Breaking News

ಬೆಂಗಳೂರು

‘ದಿಯಾ’ ಚಿತ್ರಕ್ಕೆ ಆನ್ ಲೈನ್ ನಲ್ಲಿ ಮುಗಿಬಿದ್ದ ಜನ: ರಿ-ರಿಲೀಸ್ ಮಾಡುವಂತೆ ಪ್ರೇಕ್ಷಕರ ಮನವಿ

‘ದಿಯಾ’ ಚಿತ್ರಕ್ಕೆ ಆನ್ ಲೈನ್ ನಲ್ಲಿ ಮುಗಿಬಿದ್ದ ಜನ: ರಿ-ರಿಲೀಸ್ ಮಾಡುವಂತೆ ಪ್ರೇಕ್ಷಕರ ಮನವಿ ಸ್ಯಾಂಡಲ್ ವುಡ್ ನಲ್ಲಿ ಇತ್ತೀಚಿಗೆ ರಿಲೀಸ್ ಆದ ದಿಯಾ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಕನ್ನಡ ಚಿತ್ರ ಪ್ರೇಕ್ಷಕರಿಂದ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಿನಿಮಾ ನೋಡಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಾಡಿಹೊಗಳುತ್ತಿದ್ದಾರೆ. ಚಿತ್ರಮಂದಿರಗಳ ಸಮಸ್ಯೆಯ ನಡುವೆಯೂ ಗೆದ್ದು ಬೀಗಿರುವ ದಿಯಾ ಇತ್ತೀಚಿಗೆ ಅಮೆಜಾನ್ ಪ್ರೈಂನಲ್ಲಿ ರಿಲೀಸ್ ಮಾಡಲಾಗಿದೆ. ಆನ್ ಲೈನಲ್ಲಿ ರಿಲೀಸ್ ಆಗುತ್ತಿದ್ದಂತೆ …

Read More »

ಖಾಲಿ ಸರ್ಕಾರಿ ಕಟ್ಟಡಗಳನ್ನು ಕೊರೋನ ಚಿಕಿತ್ಸೆಗೆ ಬಳಸಿ : ಎಚ್‌ಡಿಕೆ ಸಲಹೆ

ಬೆಂಗಳೂರು,ಮಾ.15-ಕೊರೋನ ವೈರಸ್ ಸೋಂಕಿತರಿಗೆ ಖಾಲಿ ಇರುವ ಸರ್ಕಾರಿ ಕಟ್ಟಡಗಳನ್ನು ಚಿಕಿತ್ಸೆ ನೀಡಲು ಬಳಸಿಕೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ. ಇತರೆ ರೋಗಿಗಳ ಜೊತೆ ಕೊರೋನ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸರಿಯೇ ಎಂದು ಅವರು ಟ್ವೀಟ್‍ನಲ್ಲಿ ಪ್ರಶ್ನಿಸಿದ್ದಾರೆ. ಕೊರೋನ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮವಾಗಿದ್ದು ಇದಕ್ಕಾಗಿ ಕೆಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಆಸ್ಪತ್ರೆ ತೆರೆದಿರುವುದಾಗಿ ಸರ್ಕಾರ ಹೇಳುತ್ತಿದೆ. ಇತರೆ ರೋಗಿಗಳ ಜೊತೆ ಕೊರೋನ ಸೋಂಕಿತರಿಗೂ ಚಿಕಿತ್ಸೆ ನೀಡುವ …

Read More »

ರಾಜ್ಯ ಸರ್ಕಾರದಿಂದ ಕೊರೋನಾ ತಡೆಗೆ ಸಕಲ ಸಿದ್ದತೆ: ಸಿಎಂ ಯಡಿಯೂರಪ್ಪ

ರಾಜ್ಯ ಸರ್ಕಾರದಿಂದ ಕೊರೋನಾ ತಡೆಗೆ ಸಕಲ ಸಿದ್ದತೆ: ಸಿಎಂ ಯಡಿಯೂರಪ್ಪ  ರಾಜ್ಯದಲ್ಲಿ 100 ಜನ ಕೊರೋನಾ ಶಂಕಿತರ ಮೇಲೆ ನಿಗಾ/ಕೊರೋನಾ ವೈರಸ್ ತಡೆಯಲು ಸರ್ಕಾರ ಸನ್ನದ್ಧ/ಬೆಳಗಾವಿಯಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ ಸರಕಾರ ಕೊರೋನಾ ಎದುರಿಸಲು ಸನ್ನದ್ದವಾಗಿ ಜನರು ಆತಂಕ ಪಡುವ ಅಗತ್ಯ ಇಲ್ಲ. ರಾಜ್ಯದಲ್ಲಿ 100ಜನ ಕರೋನಾ ಶಂಕಿತರ ಮೇಲೆ ನಿಗಾ ಇಡಿಸಲಾಗಿದೆ. ಎಂದು ಮುಖ್ಯಮಂತ್ರಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಅವರು ಇಂದು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಹಾಂತೇಶ್ ಕವಟಗಿಮಠ …

Read More »

ಕೊರೊನಾ ಶಂಕೆ : ಬೆಂಗಳೂರಿನ ಇನ್ಫೋಸಿಸ್ ಕಚೇರಿ ಸ್ಥಳಾಂತರ

ಬೆಂಗಳೂರು, ಮಾ.14- ಕೊರೊನಾ ವೈರಸ್‍ನ ಪರಿಣಾಮ ಬಹುರಾಷ್ಟ್ರೀಯ ಕಂಪೆನಿ ಇನ್ಫೋಸಿಸ್‍ಗೂ ತಟ್ಟಿದ್ದು, ಬೆಂಗಳೂರಿನಲ್ಲಿರುವ ಐಐಪಿಎಂ ಇನ್ಫೋಸಿಸ್ ಕಚೇರಿಯ ಕಟ್ಟಡವನ್ನು ತಾತ್ಕಾಲಿಕವಾಗಿ ಖಾಲಿ ಮಾಡಲಾಗಿದೆ. ಇನ್ಫೋಸಿಸ್‍ನ ಉದ್ಯೋಗಿಯೊಬ್ಬರಿಗೆ ಕೊರೊನಾ ವೈರಸ್ ತಗುಲಿರುವ ಶಂಕೆ ವ್ಯಕ್ತವಾಗುತ್ತಿದ್ದಂತೆ ಸಂಸ್ಥೆ ಹೈ ಅಲರ್ಟ್ ಆಗಿದ್ದು, ಸದರಿ ಉದ್ಯೋಗಿ ಕೆಲಸ ಮಾಡುತ್ತಿದ್ದ ಕಚೇರಿಯ ಐಐಪಿಎಂ ಕಟ್ಟಡವನ್ನು ಖಾಲಿ ಮಾಡಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಇನ್ಫೋಸಿಸ್‍ನ ಅಧಿಕಾರಿಗಳು, ಸಂಸ್ಥೆಯ ಉದ್ಯೋಗಿಯೊಬ್ಬರಿಗೆ ಕೊರೊನಾ ವೈರಸ್‍ನ ಲಕ್ಷಣಗಳು ಕಂಡು ಬಂದಿರುವುದರಿಂದ …

Read More »

ಕೆಪಿಸಿಸಿ ನಿಯೋಜಿತ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್​ ಅವರು ಆಯ್ದೆಯಾದ ಕುರಿತು ಮಾಜಿ ಸಂಸದ ಹಾಗೂ ಹಿರಿಯ ಕಾಂಗ್ರೆಸ್​ ನಾಯಕ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಕೆಪಿಸಿಸಿ ನಿಯೋಜಿತ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್​ ಅವರು ಆಯ್ದೆಯಾದ ಕುರಿತು ಮಾಜಿ ಸಂಸದ ಹಾಗೂ ಹಿರಿಯ ಕಾಂಗ್ರೆಸ್​ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿದ್ದಾರೆ. ದೆಹಲಿಯಿಂದ ಕೆಪಿಸಿಸಿ ಅಧ್ಯಕ್ಷರಾದ ಬಗ್ಗೆ ನಾನೇ ಅವರಿಗೆ ತಿಳಿಸಿದ್ದೆ, ಮುಂದಿನ ದಿನಗಳಲ್ಲಿ ಎಲ್ಲರನ್ನೂಒಟ್ಟುಗೂಡಿಸಿಕೊಂಡು ಪಕ್ಷವನ್ನ ಬಲಪಡಿಸುವ ಕೆಲಸ ಮಾಡ್ತಾರೆ. ಎಲ್ಲ ಹಿರಿಯ, ಕಿರಿಯ, ಕಾರ್ಯಕರ್ತರು ಅವರಿಗೆ ಸಹಕಾರ ಇದ್ರೆ ಮಾತ್ರ ಉತ್ತಮ ಸಂಘಟನೆ ಸಾಧ್ಯ. ಒಬ್ಬ ವ್ಯಕ್ತಿ ಎಷ್ಟೇ ಸಮರ್ಥನಾಗಿದ್ದರೂ ಎಲ್ಲರ ಸಹಕಾರ …

Read More »

ಬೈಕ್‍ಗೆ ಕನ್ನಡದ ನಂಬರ್ ಪ್ಲೇಟ್ ಹಾಕಿದ್ದಕ್ಕಾಗಿ ದಂಡ ವಿಧಿಸಿದ ಪೊಲೀಸರು

ಬೆಂಗಳೂರು, ಮಾ.14- ಕನ್ನಡದಲ್ಲಿ ನಂಬರ್ ಪ್ಲೇಟ್ ಹಾಕಿದ್ದಕ್ಕಾಗಿ ಪೀಣ್ಯ ಸಂಚಾರಿ ಠಾಣೆ ಪೊಲೀಸರು 500 ರೂ. ದಂಡ ವಿಧಿಸಿರುವುದು ಸಾಮಾಜಿಕ ಜಾಲ ತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ಪೀಣ್ಯ ಬಳಿ ಸಂಚರಿಸುತ್ತಿದ್ದ ಹೀರೋ ವೊಂಡಾ ಬೈಕ್‍ನನ್ನು ತಡೆದ ಪೊಲೀಸರು ಚಾಲಕ ಮಹೇಶ್‍ಗೆ 500 ರೂ. ದಂಡ ವಿಧಿಸಿದ್ದಾರೆ. ಕಾರಣ ಕೇಳಿದಾಗ ದ್ವಿಚಕ್ರ ವಾಹನದ ನೊಂದಣಿ ಸಂಖ್ಯೆ ಸಂಪೂರ್ಣವಾಗಿ ಕನ್ನಡದಲ್ಲಿ ಬರೆಸಲಾಗಿದೆ. ಇದು ನಿಯಮ ಬಾಹೀರ, …

Read More »

ವಿರೊಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರನ್ನು ನೂತನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿ ಸನ್ಮಾನಿಸಿದರು.

ಬೆಂಗಳೂರು: ವಿರೊಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರನ್ನು ನೂತನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿ ಸನ್ಮಾನಿಸಿದರು. ಇಲ್ಲಿನ ಸಿದ್ಧರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಶಿವಕುಮಾರ ಅವರನ್ನು ಸಿದ್ಧರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು ಪಕ್ಷ ಸಂಘಟನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಿದ್ಧರಾಮಯ್ಯ ಅವರ ಜೊತೆ ಶಿವಕುಮಾರ ಕೆಲಹೊತ್ತು ಚರ್ಚೆ ನಡೆಸಿದ್ದಾರೆ.ಡಿಕೆಶಿ ಸಹೋದರ ಸಂಸದ ಡಿ.ಕೆ.ಸುರೇಶ ಕೂಡ ಈ ಸಂದರ್ಭದಲ್ಲಿ ಇದ್ದರು

Read More »

ಬದುಕು ಕಟ್ಟಿಕೊಳ್ಳಲು ಬೆಂಗಳೂರಿಗೆ ಬಂದು ಜೀವ ಉಳಿಸಿಕೊಳ್ಳಲು ಊರಿಗೆ ಹೊರಟ ಜನ..!

ಬೆಂಗಳೂರು,ಮಾ.14- ರಾಯಚೂರು, ಗುಲ್ಬರ್ಗಾ, ಬಿಜಾಪುರ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಬದುಕು ಕಟ್ಟಿಕೊಳ್ಳಲು ಗುಳೇ ಬಂದು ವಿವಿಧ ನಗರಗಳಲ್ಲಿ ನೆಲೆಸಿದ್ದ ಸಾವಿರಾರು ಜನ ಕೊರೋನ ಭೀತಿಯಿಂದ ತಮ್ಮ ಜೀವ ಉಳಿಸಿಕೊಳ್ಳಲು ಸ್ವಗ್ರಾಮಗಳತ್ತ ತೆರಳುತ್ತಿದ್ದಾರೆ. ನಿನ್ನೆಯಷ್ಟೇ ಸರ್ಕಾರ ಒಂದು ವಾರ ಕಾಲ ಶಾಲಾಕಾಲೇಜು, ಸಭೆ-ಸಮಾರಂಭ ಸೇರಿದಂತೆ ಎಲ್ಲ ಕಾರ್ಯಕ್ರಮಗಳ ಮೇಲೆ ನಿರ್ಬಂಧ ವಿಧಿಸಿದೆ. ಸಂಪೂರ್ಣ ರಾಜ್ಯ ಸ್ತಬ್ದಗೊಂಡಿದೆ. ತುತ್ತಿನ ಚೀಲ ತುಂಬಿಸಿಕೊಳ್ಳಲು ಬೆಂಗಳೂರು ಮಹಾನಗರ ಸೇರಿದಂತೆ ವಿವಿಧ ನಗರಗಳಿಗೆ ಬಂದು ನೆಲೆಸಿದ್ದ ಕಟ್ಟಡ …

Read More »

ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಲು ಕೇಂದ್ರಕ್ಕೆ ಕಾಂಗ್ರೆಸ್ ಒತ್ತಾಯ

ಬೆಂಗಳೂರು, ಮಾ.14- ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿರುವುದರಿಂದ ಕೇಂದ್ರ ಸರ್ಕಾರ ಇಂಧನ ಬೆಲೆಯನ್ನು ಕನಿಷ್ಠ 15 ರೂ.ಗಳನ್ನಾದರು ಕಡಿಮೆ ಮಾಡಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವಂತೆ ಕಾಂಗ್ರೆಸ್ ಒತ್ತಾಯಿಸಿದೆಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊರೊನಾ ವೈರಸ್ ಹಾಗೂ ಇನ್ನಿತರ ವಿದ್ಯಮಾನಗಳಿಂದ ಕಚ್ಚಾ ತೈಲದ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಆದರೆ, ಈ ಹಂತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸುವ ಬದಲಾಗಿ ಆಮದು ಶುಲ್ಕವನ್ನು ಹೆಚ್ಚಿಸಿ ಪ್ರತಿ ಲೀಟರ್‍ಗೆ …

Read More »

“ನನ್ನ ಹುಟ್ಟುಹಬ್ಬದಂದು ಮನೆ ಬಳಿ ಬರಬೇಡಿ ಪ್ಲೀಸ್” : ಅಭಿಮಾನಿಗಳಲ್ಲಿ ಅಪ್ಪು ಮನವಿ

“ನನ್ನ ಹುಟ್ಟುಹಬ್ಬದಂದು ಮನೆ ಬಳಿ ಬರಬೇಡಿ ಪ್ಲೀಸ್” : ಅಭಿಮಾನಿಗಳಲ್ಲಿ ಅಪ್ಪು ಮನವಿ ಬೆಂಗಳೂರು,ಮಾ.14- ದೇಶಾದ್ಯಂತ ಕೊರೋನ ಭೀತಿ ಹಿನ್ನೆಲೆಯಲ್ಲಿ ನಾನು ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ದಯವಿಟ್ಟು ಅಭಿಮಾನಿಗಳ್ಯಾರು ಮನೆ ಬಳಿ ಬರಬಾರದು ಎಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಹುಟ್ಟು ಹಬ್ಬದಂದು ನಾನು ಮನೆಯಲ್ಲಿ ಇರುವುದಿಲ್ಲ. ದಯವಿಟ್ಟು ಮನೆ ಬಳಿ ಬಂದು ನಿರಾಶರಾಗದಿರಿ. ಕೊರೋನ ಸೋಂಕು ಭೀತಿ ಹಿನ್ನೆಲೆಯಲ್ಲಿ ರಾಜ್ಯ …

Read More »