ ಆರ್ಥಿಕವಾಗಿ ಸಂಪನ್ಮೂಲ ಕ್ರೂಢೀಕರಣ ಕಷ್ಟ. ಆದ್ರೂ ರಾಜ್ಯ ಸರ್ಕಾರ ಅನಗತ್ಯವಾಗಿ ಖರ್ಚು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ನಿಮಗ ಮತ್ತು ಮಂಡಳಿ ಅಧ್ಯಕ್ಷರ ನೇಮಕ ಆಗಿಲ್ಲ. ಆದರೂ ಅವರ ಹೆಸರಲ್ಲಿನ ಕಾರನ್ನ ನ ನ್ನ ಚೇರ್ಮನ್ ಎಂಜಾಯ್ ಮಾಡ್ತಿರುತ್ತಾನೆ. ಮೊದ್ಲು …
Read More »ಮೋದಿ ಅವರು ತೆಗೆದುಕೊಂಡಿರುವ ನಿರ್ಧಾರಕ್ಕೆ ನಾವು ಬದ್ಧ, ಪ್ರಧಾನಿ ಬರೀ ಭಾಷಣ ಮಾಡಿದ್ರೆ ಸಾಲದು.
ಬೆಂಗಳೂರು: ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡಿರುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೆವೆ. ಆದರೆ ಪ್ರಧಾನಿ ಬರೀ ಭಾಷಣ ಮಾಡಿದ್ರೆ ಸಾಲದು. ಬಡವರಿಗೆ ಯಾವ ರೀತಿಯ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ ಎಂಬುವುದು ಮುಖ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು. ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಿ ಅವರ ಮೇಲೆ ಅಪಾರವಾದ ಗೌರವವಿದೆ. ಅವರ ನೀಡಿದಂತ ಆದೇಶಗಳನ್ನು ಕಟ್ಟು ನಿಟ್ಟಾಗಿ ಪಾಲಿಸುತ್ತೆವೆ. ಸರ್ಕಾರದೊಂದಿಗೆ ನಾವು ಸಹ ಕೈ ಜೋಡಿಸಿ, …
Read More »ಡಿಕೆಶಿ ತರ ಕೆಳಹಂತದ ರಾಜಕಾರಣ ಮಾಡಿ ಅಭ್ಯಾಸ ಇಲ್ಲ: ಸುಧಾಕರ್
ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಿಕೆ ಶಿವಕುಮಾರ್ ತರ ಕೆಳಹಂತದ ರಾಜಕಾರಣ ಮಾಡಿ ನನಗೆ ಅಭ್ಯಾಸ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಡಿಕೆಶಿಗೆ ತಿರುಗೇಟು ನೀಡಿದ್ದಾರೆ ಅಂದಹಾಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಾಧ್ಯಮಗಳಿಗೆ ಈ ಸಂಬಂಧ ಪ್ರತಿಕ್ರಿಯಿಸಿದ ಸುಧಾಕರ್, ಡಿಕೆ ಶಿವಕುಮಾರ್ ಅವರ ಬೇರೆ ಸದ್ಗುಣಗಳು ನನಗೆ ಗೊತ್ತಿತ್ತು. ಈ ರೀತಿಯ ದೊಡ್ಡ ಗುಣ ಸಹ ಇದೇ ಎಂದು ಈಗ ಗೊತ್ತಾಗಿದೆ ಎಂದು ಅವರು ವ್ಯಂಗ್ಯವಾಡಿದರು. ಆಸಲಿಗೆ ಕೊರೊನಾ ತುರ್ತು …
Read More »ಪ್ರಧಾನಿ ಸೂಚನೆಯಂತೆ ನಾಳೆಯಿಂದ ರಾಜ್ಯದಲ್ಲಿ ಟೈಟ್ ಲಾಕ್ಡೌನ್ : ಸಿಎಂ ಬಿಎಸ್ವೈ
ಬೆಂಗಳೂರು, ಏ.14- ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೇ 3 ರ ವರೆಗೆ ಲಾಕ್ ಡೌನನ್ನು ವಿಸ್ತರಿಸಿರುವುದನ್ನು ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಪ್ರಧಾನ ಮಂತ್ರಿಯವರು ದೇಶದ ಜನತೆಗೆ ನೀಡಿದ ಸಂದೇಶದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಭಾರತ ಸರ್ಕಾರ ನಾಳೆ ಹೊರಡಿಸಲಿರುವ ಮಾರ್ಗಸೂಚಿಗಳ ಅನುಸಾರ ನಮ್ಮ ಸರ್ಕಾರ ಲಾಕ್ ಡೌನನ್ನು ಸಮರ್ಪಕವಾಗಿ ಪಾಲನೆ ಮಾಡಲಿದೆ ಎಂದರು. ಏಪ್ರಿಲ್ 20ರ ವರೆಗೆ ಪ್ರಧಾನಿಯವರು ತಿಳಿಸಿದಂತೆ ಇನ್ನಷ್ಟು ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲಿಸಲಾಗುವುದು. …
Read More »ನಮ್ಮ ಸರ್ಕಾರ ಅಂಬೇಡ್ಕರ್ ತತ್ವಾದರ್ಶಗಳನ್ನು ಪಾಲಿಸುವ ದೃಢಸಂಕಲ್ಪ ಮಾಡಿದೆ : ಸಿಎಂ
ಬೆಂಗಳೂರು, ಏ.14-ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಿ.ಆರ್.ಅಂಬೇಡ್ಕರ್ ರವರ ತತ್ವ, ಆದರ್ಶಗಳ ಹಾದಿಯಲ್ಲಿ ನಡೆಯಲು ಸರ್ಕಾರ ದೃಢಸಂಕಲ್ಪ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ವಿಧಾನಸೌಧದ ಪೂರ್ವದಿಕ್ಕಿನ ಬಳಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ, ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ 129ನೇ ಜನ್ಮ ದಿನಾಚರಣೆ ಅಂಗವಾಗಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾತಾನಾಡಿದರು. ಅಂಬೇಡ್ಕರ್ …
Read More »ಬೊಕ್ಕಸ ತುಂಬಿಸಿಕೊಳ್ಳಲು ದೇವಸ್ಥಾನಗಳ ಹುಂಡಿ ಮೇಲೆ ಸರ್ಕಾರದ ಕಣ್ಣು..!
ಬೆಂಗಳೂರು, ಏ.14- ಕೊರೊನಾ ಹೊಡೆತಕ್ಕೆ ಸರ್ಕಾರದ ಬೊಕ್ಕಸ ತತ್ತರಿಸಿರುವ ಹಿನ್ನೆಲೆಯಲ್ಲಿ ನೌಕರರ ವೇತನಕ್ಕಾಗಿ ಎ ಗ್ರೇಡ್ ದೇವಾಲಯಗಳ ಹುಂಡಿಯ ಮೇಲೆ ಸರ್ಕಾರದ ಕಣ್ಣು ಬಿದ್ದಿದೆ. ಮೇ ತಿಂಗಳ ವೇತನ ನೀಡಿದರೂ ಜೂನ್ನಿಂದ ಎದುರಾಗುವ ಸಂಕಟವನ್ನು ಪರಿಹರಿಸಲು ಚಾಮುಂಡೇಶ್ವರಿ, ಕುಕ್ಕೆ ಸುಬ್ರಮಣ್ಯ ಸೇರಿದಂತೆ ಹಲ ದೇವಾಲಯಗಳ ಹುಂಡಿ ಮೇಲೆ ಸರ್ಕಾರ ಕಣ್ಣು ಹಾಕಿದೆ ಎನ್ನಲಾಗಿದೆ. ಆರ್ಥಿಕ ಸಂಕಷ್ಟ ಪರಿಹಾರಕ್ಕಾಗಿಯೇ ಮುಖ್ಯಮಂತ್ರಿ ಯಡಿಯೂರಪ್ಪ ಉನ್ನತಾಧಿಕಾರಿಗಳ ಪಡೆಯೊಂದನ್ನು ರಚಿಸಿಕೊಂಡಿದ್ದು, ಈ ಪಡೆ ಆದಾಯ ಮೂಲಗಳ …
Read More »ಪ್ರಧಾನಿ ಮೋದಿ ಭಾಷಣಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ ಏನು ಗೊತ್ತೇ..?
ಬೆಂಗಳೂರು, ಏ.14- ಲಾಕ್ ಡೌನ್ ಸಂದರ್ಭದಲ್ಲಿ ತೊಂದರೆಯಲ್ಲಿರುವ ರೈತ ವರ್ಗ ಮತ್ತು ದಿನಗೂಲಿ ಸಮುದಾಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಎರಡನೇ ಬಾರಿಗೆ ಮೇ 3ರವರೆಗೆ ಲಾಕ್ ಡೌನ್ ವಿಸ್ತರಿಸಿರುವುದಕ್ಕೆ ನಮ್ಮ ವಿರೋಧ ಇಲ್ಲ. ಕೊರೊನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಮದ್ದು. ಇದರಲ್ಲಿ ಎರಡು …
Read More »ಏನೇ ಬಂದೋಬಸ್ತ್ ಮಾಡಿದ್ರೂ ಮಾನವೀಯತೆಯಿಂದ ಕೆಲಸ ಮಾಡಿ – ಸಿಬ್ಬಂದಿಗೆ ಕಮಿಷನರ್ ಸೂಚನೆ
ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್ಡೌನ್ ಜಾರಿಯಾಗಿದೆ. ಅಂದಿನಿಂದ ಪೊಲೀಸರು ಹಗಲಿರುಳು ಎನ್ನದೇ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಪೊಲೀಸ್ ಸಿಬ್ಬಂದಿಗೆ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಕೆಲವೊಂದು ಸೂಚನೆ ನೀಡಿದ್ದಾರೆ. ಲಾಕ್ಡೌನ್ನಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ಅಲ್ಲದೇ ನಾವು ಏನೇ ಬಂದೋಬಸ್ತ್ ಮಾಡಿದರೂ ಸಹ ಮಾನವೀಯತೆಯಿಂದ ಕೆಲಸ ಮಾಡಬೇಕು ಎಂದು ಪೊಲೀಸ್ ಸಿಬ್ಬಂದಿಗೆ ಭಾಸ್ಕರ್ ರಾವ್ ತಿಳಿಸಿದ್ದಾರೆ. ಕಮಿಷನರ್ ಸಿಬ್ಬಂದಿಗೆ ನೀಡಿದ …
Read More »ಮತ್ತೆ 1 ವಾರ ಜನತೆಗೆ ಉಚಿತ ಹಾಲು ನೀಡಲು ಕೆಎಂಎಫ್ ನಿರ್ಧಾರ: ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ
ಮತ್ತೆ 1 ವಾರ ಜನತೆಗೆ ಉಚಿತ ಹಾಲು ನೀಡಲು ಕೆಎಂಎಫ್ ನಿರ್ಧಾರ: ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ ಬೆಂಗಳೂರು: ಕೊರೊನಾ ವೈರಸ್ಸಿನಿಂದ ಲಾಕ್ಡೌನ್ ಸಂದರ್ಭದಲ್ಲಿ ಕೆಎಂಎಫ್ನಿಂದ ಏ-3ರಿಂದ 14ರ ವರೆಗೆ ಪ್ರತಿದಿನ 7.50 ಲಕ್ಷ ಲೀಟರ್ ಹಾಲನ್ನು ಸರ್ಕಾರ ಖರೀದಿಸಿಕೊಂಡಿದ್ದು, ಮತ್ತೇ ಬಡಜನರ ಹಿತಕ್ಕಾಗಿ ಒಂದು ವಾರಕಾಲ ಇದನ್ನು ವಿಸ್ತರಿಸಲಾಗಿದೆ. ಸೋಮವಾರದಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನಂತರ …
Read More »